MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಪ್ರೀತಿಯಿಂದ 2 ಲಕ್ಷ ಕೊಟ್ಟ ವರ್ತೂರು ಸಂತೋಷ್ ಹೆಸರಿಗೇ ಕಳಂಕ ತರೋದಾ Rakshita Shetty?

ಪ್ರೀತಿಯಿಂದ 2 ಲಕ್ಷ ಕೊಟ್ಟ ವರ್ತೂರು ಸಂತೋಷ್ ಹೆಸರಿಗೇ ಕಳಂಕ ತರೋದಾ Rakshita Shetty?

ಬಿಗ್​ಬಾಸ್​ ಖ್ಯಾತಿಯ ರಕ್ಷಿತಾ ಶೆಟ್ಟಿ ತಮ್ಮ ಅರೆಬರೆ ಕನ್ನಡದಿಂದಲೇ ಸದಾ ಸುದ್ದಿಯಲ್ಲಿದ್ದು, ಕರಿಬಸಪ್ಪ ಹಾಗೂ ಹಾಡಿನ ಸಾಲುಗಳ ನಂತರ ಇದೀಗ ವರ್ತೂರು ಸಂತೋಷ್ ಅವರ ಹೆಸರನ್ನೂ ಬದಲಿಸಿಬಿಟ್ಟಿದ್ದಾರೆ. ಅಯ್ಯೋ ಅವರ ಹೆಸರಿಗೆ ಕಳಂಕ ತಂದ್ಯಾ ಕೇಳ್ತಿದ್ದಾರೆ ಫ್ಯಾನ್ಸ್​.  

1 Min read
Author : Suchethana D
Published : Feb 15 2026, 06:45 PM IST
Share this Photo Gallery
  • FB
  • TW
  • Linkdin
  • Whatsapp
16
ಅರೆ ಬರೆ ಕನ್ನಡದಿಂದ ಫೇಮಸ್​
Image Credit : Youtube

ಅರೆ ಬರೆ ಕನ್ನಡದಿಂದ ಫೇಮಸ್​

ಅರೆಬರೆ ಕನ್ನಡದಿಂದಲೇ ಲಕ್ಷಾಂತರ ಮಂದಿಗೆ ಹುಚ್ಚು ಹಿಡಿಸಿರುವ, ಅಪಾರ ಅಭಿಮಾನಿಗಳನ್ನು ಪಡೆದಿರುವ ಮಂಗಳೂರು ಪುಟ್ಟಿ ಎಂದೇ ಫೇಮಸ್​ ಆದವರು ಬಿಗ್​ಬಾಸ್​ ರಕ್ಷಿತಾ ಶೆಟ್ಟಿ (Bigg Boss Rakshita Shetty).

26
ರಕ್ಷಿತಾ ಮಾತು ವೈರಲ್​
Image Credit : Youtube

ರಕ್ಷಿತಾ ಮಾತು ವೈರಲ್​

ಈಕೆ ಮಾತನಾಡಲು ಶುರು ಮಾಡಿದ್ರು ಎಂದರೆ, ಅದನ್ನು ಜನರು ಫುಲ್​ ಕೇಳದೇ ಇರುವುದೇ ಇಲ್ಲ. ಏಕೆಂದರೆ, ಏನೋ ಹೇಳಲು ಹೋಗಿ ಇನ್ನೇನೋ ಹೇಳಿ, ಅಲ್ಲೊಂದು ತಮಾಷೆ ತಂದಿಡುವಲ್ಲಿ ರಕ್ಷಿತಾದು ಎತ್ತಿದ ಕೈ. ಕನ್ನಡ ಸರಿಯಾಗಿ ಬರದ ಕಾರಣದಿಂದಾಗಿ ರಕ್ಷಿತಾ ಆಡುವ ಮಾತುಗಳು ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ವೈರಲ್​ ಆಗುತ್ತದೆ.

Related Articles

Related image1
ಕೇಕ್​ ಕಟ್​ ಮಾಡಿ ರಕ್ಷಿತಾ ಶೆಟ್ಟಿ ಪ್ರೇಮಿಗಳ ದಿನ ಆಚರಣೆ: ಕೊನೆಗೂ ಗುಟ್ಟು ರಟ್ಟು ಮಾಡಿದ Bigg Boss ಪುಟ್ಟಿ ಹೇಳಿದ್ದೇನು?
Related image2
ನೀವೆಲ್ಲಾ ಒಂಟಿಯಾದ್ರೆ ಎಲ್ಲಿ ಹೋಗ್ತೀರಿ? ಬೆಂಗಳೂರಲ್ಲಿ ಸಮುದ್ರಕ್ಕಾಗಿ Rakshita Shetty ಹುಡುಕಾಟ!
36
ಕರಿಬಸೊಪ್ಪು
Image Credit : Instagram

ಕರಿಬಸೊಪ್ಪು

ಈ ಹಿಂದೆ ಬಿಗ್​ಬಾಸ್​ನ ಕರಿಬಸಪ್ಪ ಅವರಿಗೆ ಕರಿಬಸೊಪ್ಪು ಹೇಳುವ ಮೂಲಕ, ಈಗ ಕರಿಬಸಪ್ಪ ಅವರನ್ನು ಎಲ್ಲರೂ ಕರಿಬೇವಿನಸೊಪ್ಪು ಎಂದೇ ಕರೆಯುವಂತೆ ಮಾಡಿರೋರು ಇದೇ ರಕ್ಷಿತಾ. ಬಿಗ್​ಬಾಸ್​​ ಮುಗಿದ ಮೇಲೂ ನನ್ನನ್ನು ಜನರು ನೆನಪಿಸಿಕೊಳ್ಳುವಂತೆ ರಕ್ಷಿತಾ ಮಾಡಿರೋದಕ್ಕೆ ಥ್ಯಾಂಕ್ಸ್​ ಎಂದು ಕರಿಬಸಪ್ಪ ತಮಾಷೆಯನ್ನೂ ಮಾಡಿದ್ದರು.

46
ಮಲ್ಲಿಗೆಗಿಂತ ಹನುಮಂತ ನೀನು
Image Credit : Instagram

ಮಲ್ಲಿಗೆಗಿಂತ ಹನುಮಂತ ನೀನು

ಅಷ್ಟೇ ಅಲ್ಲದೇ, ಈಚೆಗೆ ವೇದಿಕೆಯ ಮೇಲೆ, ರಕ್ಷಿತಾ ಶೆಟ್ಟಿ (Bigg Boss Rakshita Shetty) ಸೇವಂತಿಯೇ ಸೇವಂತಿಯೇ ಹಾಡಿನಲ್ಲಿ ಮಲ್ಲಿಗೆಗಿಂತ ಬಲು ಅಂದ ನೀನು ಎಂದು ವೇದಿಕೆ ಮಾಡಿ ಹಾಡುವಾಗ ರಕ್ಷಿತಾ ಶೆಟ್ಟಿ, ಮಲ್ಲಿಗೆಗಿಂತ ಹನುಮಂತ ನೀನು ಎಂದಿದ್ದರು. ಇದು ಕೂಡ ಸೋಷಿಯಲ್​ ಮೀಡಿಯಾದಲ್ಲಿ ಟ್ರೋಲ್​ ಆಗುತ್ತಲೇ ಇದೆ.

56
2 ಲಕ್ಷ ಘೋಷಣೆ
Image Credit : youtube

2 ಲಕ್ಷ ಘೋಷಣೆ

ಬಿಗ್​ಬಾಸ್​​ 12 (Bigg Boss 12) ರ ರನ್ನರ್​ ಅಪ್​ಗೆ 2 ಲಕ್ಷ ರೂಪಾಯಿ ಕೊಡುವುದಾಗಿ ಬಿಗ್​ಬಾಸ್​ ಖ್ಯಾತಿಯ ವರ್ತೂರು ಸಂತೋಷ್​ ((Bigg Boss Varthur Santhosh)) ಘೋಷಣೆ ಮಾಡಿದಂತೆ ಅದನ್ನು ರಕ್ಷಿತಾ ಅವರಿಗೆ ಕೊಡಲು ಆಹ್ವಾನಿಸಿದ್ದಾರೆ. ಇದರ ಬದಲು ಎರಡು ಹಳ್ಳಿಕಾರ್​ ಹಸುಗಳನ್ನು ನೀಡುವಂತೆ ರಕ್ಷಿತಾ ಕೇಳಿದ್ದಾರೆ ಎನ್ನಲಾಗಿದೆ.

66
ವರ್ತೂರು ಸಂತೂರು
Image Credit : Instagram

ವರ್ತೂರು ಸಂತೂರು

ಅದೇನೇ ಇದ್ದರೂ, ಇದೀಗ ರಕ್ಷಿತಾ ಶೆಟ್ಟಿ ವರ್ತೂರು ಸಂತೋಷ್​ ಅವರ ಹೆಸರಿಗೂ ಕಳಂಕ ತಂದುಬಿಟ್ಟಿದ್ದಾರೆ. ಹಾಗೆಂದು ರಕ್ಷಿತಾ ಕೆಟ್ಟದ್ದೇನೂ ಮಾಡಿಲ್ಲ ಮತ್ತೆ. ಸಂದರ್ಶನವೊಂದರಲ್ಲಿ ವರ್ತೂರು ಸಂತೋಷ್​ ಎನ್ನುವ ಬದಲು ವರ್ತೂರು ಸಂತೂರು ಎಂದಿದ್ದಾರೆ. ಇದೀಗ ಸಂತೂರ್​ ಸೋಪಿನ ಜಾಹೀರಾತಿನ ಜೊತೆ ವರ್ತೂರು ಅವರ ವಿಡಿಯೋ ವೈರಲ್​ ಆಗುತ್ತಿದೆ. ಒಟ್ಟಿನಲ್ಲಿ ರಕ್ಷಿತಾ ಶೆಟ್ಟಿ ಇನ್ಯಾರ ಹೆಸರುಗಳನ್ನು ಬದಲಿಸ್ತಾರೋ ಗೊತ್ತಿಲ್ಲ!

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಬಿಗ್ ಬಾಸ್ ಕನ್ನಡ
ರಕ್ಷಿತಾ
ಮನರಂಜನಾ ಸುದ್ದಿ
ಟಿವಿ ಶೋ
ಸಂಬಂಧಗಳು

Latest Videos
Recommended Stories
Recommended image1
ನಿವೇದಿತಾ ಗೌಡ ಫಾರಿನ್‌ ಟ್ರಿಪ್‌ಗೆ ಅಷ್ಟೊಂದು ಹಣ ಎಲ್ಲಿಂದ ಬರುತ್ತೆ? ಸತ್ಯ ಬಯಲು!
Recommended image2
Lakshmi Nivasa Serial: ಕಾರ್‌ ಆಕ್ಸಿಡೆಂಟ್‌ನಲ್ಲಿ ಸತ್ತಿದ್ದ ಶ್ರೀಕಾಂತ್‌ ಎಂಟ್ರಿ; ಎಂಥ ಟ್ವಿಸ್ಟ್‌ ಕೊಟ್ರೋ?
Recommended image3
Annayya Serial ಶಿವುಗೆ ಹಿಂದಿವಾಲಿಯ ಮೇಲೆ ಲವ್​? ಯಾರೀಕೆ? ಹೀಗೆ ಪ್ರಪೋಸ್​ ಮಾಡಿ ಗುಟ್ಟ ರಟ್ಟು ಮಾಡಿದ್ರಾ ನಟ?
Related Stories
Recommended image1
ಕೇಕ್​ ಕಟ್​ ಮಾಡಿ ರಕ್ಷಿತಾ ಶೆಟ್ಟಿ ಪ್ರೇಮಿಗಳ ದಿನ ಆಚರಣೆ: ಕೊನೆಗೂ ಗುಟ್ಟು ರಟ್ಟು ಮಾಡಿದ Bigg Boss ಪುಟ್ಟಿ ಹೇಳಿದ್ದೇನು?
Recommended image2
ನೀವೆಲ್ಲಾ ಒಂಟಿಯಾದ್ರೆ ಎಲ್ಲಿ ಹೋಗ್ತೀರಿ? ಬೆಂಗಳೂರಲ್ಲಿ ಸಮುದ್ರಕ್ಕಾಗಿ Rakshita Shetty ಹುಡುಕಾಟ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved