MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • BBK 12: ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ: 15 ದಿನಗಳ ನಂತ್ರ ರಕ್ಷಿತಾ ಶೆಟ್ಟಿ ಪೋಸ್ಟ್

BBK 12: ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ: 15 ದಿನಗಳ ನಂತ್ರ ರಕ್ಷಿತಾ ಶೆಟ್ಟಿ ಪೋಸ್ಟ್

ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ತಮ್ಮ ಬಿಗ್‌ಬಾಸ್ ಮನೆಯ ಪಯಣದ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಮೂರು ತಿಂಗಳ ಸಂತೋಷ, ನೋವು, ಮತ್ತು ಬಾಂಧವ್ಯಗಳನ್ನು ನೆನಪಿಸಿಕೊಂಡ ಅವರು, ಮನೆಯನ್ನು ಬಿಟ್ಟು ಬರುವ ಕ್ಷಣ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

1 Min read
Author : Mahmad Rafik
Published : Feb 03 2026, 07:48 AM IST
Share this Photo Gallery
  • FB
  • TW
  • Linkdin
  • Whatsapp
15
ರಕ್ಷಿತಾ ಶೆಟ್ಟಿ
Image Credit : Colors Kannada

ರಕ್ಷಿತಾ ಶೆಟ್ಟಿ

ಬಿಗ್‌ಬಾಸ್ ಕನ್ನಡ ಸೀಸನ್ 12 ಮುಕ್ತಾಯವಾಗಿ 15 ದಿನಗಳು ಕಳೆದಿವೆ. ಸೀಸನ್ 12ರ ಮೊದಲ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ಇದೀಗ ತಮ್ಮ ಬಿಗ್‌ಬಾಸ್ ಪಯಣದ ಬಗ್ಗೆ ಸುಂದರವಾದ ಪೋಸ್ಟ್ ಹಂಚಿಕೊಂಡಿದ್ದಾರೆ. ರಕ್ಷಿತಾ ಶೆಟ್ಟಿ ಹೇಳಿದ್ದೇನು ಅಂತ ನೋಡೋಣ ಬನ್ನಿ

25
ಮರೆತೇ ಹೋಗಲಾರದ ದಿನ
Image Credit : Colors Kannada

ಮರೆತೇ ಹೋಗಲಾರದ ದಿನ

ನನ್ನ ಜೀವನದಲ್ಲಿ ಎಂದಿಗೂ ಮರೆತೇ ಹೋಗಲಾರದ ದಿನ – ಬಿಗ್ ಬಾಸ್ ಮನೆಯಲ್ಲಿನ ಕೊನೆಯ ದಿನ. ಮೂರು ತಿಂಗಳುಗಳ ಕಾಲ ಎಲ್ಲವೂ ಇತ್ತು. ಸಂತೋಷ, ಕಣ್ಣೀರು, ನೋವು, ಅಸೂಯೆ, ಪ್ರೀತಿ ಮತ್ತು ಬೆಳವಣಿಗೆ. ಸ್ಪರ್ಧೆಯಾಗಿ ಆರಂಭವಾದ ಈ ಮನೆ, ಸಮಯದೊಂದಿಗೆ ನಿಜವಾದ ಮನೆಯಾಗಿಬಿಟ್ಟಿತು. ಭಾವನೆಗಳು, ಬಾಂಧವ್ಯ ಮತ್ತು ಅನೇಕ ನೆನಪುಗಳಿಂದ ಕಟ್ಟಿದ ಮನೆ ಅದು ಎಂದು ರಕ್ಷಿತಾ ಶೆಟ್ಟಿ ಹೇಳಿಕೊಂಡಿದ್ದಾರೆ.

Related Articles

Related image1
Amruthadhaare: ಅಡುಗೆಮನೆಯಲ್ಲಿ ಗೌತಮ್-ಭೂಮಿಕಾ ರೊಮ್ಯಾನ್ಸ್ : ಡುಮ್ಮಾ ಸರ್ ಫುಲ್ ಸುಸ್ತು
Related image2
ಮ್ಯೂಸಿಕ್‌ Live Concertನಲ್ಲಿ ಗಾಯಕನ ಪ್ರೈವೇಟ್ ಪಾರ್ಟ್‌ಗೆ ಕೈ ಹಾಕಿದ ಯುವತಿ: ವಿಡಿಯೋ
35
ಮನೆ ಬಿಟ್ಟು ಹೊರಡುವ ಸಮಯ
Image Credit : Colors Kannada

ಮನೆ ಬಿಟ್ಟು ಹೊರಡುವ ಸಮಯ

ಇದು ಕೇವಲ ಒಂದು ಪ್ರಯಾಣವಲ್ಲ, ನಾನು ಇಲ್ಲಿ ಅನೇಕ ಸಂಬಂಧಗಳನ್ನು ಕಟ್ಟಿಕೊಂಡೆ. ಬಹಳಷ್ಟು ಅಣ್ಣಂದಿರು, ಅಮೂಲ್ಯವಾದ ಬಾಂಧವ್ಯಗಳು – ಇವು ಸದಾ ನನ್ನ ಹೃದಯದಲ್ಲಿರುತ್ತವೆ. ಸುದೀಪ್ ಸರ್ ಮನೆಗೆ ಪ್ರವೇಶಿಸಿದ ಕ್ಷಣ ತುಂಬಾ ಸಂತೋಷ ತಂದಿತು. ಆದರೆ ಮನೆ ಬಿಟ್ಟು ಹೊರಡುವ ಸಮಯ… ಅದು ನನ್ನ ಜೀವನದ ಅತ್ಯಂತ ಕಠಿಣ ಮತ್ತು ನೋವಿನ ಕ್ಷಣಗಳಲ್ಲಿ ಒಂದಾಗಿತ್ತು.

45
 ನಮ್ಮೊಳಗೇ ಉಳಿದುಬಿಡುತ್ತವೆ.
Image Credit : Colors Kannada

ನಮ್ಮೊಳಗೇ ಉಳಿದುಬಿಡುತ್ತವೆ.

ಈ ಎಲ್ಲಾ ತಿಂಗಳುಗಳ ನಂತರ ಈ ಮನೆಯನ್ನು ಬಿಟ್ಟು ಹೋಗುವುದು ಸುಲಭವಾಗಿರಲಿಲ್ಲ. ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ. ಕೆಲವು ಸ್ಥಳಗಳು ನಮ್ಮನ್ನು ಬಿಟ್ಟು ಹೋಗಲು ಬಿಡುವುದಿಲ್ಲ ಅವು ನಮ್ಮೊಳಗೇ ಉಳಿದುಬಿಡುತ್ತವೆ.

ಇದನ್ನೂ ಓದಿ: ಮ್ಯೂಸಿಕ್‌ Live Concertನಲ್ಲಿ ಗಾಯಕನ ಪ್ರೈವೇಟ್ ಪಾರ್ಟ್‌ಗೆ ಕೈ ಹಾಕಿದ ಯುವತಿ: ವಿಡಿಯೋ

55
ಯಾವತ್ತೂ ಕೃತಜ್ಞತೆ.
Image Credit : Colors Kannada

ಯಾವತ್ತೂ ಕೃತಜ್ಞತೆ.

ಮನೆಯ ಹೊರಗಿದ್ದ ನನ್ನ ಜನರಿಗೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿ, ಬೆಂಬಲ, ಪ್ರಾರ್ಥನೆಗಳು ಮತ್ತು ಮತಗಳು ನನಗೆ ಶಕ್ತಿ ನೀಡಿದವು. ನಾನು ಅಷ್ಟು ದೂರ ಈ ಮನೆಯಲ್ಲಿ ಉಳಿಯಲು ನಿಮಗೇ ಕಾರಣ. ಯಾವತ್ತೂ ಕೃತಜ್ಞತೆ. ಯಾವತ್ತೂ ನೆನಪುಗಳು ಎಂದು ಬಿಗ್‌ಬಾಸ್ ಪಯಣದ ಬಗ್ಗೆ ರಕ್ಷಿತಾ ಶೆಟ್ಟಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೇಷ್ಮಾ ಆಂಟಿ ಸಂತೋಷದ ಕಣ್ಣೀರು: ವರ್ಷಗಳ ನಂತರ ಬಂದ ಕಾಲ್; ಹೊರಟೇ ಬಿಟ್ರು ಹಾಸನಕ್ಕೆ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಕ್ಷಿತಾ
ಕಿಚ್ಚ ಸುದೀಪ್
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಲರ್ಸ್ ಕನ್ನಡ

Latest Videos
Recommended Stories
Recommended image1
'ಭಾರತದ ಸತ್ಯ ಬರೀ ಜಾತಿಯಷ್ಟೇ, ಇಲ್ಲಿ ಹಿಂದೂ ಎನ್ನುವುದೇ ಇಲ್ಲ': ಕೇಂದ್ರ ಸರ್ಕಾರದ ವಿರುದ್ಧ ನಟ ಕಿಶೋರ್ ಕಿಡಿ!
Recommended image2
Shravani Subramanya ಮೊದಲ ರಾತ್ರಿಗೆ ಇಂದೇ ಮುಹೂರ್ತ ಫಿಕ್ಸ್​: ದೀಪಾ-ದುರ್ಗಾದ್ದು ಯಾವಾಗ ಕೇಳಿದ ಫ್ಯಾನ್ಸ್​
Recommended image3
ಇಷ್ಟೊಂದು ಸುಂದರಿಯಾಗಿ ಕಂಡ್ರೆ ಹುಡುಗರ ಕಣ್ಣು ಬೀಳತ್ತೆ ನೋಡಪ್ಪಾ! ಮೋಡಿ ಮಾಡಿದ ನಟ ರಾಘವೇಂದ್ರ
Related Stories
Recommended image1
Amruthadhaare: ಅಡುಗೆಮನೆಯಲ್ಲಿ ಗೌತಮ್-ಭೂಮಿಕಾ ರೊಮ್ಯಾನ್ಸ್ : ಡುಮ್ಮಾ ಸರ್ ಫುಲ್ ಸುಸ್ತು
Recommended image2
ಮ್ಯೂಸಿಕ್‌ Live Concertನಲ್ಲಿ ಗಾಯಕನ ಪ್ರೈವೇಟ್ ಪಾರ್ಟ್‌ಗೆ ಕೈ ಹಾಕಿದ ಯುವತಿ: ವಿಡಿಯೋ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved