MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಚೈತ್ರಾ ಕುಂದಾಪುರ 2ನೇ ಬಾರಿ ಬಿಗ್ ಬಾಸ್ ಮನೆಗೆ ಬಂದ್ರೂ ಚೀಪ್ ಮೆಂಟಾಲಿಟಿ ಆಟ ಬಿಡ್ಲಿಲ್ಲ!

ಚೈತ್ರಾ ಕುಂದಾಪುರ 2ನೇ ಬಾರಿ ಬಿಗ್ ಬಾಸ್ ಮನೆಗೆ ಬಂದ್ರೂ ಚೀಪ್ ಮೆಂಟಾಲಿಟಿ ಆಟ ಬಿಡ್ಲಿಲ್ಲ!

ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಟಾಸ್ಕ್‌ನಲ್ಲಿ ಚೈತ್ರ ಕುಂದಾಪುರ, ಸ್ಪರ್ಧಿ ಅಶ್ವಿನಿ ಗೌಡ ಅವರಿಗೆ ಉಗುರಿನಿಂದ ಪರಚಿ ಗಾಯಗೊಳಿಸಿದ್ದಾರೆ. ಎಚ್ಚರಿಕೆ ನೀಡಿದರೂ ಕೇಳದೆ, ಅಸಭ್ಯವಾಗಿ ವರ್ತಿಸಿದ ಚೈತ್ರಾ, ನಂತರ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಆರೋಪಿಸಿ ವಿವಾದ ಸೃಷ್ಟಿಸಿದ್ದಾರೆ.

1 Min read
Sathish Kumar KH
Published : Dec 16 2025, 09:59 PM IST
Share this Photo Gallery
  • FB
  • TW
  • Linkdin
  • Whatsapp
18
ಹಳೆ ಚಾಳಿ ಬಿಡದ ಚೈತ್ರಾ
Image Credit : colors Kannada

ಹಳೆ ಚಾಳಿ ಬಿಡದ ಚೈತ್ರಾ

ಬಿಗ್ ಬಾಸ್ ಮನೆಯಲ್ಲಿ ನಿನ್ನೆ ನಡೆದ ಟಾಸ್ಕ್ ನಲ್ಲಿ ಚೈತ್ರ ಕುಂದಾಪುರ ತನ್ನ ಹಳೆಯದೇ ವರಸೆ ತೆಗೆದಿದ್ದಾರೆ. ಫಿಸಿಕಲ್ ಟಾಸ್ಕ್ ಬಂದಾಕ್ಷಣ ಕೈಲಾಗದವಳು ಮೈ ಪರಚಿಕೊಂಡಳು ಎಂಬಂತೆ ಅಶ್ವಿನಿ ಗೌಡ ಅವರನ್ನು ಬಗ್ಗಿಸಲು ಕೈಯಿಂದ ಉಗುರಿನಿಂದ ಪರಚಿ ಗಾಯ ಮಾಡಿದ್ದಾಳೆ.

28
ಕ್ಯಾಪ್ಟನ್ ಟಾಸ್ಕ್‌ನಲ್ಲಿ ಅಶ್ವಿನಿಗೆ ಗಾಯ
Image Credit : colors Kannada

ಕ್ಯಾಪ್ಟನ್ ಟಾಸ್ಕ್‌ನಲ್ಲಿ ಅಶ್ವಿನಿಗೆ ಗಾಯ

12ನೇ ವಾರದಲ್ಲಿ ನಡೆಯುತ್ತಿರುವ ಕ್ಯಾಪ್ಟನ್ ಟಾಸ್ಕ್ ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡಲು ನೀಡಿದ ಟಾಸ್ಕ್ ನಲ್ಲಿ ತಟ್ಟೆಗಳನ್ನು ಜೋಡಿಸುವ ವೇಳೆ ಅದನ್ನು ತಡೆಯಲು ಮುಂದಾದ ಅಶ್ವಿನಿ ಗೌಡ ಅವರಿಗೆ ತುಂಬಾ ಗಾಯ ಮಾಡಿದ್ದಾರೆ.

Related Articles

Related image1
Bigg Boss Kannada: ಕರ್ಮ ರಿಟರ್ನ್ಸ್..‌ ಬಂದು ಹೊಡೆಯತ್ತೆ: ದೊಡ್ಮನೆಯಲ್ಲಿ ಶಾಪ ಹಾಕಿದ ಚೈತ್ರಾ ಕುಂದಾಪುರ
Related image2
BBK 12: ಅಯ್ಯೋ ಭಗವಂತ ಇದೇನಿದು? ಮನದಲ್ಲಿದ್ದ ಮಾತು ಬಿಚ್ಚಿಟ್ಟ ಚೈತ್ರಾ; ರಜತ್ ಶಾಕ್!
38
ರಾಶಿಕಾ ಮಾತಿಗೂ ಬಗ್ಗದ ಚೈತ್ರಾ
Image Credit : colors Kannada

ರಾಶಿಕಾ ಮಾತಿಗೂ ಬಗ್ಗದ ಚೈತ್ರಾ

ಈ ಟಾಸ್ಕ್ ನಲ್ಲಿ ಮನೆಯ ಕ್ಯಾಪ್ಟನ್ ಹಾಗೂ ಟಾಸ್ಕ್ ಉಸ್ತುವಾರಿ ಆಗಿದ್ದ ರಾಶಿಕಾ ಅವರು ಉಗುರಿನಿಂದ ಪರಚಬೇಡಿ ಎಂದು ಹೇಳಿದರೂ ಕೇಳದೆ ಅಶ್ವಿನಿ ಗೌಡ ಅವರಿಗೆ ಪರಚುವುದನ್ನು ಮುಂದುವರೆಸಿದ್ದು, ತಲೆಯಲ್ಲಿ ಬುದ್ಧಿ ಇಲ್ಲದವರಂತೆ ಆಟವಾಡಿದ್ದಾರೆ.

48
ಎಂಜಲು ಉಗಿದ ಚೈತ್ರಾ
Image Credit : colors Kannada

ಎಂಜಲು ಉಗಿದ ಚೈತ್ರಾ

ಇನ್ನು ಬಿಗ್ ಬಾಸ್ ಸಹ ಸ್ಪರ್ಧಿಗಳು ಎಷ್ಟೇ ಹೇಳಿದರೂ ಕೇಳದೆ ಅಶ್ವಿನಿ ಅವರಿಗೆ ಪರಚಿ ಗಾಯ ಮಾಡುವುದನ್ನು ಮುಂದುವರೆಸಿದ್ದಾರೆ. ಇನ್ನು ಬಟ್ಟೆ ಮೇಲೆ ಎತ್ತುವುದು, ಬಾಯಿಂದ ಮುಖಕ್ಕೆ ಎಂಜಲು ಉಗುಳುವುದು ಸೇರಿ ಹಲವು ಕುತಂತ್ರ ಮತ್ತು ನೀಚ ಕೆಲಸ ಮಾಡಿದ್ದಾರೆ.

58
ಕೆಟ್ಟದಾಗಿ ಆಡುವ ಮನಸ್ಥಿತಿಯೇ ಇರಲಿಲ್ಲ
Image Credit : colors Kannada

ಕೆಟ್ಟದಾಗಿ ಆಡುವ ಮನಸ್ಥಿತಿಯೇ ಇರಲಿಲ್ಲ

ಈವರೆಗೆ ಬಿಗ್ ಬಾಸ್ ಮನೆಯಲ್ಲಿ ಇಂತಹ ಕೆಟ್ಟ ಆಟ ಆಡುವ ಯಾರೊಬ್ಬ ಸ್ಪರ್ಧೆಯೂ ಇರಲಿಲ್ಲ. ಟಾಸ್ಕ್ ನಲ್ಲಿ ಎಲ್ಲರೂ ನ್ಯಾಯಬದ್ಧವಾಗಿ ಆಟ ಆಡುತ್ತಿದ್ದರು. ಇದೀಗ ಚೈತ್ರ ಬಂದ ನಂತರ ಕ್ಯಾಪ್ಟನ್ ಟಾಸ್ಕ್ ಉಸ್ತುವಾರಿ ಹಾಳು ಮಾಡಿದರು.

68
ಪೆಟ್ಟುಕೊಟ್ಟ ಅಶ್ವಿನಿ ಗೌಡ
Image Credit : colors Kannada

ಪೆಟ್ಟುಕೊಟ್ಟ ಅಶ್ವಿನಿ ಗೌಡ

ಇಡೀ ಟಾಸ್ಕ್‌ನಲ್ಲಿ ಉಗುರುಗಳಿಂದ ಪರಚದೇ, ಚಿವುಟದೇ ಆಟವಾಡಿ ಎಂದರೂ ಕೇಳದಿದ್ದಾಗ ಅಶ್ವಿನಿ ಅವರು ಚೈತ್ರ ಪರಚುವುದನ್ನು ಬಿಡಿಸಲು ಒಂದು ಏಟು ಹೊಡೆಯುತ್ತಾರೆ.

78
ಹಲ್ಲೆ ಮಾಡಿದ್ದಾರೆಂದು ಕ್ಯಾತೆ
Image Credit : colors Kannada

ಹಲ್ಲೆ ಮಾಡಿದ್ದಾರೆಂದು ಕ್ಯಾತೆ

ಆಗ ಚೈತ್ರಾ ತಾನು ಪರಚಿ ಗಾಯ ಮಾಡಿದ್ದನ್ನು ಮುಚ್ಚಿಟ್ಟು ತನ್ನ ಮೇಲೆ ಮ್ಯಾನ್ ಹ್ಯಾಂಡ್ಲಿಂಗ್ (ಕೈಯಿಂದ ಹಲ್ಲೆ) ಮಾಡಲಾಗಿದೆ ಎಂದು ಬೊಬ್ಬೆ ಹಾಕುತ್ತಾಳೆ.

88
ಚೀಪ್ ಮೆಂಟಾಲಿಟಿ ಬಿಟ್ಟಿಲ್ಲ
Image Credit : colors Kannada

ಚೀಪ್ ಮೆಂಟಾಲಿಟಿ ಬಿಟ್ಟಿಲ್ಲ

ಇಂತಹ ಚೀಪ್ ಮೆಂಟಾಲಿಟಿಯ ಆಟವನ್ನು ಹಿಂದಿನ ಸೀಸನ್ ನಲ್ಲಿಯೂ ಮಾಡಿದ್ದ ಚೈತ್ರ ಕುಂದಾಪುರ ಅವರನ್ನು ಪುನಃ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಮನೆಗೆ ಕಳಿಸುವ ಅಗತ್ಯವಾದರೂ ಏನಿತ್ತು ಎಂಬುದು ವೀಕ್ಷಕರ ಪ್ರಶ್ನೆಯಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಚೈತ್ರಾ ಕುಂದಾಪುರ
ಕಲರ್ಸ್ ಕನ್ನಡ
ರಿಯಾಲಿಟಿ ಶೋ

Latest Videos
Recommended Stories
Recommended image1
ಅಂದು ದೂರು ಹೇಳಿದ್ದ ವಿಜಯಲಕ್ಷ್ಮೀ; ಇಂದು Lakshmi Nivasa ಸೀರಿಯಲ್‌ನಿಂದಲೇ ಔಟ್‌
Recommended image2
ಮತ್ತೆ ಕಿರುತೆರೆಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದ್ದಾರೆ ‘ಕಮಲಿ’ ಸೀರಿಯಲ್ ನಾಯಕಿ ಅಮೂಲ್ಯ
Recommended image3
ತಪ್ಪು ಮಾಡಿ, ತಾಯಾಣೆ ನಾನ್ ಮಾಡಿಲ್ಲ ಎಂದ ರಕ್ಷಿತಾ; ಸಾಕ್ಷಿ ಕೊಟ್ರು Bigg Boss
Related Stories
Recommended image1
Bigg Boss Kannada: ಕರ್ಮ ರಿಟರ್ನ್ಸ್..‌ ಬಂದು ಹೊಡೆಯತ್ತೆ: ದೊಡ್ಮನೆಯಲ್ಲಿ ಶಾಪ ಹಾಕಿದ ಚೈತ್ರಾ ಕುಂದಾಪುರ
Recommended image2
BBK 12: ಅಯ್ಯೋ ಭಗವಂತ ಇದೇನಿದು? ಮನದಲ್ಲಿದ್ದ ಮಾತು ಬಿಚ್ಚಿಟ್ಟ ಚೈತ್ರಾ; ರಜತ್ ಶಾಕ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved