MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಸರಿಗಮಪ ಟ್ರೋಫಿಯನ್ನು ಪುನೀತ್ ಸಮಾಧಿಗೆ ಅರ್ಪಿಸಿದ ಶಿವಾನಿ ಸ್ವಾಮಿ: ಫೋಟೋಸ್ ವೈರಲ್

ಸರಿಗಮಪ ಟ್ರೋಫಿಯನ್ನು ಪುನೀತ್ ಸಮಾಧಿಗೆ ಅರ್ಪಿಸಿದ ಶಿವಾನಿ ಸ್ವಾಮಿ: ಫೋಟೋಸ್ ವೈರಲ್

ಸರಿಗಮಪ ಗೆಲುವಿನ ಬಳಿಕ ಬೀದರ್‌ನ ಶಿವಾನಿ ಸ್ವಾಮಿ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿದ್ದಾರೆ. ಜೊತೆಗೆ ನಮನ ಸಲ್ಲಿಕೆ ಮಾಡಿದ್ದಾರೆ.

1 Min read
Govindaraj S
Published : Jun 16 2025, 11:45 AM IST
Share this Photo Gallery
  • FB
  • TW
  • Linkdin
  • Whatsapp
16
Image Credit : Instagram

ʻಜೀ ಕನ್ನಡʼ ವಾಹಿನಿಯ ಜನಪ್ರಿಯ ಸಿಂಗಿಂಗ್‌ ಶೋ ʻಸರಿಗಮಪ ಸೀಸನ್‌ 21ʼ ಇತ್ತೀಚೆಗಷ್ಟೇ ಮುಕ್ತಾಯವಾಗಿದೆ. ಈ ಸೀಸನ್‌ನ ವಿನ್ನರ್‌ ಆಗಿ ಬೀದರ್‌ನ ಶಿವಾನಿ ಸ್ವಾಮಿ ಹೊರಹೊಮ್ಮಿದ್ದಾರೆ.

26
Image Credit : Instagram

ಸರಿಗಮಪ ಗೆಲುವಿನ ಬಳಿಕ ಅವರು ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿದ್ದಾರೆ. ಜೊತೆಗೆ ನಮನ ಸಲ್ಲಿಕೆ ಮಾಡಿದ್ದಾರೆ. ಸದ್ಯ ಸಂದರ್ಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

Related Articles

Related image1
ಗಮ್ ಕೊಡ್ರೋ.. ವೇದಿಕೆ ಮೇಲೆ ಮೀಸೆ ಬೀಳಿಸಿಕೊಂಡ ಬಾಲಯ್ಯ: ಸಿಕ್ಕಾಪಟ್ಟೆ ಟ್ರೋಲ್
Related image2
ಹುಲಿವೇಷ, ಪ್ರೀತಿ, ಸಂಸ್ಕೃತಿ: ಟ್ರೆಂಡಿಂಗ್‌ನಲ್ಲಿ ಮಾರ್ನಮಿ ಚಿತ್ರದ ಮತ್ತೊಂದು ಟೀಸರ್‌!
36
Image Credit : Instagram

ಪುನೀತ್ ಸಮಾಧಿ ಮೇಲೆ ಸರಿಗಮಪ ಸೀಸನ್ 21ರ ವಿನ್ನರ್ ಟ್ರೋಫಿಯನ್ನು ಇಟ್ಟು, ಅವರ ಆಶೀರ್ವಾದವನ್ನು ಶಿವಾನಿ ಪಡೆದುಕೊಂಡಿದ್ದಾರೆ. ಜೊತೆಗೆ ಅವರ ಕುಟುಂಬಸ್ಥರು ಕೂಡ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

46
Image Credit : Instagram

ಜೀ ಕನ್ನಡ ವಾಹಿನಿಯ ಸರಿಗಮಪ ಸೀಸನ್ 21 ಶೋ ಇತ್ತೀಚೆಗಷ್ಟೇ ಮುಕ್ತಾಯವಾಗಿದೆ. ಆರು ಜನ ಫೈನಲಿಸ್ಟ್‌ಗಳಲ್ಲಿ ಅಂತಿಮವಾಗಿ ಬೀದರ್‌ನ ಶಿವಾನಿ ಸ್ವಾಮಿ ಹೆಚ್ಚು ವೋಟ್ ಪಡೆದು ವಿಜೇತರಾಗಿದ್ದಾರೆ.

56
Image Credit : Instagram

ʻಸರಿಗಮಪ ಸೀಸನ್‌ 21’ ಶೋನಲ್ಲಿ ಆರು ಜನ ಫೈನಲಿಸ್ಟ್‌ಗಳಲ್ಲಿ ಬೀದರ್‌ನ ಶಿವಾನಿ ಸ್ವಾಮಿ ವಿನ್ನರ್‌ ಪಟ್ಟ ಅಲಂಕರಿಸಿದ್ದರು. ವಿನ್ನರ್‌ ಶಿವಾನಿ ಸ್ವಾಮಿಗೆ ವಿನ್ನಿಂಗ್‌ ಟ್ರೋಫಿ ಜೊತೆಗೆ 15 ಲಕ್ಷ ರೂ. ಮೌಲ್ಯದ ಚಿನ್ನದ ನಾಣ್ಯ ಸಿಕ್ಕಿತ್ತು.

66
Image Credit : Instagram

ಜೊತೆಗೆ ಪರ್ಫಾಮರ್ ಆಫ್ ದಿ ಸೀಸನ್ ಪ್ರಶಸ್ತಿ ಕೂಡ ಶಿವಾನಿ ಸ್ವಾಮಿ ಪಾಲಾಗಿತ್ತು. ಇದಕ್ಕಾಗಿ ಶಿವಾನಿ ಅವರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಸಹ ಗಿಫ್ಟ್​ ಆಗಿ ನೀಡಲಾಗಿತ್ತು.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಪುನೀತ್ ರಾಜ್‌ಕುಮಾರ್
ಜೀ ಕನ್ನಡ
ಟಿವಿ ಶೋ
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved