MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಭರ್ಜರಿ ಬ್ಯಾಚುಲರ್ಸ್‌ ಗೋಪಿಕೆಯರ ನಡುವೆ ಕೃಷ್ಣಲೋಲನಾದ ಕುರಿಗಾಹಿ ಹನುಮಂತ

ಭರ್ಜರಿ ಬ್ಯಾಚುಲರ್ಸ್‌ ಗೋಪಿಕೆಯರ ನಡುವೆ ಕೃಷ್ಣಲೋಲನಾದ ಕುರಿಗಾಹಿ ಹನುಮಂತ

ಬೆಂಗಳೂರು (ಸೆ.12): ಕುರಿಗಾಹಿ ಸಿಂಗರ್ ಹನುಮಂತ ಭರ್ಜರಿ ಬ್ಯಾಚುಲರ್ಸ್‌ (Bharjari Bachulars) ರಿಯಾಲಿಟಿ ಶೋ ಮೂಲಕ ತನ್ನ ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ಈಗ ಹನುಮಂತನ (Singer Hanumantha) ಲುಕ್ ಫುಲ್ ಚೇಂಜ್‌ ಆಗಿದೆ. ಲುಂಗಿ ಉಟ್ಟು ಮೈಕ್ ಹಿಡಿದು ಹಾಡ್ತಿದ್ದ ಹನುಮಂತ ಈಗ ಸೂಟು ಬೂಟು ತೊಟ್ಟು ವರಸೆ ಬದಲಾಯಿಸಿಬಿಟ್ಟಿದ್ದಾರೆ. ಮಾಡೆಲ್ ಜೊತೆ ಸ್ಟೈಲಿಷ್ ಹನುಮಂತು ರ್ಯಾಂಪ್ ವಾಕ್ (Ramp walk Hanumantha) ಮಾಡಿದ್ದಾರೆ. ಹುಡುಗೀರ ಗುಂಪಿನಲ್ಲಿ ಕಾಣಿಸಿಕೊಂಡ ಹನುಮಂತ, ಕೃಷ್ಣಲೋಲನಾದನೇ? ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

2 Min read
Sathish Kumar KH
Published : Sep 17 2023, 07:17 PM IST| Updated : Sep 20 2023, 10:55 AM IST
Share this Photo Gallery
  • FB
  • TW
  • Linkdin
  • Whatsapp
110

ಕುರಿಗಾಹಿ ಸಿಂಗರ್ ಹನುಮಂತ ಭರ್ಜರಿ ಬ್ಯಾಚುಲರ್ಸ್‌ (Bharjari Bachulars) ರಿಯಾಲಿಟಿ ಶೋ ಮೂಲಕ ತನ್ನ ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. 

210

ಹುಡುಗೀರ ಗುಂಪಿನಲ್ಲಿ ಕಾಣಿಸಿಕೊಂಡು ಸನ್ಯಾಸಿ ಹನುಮಂತ, ಕೃಷ್ಣಲೋಲನಾದನೇ? ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

310

ಈಗ ಹನುಮಂತನ (Singer Hanumantha) ಲುಕ್ ಫುಲ್ ಚೇಂಜ್‌ ಆಗಿದೆ. ಲುಂಗಿ ಉಟ್ಟು ಮೈಕ್ ಹಿಡಿದು ಹಾಡ್ತಿದ್ದ ಹನುಮಂತ ಈಗ ಸೂಟು ಬೂಟು ತೊಟ್ಟು ವರಸೆ ಬದಲಾಯಿಸಿಬಿಟ್ಟಿದ್ದಾರೆ.

410

 ಭರ್ಜರಿ ಬ್ಯಾಚುಲರ್ಸ್‌ ರಿಯಾಲಿಟಿ ಶೋನಲ್ಲಿ ಮಾಡೆಲ್‌ಗಳ ಜೊತೆಗೆ ಸ್ಟೈಲಿಷ್ ಹನುಮಂತು ರ್ಯಾಂಪ್ ವಾಕ್ (Ramp walk Hanumantha) ಮಾಡಿದ್ದಾರೆ.

ರಾಮಾಚಾರಿ ಧಾರವಾಹಿ: 'ಚಾರು'ಗೆ ಅಳುವ ಪಾತ್ರ ಬೇಡ, ಸರಪಟಾಕಿ ಪಾತ್ರ ಕೊಡಿ! ಅಭಿಮಾನಿಗಳ ಡೈರೆಕ್ಟ್‌ ಹಿಟ್

510

ಹಾವೇರಿ ಜಿಲ್ಲೆಯ ಕುರಿಗಾಹಿ ಹನುಮಂತ ತನ್ನ ಗಾಯನದಿಂದಲೇ ಸರಿಗಮಪ ರಿಯಾಲಿಟಿ ಶೋ ಮೂಲಕ ನಾಡಿಗೆ ಪರಿಚಿತವಾದವನು. ಯಾವುದೇ ಸ್ಟೇಜ್‌ ಹಾಗೂ ಐಷಾರಾಮಿ ಮಾಲ್‌ಗೆ ಹೋದರೂ ಲುಂಗಿಯನ್ನು ಮಾತ್ರ ಬಿಡದ ಹಳ್ಳಿ ಹೈದನ ಲುಕ್‌, ಭರ್ಜರಿ ಬ್ಯಾಚುಲರ್ಸ್‌ನಲ್ಲಿ ಭರ್ಜರಿಯಾಗಿಯೇ ಬದಲಾಗಿದೆ.

610

ಇನ್ನು ಹನುಮಂತನ ಸಾಧನೆ ಬಗ್ಗೆ ಹೇಳಲೆ ಬೇಕು ಈತ ಮೂಮೂಲಿ ಹುಡ್ಗ ಅಲ್ಲವೇ ಅಲ್ಲ. ಐದನೇ ಕ್ಲಾಸ್ ಓದ್ಕೊಂಡು ಗುರುವಿಲ್ಲದೇ ಸಂಗೀತ ಕಲಿತು ಸರಿಗಮಪ ವೇದಿಕೆ ಏರಿದ. ಹಾವೇರಿ ಜಿಲ್ಲೆ ಸವಣೂರು ತಾಲೂಕು ಚಿಲ್ಲೂರ ಬಡ್ನಿ ತಾಂಡಾದ ಕುರಿಗಾಹಿ ಹನುಮಂತ.

710

ಹನುಮಂತನದ್ದು ಒಂಥರಾ ಡಿಫರೆಂಟ್ ವ್ಯಕ್ತಿತ್ವ. ಹೀಗಾಗೆ ಈತ ಎಲ್ಲರಿಗಿಂತ ವಿಭಿನ್ನ ಅನ್ನಿಸೋದು. ತಾಂಡಾದಿಂದ ಬಂದು ಪಟ್ಟಣ ಸುತ್ತಾಡಿದ್ರೂ ಈತನ ನಡೆ ನುಡಿ ಬದಲಾಗಿಲ್ಲ. ಆದರೆ ಈಗ ಹುಡ್ಗಿಗಾಗಿ ಕೊನೆಗೂ ಬದಲಾದ ಹನುಮಂತನ ನೋಡಿ  ಅವರ ಅಮ್ಮನೇ ಕಂಗಾಲಾಗಿದ್ದಾರೆ. 

810

ಸರಿಗಮಪ ಸೀಸನ್ 15ರ ಫಸ್ಟ್ ರನ್ನರ್ ಅಪ್ ಆಗಿರುವ ಹನುಮಂತ, ನೇರ ಮುಗ್ದ  ಮಾತು ಬಣ್ಣವಿಲ್ಲದ ಬದುಕಿನಿಂದ ಎಲ್ಲರಿಗಿಂತ ಭಿನ್ನ ಸಾಲಿನಲ್ಲಿ ನಿಲ್ತಾನೆ, ವಿಭಿನ್ನ ಕಂಠದಿಂದಲೇ ಖ್ಯಾತಿಗಳಿಸಿದ ಹಳ್ಳಿ ಹೈದ ಮತ್ತೀಗ ಹೊಸ ರೂಪದಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾನೆ. 

910

ಭರ್ಜರಿ ಬ್ಯಾಚುಲರ್ಸ್‌ ಮೂಲಕ ಹನುಮಂತನ ಬಾಳಲ್ಲಿ ಮಾಡೆಲ್/ನಟಿ ಆಸಿಯಾ ಬೇಗಂ ಎಂಟ್ರಿಯಾಗಿದ್ದಾಳೆ. ಟಾಸ್ಕ್ ಪ್ರಕಾರ ಹನುಮಂತನನ್ನ ಮಾಡರ್ನ್ ಹುಡುಗನನ್ನಾಗಿ ಮಾಡಬೇಕು. ಈ ಟಾಸ್ಕ್‌ನಲ್ಲಿ ಆಸಿಯಾ ಯಶಸ್ವಿಯಾಗಿದ್ದಾರೆ ಎಂಬಂತೆ ಕಂಡುಬರುತ್ತಿದೆ.

1010

'ಭರ್ಜರಿ ಬ್ಯಾಚುಲರ್ಸ್' ಕಾರ್ಯಕ್ರಮಕ್ಕೆ ಕುರಿಗಾಹಿ ಹನುಮಂತ ಓರ್ವ ಸ್ಪರ್ಧಿ, ಎಂದಿನಂತೆ ಮುಗ್ಧತೆಯಿಂದ ಹನುಮಂತ ಎಂಟ್ರಿ ಕೊಟ್ಟಿದ್ದಾನೆ. 10 ಹುಡುಗರಿಗೆ 10 ಹುಡುಗಿಯರನ್ನ ಜೋಡಿ ಮಾಡಲಾಗಿದೆ. ಎಂದಿನಂತೆ ಲುಂಗಿ ಶರ್ಟ್‌ನಲ್ಲೇ ಎಂಟ್ರಿ ಕೊಟ್ಟ ಹನುಮ ಜಂಟಿಯಾದ ಬಳಿಕ ಹಳೆಯ ಜಂಜಾಟಕ್ಕೆ ಜೂಟ್ ಅಂದಿದ್ದಾನೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಜೀ ಕನ್ನಡ

Latest Videos
Recommended Stories
Recommended image1
‘ರಾಜಕುಮಾರಿ’ ಧಾರಾವಾಹಿ ನಟಿ ಗಗನ ಭಾರಿ ನಟನೆಯ ಕುರಿತು ವೀಕ್ಷಕರ ಅಸಮಾಧಾನ
Recommended image2
ದೊಡ್ಮನೆ ಮೂಲ ನಿಯಮ ಉಲ್ಲಂಘಿಸಿದ ಕ್ಯಾಪ್ಟನ್‌ ಕಾವ್ಯಾ ಕುಟುಂಬ, ಎಚ್ಚರಿಕೆ ನೀಡಿ ಹೊರಕಳಿಸಿದ್ರಾ ಬಿಗ್‌ಬಾಸ್‌ ?
Recommended image3
Karna Serial: ನಿತ್ಯಾ ಜೊತೆಗೆ ಮದುವೆ- ಅಜ್ಜಿಗೆ ಮಾತು ಕೊಟ್ಟೇ ಬಿಟ್ಟ ಕರ್ಣ! ನಿಧಿ- ಕರ್ಣ ಒಂದಾಗೋದು ಕನಸಾಗೋಯ್ತಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved