MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Karna Serial: ನಿತ್ಯಾ ಹುಚ್ಚಾಟಕ್ಕೆ ತೇಜಸ್​ ಇನ್ನು ಕನಸು ಮಾತ್ರ? ಕರ್ಣ-ನಿಧಿ ಒಂದಾಗೋದು ಡೌಟೆ!

Karna Serial: ನಿತ್ಯಾ ಹುಚ್ಚಾಟಕ್ಕೆ ತೇಜಸ್​ ಇನ್ನು ಕನಸು ಮಾತ್ರ? ಕರ್ಣ-ನಿಧಿ ಒಂದಾಗೋದು ಡೌಟೆ!

ಕಿಡ್ನ್ಯಾಪ್ ಆದ ತೇಜಸ್ ಚಿಕ್ಕಮಗಳೂರಿನಲ್ಲಿರುವ ಸುಳಿವು ಸಿಕ್ಕ ಖುಷಿಯಲ್ಲಿ ಕರ್ಣ ಮತ್ತು ನಿತ್ಯಾ ಹೊರಡಲು ಸಿದ್ಧರಾಗುತ್ತಾರೆ. ಆದರೆ, ಈ  ಈ ವಿಷಯವನ್ನು ನಿತ್ಯಾ  ಖಳನಾಯಕ ರಮೇಶ್ ಮುಂದೆ ಬಾಯಿಬಿಟ್ಟಿದ್ದಾಳೆ. ಇನ್ನು ಏನಿದ್ರೂ ತೇಜಸ್​ ಸಿಗೋದು ಡೌಟೇ. ಮುಂದೇನು?  

1 Min read
Suchethana D
Published : Oct 31 2025, 05:58 PM IST
Share this Photo Gallery
  • FB
  • TW
  • Linkdin
  • Whatsapp
16
ರಮೇಶ್​ ಆಟ
Image Credit : Zee Kannada

ರಮೇಶ್​ ಆಟ

ಕರ್ಣದ ಲೈಫ್​ನಲ್ಲಿ ಅಪ್ಪ ರಮೇಶ್​ ಆಟವಾಡುತ್ತಿದ್ದಾನೆ. ನಿತ್ಯಾ ಮತ್ತು ತೇಜಸ್​ ಮದುವೆಯ ದಿನವೇ ತೇಜಸ್​ ಅನ್ನು ಕಿಡ್​ನ್ಯಾಪ್​ ಮಾಡಿಸಿದ್ದಾನೆ. ವಿಧಿಯ ಆಟಕ್ಕೆ ಕರ್ಣ ನಿತ್ಯಾಳನ್ನು ಮದುವೆಯಾಗುವ ಹಾಗೆ ಮಾಡಿದ್ದಾನೆ.

26
ಪ್ಲ್ಯಾನ್​ ಸಕ್ಸಸ್​
Image Credit : zee5

ಪ್ಲ್ಯಾನ್​ ಸಕ್ಸಸ್​

ಅಲ್ಲಿಗೆ ಅವನ ಪ್ಲ್ಯಾನ್​ ಸಕ್ಸಸ್​ ಆಗಿದೆ. ಇತ್ತ ಕರ್ಣ, ನಿಧಿ ಮತ್ತು ನಿತ್ಯಾ ಮೂವರ ಲೈಫ್​ನಲ್ಲಿಯೂ ಈಗ ಏರುಪೇರು. ಎಲ್ಲರೂ ಮನಸ್ಸಿನಲ್ಲಿಯೇ ಸಂಕಟ ಪಡುತ್ತಿದ್ದಾರೆ. ಇದನ್ನು ನೋಡಿ ರಮೇಶ್​ ಒಳಗೊಳಗೇ ಖುಷಿಪಡುತ್ತಿದ್ದಾನೆ.

Related Articles

Related image1
Amruthadhaare Serial: ಜೈದೇವ್​ ಹೆಣೆದಿರೋ ಬಲೆಗೆ ಸಿಕ್ಕಿಬೀಳ್ತಾಳಾ ಮಲ್ಲಿ? ಗೌತಮ್​ಗೆ ಸಿಕ್ಕಿತು ಅಪಾಯದ ಸೂಚನೆ!
Related image2
Bigg Boss: ಸೀರಿಯಲ್​ ಕಲಾವಿದ್ರು ನಿಂಗೆ ಅದ್ರಲ್ಲೇ ಹೊಡೀತಾರೆ- ರಕ್ಷಿತಾಗೆ Ashwini Gowda ಆವಾಜ್​; ಏನಿದು ಗಲಾಟೆ?
36
ತೇಜಸ್​ ಸುಳಿವು
Image Credit : Instagram

ತೇಜಸ್​ ಸುಳಿವು

ಇದರ ನಡುವೆಯೇ, ಈಗ ತೇಜಸ್​ ಎಲ್ಲಿದ್ದಾನೆ ಎನ್ನುವ ಸುಳಿವು ಸಿಕ್ಕಿದೆ. ಇದರಿಂದ ಕರ್ಣ ತುಂಬಾ ಖುಷಿಯಾಗಿದ್ದಾನೆ. ಇನ್ನು ಎಲ್ಲವೂ ಸರಿ ಹೋಗುತ್ತದೆ ಎನ್ನುವ ಭರವಸೆಯಲ್ಲಿಯೇ, ಈ ವಿಷಯವನ್ನು ನಿತ್ಯಾಗೆ ತಿಳಿಸಿದ್ದಾನೆ. ಇದನ್ನು ಕೇಳಿ ನಿತ್ಯಾ ಹಿರಿಹಿರಿ ಹಿಗ್ಗಿದ್ದಾಳೆ.

46
ಚಿಕ್ಕಮಗಳೂರಿಗೆ ಪ್ರಯಾಣ
Image Credit : Instagram

ಚಿಕ್ಕಮಗಳೂರಿಗೆ ಪ್ರಯಾಣ

ಚಿಕ್ಕಮಗಳೂರಿಗೆ ಹೋಗುವ ಪ್ಲ್ಯಾನ್​ ಮಾಡುತ್ತಿರುವಾಗಲೇ ರಮೇಶ್​ ಎಂಟ್ರಿಯಾಗಿದೆ. ಎಲ್ಲಿಗೆ ಹೊರಟಿದ್ದೀರಿ ಎಂದು ಕೇಳಿದಾಗ, ಸುಮ್ಮನಿರದ ನಿತ್ಯಾ ಚಿಕ್ಕಮಗಳೂರು ಎಂದುಬಿಟ್ಟಿದ್ದಾಳೆ.

56
ರಮೇಶ್​ಗೆ ಶಾಕ್​
Image Credit : Instagram

ರಮೇಶ್​ಗೆ ಶಾಕ್​

ಇದನ್ನು ಕೇಳಿ ರಮೇಶ್​ಗೆ ಶಾಕ್​ ಆಗಿದೆ. ಏಕೆ ಎಂದಾಗ ನಿತ್ಯಾ ಅಸಲಿ ವಿಷಯ ಹೇಳುವಷ್ಟರಲ್ಲಿಯೇ ಕರ್ಣ ಹನಿಮೂನ್​ಗೆ ಎಂದಿದ್ದಾನೆ. ಆದರೆ ಅವನು ರಮೇಶ. ಡೌಟ್​ ಬರದೇ ಇರತ್ತಾ?

66
ಬೇರೆ ಕಡೆ ಶಿಫ್ಟ್​?
Image Credit : Instagram

ಬೇರೆ ಕಡೆ ಶಿಫ್ಟ್​?

ಇನ್ನು ಅವನಿಗೆ ಡೌಟ್​ ಬಂದಿದ್ದೇ ಹೌದಾದರೆ ತೇಜಸ್​ ಅನ್ನು ಅಲ್ಲಿಂದ ಬೇರೆ ಕಡೆ ಶಿಫ್ಟ್​ ಮಾಡುವುದು ಖಂಡಿತ. ಕೈಗೆ ಬಂದ ತುತ್ತನ್ನು ನಿತ್ಯಾ ಅರಿವಿಲ್ಲದೇ ತಾನೇ ಖುದ್ದಾಗಿ ಬಾಯಿಗೆ ಇಲ್ಲದಂತೆ ಮಾಡಿಕೊಂಡಿದ್ದಾಳೆ. ಇನ್ನು ಅವರಿಬ್ಬರೂ ಸಿಗೋದು ಡೌಟೇ ಬಿಡಿ!

 ಸೀರಿಯಲ್​ ಪ್ರೊಮೋ ಇಲ್ಲಿದೆ ನೋಡಿ

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಕರ್ಣ ಧಾರಾವಾಹಿ
ಕನ್ನಡ ಧಾರಾವಾಹಿ
ಜೀ ಕನ್ನಡ
ಸಂಬಂಧಗಳು
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved