MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • Entertainment
  • TV Talk
  • Muddu Sose Serial: ವಿದ್ಯಾಗೆ ಸಂಕಟ ತಂದಿಟ್ಟ ವಿನೋದಿನಿ; ಈಗ ಸೋತರೆ ಮಾತ್ರ ಭದ್ರನಿಂದ ಶಾಶ್ವತವಾಗಿ ದೂರ!

Muddu Sose Serial: ವಿದ್ಯಾಗೆ ಸಂಕಟ ತಂದಿಟ್ಟ ವಿನೋದಿನಿ; ಈಗ ಸೋತರೆ ಮಾತ್ರ ಭದ್ರನಿಂದ ಶಾಶ್ವತವಾಗಿ ದೂರ!

Muddu Sose Serial Kannada: 'ಮುದ್ದುಸೊಸೆ' ಧಾರಾವಾಹಿಯಲ್ಲಿ ಕುತೂಹಲಕಾರಿ ಘಟ್ಟಕ್ಕೆ ಬಂದಿದೆ. ವೇಗವಾದ ಕಥಾಹಂದರ, ರೋಚಕ ತಿರುವುಗಳ ಮೂಲಕ ಗಮನಸೆಳೆದ ಈ ಸೀರಿಯಲ್‌ನಲ್ಲಿ, ಇದೀಗ ಹೀರೋಯಿನ್ ವಿದ್ಯಾಳ ಬದುಕನ್ನೇ ಬುಡಮೇಲು ಮಾಡುವಂತಹ ಘಟನೆ‌ ನಡೆದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

1 Min read
Author : Padmashree Bhat
Published : Feb 23 2026, 09:18 PM IST
Share this Photo Gallery
  • FB
  • TW
  • Linkdin
  • Whatsapp
15
ಫಾಸ್ಟ್‌ ಕಥೆ ಹೇಳ್ತಿದ್ದಾರೆ
Image Credit : Asianet News

ಫಾಸ್ಟ್‌ ಕಥೆ ಹೇಳ್ತಿದ್ದಾರೆ

"ಕಣ್ಣಿಗೆ ಕಂಡಿದ್ದೆಲ್ಲಾ ಸತ್ಯವಲ್ಲ, ನನ್ನ ಗಂಡನ ಮೇಲಿರುವ ಅಪವಾದ ಸುಳ್ಳು!" – ಎಂದು ವಿದ್ಯಾ ನಂಬಿದ್ದಾಳೆ. ಒಂದೇ ತಿಂಗಳೊಳಗೆ ಎಂಟಕ್ಕೂ ಅಧಿಕ ಮಹಾ ತಿರುವು ಬಂದಿದೆ. ಕಿರುತೆರೆಯಲ್ಲಿ ಇಷ್ಟು ವೇಗವಾಗಿ ಕಥೆ ಹೇಳ ಹೊರಟಿರುವುದು ಒಂದು ಹೊಸ ಪ್ರಯೋಗ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ವಿನಂತಿ ಕುತಂತ್ರ
Image Credit : Asianet News

ವಿನಂತಿ ಕುತಂತ್ರ

ಭದ್ರ ಮತ್ತು ವಿನಂತಿ ಒಂದೇ ಹಾಸಿಗೆಯಲ್ಲಿ ಇರುತ್ತಾರೆ. ಇದನ್ನು ಮನೆಯವರಿಗೆ ಕಂಡಿದ್ದಾರೆ. ವಿನಂತಿ ಜೀವನ ಹಾಳಾಗಲಿದೆ ಎಂದು ಇವರಿಬ್ಬರಿಗೂ ಮದುವೆ ಮಾಡುವ ಪ್ಲ್ಯಾನ್‌ ಮಾಡಲಾಗಿದೆ. ಇದು ವಿನಂತಿ ಹಾಗೂ ಅವಳ ತಾಯಿ ಮಾಡಿದ ಯೋಜನೆ ಆಗಿತ್ತು. ಆದರೆ ವಿದ್ಯಾಗೆ ಮಾತ್ರ ತನ್ನ ಗಂಡನ ಮೇಲೆ ನಂಬಿಕೆ. ಭದ್ರನಿಗೆ ಕೇಕ್‌ ತಿಂದಮೇಲೆ ಏನಾಗಿದೆ ಎನ್ನೋದು ನೆನಪಿಲ್ಲ.

Related Articles

Related image1
‌ತ್ರಿವಿಕ್ರಮ್ 'ಮುದ್ದು ಸೊಸೆ' ಧಾರಾವಾಹಿಗೋಸ್ಕರ ಯಾವ ಸೀರಿಯಲ್ ಅಂತ್ಯ ಆಗತ್ತೆ?‌
Related image2
ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುದ್ದು ಸೊಸೆ’ ಧಾರಾವಾಹಿಯ ಕ್ವಾಟ್ಲೆ ನಿಶಿತ್ ರಾಜ್ ಶೆಟ್ಟಿ
35
ವಿದ್ಯಾಗೆ ಎರಡು ಆಯ್ಕೆ ಕೊಟ್ಟ ಶಿವರಾಮೇಗೌಡ
Image Credit : Asianet News

ವಿದ್ಯಾಗೆ ಎರಡು ಆಯ್ಕೆ ಕೊಟ್ಟ ಶಿವರಾಮೇಗೌಡ

ಭದ್ರನ ತಂದೆ ಶಿವರಾಮೇಗೌಡ, ಮಗನಿಗೆ ವಿನಂತಿ ಜೊತೆ ಮದುವೆ ಮಾಡಿಸಲು ಯೋಚಿಸಿದ್ದಾನೆ. ಸೊಸೆ ವಿದ್ಯಾ, ಭದ್ರನಿಗೆ ವಿಚ್ಛೇದನ ಕೊಟ್ಟು ದೂರ ಆಗಬೇಕು. ಆಗ ಒಟ್ಟು ಆಸ್ತಿಯಲ್ಲಿ ಶೇಕಡಾ 50%ರಷ್ಟು ಪಾಲು ಕೊಡುತ್ತಾನೆ. ಇಲ್ಲವೇ ಭದ್ರನ ಮೊದಲ ಪತ್ನಿಯಾಗಿಯೇ ಮನೆಯಲ್ಲಿ ಉಳಿಯುವುದು. ಆದರೆ, ಭದ್ರ ಮತ್ತು ವಿನಂತಿ ಮದುವೆ ಆಗುವುದು. ವಿನಂತಿ ಎರಡನೇ ಪತ್ನಿ ಪಟ್ಟ ಪಡೆಯುತ್ತಾಳೆ.

45
ರಣರಂಗಕ್ಕೆ ಇಳಿದ ವಿದ್ಯಾ
Image Credit : Asianet News

ರಣರಂಗಕ್ಕೆ ಇಳಿದ ವಿದ್ಯಾ

ಗಂಡ ಭದ್ರನ ವಿರುದ್ಧ ದೊಡ್ಡ ಪಿತೂರಿ ಆಗಿದೆ ಎಂದು ವಿದ್ಯಾ ನಂಬಿದ್ದಾಳೆ. ನನಗೆ ಗಂಡ ಬೇಕು ಎನ್ನುವ ವಿದ್ಯಾ ಈಗ ರಣರಂಗಕ್ಕೆ ಇಳಿದಿದ್ದಾಳೆ. ತನ್ನ ತಾಳಿಯನ್ನು ಉಳಿಸಿಕೊಳ್ಳಬೇಕು ಎಂದು ಅವಳು ಕುತಂತ್ರಿಗಳ ನಿಜ ಬಣ್ಣವನ್ನು ಬಯಲು ಮಾಡಲು ರೆಡಿ ಆಗಿದ್ದಾಳೆ.

55
ಏನಾಗಲಿದೆ?
Image Credit : Asianet News

ಏನಾಗಲಿದೆ?

ವಿದ್ಯಾಳ ಈ ಹೋರಾಟಕ್ಕೆ ಜಯ ಸಿಗುತ್ತಾ? ವಿದ್ಯಾ ಗೆಲ್ಲುತ್ತಾಳಾ? ಒಟ್ಟಿನಲ್ಲಿ ಕುತಂತ್ರಿಗಳ ಮುಖವಾಡ ಕಳಚುವ ಆ ರೋಚಕ ಕ್ಷಣಗಳು ಶೀಘ್ರದಲ್ಲೇ ಪ್ರಸಾರವಾಗಲಿವೆ. 'ಮುದ್ದುಸೊಸೆ' - ಪ್ರತಿ ರಾತ್ರಿ 7.30ಕ್ಕೆ ನೋಡಿ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಕಲರ್ಸ್ ಕನ್ನಡ
ಕನ್ನಡ ಧಾರಾವಾಹಿ
ಸೀರಿಯಲ್ ಶೂಟಿಂಗ್

Latest Videos
Recommended Stories
Recommended image1
Karna Serial: ಹನಿಮೂನ್​ ಮೂಡ್​ನಲ್ಲಿ ಕರ್ಣ- ನಿತ್ಯಾ: ಸೀರಿಯಲ್​ ಫ್ಯಾನ್ಸ್​ ಸಕತ್​ ಖುಷಿ
Recommended image2
ಒಂದೇ ವಾರ.. 70 ಲಕ್ಷ ವೀವ್ಸ್, 5 ಲಕ್ಷ ಆದಾಯ! ವೈರಲ್ ಆದ ವಿಡಿಯೋದಿಂದ ಮಧು ಗೌಡ ಗಳಿಸಿದ್ದು ಇಷ್ಟೊಂದಾ?
Recommended image3
ಬೃಂದಾವನ ನಟ ವರುಣ್‌ ಆರಾಧ್ಯಗೆ ದುಬೈನಲ್ಲಿ ಮಂಡಿಯೂರಿ ಪ್ರಪೋಸ್‌ ಮಾಡಿದ ಗೆಳತಿ ನಮ್ರತಾ
Related Stories
Recommended image1
‌ತ್ರಿವಿಕ್ರಮ್ 'ಮುದ್ದು ಸೊಸೆ' ಧಾರಾವಾಹಿಗೋಸ್ಕರ ಯಾವ ಸೀರಿಯಲ್ ಅಂತ್ಯ ಆಗತ್ತೆ?‌
Recommended image2
ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಮುದ್ದು ಸೊಸೆ’ ಧಾರಾವಾಹಿಯ ಕ್ವಾಟ್ಲೆ ನಿಶಿತ್ ರಾಜ್ ಶೆಟ್ಟಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved