MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Karnataka Districts
  • Udupi
  • ಉಡುಪಿಯಲ್ಲಿ ರೆಡ್ ಅಲರ್ಟ್: ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ

ಉಡುಪಿಯಲ್ಲಿ ರೆಡ್ ಅಲರ್ಟ್: ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ

Udupi Rain Alert Update: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಗಳಿವೆ.

1 Min read
Author : Mahmad Rafik
| Updated : Jul 24 2025, 12:21 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : AI Meta

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಲಿದ್ದು ಈ ಸಂಬಂಧ ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ತಾಲೂಕಿನಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಒಂದು ದಿನದ ರಜೆ ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : AI Meta

ಗುರುವಾರ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿಕೆ ನೀಡಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅವರು ರಜೆ ನೀಡಿ ಆದೇಶಿಸಿದ್ದಾರೆ. ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.

Related Articles

Related image1
ಕರಾವಳಿಯಲ್ಲಿ ಭಾರೀ ಮಳೆ: ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ
Related image2
'ಓಲೆ ಓಲೆ..' ಹಾಡಿನ ಹಿಂದಿದೆ ಭಾರೀ ಮಜಾ ಕಹಾನಿ; ಮಳೆ ಮಾಡಿದ ಮೋಡಿ ಏನು?
35
Image Credit : AI Meta

ಉಡುಪಿ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇಂದು ಮಳೆ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿತ್ತು. ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಲಾಗಿದೆ. ಮಳೆ ಕಡಿಮೆಯಾದ ಪ್ರದೇಶದಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆಗಳಿವೆ. ಸ್ವರ್ಣಾ, ಪಾಪಾನಾಶಿನಿ, ಚಕ್ರಾ ನದಿ ತೀರದ ನಿವಾಸಿಗಳು ನಿರಂತರ ಮಳೆಯಿಂದಾಗಿ ಹೈರಾಣು ಆಗಿದ್ದಾರೆ.

45
Image Credit : AI Meta

ಜುಲೈ 15ರಂದು ಗಂಗೊಳ್ಳಿಯ ಮೂವರು ಮೀನುಗಾರರು ಸಮುದ್ರದ ಪಾಲಾಗಿದ್ದರು. ಮೊದಲು ಲೋಹಿತ್ ಖಾರ್ವಿ ಮತ್ತು ಜಗನ್ನಾಥ ಖಾರ್ವಿ ಎಂಬವರ ಶ*ವ ಪತ್ತೆಯಾಗಿತ್ತು. ಮರುದಿನ ಸುರೇಶ್ ಖಾರ್ವಿ ಎಂಬವರ ಶ*ವ ಕುಂದಾಪುರ ಕೋಡಿ ಸಿವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿತ್ತು.

55
Image Credit : AI Meta

ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಕರ್ನಾಟಕದ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಬಳ್ಳಾರಿ, ಬೆಂಗಳೂರು (ದಕ್ಷಿಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಭಾಗದಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಳೆ
ಮುಂಗಾರು ಮಳೆ
ಮಾನ್ಸೂನ್
ಕರ್ನಾಟಕ ಸುದ್ದಿ
ಉಡುಪಿ

Latest Videos
Recommended Stories
Recommended image1
Udupi: ಕೃಷ್ಣನ ಮಣ್ಣಿನ ಮೂರ್ತಿ ಭಗ್ನ; ಶೀಘ್ರದಲ್ಲೇ ಲೋಕಕ್ಕೆ ಕಾದಿದೆ ಅನಾಹುತ? ಸ್ಪೋಟಕ ಅಂಶ ಬಯಲು
Recommended image2
ಉಡುಪಿ ವಿಟ್ಲಪಿಂಡಿ ಉತ್ಸವದಲ್ಲಿ ಅವಘಡ: ಪರ್ಯಾಯ ಶ್ರೀಗಳ ಕೈಯಿಂದ ಜಾರಿಬಿದ್ದ ಕೃಷ್ಣನ ಮಣ್ಣಿನ ಮೂರ್ತಿ
Recommended image3
ಸರ್ಕಾರಿ ಶಾಲೆಯಲ್ಲೊಂದು ಹ್ಯಾಪಿ ಇಂಗ್ಲಿಷ್ ಲ್ಯಾಬ್: ಹಳ್ಳಿ ಮಕ್ಕಳ ಭಯ ಓಡಿಸಿದ ಶಿಕ್ಷಕ!
Related Stories
Recommended image1
ಕರಾವಳಿಯಲ್ಲಿ ಭಾರೀ ಮಳೆ: ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ
Recommended image2
'ಓಲೆ ಓಲೆ..' ಹಾಡಿನ ಹಿಂದಿದೆ ಭಾರೀ ಮಜಾ ಕಹಾನಿ; ಮಳೆ ಮಾಡಿದ ಮೋಡಿ ಏನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved