ಶಿವಗಂಗೆ ತೀರ್ಥ ಕಂಬದ ಬಳಿ ಶೂ ಧರಿಸಿ ನಟ-ನಟಿ ಫೋಟೋ: ಆಕ್ರೋಶ!
ದಾಬಸ್ಪೇಟೆ: ತೀರ್ಥ ಉದ್ಭವ ಅಗುವ ಜಾಗದಲ್ಲಿ ನಟ ಚಂದನ್, ನಟಿ ಕವಿತಾ ಶೂ ಧರಿಸಿ ಫೋಟೋ ಶೂಟ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.

<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದಲ್ಲಿ ನಟ ಚಂದನ್, ಕಿರುತೆರೆ ನಟಿ ಕವಿತಾ ಫೋಟೋ ಶೂಟ್ ಮಾಡಿದ್ದಾರೆ. </p>
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದಲ್ಲಿ ನಟ ಚಂದನ್, ಕಿರುತೆರೆ ನಟಿ ಕವಿತಾ ಫೋಟೋ ಶೂಟ್ ಮಾಡಿದ್ದಾರೆ.
<p>ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.ದಕ್ಷಿಣಕಾಶಿ ಶಿವಗಂಗೆಯ ಪವಿತ್ರ ಬೆಟ್ಟದ ತುತ್ತತುದಿಯ ತೀರ್ಥ ಕಂಬದ ಪ್ರಾಂಗಣದಲ್ಲಿ ಶೂ ಧರಿಸಿಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ. </p>
ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.ದಕ್ಷಿಣಕಾಶಿ ಶಿವಗಂಗೆಯ ಪವಿತ್ರ ಬೆಟ್ಟದ ತುತ್ತತುದಿಯ ತೀರ್ಥ ಕಂಬದ ಪ್ರಾಂಗಣದಲ್ಲಿ ಶೂ ಧರಿಸಿಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ.
<p>ಈ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. </p>
ಈ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.
<p>ಶಿವಗಂಗೆಯ ಬೆಟ್ಟದ ತುತ್ತ ತುದಿಯಲ್ಲಿ ಧಾರಾವಾಹಿ ನಟರ ಮೋಜುಮಸ್ತಿ ಭಕ್ತರಿಗೆ ಬೇಸರ ಮೂಡಿಸಿದೆ.</p>
ಶಿವಗಂಗೆಯ ಬೆಟ್ಟದ ತುತ್ತ ತುದಿಯಲ್ಲಿ ಧಾರಾವಾಹಿ ನಟರ ಮೋಜುಮಸ್ತಿ ಭಕ್ತರಿಗೆ ಬೇಸರ ಮೂಡಿಸಿದೆ.
<p>ಪ್ರತಿವರ್ಷ ಮಕರ ಸಂಕ್ರಮಣ ಹಬ್ಬದಂದು ಈ ಕಂಬದಲ್ಲಿ ತೀರ್ಥೋದ್ಬವಾಗುತ್ತದೆ. </p>
ಪ್ರತಿವರ್ಷ ಮಕರ ಸಂಕ್ರಮಣ ಹಬ್ಬದಂದು ಈ ಕಂಬದಲ್ಲಿ ತೀರ್ಥೋದ್ಬವಾಗುತ್ತದೆ.
<p>ದೇವರ ಕಂಬದಲ್ಲಿ ಉದ್ಭವಾದ ಜಲದಿಂದ ಹೊನ್ನಾದೇವಿ ಹಾಗೂ ಗಂಗಾಧರೇಶ್ವರ ಪ್ರಸಿದ್ಧ ಗಿರಿಜಾ ಕಲ್ಯಾಣವಾಗುತ್ತದೆ. </p>
ದೇವರ ಕಂಬದಲ್ಲಿ ಉದ್ಭವಾದ ಜಲದಿಂದ ಹೊನ್ನಾದೇವಿ ಹಾಗೂ ಗಂಗಾಧರೇಶ್ವರ ಪ್ರಸಿದ್ಧ ಗಿರಿಜಾ ಕಲ್ಯಾಣವಾಗುತ್ತದೆ.
<p>ಪವಾಡ ರೀತಿಯಲ್ಲಿ ಗಂಗೆ ಉತ್ಪತ್ತಿಯಾಗುವ ಅಂತಹ ಪವಿತ್ರ ಜಾಗದಲ್ಲಿ ಶೂ ಧರಿಸಿಕೊಂಡು ತೆರಳಿರುವುದಕ್ಕೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.</p>
ಪವಾಡ ರೀತಿಯಲ್ಲಿ ಗಂಗೆ ಉತ್ಪತ್ತಿಯಾಗುವ ಅಂತಹ ಪವಿತ್ರ ಜಾಗದಲ್ಲಿ ಶೂ ಧರಿಸಿಕೊಂಡು ತೆರಳಿರುವುದಕ್ಕೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
<p>ದೇವರ ಮಹಿಮೆ ತಿಳಿಯದೆ ಶೂ ಧರಿಸಿ ಫೋಟೋ ತೆಗೆದುಕೊಂಡಿದ್ದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>
ದೇವರ ಮಹಿಮೆ ತಿಳಿಯದೆ ಶೂ ಧರಿಸಿ ಫೋಟೋ ತೆಗೆದುಕೊಂಡಿದ್ದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
<p>ಅಲ್ಲದೆ ಸ್ಥಳೀಯ ದೇವಾಲಯದ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟಇಲಾಖೆ ನಟ ನಟಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>
ಅಲ್ಲದೆ ಸ್ಥಳೀಯ ದೇವಾಲಯದ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟಇಲಾಖೆ ನಟ ನಟಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.