MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಶಾಂತಂ ಪಾಪಂ.. ಕಡಲೂರಿನ ಕನಸಿನಲ್ಲಿ ಕುಂದಾಪುರ ಸತ್ಯ ಕತೆ

ಶಾಂತಂ ಪಾಪಂ.. ಕಡಲೂರಿನ ಕನಸಿನಲ್ಲಿ ಕುಂದಾಪುರ ಸತ್ಯ ಕತೆ

ಬೆಂಗಳೂರು(ಫೆ.  21) ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಶಾಂತಂ ಪಾಪಂ ಸರಣಿಯಲ್ಲಿ  ಸೋಮವಾರ(ಫೆ. 22) ರಾತ್ರಿ ಹತ್ತು ಗಂಟೆಗೆ ವಿಶೇಷ ಸಂಚಿಕೆ ಕಡಲೂರ ಕನಸುಗಳು ಪ್ರಸಾರವಾಗಲಿದೆ, ಇದರ ವಿಶೇಷವೆಂದರೆ  ಫೆಬ್ರವರಿ 21ರಂದು ಆಚರಿಸುವ ವಿಶ್ವ ತಾಯ್ನುಡಿ ದಿನಾಚರಣೆಯ ಉಡುಗೊರೆ.

2 Min read
Suvarna News
Published : Feb 21 2021, 11:01 PM IST
Share this Photo Gallery
  • FB
  • TW
  • Linkdin
  • Whatsapp
113
<p>ಕನ್ನಡ ನಮ್ಮೆಲ್ಲರ ತಾಯ್ನುಡಿ ಹಾಗೂ ಕರ್ನಾಟಕದಾಂತ್ಯ ಕನ್ನಡ ಭಾಷೆಯಲ್ಲಿ ವಿವಿಧತೆ ಮತ್ತು ವಿಭಿನ್ನ ಸೊಗಡುಗಳಿವೆ.</p>

<p>ಕನ್ನಡ ನಮ್ಮೆಲ್ಲರ ತಾಯ್ನುಡಿ ಹಾಗೂ ಕರ್ನಾಟಕದಾಂತ್ಯ ಕನ್ನಡ ಭಾಷೆಯಲ್ಲಿ ವಿವಿಧತೆ ಮತ್ತು ವಿಭಿನ್ನ ಸೊಗಡುಗಳಿವೆ.</p>

ಕನ್ನಡ ನಮ್ಮೆಲ್ಲರ ತಾಯ್ನುಡಿ ಹಾಗೂ ಕರ್ನಾಟಕದಾಂತ್ಯ ಕನ್ನಡ ಭಾಷೆಯಲ್ಲಿ ವಿವಿಧತೆ ಮತ್ತು ವಿಭಿನ್ನ ಸೊಗಡುಗಳಿವೆ.

213
<p>ಅವುಗಳಲ್ಲಿ ಒಂದು ಕುಂದಾಪ್ರ ಕನ್ನಡ, ಟಿವಿ ಮಾಧ್ಯಮದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕುಂದಾಪ್ರ ಕನ್ನಡವನ್ನು ಬಳಸಿರುವ ಸತ್ಯಘಟನೆ ಆಧಾರಿತ &nbsp;ಕಡಲೂರ ಕನಸುಗಳು ವಿಶೇಷ ಸಂಚಿಕೆ &nbsp;ಫೆಬ್ರವರಿ 22ರಂದು ವೀಕ್ಷಕರ ಮುಂದೆ ಬರಲಿದೆ.</p>

<p>ಅವುಗಳಲ್ಲಿ ಒಂದು ಕುಂದಾಪ್ರ ಕನ್ನಡ, ಟಿವಿ ಮಾಧ್ಯಮದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕುಂದಾಪ್ರ ಕನ್ನಡವನ್ನು ಬಳಸಿರುವ ಸತ್ಯಘಟನೆ ಆಧಾರಿತ &nbsp;ಕಡಲೂರ ಕನಸುಗಳು ವಿಶೇಷ ಸಂಚಿಕೆ &nbsp;ಫೆಬ್ರವರಿ 22ರಂದು ವೀಕ್ಷಕರ ಮುಂದೆ ಬರಲಿದೆ.</p>

ಅವುಗಳಲ್ಲಿ ಒಂದು ಕುಂದಾಪ್ರ ಕನ್ನಡ, ಟಿವಿ ಮಾಧ್ಯಮದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕುಂದಾಪ್ರ ಕನ್ನಡವನ್ನು ಬಳಸಿರುವ ಸತ್ಯಘಟನೆ ಆಧಾರಿತ  ಕಡಲೂರ ಕನಸುಗಳು ವಿಶೇಷ ಸಂಚಿಕೆ  ಫೆಬ್ರವರಿ 22ರಂದು ವೀಕ್ಷಕರ ಮುಂದೆ ಬರಲಿದೆ.

313
<p>ಸಾಗರ,ಕಡಲು,ವಾರಿಧಿ ಎಂದೆಲ್ಲ ಕರೆಯುವ ಭೂಮಿಯನ್ನ ಆವರಿಸಿಕೊಂಡಿರುವ ಅಗಾಧ ಜೀವರಾಶಿಗೆ ಆಶ್ರಯ ನೀಡಿ ತನ್ನ ಒಡಲಿನಲ್ಲಿ ಅಡಗಿಸಿಕೊಂಡಿರುವ, ಈ ಸಮುದ್ರದ ಜೊತೆ ಮನುಷ್ಯನ ಸಂಬಂಧ ಅತ್ಯಂತ ವಿಶಿಷ್ಟವಾದದ್ದು,ವಿಚಿತ್ರವಾದದ್ದು,ವಿಶೇಷವಾದದ್ದು.</p>

<p>ಸಾಗರ,ಕಡಲು,ವಾರಿಧಿ ಎಂದೆಲ್ಲ ಕರೆಯುವ ಭೂಮಿಯನ್ನ ಆವರಿಸಿಕೊಂಡಿರುವ ಅಗಾಧ ಜೀವರಾಶಿಗೆ ಆಶ್ರಯ ನೀಡಿ ತನ್ನ ಒಡಲಿನಲ್ಲಿ ಅಡಗಿಸಿಕೊಂಡಿರುವ, ಈ ಸಮುದ್ರದ ಜೊತೆ ಮನುಷ್ಯನ ಸಂಬಂಧ ಅತ್ಯಂತ ವಿಶಿಷ್ಟವಾದದ್ದು,ವಿಚಿತ್ರವಾದದ್ದು,ವಿಶೇಷವಾದದ್ದು.</p>

ಸಾಗರ,ಕಡಲು,ವಾರಿಧಿ ಎಂದೆಲ್ಲ ಕರೆಯುವ ಭೂಮಿಯನ್ನ ಆವರಿಸಿಕೊಂಡಿರುವ ಅಗಾಧ ಜೀವರಾಶಿಗೆ ಆಶ್ರಯ ನೀಡಿ ತನ್ನ ಒಡಲಿನಲ್ಲಿ ಅಡಗಿಸಿಕೊಂಡಿರುವ, ಈ ಸಮುದ್ರದ ಜೊತೆ ಮನುಷ್ಯನ ಸಂಬಂಧ ಅತ್ಯಂತ ವಿಶಿಷ್ಟವಾದದ್ದು,ವಿಚಿತ್ರವಾದದ್ದು,ವಿಶೇಷವಾದದ್ದು.

413
<p>ಕಡಲಿನ ಆಕರ್ಷಣೆ ಯಾವತ್ತಿಗೂ ಮನುಷ್ಯನನ್ನು ಬಿಟ್ಟಿಲ್ಲ, ಮನುಷ್ಯನನ್ನ ಹಲವಾರು ಸಾಹಸಗಳಿಗೆ ಪ್ರಚೋದಿಸಿದ್ದೆ ಈ ಸಮುದ್ರ ಈ ಸಾಗರ ಅನ್ನೋ ಮಹಾಜಲ, ಇನ್ನೂ ಈ ಕಡಲಿನ ಮಕ್ಕಳೇ ಆದ ಮೀನುಗಾರರಿಗೂ ಕಡಲಿಗೂ ಇರೋ ಸಂಬಂಧವೇ ವಿಶಿಷ್ಟ.</p>

<p>ಕಡಲಿನ ಆಕರ್ಷಣೆ ಯಾವತ್ತಿಗೂ ಮನುಷ್ಯನನ್ನು ಬಿಟ್ಟಿಲ್ಲ, ಮನುಷ್ಯನನ್ನ ಹಲವಾರು ಸಾಹಸಗಳಿಗೆ ಪ್ರಚೋದಿಸಿದ್ದೆ ಈ ಸಮುದ್ರ ಈ ಸಾಗರ ಅನ್ನೋ ಮಹಾಜಲ, ಇನ್ನೂ ಈ ಕಡಲಿನ ಮಕ್ಕಳೇ ಆದ ಮೀನುಗಾರರಿಗೂ ಕಡಲಿಗೂ ಇರೋ ಸಂಬಂಧವೇ ವಿಶಿಷ್ಟ.</p>

ಕಡಲಿನ ಆಕರ್ಷಣೆ ಯಾವತ್ತಿಗೂ ಮನುಷ್ಯನನ್ನು ಬಿಟ್ಟಿಲ್ಲ, ಮನುಷ್ಯನನ್ನ ಹಲವಾರು ಸಾಹಸಗಳಿಗೆ ಪ್ರಚೋದಿಸಿದ್ದೆ ಈ ಸಮುದ್ರ ಈ ಸಾಗರ ಅನ್ನೋ ಮಹಾಜಲ, ಇನ್ನೂ ಈ ಕಡಲಿನ ಮಕ್ಕಳೇ ಆದ ಮೀನುಗಾರರಿಗೂ ಕಡಲಿಗೂ ಇರೋ ಸಂಬಂಧವೇ ವಿಶಿಷ್ಟ.

513
<p>ಈ ಕಡಲು ಇವರಿಗಾಗಿ ಇದೆಯೋ, ಇವರು ಕಡಲಿಗಾಗಿ ಇದ್ದಾರೋ ಹೇಳುವುದು ಕಷ್ಟ, ಇವರಿಬ್ಬರ ಸಂಬಂಧ ಒಂದು ರೀತಿ ಪ್ರೀತಿ ಸಂಘರ್ಷದ ಕಥೆ ಎನ್ನಬಹುದು, ಕಡಲು ಇವರಿಗೆ ಜೀವನವೂ ಹೌದು,ಕೆಲವೊಮ್ಮೆ ಮೈಮರೆತರೆ ಕಡಲು ಇವರ ಪಾಲಿಗೆ ಮೃತ್ಯುವೂ ಹೌದು.</p>

<p>ಈ ಕಡಲು ಇವರಿಗಾಗಿ ಇದೆಯೋ, ಇವರು ಕಡಲಿಗಾಗಿ ಇದ್ದಾರೋ ಹೇಳುವುದು ಕಷ್ಟ, ಇವರಿಬ್ಬರ ಸಂಬಂಧ ಒಂದು ರೀತಿ ಪ್ರೀತಿ ಸಂಘರ್ಷದ ಕಥೆ ಎನ್ನಬಹುದು, ಕಡಲು ಇವರಿಗೆ ಜೀವನವೂ ಹೌದು,ಕೆಲವೊಮ್ಮೆ ಮೈಮರೆತರೆ ಕಡಲು ಇವರ ಪಾಲಿಗೆ ಮೃತ್ಯುವೂ ಹೌದು.</p>

ಈ ಕಡಲು ಇವರಿಗಾಗಿ ಇದೆಯೋ, ಇವರು ಕಡಲಿಗಾಗಿ ಇದ್ದಾರೋ ಹೇಳುವುದು ಕಷ್ಟ, ಇವರಿಬ್ಬರ ಸಂಬಂಧ ಒಂದು ರೀತಿ ಪ್ರೀತಿ ಸಂಘರ್ಷದ ಕಥೆ ಎನ್ನಬಹುದು, ಕಡಲು ಇವರಿಗೆ ಜೀವನವೂ ಹೌದು,ಕೆಲವೊಮ್ಮೆ ಮೈಮರೆತರೆ ಕಡಲು ಇವರ ಪಾಲಿಗೆ ಮೃತ್ಯುವೂ ಹೌದು.

613
<p>ನಾಲ್ಕು ಮಕ್ಕಳ ತಂದೆ ನಾರಾಯಣ ಕಡಲನ್ನೇ ನಂಬಿ ಜೀವನ ನೆಡೆಸುತ್ತಿದ್ದವನು,ಆದರೆ ಅದೇ ಕಡಲು ಅವನನ್ನ ತನ್ನ ಒಡಲೊಳಗೆ ಸೆಳೆದುಕೊಂಡು ಅವನ ನಾಲ್ಕು ಮಕ್ಕಳನ್ನ ಅನಾಥರನ್ನಾಗಿ ಮಾಡಿದೆ.</p>

<p>ನಾಲ್ಕು ಮಕ್ಕಳ ತಂದೆ ನಾರಾಯಣ ಕಡಲನ್ನೇ ನಂಬಿ ಜೀವನ ನೆಡೆಸುತ್ತಿದ್ದವನು,ಆದರೆ ಅದೇ ಕಡಲು ಅವನನ್ನ ತನ್ನ ಒಡಲೊಳಗೆ ಸೆಳೆದುಕೊಂಡು ಅವನ ನಾಲ್ಕು ಮಕ್ಕಳನ್ನ ಅನಾಥರನ್ನಾಗಿ ಮಾಡಿದೆ.</p>

ನಾಲ್ಕು ಮಕ್ಕಳ ತಂದೆ ನಾರಾಯಣ ಕಡಲನ್ನೇ ನಂಬಿ ಜೀವನ ನೆಡೆಸುತ್ತಿದ್ದವನು,ಆದರೆ ಅದೇ ಕಡಲು ಅವನನ್ನ ತನ್ನ ಒಡಲೊಳಗೆ ಸೆಳೆದುಕೊಂಡು ಅವನ ನಾಲ್ಕು ಮಕ್ಕಳನ್ನ ಅನಾಥರನ್ನಾಗಿ ಮಾಡಿದೆ.

713
<p>ಆದರೆ ಮನುಷ್ಯನ &nbsp;ಬದುಕಿಗಾಗಿನ ಹೋರಾಟ ಇದೆಯಲ್ಲ ಅದು ಕಡಲಿಗಿಂತ ದೊಡ್ಡದು, ನಾರಾಯಣನ ಮಗಳು ರುಕ್ಕೂ, ತನ್ನ ತಮ್ಮ ತಂಗಿಯರಿಗೆ ಆಸರೆಯಾಗಿ ನಿಂತು ಅವರನ್ನು ದಡ ಸೇರಿಸಲು ಹೋರಾಡುತ್ತಾಳೆ.</p>

<p>ಆದರೆ ಮನುಷ್ಯನ &nbsp;ಬದುಕಿಗಾಗಿನ ಹೋರಾಟ ಇದೆಯಲ್ಲ ಅದು ಕಡಲಿಗಿಂತ ದೊಡ್ಡದು, ನಾರಾಯಣನ ಮಗಳು ರುಕ್ಕೂ, ತನ್ನ ತಮ್ಮ ತಂಗಿಯರಿಗೆ ಆಸರೆಯಾಗಿ ನಿಂತು ಅವರನ್ನು ದಡ ಸೇರಿಸಲು ಹೋರಾಡುತ್ತಾಳೆ.</p>

ಆದರೆ ಮನುಷ್ಯನ  ಬದುಕಿಗಾಗಿನ ಹೋರಾಟ ಇದೆಯಲ್ಲ ಅದು ಕಡಲಿಗಿಂತ ದೊಡ್ಡದು, ನಾರಾಯಣನ ಮಗಳು ರುಕ್ಕೂ, ತನ್ನ ತಮ್ಮ ತಂಗಿಯರಿಗೆ ಆಸರೆಯಾಗಿ ನಿಂತು ಅವರನ್ನು ದಡ ಸೇರಿಸಲು ಹೋರಾಡುತ್ತಾಳೆ.

813
<p>&nbsp;ಈ ಹೋರಾಟದಲ್ಲಿ ಈ ನಾಲ್ವರು ಮಕ್ಕಳ ಏಳು ಬೀಳಿನ ಕಥೆಯೇ ಕಡಲೂರ ಕನಸುಗಳು.&nbsp;</p>

<p>&nbsp;ಈ ಹೋರಾಟದಲ್ಲಿ ಈ ನಾಲ್ವರು ಮಕ್ಕಳ ಏಳು ಬೀಳಿನ ಕಥೆಯೇ ಕಡಲೂರ ಕನಸುಗಳು.&nbsp;</p>

 ಈ ಹೋರಾಟದಲ್ಲಿ ಈ ನಾಲ್ವರು ಮಕ್ಕಳ ಏಳು ಬೀಳಿನ ಕಥೆಯೇ ಕಡಲೂರ ಕನಸುಗಳು. 

913
<p>ಕರಾವಳಿ ತೀರದ ಗಂಗೊಳ್ಳಿ ಬಳಿಯ ಸಮುದ್ರ ತೀರದಲ್ಲಿ ಸುಂದರ ತಾಣಗಳಲ್ಲಿ ಚಿತ್ರೀಕರಣ ಗೊಂಡಿರುವ ಈ ವಿಶೇಷ ಸಂಚಿಕೆ ಕಡಲೊಂದಿಗಿನ ಮನುಷ್ಯನ ಪ್ರೀತಿ,ಸಂಘರ್ಷ,ಹೋರಾಟ ಹಾಗೂ ಬದುಕಿನ ಕಥೆಯನ್ನು ಹೇಳುತ್ತದೆ.</p>

<p>ಕರಾವಳಿ ತೀರದ ಗಂಗೊಳ್ಳಿ ಬಳಿಯ ಸಮುದ್ರ ತೀರದಲ್ಲಿ ಸುಂದರ ತಾಣಗಳಲ್ಲಿ ಚಿತ್ರೀಕರಣ ಗೊಂಡಿರುವ ಈ ವಿಶೇಷ ಸಂಚಿಕೆ ಕಡಲೊಂದಿಗಿನ ಮನುಷ್ಯನ ಪ್ರೀತಿ,ಸಂಘರ್ಷ,ಹೋರಾಟ ಹಾಗೂ ಬದುಕಿನ ಕಥೆಯನ್ನು ಹೇಳುತ್ತದೆ.</p>

ಕರಾವಳಿ ತೀರದ ಗಂಗೊಳ್ಳಿ ಬಳಿಯ ಸಮುದ್ರ ತೀರದಲ್ಲಿ ಸುಂದರ ತಾಣಗಳಲ್ಲಿ ಚಿತ್ರೀಕರಣ ಗೊಂಡಿರುವ ಈ ವಿಶೇಷ ಸಂಚಿಕೆ ಕಡಲೊಂದಿಗಿನ ಮನುಷ್ಯನ ಪ್ರೀತಿ,ಸಂಘರ್ಷ,ಹೋರಾಟ ಹಾಗೂ ಬದುಕಿನ ಕಥೆಯನ್ನು ಹೇಳುತ್ತದೆ.

1013
<p>ಕಡಲನೀರು ಉಪ್ಪಾಗಿರುವುದು ಕಡಲತೀರದ ಬದುಕಿನ ಕಣ್ಣೀರು ಸೇರಿರುವುದರಿಂದಲೇ ಅಲ್ಲವೇ ,ಅಲ್ಲಿ ನೂರಾರು ಹೋರಾಟ ಹಾಗೂ ಸಂಘರ್ಷದ ಕಥೆಗಳಿವೆ,ಅಂತಹ ಅಪರೂಪದ ಕಥೆಯನ್ನು ಹೆಕ್ಕಿ ಕಲರ್ಸ್ ಕನ್ನಡ ತಂಡ ವೀಕ್ಷಕರ ಮುಂದೆ ಪ್ರಸ್ತುತ ಪಡಿಸುತ್ತಿದೆ.</p>

<p>ಕಡಲನೀರು ಉಪ್ಪಾಗಿರುವುದು ಕಡಲತೀರದ ಬದುಕಿನ ಕಣ್ಣೀರು ಸೇರಿರುವುದರಿಂದಲೇ ಅಲ್ಲವೇ ,ಅಲ್ಲಿ ನೂರಾರು ಹೋರಾಟ ಹಾಗೂ ಸಂಘರ್ಷದ ಕಥೆಗಳಿವೆ,ಅಂತಹ ಅಪರೂಪದ ಕಥೆಯನ್ನು ಹೆಕ್ಕಿ ಕಲರ್ಸ್ ಕನ್ನಡ ತಂಡ ವೀಕ್ಷಕರ ಮುಂದೆ ಪ್ರಸ್ತುತ ಪಡಿಸುತ್ತಿದೆ.</p>

ಕಡಲನೀರು ಉಪ್ಪಾಗಿರುವುದು ಕಡಲತೀರದ ಬದುಕಿನ ಕಣ್ಣೀರು ಸೇರಿರುವುದರಿಂದಲೇ ಅಲ್ಲವೇ ,ಅಲ್ಲಿ ನೂರಾರು ಹೋರಾಟ ಹಾಗೂ ಸಂಘರ್ಷದ ಕಥೆಗಳಿವೆ,ಅಂತಹ ಅಪರೂಪದ ಕಥೆಯನ್ನು ಹೆಕ್ಕಿ ಕಲರ್ಸ್ ಕನ್ನಡ ತಂಡ ವೀಕ್ಷಕರ ಮುಂದೆ ಪ್ರಸ್ತುತ ಪಡಿಸುತ್ತಿದೆ.

1113
<p>ಈ ಸಂಚಿಕೆಯ ನಿರ್ದೇಶಕರು ನವೀನ್ ಸೋಮನಹಳ್ಳಿ, ಕಥೆ ಡಾವೆಂಕಿ,ಜಗದೀಶ್ ಭಾವೆ ಚಿತ್ರಕಥೆ ಸಂಭಾಷಣೆ ಅನಂತ್ ಶಾಂದ್ರೇಯ, ಛಾಯಾಗ್ರಹಣ ರವಿ ಕನಕಪುರ ,ನಿರ್ಮಾಣ ರವೀಣ್ ಕುಮಾರ್, ಪಾತ್ರವರ್ಗದಲ್ಲಿ ಚಿತ್ರನಟಿ ಕಾವ್ಯಾ ಗೌಡ, ಅರುಣ್ ಕುಮಾರ್ ಮುಂತಾದವರು ಅಭಿನಯಿಸಿದ್ದಾರೆ.</p>

<p>ಈ ಸಂಚಿಕೆಯ ನಿರ್ದೇಶಕರು ನವೀನ್ ಸೋಮನಹಳ್ಳಿ, ಕಥೆ ಡಾವೆಂಕಿ,ಜಗದೀಶ್ ಭಾವೆ ಚಿತ್ರಕಥೆ ಸಂಭಾಷಣೆ ಅನಂತ್ ಶಾಂದ್ರೇಯ, ಛಾಯಾಗ್ರಹಣ ರವಿ ಕನಕಪುರ ,ನಿರ್ಮಾಣ ರವೀಣ್ ಕುಮಾರ್, ಪಾತ್ರವರ್ಗದಲ್ಲಿ ಚಿತ್ರನಟಿ ಕಾವ್ಯಾ ಗೌಡ, ಅರುಣ್ ಕುಮಾರ್ ಮುಂತಾದವರು ಅಭಿನಯಿಸಿದ್ದಾರೆ.</p>

ಈ ಸಂಚಿಕೆಯ ನಿರ್ದೇಶಕರು ನವೀನ್ ಸೋಮನಹಳ್ಳಿ, ಕಥೆ ಡಾವೆಂಕಿ,ಜಗದೀಶ್ ಭಾವೆ ಚಿತ್ರಕಥೆ ಸಂಭಾಷಣೆ ಅನಂತ್ ಶಾಂದ್ರೇಯ, ಛಾಯಾಗ್ರಹಣ ರವಿ ಕನಕಪುರ ,ನಿರ್ಮಾಣ ರವೀಣ್ ಕುಮಾರ್, ಪಾತ್ರವರ್ಗದಲ್ಲಿ ಚಿತ್ರನಟಿ ಕಾವ್ಯಾ ಗೌಡ, ಅರುಣ್ ಕುಮಾರ್ ಮುಂತಾದವರು ಅಭಿನಯಿಸಿದ್ದಾರೆ.

1213
<p>ವಿಶ್ವ ತಾಯ್ನುಡಿ ದಿನ ಪ್ರಯುಕ್ತ, ಕುಂದಾಪ್ರ ಕನ್ನಡದಲ್ಲಿ ಶಾಂತಂ ಪಾಪಂ</p>

<p>ವಿಶ್ವ ತಾಯ್ನುಡಿ ದಿನ ಪ್ರಯುಕ್ತ, ಕುಂದಾಪ್ರ ಕನ್ನಡದಲ್ಲಿ ಶಾಂತಂ ಪಾಪಂ</p>

ವಿಶ್ವ ತಾಯ್ನುಡಿ ದಿನ ಪ್ರಯುಕ್ತ, ಕುಂದಾಪ್ರ ಕನ್ನಡದಲ್ಲಿ ಶಾಂತಂ ಪಾಪಂ

1313
<p>ಈ ವಾರದ ಶಾಂತಂ ಪಾಪಂ ಮಿಸ್ ಮಾಡಿಕೊಳ್ಳೇಬೇಡಿ</p>

<p>ಈ ವಾರದ ಶಾಂತಂ ಪಾಪಂ ಮಿಸ್ ಮಾಡಿಕೊಳ್ಳೇಬೇಡಿ</p>

ಈ ವಾರದ ಶಾಂತಂ ಪಾಪಂ ಮಿಸ್ ಮಾಡಿಕೊಳ್ಳೇಬೇಡಿ

About the Author

SN
Suvarna News
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved