MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ನಟಿ ದುರಂತ ಅಂತ್ಯ ಪ್ರಕರಣ, ಡೆತ್ ನೋಟ್‌ನಲ್ಲಿ ಮದುವೆ ಸೇರಿ ಮಹತ್ವದ ವಿಚಾರ ಪ್ರಸ್ತಾಪ

ನಟಿ ದುರಂತ ಅಂತ್ಯ ಪ್ರಕರಣ, ಡೆತ್ ನೋಟ್‌ನಲ್ಲಿ ಮದುವೆ ಸೇರಿ ಮಹತ್ವದ ವಿಚಾರ ಪ್ರಸ್ತಾಪ

ನಟಿ ದುರಂತ ಅಂತ್ಯ ಪ್ರಕರಣ, ಡೆತ್ ನೋಟ್‌ನಲ್ಲಿ ಮದುವೆ ಸೇರಿ ಮಹತ್ವದ ವಿಚಾರ ಪ್ರಸ್ತಾಪ ಮಾಡಲಾಗಿದೆ. ಪೊಲೀಸರು ಕೈಸೇರಿರುವ ಡೆತ್ ನೋಟ್ ನಂದಿನ ಸಾವಿನ ಹಿಂದಿನ ಕಾರಣಗಳನ್ನು ಹೇಳುತ್ತಿದೆ. ನಟನೆ, ಬ್ಯೂಟಿ ಮೂಲಕ ಗಮನಸೆಳೆದ ನಟಿ ಸಾವಿನ ಹಿಂದಿನ ರಹಸ್ಯ.

2 Min read
Chethan Kumar
Published : Dec 29 2025, 09:56 PM IST
Share this Photo Gallery
  • FB
  • TW
  • Linkdin
  • Whatsapp
16
ನಟಿ ನಂದಿನಿ ದುರಂತ ಪ್ರಕರಣ
Image Credit : Nandini facebook

ನಟಿ ನಂದಿನಿ ದುರಂತ ಪ್ರಕರಣ

ಜೀವ ಹೂವಾಗಿದೆ, ಸಂಘರ್ಷ, ಗೌರಿ ಸೇರಿದಂತೆ ಜನಪ್ರಿಯ ಧಾರವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ನಟಿ ನಂದಿನಿ ಸಾವು ಕಿರುತೆರೆ ಕ್ಷೇತ್ರವನ್ನೇ ತಲ್ಲಣಿಸಿದೆ. ಕನ್ನಡ ಹಾಗೂ ತಮಿಳು ಧಾರವಾಹಿಗಳಲ್ಲಿ ಜನಪ್ರಿಯ ತಾರೆಯಾಗಿ ಮಂಚಿರು ನಂದಿನ ಬೆಂಗಳೂರಿನ ನಿವಾಸದಲ್ಲಿ ಬದುಕು ಅಂತ್ಯಗೊಳಿಸಿದ್ದಾರೆ.

26
ನಂದಿನಿ ಡೆತ್ ನೋಟ್‌ನಲ್ಲಿ ಏನಿದೆ?
Image Credit : Actress Nandini

ನಂದಿನಿ ಡೆತ್ ನೋಟ್‌ನಲ್ಲಿ ಏನಿದೆ?

ನಂದಿನಿ ಡೆತ್ ನೋಟ್ ಪೊಲೀಸರ ಕೈಸೇರಿದೆ. ಈ ಡೆತ್‌‌ನಲ್ಲಿ ಹಲವು ವಿಚಾರಗಳ ಕುರಿತು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಮುಖವಾಗಿ ಮದುವೆ ವಿಚಾರವಾಗಿ ಒತ್ತಡ ತೀವ್ರಗೊಂಡಿತ್ತು. ಈ ಮದುವೆ ವಿಚಾರದಲ್ಲಿ ತಮ್ಮ ಇಷ್ಟಗಳನ್ನು ಪರಿಗಣಿಸುತ್ತಿಲ್ಲ. ಸ್ವಂತ ನಿರ್ಧಾರ ತೆಗೆದುಕೊಳ್ಳಲು ಕುಟುಂಬಸ್ಥರ ಅಡ್ಡಿ ಸೇರಿದಂತೆ ಹಲವು ವಿಚಾರಗಳನ್ನು ಸೂಕ್ಷ್ಮವಾಗಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Related Articles

Related image1
ಸೀರಿಯಲ್‌ನಲ್ಲಿ ಸಾಯುವ ದೃಶ್ಯ ಮಾಡಿ, ರಿಯಲ್‌ ಆಗಿ ಆ*ತ್ಮಹತ್ಯೆ ಮಾಡ್ಕೊಂಡ ಕನ್ನಡ ನಟಿ ನಂದಿನಿ
Related image2
ದಕ್ಷಿಣ ಭಾರತದ ಉದಯೋನ್ಮುಖ ನಟಿ ಕೊಟ್ಟೂರಿನ ನಂದಿನಿ ಆತ್ಮ*ಹತ್ಯೆ; ಸರ್ಕಾರಿ ನೌಕರಿ ಬೇಡವೆಂದು ಸಾವಿನ ನಿರ್ಧಾರ?
36
ಮಾನಸಿಕವಾಗಿ ಕುಗ್ಗಿ ಹೋಗಿದ್ದ ನಂದಿನಿ
Image Credit : Actress Nandini

ಮಾನಸಿಕವಾಗಿ ಕುಗ್ಗಿ ಹೋಗಿದ್ದ ನಂದಿನಿ

ನಂದಿನಿ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಈ ಕುರಿತು ಡೆತ್ ನೋಟ್‌ನಲ್ಲಿ ಬರೆದುಕೊಂಡಿದ್ದಾರೆ. ತಂದೆ ಸಾವಿನ ಬಳಿಕ ನಂದಿನಿ ಮಾನಸಿಕವಾಗಿ ಕುಗ್ಗಿದ್ದರು. ಇದೇ ವೇಳೆ ಕುಟುಂಬಸ್ಥರ ಒತ್ತಾಯ, ಕುಟುಂಬ ನೋಡಿಕೊಳ್ಳುವ ಸಲುವಾಗಿ ಉದ್ಯೋಗ ಸೇರಿದಂತೆ ಹಲವು ಕಾರಣಗಳಿಂದ ನಂದಿನ ಕಳೆದ ಕೆಲ ದಿನಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಈ ಕುರಿತು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

46
ಶಾಲಾ ಶಿಕ್ಷಕರಾಗಿದ್ದ ನಂದಿನಿ ತಂದೆ
Image Credit : Actress Nandini

ಶಾಲಾ ಶಿಕ್ಷಕರಾಗಿದ್ದ ನಂದಿನಿ ತಂದೆ

ನಂದಿನಿ ತಂದೆ ಶಾಲಾ ಶಿಕ್ಷಕರಾಗಿದ್ದರು. ಆದರೆ ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದರು. ತಮ್ಮ ನಟನಾ ಕನಸಿಗೆ ಜೀವ ತುಂಬಿದ್ದ ತಂದೆಯನ್ನು ಕಳೆದುಕೊಂಡ ಬಳಿಕ ನಂದಿನಿ ಮಾನಸಿಕವಾಗಿ ಸೊರಗಿದ್ದರು. ಇತ್ತ ಅನುಕಂಪದ ಆಧಾರದಲ್ಲಿ ನಂದಿನಿಗೆ ಟೀಚರ್ ಉದ್ಯೋಗದ ಅವಕಾಶವಿದೆ. ನಟನೆ ಬಿಟ್ಟು ಉದ್ಯೋಗ ಆಯ್ಕೆ ಮಾಡಿಕೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದರು ಎನ್ನಾಲಾಗಿದೆ.

56
ಹಿರಿಯ ಮಗಳ ಜವಾಬ್ದಾರಿ
Image Credit : Actress Nandini

ಹಿರಿಯ ಮಗಳ ಜವಾಬ್ದಾರಿ

ನಂದನಿ ಹಿರಿಯವಳಾಗಿದ್ದರೆ, ನಂದಿಗೆ ಸಹೋದರಿಯೊಬ್ಬಳು ಇದ್ದಾಳೆ. ಹೀಗಾಗಿ ಕುಟುಂಬದ ಜವಾಬ್ದಾರಿಯೂ ನಂದಿನಿ ಹೆಗಲಮೇಲಿದೆ. ಈ ಹಲವು ಅಡೆ ತಡೆಗಳ ನಡುವೆ ತನ್ನ ನಟನಾ ಕರಿಯರ್ ಕುರಿತು ಆತಂಕಗೊಂಡಿದ್ದಳು ಎನ್ನಲಾಗಿದೆ. ಸದ್ಯ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ,ಸಾವಿನ ಹಿಂದೆ ಷಡ್ಯಂತ್ರ, ಪ್ರಚೋದನೆ ಇತ್ತಾ ಅನ್ನೋ ಕುರಿತು ತನಿಖೆ ನಡೆಯುತ್ತಿದೆ.

ಹಿರಿಯ ಮಗಳ ಜವಾಬ್ದಾರಿ

66
ದುಡುಕಿನ ನಿರ್ಧಾರ ಪರಿಹಾರವಲ್ಲ
Image Credit : Actress Nandini

ದುಡುಕಿನ ನಿರ್ಧಾರ ಪರಿಹಾರವಲ್ಲ

ಜೀವನದಲ್ಲಿ ಸಂಕಷ್ಟದ ಸಂದರ್ಭಗಳು ಪ್ರತಿ ದಿನ ಎದುರಾಗುತ್ತಲೇ ಇರುತ್ತದೆ. ಇದಕ್ಕೆ ದುಡುಕಿನ ನಿರ್ಧಾರಗಳು ಪರಿಹಾರವಲ್ಲ. ಬದುಕು ಅಂತ್ಯಗೊಳಿಸುವ ನಿರ್ಧಾರ ಅಕ್ಷ್ಯಮ್ಯ ಅಪರಾಧ. ಮಾನಸಿಕವಾಗಿ ಕುಗಿದ್ದರೆ, ಸಮಸ್ಯೆಗಳಿಂದ ಸೊರಗಿದ್ದರೆ, ದುಡುಕಿನ ನಿರ್ಧಾಕಕ್ಕೂ ಮೊದಲು iCALL ಸೇರಿ ಇತರ ಸಹಾಯವಾಣಿಗೆ ಕರೆ ಮಾಡಿ.

ದುಡುಕಿನ ನಿರ್ಧಾರ ಪರಿಹಾರವಲ್ಲ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಮನರಂಜನಾ ಸುದ್ದಿ
ಟಿವಿ ಶೋ
ನಟಿ

Latest Videos
Recommended Stories
Recommended image1
ಹೌದು ಏನಿವಾಗ? ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ… ಅನುಶ್ರೀ ಕಿಡಿ ಕಾರಿದ್ದು ಯಾರ್ ಮೇಲೆ?
Recommended image2
ದಕ್ಷಿಣ ಭಾರತದ ಉದಯೋನ್ಮುಖ ನಟಿ ಕೊಟ್ಟೂರಿನ ನಂದಿನಿ ಆತ್ಮ*ಹತ್ಯೆ; ಸರ್ಕಾರಿ ನೌಕರಿ ಬೇಡವೆಂದು ಸಾವಿನ ನಿರ್ಧಾರ?
Recommended image3
ಸಿನಿಮಾ ಕನಸು ಕಂಡಿದ್ದ ಸೀರಿಯಲ್‌ ನಟಿ ನಂದಿನಿ ಸಾವು, ಅಷ್ಟಕ್ಕೂ ಆಗಿದ್ದೇನು?
Related Stories
Recommended image1
ಸೀರಿಯಲ್‌ನಲ್ಲಿ ಸಾಯುವ ದೃಶ್ಯ ಮಾಡಿ, ರಿಯಲ್‌ ಆಗಿ ಆ*ತ್ಮಹತ್ಯೆ ಮಾಡ್ಕೊಂಡ ಕನ್ನಡ ನಟಿ ನಂದಿನಿ
Recommended image2
ದಕ್ಷಿಣ ಭಾರತದ ಉದಯೋನ್ಮುಖ ನಟಿ ಕೊಟ್ಟೂರಿನ ನಂದಿನಿ ಆತ್ಮ*ಹತ್ಯೆ; ಸರ್ಕಾರಿ ನೌಕರಿ ಬೇಡವೆಂದು ಸಾವಿನ ನಿರ್ಧಾರ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved