MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • BBK 12 ಮನೆಯಲ್ಲಿ ಕಾವ್ಯ ಶೈವ ಪಾಲಕರು; ಆ ಕಾರಣಕ್ಕೆ ಭಯ ಬಿದ್ದು ಕಾಲ್ಕೀಳಲಿರೋ ಗಿಲ್ಲಿ ನಟ

BBK 12 ಮನೆಯಲ್ಲಿ ಕಾವ್ಯ ಶೈವ ಪಾಲಕರು; ಆ ಕಾರಣಕ್ಕೆ ಭಯ ಬಿದ್ದು ಕಾಲ್ಕೀಳಲಿರೋ ಗಿಲ್ಲಿ ನಟ

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಕಾವ್ಯ ಶೈವ ಹಾಗೂ ಗಿಲ್ಲಿ ನಟನ ಸ್ನೇಹ, ತಮಾಷೆ, ಜಗಳ, ಮುನಿಸು ಕೂಡ ಹೈಲೈಟ್‌ ಆಗಿದೆ. ಯಾವಾಗ ನೋಡಿದರೂ ಕಾವು ಕಾವು ಎಂದು ಹೇಳಿಕೊಂಡು ಓಡಾಡುತ್ತಿದ್ದ ಗಿಲ್ಲಿ ನಟನಿಗೆ ಭಯ ಶುರುವಾಗಿದೆ. 

1 Min read
Padmashree Bhat
Published : Dec 15 2025, 02:57 PM IST
Share this Photo Gallery
  • FB
  • TW
  • Linkdin
  • Whatsapp
15
ಯಾವಾಗಲೂ ತಮಾಷೆ, ತರಲೆ
Image Credit : colors kannada

ಯಾವಾಗಲೂ ತಮಾಷೆ, ತರಲೆ

ಹೌದು, ಯಾವಾಗ ನೋಡಿದರೂ ಕಾವ್ಯ ಅಂದ್ರೆ ಇಷ್ಟ, ಮದುವೆಯಾಗಲು ಕಾವ್ಯಳಂಥ ಹುಡುಗಿ ಬೇಕು, ಕಾವ್ಯಳನ್ನು ನಾನು ಮಾತ್ರ ಅಳಿಸಬೇಕು ಹೀಗೆ ಅವರು ಒಂದಿಷ್ಟು ತರಲೆಯ, ತಮಾಷೆಯ ಮಾತುಗಳನ್ನು ಹೇಳುತ್ತಲೇ ಇದ್ದರು. 

25
ಗಿಲ್ಲಿಯನ್ನು ನಾಮಿನೇಟ್‌ ಮಾಡಿದ್ರು
Image Credit : colors kannada

ಗಿಲ್ಲಿಯನ್ನು ನಾಮಿನೇಟ್‌ ಮಾಡಿದ್ರು

ನನಗೆ ಈ ರೀತಿ ರೇಗಿಸಬೇಡ, ಹೀಗೆಲ್ಲ ಮಾತನಾಡಬೇಡ, ಒಳ್ಳೆಯದಲ್ಲ. ಹೊರಗಡೆ ಚೆನ್ನಾಗಿ ಕಾಣಿಸೋದಿಲ್ಲ, ನನ್ನ ವೈಯಕ್ತಿಕ ವ್ಯಕ್ತಿತ್ವವಿದೆ, ಗಿಲ್ಲಿಯಿದ್ದರೆ ಮಾತ್ರ ನಾನಲ್ಲ ಎಂದು ಕಾವ್ಯ ಶೈವ ಅವರು ಸಾಕಷ್ಟು ಬಾರಿ ಹೇಳಿದ್ದರು. ಇದೇ ಕಾರಣ ಇಟ್ಟುಕೊಂಡು ಗಿಲ್ಲಿಯನ್ನು ನಾಮಿನೇಟ್‌ ಮಾಡಿದ್ದರು. 

Related Articles

Related image1
BBK 12: ರಕ್ಷಿತಾ ಶೆಟ್ಟಿ ಮನೆಯಿಂದ ಹೋಗುವಾಗ ದೊಡ್ಡತನ ಮೆರೆದ ಅಶ್ವಿನಿ ಗೌಡ: ಭಾವುಕರಾದ ವೀಕ್ಷಕರು
Related image2
BBK 12: ಕಿಚ್ಚ ಸುದೀಪ್‌ ಮುಂದೆ ರಜತ್‌ ಬೆಂಡೆತ್ತಿದ ಅಶ್ವಿನಿ ಗೌಡ; ವೀಕ್ಷಕರಿಂದ ಭಾರೀ ಮೆಚ್ಚುಗೆ
35
ಪೇರೆಂಟ್ಸ್‌ ಮೀಟ್‌ ಇರುತ್ತದೆ
Image Credit : colors kannada

ಪೇರೆಂಟ್ಸ್‌ ಮೀಟ್‌ ಇರುತ್ತದೆ

ಬಿಗ್‌ ಬಾಸ್‌ ಮನೆಯಲ್ಲಿ ಪೇರೆಂಟ್ಸ್‌ ಮೀಟ್‌ ಇರುತ್ತದೆ. ಸಾಕಷ್ಟು ಬಾರಿ ಪೇರೆಂಟ್ಸ್‌ಗಳು ಬಂದಾಗ ಸಹಸ್ಪರ್ಧಿಗಳನ್ನು ಹೊಗಳುವುದುಂಟು, ಕೆಲವೊಮ್ಮೆ ವಿರೋಧ ಕೂಡ ಮಾಡೋದುಂಟು. ಈಗ ಕಾವ್ಯ ಮನೆಯವರು ಬಂದರೆ ಏನು ಗತಿ ಎಂದು ಗಿಲ್ಲಿ ನಟ ಅವರು ತಲೆ ಕೆಡಿಸಿಕೊಂಡಿದ್ದಾರೆ.

45
ಗಿಲ್ಲಿ ನಟನಿಗೆ ಭಯ
Image Credit : colors kannada

ಗಿಲ್ಲಿ ನಟನಿಗೆ ಭಯ

ಕಾವ್ಯ ಶೈವ ಅವರನ್ನು ಗಿಲ್ಲಿ ನಟ ಗೋಳು ಹೊಯ್ದುಕೊಂಡಿದ್ದಕ್ಕೆ ಅವರ ಮನೆಯವರು ಏನು ಹೇಳಬಹುದು? ಏನು ಮಾತನಾಡಬಹುದು ಎಂದು ಗಿಲ್ಲಿ ನಟ ತಲೆ ಕೆಡಿಸಿಕೊಂಡಿದ್ದಾರೆ. ಇದೇ ವಿಚಾರವಾಗಿ ಅವರು ಬಿಗ್‌ ಬಾಸ್‌ ಮನೆಯಲ್ಲಿ ಮಾತನಾಡಿದ್ದಾರೆ.

55
ಓಡಿ ಹೋಗ್ತೀನಿ
Image Credit : colors kannada

ಓಡಿ ಹೋಗ್ತೀನಿ

ಕಾವ್ಯ ಶೈವ ಅವರ ಪಾಲಕರು ಬಂದರೆ ಓಡಿ ಹೋಗ್ತೀನಿ. ಸುಮ್ನೆ ಯಾಕೆ ಬೇಕು? ಅವಿತುಕೊಂಡು ಅವರ ರಿಯಾಕ್ಷನ್‌ ನೋಡ್ತೀನಿ, ಗಿಲ್ಲಿ ಎಲ್ಲಿ ಹೋದ್ರು ಎಂದು ಹುಡುಕಾಟ ಮಾಡಿದ್ರೆ ನಾನು ಅಲ್ಲೇ ಇರ್ತೀನಿ. ಅದಿಕ್ಕೆ ಒಂದು ಸೂಟ್‌ ಎತ್ತಿಕೊಂಡಿರ್ತೀನಿ ಎಂದು ಗಿಲ್ಲಿ ನಟ ಹೇಳಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಲರ್ಸ್ ಕನ್ನಡ

Latest Videos
Recommended Stories
Recommended image1
Bhagyalakshmi Serial: ಆ ಪ್ರಶ್ನೆಯನ್ನು ಆದಿಗೆ ಕೇಳಿ ಬಿರುಗಾಳಿ ಎಬ್ಬಿಸಿದ ಕುಸುಮಾ! ಫ್ಯಾನ್ಸ್​ ಬೇಸರ
Recommended image2
BBK 12: ಅಜ್ಜಿ ಸಾವಿನಲ್ಲೂ ಗಟ್ಟಿಯಾಗಿ ನಿಂತಿದ್ದ ಗಿಲ್ಲಿ ನಟನಿಗೆ ಕಣ್ಣೀರು ಹಾಕಿಸಿದ Rakshita Shetty!
Recommended image3
ಇಷ್ಟು ದಿನ ಸಂಧ್ಯಾ ಎಲ್ಲಿದ್ಲು, ಭಾರ್ಗವಿ ಬಳಿ ಯಾಕೆ ಬರ್ಲಿಲ್ಲ? ಅರ್ಜುನ್ ಪ್ರಶ್ನೆಗೆ ಸಂಧ್ಯಾ ಹತ್ತಿರ ಉತ್ತರ ಇಲ್ಲ
Related Stories
Recommended image1
BBK 12: ರಕ್ಷಿತಾ ಶೆಟ್ಟಿ ಮನೆಯಿಂದ ಹೋಗುವಾಗ ದೊಡ್ಡತನ ಮೆರೆದ ಅಶ್ವಿನಿ ಗೌಡ: ಭಾವುಕರಾದ ವೀಕ್ಷಕರು
Recommended image2
BBK 12: ಕಿಚ್ಚ ಸುದೀಪ್‌ ಮುಂದೆ ರಜತ್‌ ಬೆಂಡೆತ್ತಿದ ಅಶ್ವಿನಿ ಗೌಡ; ವೀಕ್ಷಕರಿಂದ ಭಾರೀ ಮೆಚ್ಚುಗೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved