MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಇಡೀ ಸೀಸನ್‌ಗೆ ಕಿಚ್ಚನ ಚಪ್ಪಾಳೆ ಪಡೆದು BBK 12 ಶೋಗೆ ಗುಡ್‌ಬೈ ಹೇಳಿದ Dhruvanth;‌ ವೀಕ್ಷಕರಿಗೆ ಅದೇ ಡೌಟ್!

ಇಡೀ ಸೀಸನ್‌ಗೆ ಕಿಚ್ಚನ ಚಪ್ಪಾಳೆ ಪಡೆದು BBK 12 ಶೋಗೆ ಗುಡ್‌ಬೈ ಹೇಳಿದ Dhruvanth;‌ ವೀಕ್ಷಕರಿಗೆ ಅದೇ ಡೌಟ್!

Bigg Boss Kannada 12 Elimination: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಟಾಪ್‌ 6 ಸ್ಪರ್ಧಿಗಳ ಆಯ್ಕೆ ಆಗಬೇಕು. ಹೀಗಿರುವಾಗ ಮಿಡ್‌ ವೀಕ್‌ ಎಲಿಮಿನೇಶನ್‌ ಆಗಿದೆ. ಧ್ರುವಂತ್‌ ಮನೆಯಿಂದ ಹೊರಬಂದಿದ್ದಾರೆ. ಹಾಗಾದರೆ ಯಾರದು? 

1 Min read
Author : Padmashree Bhat
Published : Jan 14 2026, 11:11 PM IST
Share this Photo Gallery
  • FB
  • TW
  • Linkdin
  • Whatsapp
15
ಯಾರು ಔಟ್‌ ಆಗ್ತಾರೆ?
Image Credit : Colors Kannada

ಯಾರು ಔಟ್‌ ಆಗ್ತಾರೆ?

ಹೌದು, ಧನುಷ್‌ ಗೌಡ ಈಗಾಗಲೇ ಟಾಪ್‌ 6 ಸ್ಥಾನಕ್ಕೆ ಅವಕಾಶ ಪಡೆದಿದ್ದರು. ಅಶ್ವಿನಿ ಗೌಡ, ಧ್ರುವಂತ್‌, ಗಿಲ್ಲಿ ನಟ, ರಘು, ರಕ್ಷಿತಾ ಶೆಟ್ಟಿ, ಕಾವ್ಯ ಶೈವ ಅವರ ಮಧ್ಯೆ ಯಾರು ಔಟ್‌ ಆಗುತ್ತಾರೆ ಎಂಬ ಪ್ರಶ್ನೆ ಇತ್ತು.

25
ಕಿಚ್ಚನ ಚಪ್ಪಾಳೆಗೆ ವಿರೋಧ
Image Credit : Colors Kannada

ಕಿಚ್ಚನ ಚಪ್ಪಾಳೆಗೆ ವಿರೋಧ

ಅಂದಹಾಗೆ ಧ್ರುವಂತ್‌ ಅವರು ಎಲಿಮಿನೇಟ್‌ ಆಗಿದ್ದಾರೆ. ಧ್ರುವಂತ್‌ ಅವರು ಇಡೀ ಸೀಸನ್‌ನಲ್ಲಿ ಮನರಂಜನೆ ನೀಡಿದ ಸ್ಪರ್ಧಿ ಎಂದು ಹೇಳಿ ಕಿಚ್ಚ ಸುದೀಪ್‌ ಅವರು ಇಡೀ ಸೀಸನ್‌ಗೆ ಕಿಚ್ಚನ ಚಪ್ಪಾಳೆ ನೀಡಿದ್ದರು. ಈ ಬಗ್ಗೆ ವ್ಯಾಪಕ ವಿರೋಧ ಬಂದಿತ್ತು.

Related Articles

Related image1
BBK 12 ಮಿಡ್‌ ವೀಕ್‌ ಎಲಿಮಿನೇಶನ್‌ ಆಯ್ತು; ಭಯದಲ್ಲೇ ಪ್ರಾರ್ಥಿಸುತ್ತ ಬಾಗಿಲೊಳಗೆ Rakshita Shetty
Related image2
BBK 12: ಸೂರಜ್​ ಜೊತೆಗೆ ನನ್ನದು 'ಪವಿತ್ರ ಬಂಧನ' ಎನ್ನುತ್ತಲೇ ಬಗ್ಗೆ ರಾಶಿಕಾ ಶೆಟ್ಟಿ ಓಪನ್ನಾಗಿ ಹೇಳಿದ್ದೇನು?
35
ಇಡೀ ಸೀಸನ್‌ಗೆ ಸಂಬಂಧಪಟ್ಟಂತೆ ಚಪ್ಪಾಳೆ
Image Credit : Colors Kannada

ಇಡೀ ಸೀಸನ್‌ಗೆ ಸಂಬಂಧಪಟ್ಟಂತೆ ಚಪ್ಪಾಳೆ

ಧ್ರುವಂತ್‌ ಅವರಿಗೆ ಇಡೀ ಸೀಸನ್‌ಗೆ ಸಂಬಂಧಪಟ್ಟಂತೆ ಚಪ್ಪಾಳೆ ಕೊಡ್ತಿದ್ದಾರೆ, ಗಿಲ್ಲಿ ನಟನಿಗೆ ಸಿಗಬೇಕಿತ್ತು ಎಂದು ಅನೇಕರು ಹೇಳಿದ್ದುಂಟು. ಅಂದಹಾಗೆ ಧ್ರುವಂತ್‌ ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ ಎಂದು ರಾಶಿಕಾ ಹೇಳಿದ್ದರು.

45
ಒನ್‌ ಮ್ಯಾನ್‌ ಆರ್ಮಿಯಾಗಿ ಆಡಿದ್ದೇನೆ
Image Credit : Colors Kannada

ಒನ್‌ ಮ್ಯಾನ್‌ ಆರ್ಮಿಯಾಗಿ ಆಡಿದ್ದೇನೆ

ಇನ್ನು ಧ್ರುವಂತ್‌ ಅವರು ದೊಡ್ಮನೆಯೊಳಗಡೆ ಅಭಿಮಾನಿಗಳ ಜೊತೆ ಮಾತನಾಡಿದ್ದು ಕೂಡ ಟ್ರೋಲ್‌ ಆಗಿತ್ತು. “ಒನ್‌ ಮ್ಯಾನ್‌ ಆರ್ಮಿಯಾಗಿ ಆಡಿದ್ದೇನೆ, ನೀವೆಲ್ಲ ನನ್ನ ಮೇಲೆ ನಂಬಿಕೆ ಇಟ್ಟು ಇಲ್ಲಿಗೆ ಕಳಿಸಿದ್ದೀರಿ, ನಾನು ಆಟ ಆಡಿ, ಎಲ್ಲರನ್ನು ಹೊರಗಡೆ ಕಳಿಸಿದ್ದೇನೆ” ಎಂದು ಹೇಳಿದ್ದರು.

55
ಕಾವ್ಯ ಔಟ್‌ ಆಗಬೇಕಿತ್ತು
Image Credit : Colors Kannada

ಕಾವ್ಯ ಔಟ್‌ ಆಗಬೇಕಿತ್ತು

ಧ್ರುವಂತ್‌ ಅವರು ಅತಿಯಾಗಿ, ಆತ್ಮವಿಶ್ವಾಸದಿಂದ ಮಾತನಾಡಿದ್ದಾರೆ ಎಂದು ಅನೇಕರು ಹೇಳಿದ್ದರು. ಕಿಚ್ಚನ ಚಪ್ಪಾಳೆ ಪಡೆದವರು ಯಾಕೆ ದೊಡ್ಮನೆಯಲ್ಲಿ ಇಲ್ಲ ಎಂಬ ಪ್ರಶ್ನೆ ಕೂಡ ಕೇಳಿ ಬಂದಿದೆ. ಇನ್ನೂ ಕೆಲವರು ಕಾವ್ಯ ಅವರಿಗಿಂತ ಧ್ರುವಂತ್‌ ಅವರು ಆ ಮನೆಯಲ್ಲಿ ಇರಲು ಅರ್ಹರು ಎಂದು ಕೂಡ ಕಲರ್ಸ್‌ ಕನ್ನಡ ಪೇಜ್‌ನಲ್ಲಿ ಕಾಮೆಂಟ್‌ ಮಾಡುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಲರ್ಸ್ ಕನ್ನಡ

Latest Videos
Recommended Stories
Recommended image1
ಬಿಗ್ ಬಾಸ್ ಪುಟುಗೋಸಿ ಶೋ, ಆಕ್ರೋಶಕ್ಕೆ ಗುರಿಯಾದ ಬೆಂಗಳೂರು ಕರವೇ ನಾಯಕನ ಹೇಳಿಕೆ
Recommended image2
Amruthadhaare: ಗೌತಮ್​- ಭೂಮಿಕಾ ಒಂದಾಗೋ ಹೊತ್ತಲ್ಲೇ ಎಂಟ್ರಿ ಕೊಟ್ಟೇ ಬಿಟ್ರು ರಿಯಲ್​ ಹೆಂಡ್ತಿ, ಮಗಳು!
Recommended image3
BBK 12: ಆ ವಿಷ್ಯ Suraj Singh ಮುಚ್ಚಿಟ್ಟಿದ್ದ- ಸೂರಜ್​ ಎಂಗೇಜ್​ಮೆಂಟ್​ ಕುರಿತು ರಾಶಿಕಾ ಹೇಳಿದ್ದೇನು?
Related Stories
Recommended image1
BBK 12 ಮಿಡ್‌ ವೀಕ್‌ ಎಲಿಮಿನೇಶನ್‌ ಆಯ್ತು; ಭಯದಲ್ಲೇ ಪ್ರಾರ್ಥಿಸುತ್ತ ಬಾಗಿಲೊಳಗೆ Rakshita Shetty
Recommended image2
BBK 12: ಸೂರಜ್​ ಜೊತೆಗೆ ನನ್ನದು 'ಪವಿತ್ರ ಬಂಧನ' ಎನ್ನುತ್ತಲೇ ಬಗ್ಗೆ ರಾಶಿಕಾ ಶೆಟ್ಟಿ ಓಪನ್ನಾಗಿ ಹೇಳಿದ್ದೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved