MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಗಂಡನ ಜೊತೆ ಕರಾವಳಿಯ ದೇವಸ್ಥಾನಗಳಿಗೆ ವೈಷ್ಣವಿ ಗೌಡ ಭೇಟಿ, ವಿಶೇಷ ಏನಾದ್ರೂ ಉಂಟಾ?

ಗಂಡನ ಜೊತೆ ಕರಾವಳಿಯ ದೇವಸ್ಥಾನಗಳಿಗೆ ವೈಷ್ಣವಿ ಗೌಡ ಭೇಟಿ, ವಿಶೇಷ ಏನಾದ್ರೂ ಉಂಟಾ?

Actress Vaishnavi Gowda Watches Huli Dance in Mangaluru ನಟಿ ವೈಷ್ಣವಿ ಗೌಡ ತಮ್ಮ ಪತಿ ಅನುಕೂಲ್‌ ಮಿಶ್ರಾ ಅವರೊಂದಿಗೆ ಮಂಗಳೂರಿಗೆ ಭೇಟಿ ನೀಡಿ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

1 Min read
Santosh Naik
Published : Sep 30 2025, 10:32 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Instagram

ನಟಿ ವೈಷ್ಣವಿ ಗೌಡ ಸಖತ್‌ ಖುಷಿಯ ಮೂಡ್‌ನಲ್ಲಿದ್ದಾರೆ. ಈ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟ ವೈಷ್ಣವಿ ಗೌಡ, ಗಂಡ ಅನುಕೂಲ್‌ ಮಿಶ್ರಾ ಅವರೊಂದಿಗೆ ಖುಷಿಯ ಕ್ಷಣಗಳನ್ನು ಕಳೆಯುತ್ತಿದ್ದಾರೆ.

26
Image Credit : Instagram

ಮಂಗಳವಾರ ಮಂಗಳೂರಿಗೆ ಗಂಡ ಅನುಕೂಲ್‌ ಮಿಶ್ರಾ ಜೊತೆ ಆಗಮಿಸಿ ಸಂಭ್ರಮದ ಕ್ಷಣಗಳನ್ನು ಕಳೆದಿದ್ದು ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Related Articles

Related image1
ಏಕಾಏಕಿ ಪತ್ನಿ ಫೋಟೋ ಡಿಲೀಟ್​ ಮಾಡಿದ್ಯಾಕೆ Vijay Suriya? ವೈಷ್ಣವಿ ಗೌಡ ಮದ್ವೆಯಲ್ಲಿ ಏನಾಯ್ತು?
Related image2
ಹನಿಮೂನ್ ಮುಗೀತು, ಶೂಟಿಂಗ್ ಶುರು ಆಯ್ತು, ಹೊಸ ಶೋನಲ್ಲಿ ವೈಷ್ಣವಿ ಗೌಡ
36
Image Credit : Instagram

ಮಂಗಳೂರಿಗೆ ಭೇಟಿ ನೀಡಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದ ವೈಷ್ಣವಿ ಗೌಡ ಹಾಗೂ ಅನುಕೂಲ್‌ ಮಿಶ್ರಾ, ತುಳುನಾಡಿನ ಪ್ರಸಿದ್ಧ ಹುಲಿ ಡಾನ್ಸ್‌ಅನ್ನು ಕಣ್ಣಾರೆ ಕಂಡು ಸಂಭ್ರಮಿಸಿದ್ದಾರೆ.

46
Image Credit : Instagram

ಆ ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಹೊಸ ಜೋಡಿ, ಅಲ್ಲಿ ಪೂಜೆ, ಪುನಸ್ಕಾರ ಮುಗಿಸಿ ಅನ್ನಪ್ರಸಾದ ಸೇವಿಸಿದ್ದಾರೆ.

56
Image Credit : Instagram

ಆ ಬಳಿಕ ಗಂಡ ಜೊತೆಗಿನ ಆತ್ಮೀಯ ಕ್ಷಣದ ಫೋಟೋಗಳನ್ನೂ ಕೂಡ ವೈಷ್ಣವಿ ಹಂಚಿಕೊಂಡಿದ್ದು, 'ನೀವು ಮಂಗಳೂರಿಗೆ ಬಂದಿದ್ದು ಬಹಳ ಖುಷಿ ಆಯ್ತು' ಎಂದು ಅಲ್ಲಿನ ಅಭಿಮಾನಿಗಳು ಕಾಮೆಂಟ್‌ಮಾಡಿದ್ದಾರೆ.

66
Image Credit : Insgatam

ಕಳೆದ ಜೂನ್‌ 4 ರಂದು ವೈಷ್ಣವಿ ಗೌಡ ಹಾಗೂ ಅನುಕೂಲ್‌ ಮಿಶ್ರಾ ಆವರ ವಿವಾಹವಾಗಿತ್ತು. ವಿವಾಹವಾದ ಬಳಿಕ ವೈಷ್ಣವಿ ಗೌಡ ಕಿರುತೆರೆಯಿಂದ ದೂರವಿದ್ದು, ವಿವಾಹ ಜೀವನದ ಸಂಭ್ರಮವನ್ನು ಸವಿಯುತ್ತಿದ್ದಾರೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ವೈಷ್ಣವಿ ಗೌಡ
ಟಿವಿ ಶೋ
ಸೀತಾರಾಮ ಧಾರಾವಾಹಿ
ದಕ್ಷಿಣ ಕನ್ನಡ
ದೇವಸ್ಥಾನ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved