MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • 'ಅಣ್ಣಯ್ಯ'ನ ಮುದ್ದು 'ಕಿನ್ನರಿ' ಈಗ 'ಕಮಲಿ'ಯ ವಿಲನ್; ಭವ್ಯಾ ರಿಯಲ್ ಲೈಫ್‌ ಕಥೆಯಿದು!

'ಅಣ್ಣಯ್ಯ'ನ ಮುದ್ದು 'ಕಿನ್ನರಿ' ಈಗ 'ಕಮಲಿ'ಯ ವಿಲನ್; ಭವ್ಯಾ ರಿಯಲ್ ಲೈಫ್‌ ಕಥೆಯಿದು!

'ಅರಮನೆ ಗಿಳಿ'ಯಲ್ಲಿ ಪಟ ಪಟ ಮಾತನಾಡುತ್ತಾ ಪ್ರೇಕ್ಷಕರ ಮನಸ್ಸು ಗೆದ್ದಿರುವ ಒನ್ ಆ್ಯಂಡ್ ಓನ್ಲಿ ಭವ್ಯಶ್ರೀ ರಿಯಲ್ ಲೈಫ್‌ನಲ್ಲಿ ಹೇಗಿದ್ದಾರೆ ನೋಡಿದ್ದೀರಾ? ಇನ್‌ಸ್ಟಾಗ್ರಾಂ ಖಾತೆಯಲ್ಲಿ ಭವ್ಯ ಶೇರ್ ಮಾಡಿಕೊಂಡಿರುವ ಫೋಟೋಗಳಿವು.

1 Min read
Suvarna News | Asianet News
Published : Dec 25 2019, 04:16 PM IST| Updated : Dec 26 2019, 05:06 PM IST
Share this Photo Gallery
  • FB
  • TW
  • Linkdin
  • Whatsapp
110
ಭವ್ಯಶ್ರೀ ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯವರು

ಭವ್ಯಶ್ರೀ ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯವರು

ಭವ್ಯಶ್ರೀ ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯವರು
210
ಹುಟ್ಟಿದ್ದು ಜೂನ್ 30

ಹುಟ್ಟಿದ್ದು ಜೂನ್ 30

ಹುಟ್ಟಿದ್ದು ಜೂನ್ 30
310
ಬಾಲ್ಯದಿಂದಲೂ ಯಕ್ಷಗಾನ ಮತ್ತು ಭರತನಾಟ್ಯ ಕಡೆ ಹೆಚ್ಚು ಒಲವು.

ಬಾಲ್ಯದಿಂದಲೂ ಯಕ್ಷಗಾನ ಮತ್ತು ಭರತನಾಟ್ಯ ಕಡೆ ಹೆಚ್ಚು ಒಲವು.

ಬಾಲ್ಯದಿಂದಲೂ ಯಕ್ಷಗಾನ ಮತ್ತು ಭರತನಾಟ್ಯ ಕಡೆ ಹೆಚ್ಚು ಒಲವು.
410
ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು
510
ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು
610
'ಅವಳು', 'ಇಂತಿ ನಿನ್ನ ಪ್ರೀತಿಯ' ಹಾಗೂ 'ಅಣ್ಣಯ್ಯ' ಧಾರಾವಾಹಿಯಲ್ಲಿ ನಟಿಸಿದ್ದಾರೆ.

'ಅವಳು', 'ಇಂತಿ ನಿನ್ನ ಪ್ರೀತಿಯ' ಹಾಗೂ 'ಅಣ್ಣಯ್ಯ' ಧಾರಾವಾಹಿಯಲ್ಲಿ ನಟಿಸಿದ್ದಾರೆ.

'ಅವಳು', 'ಇಂತಿ ನಿನ್ನ ಪ್ರೀತಿಯ' ಹಾಗೂ 'ಅಣ್ಣಯ್ಯ' ಧಾರಾವಾಹಿಯಲ್ಲಿ ನಟಿಸಿದ್ದಾರೆ.
710
ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ 'ಅರಮನೆ ಗಿಳಿ'ಯಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ 'ಅರಮನೆ ಗಿಳಿ'ಯಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ 'ಅರಮನೆ ಗಿಳಿ'ಯಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
810
ಚಿಕ್ಕ ವಯಸ್ಸಿನಿಂದಲೂ ಪೊಲೀಸ್ ಆಗಬೇಕು ಎಂಬುದು ಭ್ಯವಶ್ರೀ ಅವರ ಕನಸು.

ಚಿಕ್ಕ ವಯಸ್ಸಿನಿಂದಲೂ ಪೊಲೀಸ್ ಆಗಬೇಕು ಎಂಬುದು ಭ್ಯವಶ್ರೀ ಅವರ ಕನಸು.

ಚಿಕ್ಕ ವಯಸ್ಸಿನಿಂದಲೂ ಪೊಲೀಸ್ ಆಗಬೇಕು ಎಂಬುದು ಭ್ಯವಶ್ರೀ ಅವರ ಕನಸು.
910
ಆರ್ಥಿಕ ಸಮಸ್ಯೆ ಇದ್ದ ಕಾರಣ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ನಿಲ್ಲಿಸಬೇಕಾಗಿತ್ತು.

ಆರ್ಥಿಕ ಸಮಸ್ಯೆ ಇದ್ದ ಕಾರಣ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ನಿಲ್ಲಿಸಬೇಕಾಗಿತ್ತು.

ಆರ್ಥಿಕ ಸಮಸ್ಯೆ ಇದ್ದ ಕಾರಣ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ನಿಲ್ಲಿಸಬೇಕಾಗಿತ್ತು.
1010
ಇನ್‌ಸ್ಟಾಗ್ರಾಂನಲ್ಲಿ ಹೆಚ್ಚು ಆ್ಯಕ್ಟೀವ್ ಇರುವ ಭವ್ಯಶ್ರೀ ಫೋಟೋಗಳನ್ನು ಶೇರ್ ಮಾಡುತ್ತಾ ಅಭಿಮಾನಿಗಳ ಪ್ರಶ್ನೆಗಳಿಗೆ ಸ್ಪಂದಿಸುತ್ತಾರೆ.

ಇನ್‌ಸ್ಟಾಗ್ರಾಂನಲ್ಲಿ ಹೆಚ್ಚು ಆ್ಯಕ್ಟೀವ್ ಇರುವ ಭವ್ಯಶ್ರೀ ಫೋಟೋಗಳನ್ನು ಶೇರ್ ಮಾಡುತ್ತಾ ಅಭಿಮಾನಿಗಳ ಪ್ರಶ್ನೆಗಳಿಗೆ ಸ್ಪಂದಿಸುತ್ತಾರೆ.

ಇನ್‌ಸ್ಟಾಗ್ರಾಂನಲ್ಲಿ ಹೆಚ್ಚು ಆ್ಯಕ್ಟೀವ್ ಇರುವ ಭವ್ಯಶ್ರೀ ಫೋಟೋಗಳನ್ನು ಶೇರ್ ಮಾಡುತ್ತಾ ಅಭಿಮಾನಿಗಳ ಪ್ರಶ್ನೆಗಳಿಗೆ ಸ್ಪಂದಿಸುತ್ತಾರೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved