MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಭಾಗ್ಯಲಕ್ಷ್ಮಿ ಧಾರಾವಾಹಿಯಿಂದ ಹೊರ ಬಂದ ಶ್ರೇಷ್ಠ; ವೈಯಕ್ತಿಕ ಕಾರಣ ಕೊಟ್ಟ ನಟಿ!

ಭಾಗ್ಯಲಕ್ಷ್ಮಿ ಧಾರಾವಾಹಿಯಿಂದ ಹೊರ ಬಂದ ಶ್ರೇಷ್ಠ; ವೈಯಕ್ತಿಕ ಕಾರಣ ಕೊಟ್ಟ ನಟಿ!

ಭಾಗ್ಯಲಕ್ಷ್ಮಿ ಧಾರಾವಾಹಿಗೆ ಗುಡ್‌ ಬೈ ಹೇಳಿದ ನಟಿ ಗೌತಮಿ ಗೌಡ. ಮಿಸ್ ಮಾಡಿಕೊಳ್ಳುತ್ತೀವಿ ಎಂದು ಕಾಮೆಂಟ್ ಮಾಡಿದ ಅಭಿಮಾನಿಗಳು...

1 Min read
Vaishnavi Chandrashekar
Published : Apr 05 2023, 02:13 PM IST
Share this Photo Gallery
  • FB
  • TW
  • Linkdin
  • Whatsapp
17

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಕೆಲವು ತಿಂಗಳುಗಳ ಹಿಂದೆ ಭಾಗ್ಯಲಕ್ಷ್ಮಿ ಧಾರಾವಾಹಿ ಆರಂಭವಾಗಿತ್ತು. ಪ್ರಮುಖ ಪಾತ್ರದಲ್ಲಿ ಸುಶ್ಮಾ ಮತ್ತು ಸುದರ್ಶನ್‌ ಕಾಣಿಸಿಕೊಂಡಿದ್ದಾರೆ. 

27

ಧಾರಾವಾಹಿ ಅಂದ್ಮೇಲೆ ವಿಲನ್ ಇರ್ಬೇಕು ಅಲ್ವಾ? ಲೇಡಿ ವಿಲನ್ ಶ್ರೇಷ್ಠ ಪಾತ್ರದಲ್ಲಿ ಗೌತಮಿ ಗೌಡ ಕಾಣಿಸಿಕೊಳ್ಳುತ್ತಿದ್ದರು. ಇದ್ದಕ್ಕಿದ್ದಂತೆ ಹೊರ ನಡೆದಿದ್ದಾರೆ. 

37

'ನನ್ನ ವೈಯಕ್ತಿಕ ಕಾರಣಗಳಿಂದ ಭಾಗ್ಯಲಕ್ಷ್ಮಿ ಇಂದು ಹೊರ ಬರಬೇಕಾಯಿತ್ತು. ಇಷ್ಟು ದಿನ ನೆಗೆಟಿವ್ ಪಾತ್ರದಲ್ಲೂ ನನ್ನ ಒಪ್ಪಿ ಹರಸಿದ ನಿಮ್ಮಲ್ಲರಿಗೂ ನನ್ನ ಧನ್ಯವಾದಗಳು' ಎಂದು ಗೌತಮಿ ಗೌಡ ಬರೆದುಕೊಂಡಿದ್ದಾರೆ.

47

'ತುಂಬಾ ಕಷ್ಟದ ನಿರ್ಧಾರ ಆದರೆ ಅನಿವಾರ್ಯ ಪರಿಸ್ಥಿತಿ. ಆದಷ್ಟು ಬೇಗ ನಿಮಗೆ ಹೇಳುತ್ತೇನೆ. ನಗುನಗುತಾ ಹೊರ ಬಂದಿದ್ದೇನೆ. ಬೇರೆ ಯಾವುದೇ ಕಾರಣ ಇಲ್ಲ. ಇನ್ನು ಮುಂದೆಯೂ ನಿಮ್ಮ ಪ್ರೀತಿ ಪ್ರೋತ್ಸಾಹ ಹೀಗೆ ಇರಲಿ' ಎಂದಿದ್ದಾರೆ.

57

ತಾಂಡವ್ ಪಾತ್ರದಲ್ಲಿ ಮಿಂಚುತ್ತಿರುವ ಸುದರ್ಶನ್ ರಂಗಪ್ರಸಾದ್ 'ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೀವಿ' ಎಂದು ಕಾಮೆಂಟ್ ಮಾಡಿದ್ದಾರೆ. 

67

ಭಾಗ್ಯ ಮತ್ತು ತಾಂಡವ್‌ನ ದೂರ ಮಾಡಬೇಕು ಸಂಪೂರ್ಣ ಆಸ್ತೆಗೆ ಒಡತಿ ನಾನಾಗ ಬೇಕು ಎಂದು ಶ್ರೇಷ್ಠ ಮಕ್ಕಳಿಗೆ ಪಾಠ ಹೇಳಿಕೊಡುವ ನೆಪದಲ್ಲಿ ಮನೆ ಸೇರಿಕೊಂಡಿದ್ದಾರೆ.

77

ಗೌತಮಿ ಅವರ ಮುಂದಿನ ಪ್ರಾಜೆಕ್ಟ್‌ ಯಾವುದು? ಯಾವ ಕಥೆ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ರಿವೀಲ್ ಮಾಡಿಲ್ಲ. ಆದರೆ ಶುಭವಾಗಲಿ ಎಂದು ಕಾಮೆಂಟ್‌ಗಳು ಹರಿದು ಬಂದಿದೆ. 

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಕಲರ್ಸ್ ಕನ್ನಡ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved