MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Engineer's Day Special
Ind vs Afg T20 Series
Bengaluru Metro Stations
Karnataka Power Crisis
Belagavi Cantonment Board
Today's Horoscope in Kannada
Satish Jarkiholi ED Complaint
BRICS Summit 2026
Agumbe Ghat Road Development
SSLC Toppers Reward
Bengaluru Tunnel Road Project
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Ganesh Festival Restrictions
  • Home
  • Entertainment
  • TV Talk
  • ಇಂದು ದಕ್ಷ KAS ಅಧಿಕಾರಿಯಾಗಿರೋ 'ಸಿಲ್ಲಿ ಲಲ್ಲಿ' ಧಾರಾವಾಹಿ ಗೋವಿಂದ ಪಾತ್ರಧಾರಿ! 25 ಸಲ ವರ್ಗಾವಣೆ ಆಯ್ತು!

ಇಂದು ದಕ್ಷ KAS ಅಧಿಕಾರಿಯಾಗಿರೋ 'ಸಿಲ್ಲಿ ಲಲ್ಲಿ' ಧಾರಾವಾಹಿ ಗೋವಿಂದ ಪಾತ್ರಧಾರಿ! 25 ಸಲ ವರ್ಗಾವಣೆ ಆಯ್ತು!

Silli Lalli Kannada Serial Govinda Real Name: ಸಿಲ್ಲಿ ಲಲ್ಲಿ ಧಾರಾವಾಹಿಯಲ್ಲಿ ಕಾಂಪೌಂಡರ್‌ ಗೋವಿಂದನ ಪಾತ್ರದಲ್ಲಿ ನಕ್ಕು ನಗಿಸಿದ್ದ ಸಂಗಪ್ಪ ಉಪಾಸೆ ಅವರು ಇಂದು ಸರ್ಕಾರಿ ಕೆಲಸದಲ್ಲಿದ್ದಾರೆ. ಸಿನಿಮಾದಲ್ಲಿ ಇವರಿಗೆ ಸಂಗಮೇಶ್‌ ಎಂದು ಕರೆಯಲಾಗುವುದಂತೆ. 

1 Min read
Author : Padmashree Bhat
Published : Mar 10 2026, 10:21 PM IST
Share this Photo Gallery
  • FB
  • TW
  • Linkdin
  • Whatsapp
14
ಸಂಗಪ್ಪ ಉಪಾಸೆ ವಿದ್ಯಾರ್ಹತೆ ಏನು?
Image Credit : instagram

ಸಂಗಪ್ಪ ಉಪಾಸೆ ವಿದ್ಯಾರ್ಹತೆ ಏನು?

ಸಂಗಪ್ಪ ಉಪಾಸೆ, ಎಂಎ ಪಿಎಚ್‌ಡಿ ಓದಿದ್ದಾರೆ. ಇಂದು ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಕೆಎಎಸ್‌ ಅಧಿಕಾರಿ ಆಗಿ ಕೆಲಸ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಸಂಗಪ್ಪ ಎಲ್ಲಿಯವರು?
Image Credit : instagram

ಸಂಗಪ್ಪ ಎಲ್ಲಿಯವರು?

ಸಂಗಪ್ಪ ಅವರು ಬಿಜಾಪುರ ಮೂಲದವರು, ಹಳ್ಳಿಯಲ್ಲಿ ದನ ಕಾಯುತ್ತಿದ್ದರಂತೆ. ಇವರ ತಂದೆ-ತಾಯಿಗೆ ಶಿಕ್ಷಣ ಗೊತ್ತಿಲ್ಲ. ಇವರ ರೈತರು.

Related Articles

Related image1
'ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ' ವೇಳೆ ನೀಚರಿಂದ ಶೌಚಾಲಯದಲ್ಲಿದ್ದ ನಟಿಯ ವಿಡಿಯೋ ರೆಕಾರ್ಡ್
Related image2
ಮಗನ ಬರ್ತ್‌ಡೇಗಾಗಿ ರಸ್ತೆ ಬಂದ್ ಮಾಡಿ ದರ್ಪ; 'ನಾನೊಬ್ಬ ಸೆಲೆಬ್ರಿಟಿ' ಎಂದ ಉದ್ಯಮಿಗೆ ಒದ್ದು ಜೈಲಿಗೆ ದಬ್ಬಿದ ಪೊಲೀಸರು!
34
ಬಡತನದ ಜೀವನ
Image Credit : instagram

ಬಡತನದ ಜೀವನ

ಹೈಸ್ಕೂಲ್ ಓದುವಾಗ ಹತ್ತರಿಂದ ಹನ್ನೆರಡು ಕಿಮೀ ನಡೆಯಬೇಕಿತ್ತು, ಊಟಕ್ಕೆ ಗತಿ ಇರಲಿಲ್ಲ, ಜಮೀನು ಇದ್ದರೂ ಬರಡು ಭೂಮಿ, ನೀರಾವರಿ ಇರಲಿಲ್ಲ. ಆಮೇಲೆ ಸಾಲ ಮಾಡಿ, ಜಮೀನು ಮಾರಿಕೊಂಡಿದ್ದರು.

44
26 ಬಾರಿ ವರ್ಗಾವಣೆ
Image Credit : instagram

26 ಬಾರಿ ವರ್ಗಾವಣೆ

ಸಂಗಪ್ಪ ಅವರು ಹದಿನೈದು ಇಲಾಖೆಗೆ 26 ಬಾರಿ ವರ್ಗಾವಣೆ ಕೂಡ ಆಗಿದ್ದಾರಂತೆ. ಈಗ ಕೆಎಎಸ್‌ ಅಧಿಕಾರಿಯಾಗಿದ್ದರೂ ಕೂಡ, ಸಂಗಪ್ಪ ಅವರು ಬರವಣಿಗೆಯಲ್ಲಿ, ಚಿತ್ರರಂಗದಲ್ಲಿ ಆಕ್ಟಿವ್‌ ಆಗಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಕನ್ನಡ ಧಾರಾವಾಹಿ
ಸರ್ಕಾರಿ ಉದ್ಯೋಗ
ಸೆಲೆಬ್ರಿಟಿಗಳು

Latest Videos
Recommended Stories
Recommended image1
ಮಹಾತ್ಯಾಗಕ್ಕೆ ಮುಂದಾಗಿದ್ದ ಭೂಮಿಕಾಗೆ ಶಾಕ್; ಕಣ್ಮುಂದೆ ಬಂದ ರಾಜೇಂದ್ರ ಪೊನ್ನಪ್ಪ!
Recommended image2
Viral: ಬಿಗ್‌ ಬಾಸ್‌ನಲ್ಲಿ ಸುದೀಪ್ ರಾಜಕೀಯ ಮಾತು; 'ನೆಟ್ಟು ಬೋಲ್ಟು ಸರಿಯಾಗೇ ಟೈಟಾಗಿದೆ' ಎಂದ ನೆಟ್ಟಿಗರು!
Recommended image3
'ವೋಟ್ ಮಾಡಿದ್ರೂ ಹೇಟ್‌ ಮಾಡಿದ್ರೂ ನಿಮ್ಮಿಷ್ಟ, ಆದರೆ..': ಬಿಗ್‌ ಬಾಸ್‌ ಎಲಿಮಿನೇಷನ್‌ ಬಳಿಕ ಪ್ರಥಮಾ ಮಾತು
Related Stories
Recommended image1
'ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ' ವೇಳೆ ನೀಚರಿಂದ ಶೌಚಾಲಯದಲ್ಲಿದ್ದ ನಟಿಯ ವಿಡಿಯೋ ರೆಕಾರ್ಡ್
Recommended image2
ಮಗನ ಬರ್ತ್‌ಡೇಗಾಗಿ ರಸ್ತೆ ಬಂದ್ ಮಾಡಿ ದರ್ಪ; 'ನಾನೊಬ್ಬ ಸೆಲೆಬ್ರಿಟಿ' ಎಂದ ಉದ್ಯಮಿಗೆ ಒದ್ದು ಜೈಲಿಗೆ ದಬ್ಬಿದ ಪೊಲೀಸರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved