MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • 'ರಾಧಾ ಕಲ್ಯಾಣ' ನಟಿ ಚೈತ್ರಾ ರೈ ಅದ್ಧೂರಿ ಸೀಮಂತ ಫೋಟೋ!

'ರಾಧಾ ಕಲ್ಯಾಣ' ನಟಿ ಚೈತ್ರಾ ರೈ ಅದ್ಧೂರಿ ಸೀಮಂತ ಫೋಟೋ!

ಕನ್ನಡ ಹಾಗೂ ತೆಲುಗು ಕಿರುತೆರೆಯ ಬೇಡಿಕೆಯ ನಟಿ ಚೈತ್ರಾ ರೈ ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಸೀಮಂತ ಮಾಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಟೋ ಹಂಚಿಕೊಂಡಿದ್ದಾರೆ. 

1 Min read
Author : Suvarna News | Asianet News
| Updated : Jul 19 2021, 02:33 PM IST
Share this Photo Gallery
  • FB
  • TW
  • Linkdin
  • Whatsapp
18
<p>'ರಾಧಾ ಕಲ್ಯಾಣ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆಯಲ್ಲಿ ಜನಪ್ರಿಯತೆ ಪಡೆದ ಚೈತ್ರಾ ರೈ.</p>

<p>'ರಾಧಾ ಕಲ್ಯಾಣ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆಯಲ್ಲಿ ಜನಪ್ರಿಯತೆ ಪಡೆದ ಚೈತ್ರಾ ರೈ.</p>

'ರಾಧಾ ಕಲ್ಯಾಣ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆಯಲ್ಲಿ ಜನಪ್ರಿಯತೆ ಪಡೆದ ಚೈತ್ರಾ ರೈ.

28
<p>ಕುಸುಮಾಂಜಲಿ, ಬೊಂಬೆಯಾಟವಯ್ಯ, ಬಣ್ಣದ ಬುಗುರಿ, ಪೌರ್ಣಮಿ, ನಾಗಮಣಿ ಹಾಗೂ ಯುಗಾದಿ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ.&nbsp;</p>

<p>ಕುಸುಮಾಂಜಲಿ, ಬೊಂಬೆಯಾಟವಯ್ಯ, ಬಣ್ಣದ ಬುಗುರಿ, ಪೌರ್ಣಮಿ, ನಾಗಮಣಿ ಹಾಗೂ ಯುಗಾದಿ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ.&nbsp;</p>

ಕುಸುಮಾಂಜಲಿ, ಬೊಂಬೆಯಾಟವಯ್ಯ, ಬಣ್ಣದ ಬುಗುರಿ, ಪೌರ್ಣಮಿ, ನಾಗಮಣಿ ಹಾಗೂ ಯುಗಾದಿ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ. 

38
<p>ಚೈತ್ರಾ ಹಾಗೂ ಪ್ರಸನ್ನ ಶೆಟ್ಟಿ ಕುಟುಂಬಕ್ಕೆ ಹೊಸ ಅತಿಥಿ ಆಗಮನಕ್ಕೆ ಕಾಯುತ್ತಿದ್ದಾರೆ.</p>

<p>ಚೈತ್ರಾ ಹಾಗೂ ಪ್ರಸನ್ನ ಶೆಟ್ಟಿ ಕುಟುಂಬಕ್ಕೆ ಹೊಸ ಅತಿಥಿ ಆಗಮನಕ್ಕೆ ಕಾಯುತ್ತಿದ್ದಾರೆ.</p>

ಚೈತ್ರಾ ಹಾಗೂ ಪ್ರಸನ್ನ ಶೆಟ್ಟಿ ಕುಟುಂಬಕ್ಕೆ ಹೊಸ ಅತಿಥಿ ಆಗಮನಕ್ಕೆ ಕಾಯುತ್ತಿದ್ದಾರೆ.

48
<p>'ಡೌಟ್‌ನಲ್ಲಿದ್ದಾಗ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಿ. &nbsp;ವೃತ್ತಿ ಬದುಕಿನ ಬಗ್ಗೆ ಚಿಂತಿಸುವುದಕ್ಕೆ ಬಹಳ ಸಮಯ ಇರುತ್ತದೆ. ಫ್ಯಾಮಿಲಿ ಮೊದಲು. ನಾನು ಹೊಸ ಅತಿಥಿ ಬರ ಮಾಡಿಕೊಳ್ಳಲು ರೆಡಿ,' ಎಂದು ಹೇಳುವ ಮೂಲಕ ಚೈತ್ರಾ ಪ್ರೆಗ್ನೆನ್ಸಿ ವಿಚಾರ ರಿವೀಲ್ ಮಾಡಿದ್ದರು.&nbsp;</p>

<p>'ಡೌಟ್‌ನಲ್ಲಿದ್ದಾಗ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಿ. &nbsp;ವೃತ್ತಿ ಬದುಕಿನ ಬಗ್ಗೆ ಚಿಂತಿಸುವುದಕ್ಕೆ ಬಹಳ ಸಮಯ ಇರುತ್ತದೆ. ಫ್ಯಾಮಿಲಿ ಮೊದಲು. ನಾನು ಹೊಸ ಅತಿಥಿ ಬರ ಮಾಡಿಕೊಳ್ಳಲು ರೆಡಿ,' ಎಂದು ಹೇಳುವ ಮೂಲಕ ಚೈತ್ರಾ ಪ್ರೆಗ್ನೆನ್ಸಿ ವಿಚಾರ ರಿವೀಲ್ ಮಾಡಿದ್ದರು.&nbsp;</p>

'ಡೌಟ್‌ನಲ್ಲಿದ್ದಾಗ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಿ.  ವೃತ್ತಿ ಬದುಕಿನ ಬಗ್ಗೆ ಚಿಂತಿಸುವುದಕ್ಕೆ ಬಹಳ ಸಮಯ ಇರುತ್ತದೆ. ಫ್ಯಾಮಿಲಿ ಮೊದಲು. ನಾನು ಹೊಸ ಅತಿಥಿ ಬರ ಮಾಡಿಕೊಳ್ಳಲು ರೆಡಿ,' ಎಂದು ಹೇಳುವ ಮೂಲಕ ಚೈತ್ರಾ ಪ್ರೆಗ್ನೆನ್ಸಿ ವಿಚಾರ ರಿವೀಲ್ ಮಾಡಿದ್ದರು. 

58
<p>'ನಮ್ಮ ಸಂಪ್ರದಾಯದ ಪ್ರಕಾರ ನಡೆದ ಸೀಮಂತ ಕಾರ್ಯಕ್ರಮವಿದು. ಕಡಿಮೆ ಜನ ಇದ್ದರೂ ನನ್ನ ಜೀವನದ ಮುಖ್ಯ ಸಂದರ್ಭದಲ್ಲಿ ಬೇಕಾದವರು ಇದ್ದರು. '</p>

<p>'ನಮ್ಮ ಸಂಪ್ರದಾಯದ ಪ್ರಕಾರ ನಡೆದ ಸೀಮಂತ ಕಾರ್ಯಕ್ರಮವಿದು. ಕಡಿಮೆ ಜನ ಇದ್ದರೂ ನನ್ನ ಜೀವನದ ಮುಖ್ಯ ಸಂದರ್ಭದಲ್ಲಿ ಬೇಕಾದವರು ಇದ್ದರು. '</p>

'ನಮ್ಮ ಸಂಪ್ರದಾಯದ ಪ್ರಕಾರ ನಡೆದ ಸೀಮಂತ ಕಾರ್ಯಕ್ರಮವಿದು. ಕಡಿಮೆ ಜನ ಇದ್ದರೂ ನನ್ನ ಜೀವನದ ಮುಖ್ಯ ಸಂದರ್ಭದಲ್ಲಿ ಬೇಕಾದವರು ಇದ್ದರು. '

68
<p>'ಕೊರೋನಾ ಪ್ಯಾಂಡಮಿಕ್‌ನಲ್ಲಿ ನಾನು ಕಲಿತ ಪಾಠ ಏನೆಂದರೆ ಪ್ಲಾನ್ ಮಾಡದೇ ಜೀವನ ನಡೆಸಿದ್ದರೂ ಪರ್ವಾಗಿಲ್ಲ, ಮನಸ್ಸಿಗೆ ಬಂದಂತೆಯೂ ಮಾಡಿದರೆ ಸಂತೋಷ ನೀಡುತ್ತದೆ ಎಂದು,' ಎಂದು ಬರೆದುಕೊಂಡಿದ್ದಾರೆ.</p>

<p>'ಕೊರೋನಾ ಪ್ಯಾಂಡಮಿಕ್‌ನಲ್ಲಿ ನಾನು ಕಲಿತ ಪಾಠ ಏನೆಂದರೆ ಪ್ಲಾನ್ ಮಾಡದೇ ಜೀವನ ನಡೆಸಿದ್ದರೂ ಪರ್ವಾಗಿಲ್ಲ, ಮನಸ್ಸಿಗೆ ಬಂದಂತೆಯೂ ಮಾಡಿದರೆ ಸಂತೋಷ ನೀಡುತ್ತದೆ ಎಂದು,' ಎಂದು ಬರೆದುಕೊಂಡಿದ್ದಾರೆ.</p>

'ಕೊರೋನಾ ಪ್ಯಾಂಡಮಿಕ್‌ನಲ್ಲಿ ನಾನು ಕಲಿತ ಪಾಠ ಏನೆಂದರೆ ಪ್ಲಾನ್ ಮಾಡದೇ ಜೀವನ ನಡೆಸಿದ್ದರೂ ಪರ್ವಾಗಿಲ್ಲ, ಮನಸ್ಸಿಗೆ ಬಂದಂತೆಯೂ ಮಾಡಿದರೆ ಸಂತೋಷ ನೀಡುತ್ತದೆ ಎಂದು,' ಎಂದು ಬರೆದುಕೊಂಡಿದ್ದಾರೆ.

78
<p>ಕೆಂಪು ಬಣ್ಣದ ಗೌನ್ ಧರಿಸಿ 'Mom to be' ಫೋಟೋ ಶೂಟ್ ಮಾಡಿಕೊಂಡಿದ್ದಾರೆ.</p>

<p>ಕೆಂಪು ಬಣ್ಣದ ಗೌನ್ ಧರಿಸಿ 'Mom to be' ಫೋಟೋ ಶೂಟ್ ಮಾಡಿಕೊಂಡಿದ್ದಾರೆ.</p>

ಕೆಂಪು ಬಣ್ಣದ ಗೌನ್ ಧರಿಸಿ 'Mom to be' ಫೋಟೋ ಶೂಟ್ ಮಾಡಿಕೊಂಡಿದ್ದಾರೆ.

88
<p>ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲಿ ಚೈತ್ರಾ ಬೇಡಿಕೆಯ ನಟಿ.</p>

<p>ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲಿ ಚೈತ್ರಾ ಬೇಡಿಕೆಯ ನಟಿ.</p>

ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲಿ ಚೈತ್ರಾ ಬೇಡಿಕೆಯ ನಟಿ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Suvarna News

Latest Videos
Recommended Stories
Recommended image1
ಖಮೇನಿ ಹತ್ಯೆ, ಭಾರತ ತೊರೆದು ಇರಾನ್‌ನಲ್ಲಿ ನೆಲೆಸಲು ಸಿದ್ಧ ಎಂದ ಬಿಗ್ ಬಾಸ್ ಮಾಜಿ ಸ್ಪರ್ಧಿ
Recommended image2
ಈ ಕನ್ನಡ ನಟಿಯ ಫಿಟ್ನೆಸ್ ಸೂಪರ್… ಚಂದನವನದ ಏಂಜಲೀನಾ ಜೋಲಿ ಎಂದ ಫ್ಯಾನ್ಸ್
Recommended image3
ಟ್ರಾನ್ಸ್‌ಜೆಂಡರ್ ಮದುವೆಯಾಗಿ 'ಒಂದು ದಿನವೂ ದೈಹಿಕ ಸಂಬಂಧ ಬೆಳೆಸಲಿಲ್ಲ'; ಡಿವೋರ್ಸ್ ಕಾರಣ ಬಿಚ್ಚಿಟ್ಟ ಪತ್ರಕರ್ತೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved