MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Karna Serial: ಅಮ್ಮ ಇರಬೇಕು ಅನ್ನೋದು ಇದಕ್ಕೆ ನೋಡಿ: ಮಗ ಕರ್ಣನನ್ನು ಉಳಿಸಿದ ಮಾಲತಿ

Karna Serial: ಅಮ್ಮ ಇರಬೇಕು ಅನ್ನೋದು ಇದಕ್ಕೆ ನೋಡಿ: ಮಗ ಕರ್ಣನನ್ನು ಉಳಿಸಿದ ಮಾಲತಿ

ರಮೇಶ್ ರೂಪಿಸಿದ್ದ ಮರು ಮಾಂಗಲ್ಯಧಾರಣೆ ಸಂಚಿನಿಂದ ಕರ್ಣ ಮತ್ತು ನಿತ್ಯಾ ಸಂಕಷ್ಟಕ್ಕೆ ಸಿಲುಕಿದ್ದರು. ಈ ಅಪಾಯದಿಂದ ಮಗನನ್ನು ಪಾರು ಮಾಡಿದ್ದಾಳೆ. ಅಷ್ಟರಲ್ಲಿ ನಿಧಿ, ನಿತ್ಯಾಳ ಕೊರಳಿಗೆ ತಾಳಿ ಹಾಕುವ ಮೂಲಕ ಕರ್ಣನನ್ನು ದೊಡ್ಡ ಗಂಡಾಂತರದಿಂದ ಪಾರುಮಾಡುತ್ತಾಳೆ.

2 Min read
Mahmad Rafik
Published : Dec 18 2025, 01:25 PM IST
Share this Photo Gallery
  • FB
  • TW
  • Linkdin
  • Whatsapp
15
ಕರ್ಣ ಸೀರಿಯಲ್
Image Credit : Zee Kannada

ಕರ್ಣ ಸೀರಿಯಲ್

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕರ್ಣ ಸೀರಿಯಲ್‌ನ ಬುಧವಾರದ ಸಂಚಿಕೆಯ ನೋಡುಗರನ್ನು ಒಂದು ಕ್ಷಣ ಭಾವುಕರನ್ನಾಗಿ ಮಾಡಿತು. ಸೀರಿಯಲ್ ನೋಡಿದ ವೀಕ್ಷಕರು, ಜೊತೆಯಲ್ಲಿ ಅಮ್ಮ ಇದ್ರೆ ನೂರು ಆನೆ ಬಲ ಎಂದು ಕಮೆಂಟ್ ಮಾಡುತ್ತಿದ್ದಾರೆ. ತಾಯಿ ಮಾಲತಿ ಅಪಾಯದ ಸುಳಿಯಲ್ಲಿ ಸಿಲುಕಿದ್ದ ಕರ್ಣನನ್ನು ರಕ್ಷಣೆ ಮಾಡಿದ್ದಾರೆ.

25
ಮರು ಮಾಂಗಲ್ಯಧಾರಣೆ
Image Credit : Zee Kannada

ಮರು ಮಾಂಗಲ್ಯಧಾರಣೆ

ಕರ್ಣ ಮತ್ತು ನಿತ್ಯಾ ಮದುವೆಯಾಗಿಲ್ಲ ಅನ್ನೋ ಸತ್ಯ ತಾಯಿ ಮಾಲತಿ, ನಿಧಿಗೆ ಮಾತ್ರ ಗೊತ್ತಿದೆ. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆ ಉಪಾಯವಾಗಿ ನಿತ್ಯಾ ಕೊರಳಲ್ಲಿದ್ದ ತಾಳಿಯನ್ನು ಸಂಜಯ್ ಕತ್ತರಿಸಿದ್ದನು. ಮತ್ತೊಮ್ಮೆ ಎಲ್ಲರ ಮುಂದೆ ಮಾಂಗಲ್ಯಧಾರಣೆ ಮಾಡುವ ಸನ್ನಿವೇಶವನ್ನು ರಮೇಶ್ ಸೃಷ್ಟಿಸಿದ್ದನು. ಇದರಿಂದ ಕರ್ಣ, ನಿಧಿ ಮತ್ತು ನಿತ್ಯಾ ಸಂಕಷ್ಟದಲ್ಲಿ ಸಿಲುಕಿದ್ದರು.

Related Articles

Related image1
Karna Serial: ಸಂಜಯ್‌ ಕುತಂತ್ರಕ್ಕೆ ಬಲಿಯಾದ ನಿತ್ಯಾ: ಈಗ ಕರ್ಣನ ಜೊತೆ ಅಸಲಿ ಮದುವೆ ಆಗ್ಲೇಬೇಕು! ನಿಧಿ ಕಥೆ ಏನು?
Related image2
Karna Serial: ಹಿಂದೆ ಯಮರಾಯ ನಿಂತಿರೋದು ಗೊತ್ತಿಲ್ದೇ ಹಾಯಾಗಿದ್ದಾನೆ ಪಾಪಿ ಸಂಜಯ್​! ಮುಂದಿದೆ ಮಾರಿಹಬ್ಬ
35
ರಮೇಶ್‌ನ ಕುತಂತ್ರ
Image Credit : Zee Kannada

ರಮೇಶ್‌ನ ಕುತಂತ್ರ

ಈ ಸಂಕಷ್ಟದಿಂದ ಪಾರಾಗಲು ಮೂವರೊಂದಿಗೆ ಮಾಲತಿ ಬೇರೆ ಬೇರೆ ಪ್ಲಾನ್ ಮಾಡಿ ಫೇಲ್ ಆಗಿದ್ದರು. ಕೊನೆಗೆ ಮಾಲತಿಯೇ ಗಂಡ ರೂಪಿಸಿದ್ದ ಸಂಚಿನಿಂದ ಕರ್ಣ ಮತ್ತು ನಿತ್ಯಳನ್ನು ಪಾರು ಮಾಡಿದ್ದಾಳೆ. ಹೊಟ್ಟೆನೋವು ಅಂತ ಸಬೂಬು ಹೇಳಿ ನಿತ್ಯಾ-ಕರ್ಣ ಮಾಂಗಲ್ಯಧಾರಣೆ ಶಾಸ್ತ್ರದಿಂದ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ಪುರೋಹಿತರು ಸಹ ರಮೇಶ್‌ನ ಮಾತು ಕೇಳಿ ಭಯ ಹುಟ್ಟಿಸಿದ್ದರಿಂದ ಅಜ್ಜಿಯಂದಿರು ಮಾಂಗಲ್ಯಧಾರಣೆ ಆಗಲಿ ಎಂದು ಒತ್ತಾಯ ಮಾಡಿದ್ದರು.

45
ಕಣ್ಣು ಮಿಟುಕುವಷ್ಟರಲ್ಲಿ ನಿತ್ಯಾ ಕೊರಳಲ್ಲಿ ತಾಯಿ
Image Credit : Zee Kannada

ಕಣ್ಣು ಮಿಟುಕುವಷ್ಟರಲ್ಲಿ ನಿತ್ಯಾ ಕೊರಳಲ್ಲಿ ತಾಯಿ

ಇದರಿಂದ ಹೊಟ್ಟೆ ನೋವು ಎಂದು ಹೇಳುತ್ತಲೇ ಹಸೆಮಣೆ ಮೇಲೆ ನಿತ್ಯಾ ಕುಳಿತಿದ್ದಳು. ಕರ್ಣ ಸಹ ತಾಳಿ ಹಿಡಿದುಕೊಂಡು ಕುಳಿತಿರುತ್ತಾನೆ. ಇನ್ನೇನು ತಾಳಿ ಕಟ್ಟಬೇಕು ಅನ್ನೋವಷ್ಟರಲ್ಲಿ ಎಲ್ಲರ ಗಮನ ಬೇರೆಡೆ ಸೆಳೆಯಲು ಮಾಲತಿ ಸಕ್ಸಸ್ ಆಗುತ್ತಾಳೆ. ಅಷ್ಟರಲ್ಲಿಯೇ ಕರ್ಣನ ಕೈಯಲ್ಲಿದ್ದ ತಾಳಿಯನ್ನು ನಿಧಿ ತೆಗೆದುಕೊಂಡು ನಿತ್ಯಾ ಕೊರಳಿಗೆ ಹಾಕುತ್ತಾಳೆ.

ಇದನ್ನೂ ಓದಿ: Karna Serial: ವೀಕ್ಷಕರು ಬೇಡ ಅಂದದ್ದೇ ಆಗೋಯ್ತು! ತೇಜಸ್​ ಎದುರೇ ನಡೆದು ಹೋಯ್ತಾ ಕರ್ಣ- ನಿತ್ಯಾಳ ಮದುವೆ?

55
ಅಮ್ಮ ಜೊತೆಯಲ್ಲಿದ್ರೆ ನೂರು ಆನೆ ಬಲ
Image Credit : Zee Kannada

ಅಮ್ಮ ಜೊತೆಯಲ್ಲಿದ್ರೆ ನೂರು ಆನೆ ಬಲ

ಮಗ ಕರ್ಣನ ಪ್ರೀತಿಯನ್ನು ಕಳೆದುಕೊಳ್ಳುತ್ತಾನೆ ಎಂಬ ಆತಂಕದಲ್ಲಿ ಮಾಲತಿ, ಕೋಪಿಷ್ಠ ಗಂಡ ರಮೇಶ್ ಮೇಲೆ ಬಿಸಿನೀರು ಚೆಲ್ಲುತ್ತಾಳೆ. ಇದರಿಂದ ಎಲ್ಲರ ಗಮನ ರಮೇಶ್‌ನತ್ತ ಹೋಗುತ್ತದೆ. ಅಷ್ಟರಲ್ಲಿ ನಿತ್ಯಾ ಕೊರಳಲ್ಲಿ ಮಾಂಗಲ್ಯ ಸೇರುತ್ತದೆ. ತಾಳಿ ಕಟ್ಟೋದು ನೋಡಲಿಲ್ಲ ಎಂಬ ಕೋಪಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಲು ರಮೇಶ್ ಮುಂದಾಗುತ್ತಾನೆ. 

ಈ ದೃಶ್ಯ ನೋಡಿದ ವೀಕ್ಷಕರು ಅಮ್ಮ ಜೊತೆಯಲ್ಲಿದ್ರೆ ಆಕೆ ತನ್ನ ಮಕ್ಕಳಿಗೆ ತೊಂದರೆ ಆಗಲು ಬಿಡಲ್ಲ. ಗಂಡನಿಗೆ ನೋವಾದ್ರೂ ಮಗನನ್ನು ರಕ್ಷಿಸಿದ ಮಾಲತಿಗೆ ವೀಕ್ಷಕರು ಫಿದಾ ಆಗಿದ್ದಾರೆ.

ಇದನ್ನೂ ಓದಿ: Karna Kannada Serial: ತೇಜಸ್, ನಿತ್ಯಾ ಮುಖಾಮುಖಿ; ಇನ್ನು ಕರ್ಣನಿಗೆ ಉಳಿಗಾಲವೂ ಇಲ್ಲ, ನೆಮ್ಮದಿಯೂ ಇಲ್ಲ!

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕರ್ಣ ಧಾರಾವಾಹಿ
ಜೀ ಕನ್ನಡ
ನಮ್ರತಾ ಗೌಡ
ಕಿರಣ್ ರಾಜ್
ಭವ್ಯಾ ಗೌಡ
ಕನ್ನಡ ಧಾರಾವಾಹಿ

Latest Videos
Recommended Stories
Recommended image1
Bigg Boss ಗೆಲ್ಲೋರು ಗಿಲ್ಲಿ ನಟ ಅಲ್ಲವೇ ಅಲ್ಲ: ಬಾಂಬ್​ ಸ್ಫೋಟದ ಭವಿಷ್ಯ ನುಡಿದಿದ್ದ ಖ್ಯಾತ ಜ್ಯೋತಿಷಿ ಹೇಳಿದ್ದೇನು?
Recommended image2
ಜ್ಯೋತಿಷಿ ಹೇಳಿದ್ದಕ್ಕೆ ಜೀವನದ ದಾರಿ ಬದಲಿಸಿದ Mahanati Show ಗಗನಾ; ರಕ್ಷಿತಾ‌ ಪ್ರೇಮ್, ವಿಜಯ್ ಶಾಕ್
Recommended image3
ಕಲರ್ಸ್ ಕನ್ನಡದಲ್ಲಿ 'ಬಿಗ್ ಬಾಸ್' ಮುಗಿದ ಬಳಿಕ ಬರಲಿರೋ ಸೀರಿಯಲ್ ಯಾವುದು? ಉತ್ತರ ಇಲ್ಲಿದೆ..
Related Stories
Recommended image1
Karna Serial: ಸಂಜಯ್‌ ಕುತಂತ್ರಕ್ಕೆ ಬಲಿಯಾದ ನಿತ್ಯಾ: ಈಗ ಕರ್ಣನ ಜೊತೆ ಅಸಲಿ ಮದುವೆ ಆಗ್ಲೇಬೇಕು! ನಿಧಿ ಕಥೆ ಏನು?
Recommended image2
Karna Serial: ಹಿಂದೆ ಯಮರಾಯ ನಿಂತಿರೋದು ಗೊತ್ತಿಲ್ದೇ ಹಾಯಾಗಿದ್ದಾನೆ ಪಾಪಿ ಸಂಜಯ್​! ಮುಂದಿದೆ ಮಾರಿಹಬ್ಬ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved