- Home
- Karnataka Districts
- Udupi
- ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯನ್ನು ಬಾವಿಗಿಳಿದು ರಕ್ಷಿಸಿದ ಸಬ್ ಇನ್ಸ್ಪೆಕ್ಟರ್ !
ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯನ್ನು ಬಾವಿಗಿಳಿದು ರಕ್ಷಿಸಿದ ಸಬ್ ಇನ್ಸ್ಪೆಕ್ಟರ್ !
ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗೆ ಜೀವನದಲ್ಲಿ ನೊಂದ ವೃದ್ಧೆ ಶಾರಾದಾ(68) ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿದ ಸಬ್ ಇನ್ಸ್ಪೆಕ್ಟರ್ ಸದಾಶಿವ ಗವರೋಜಿ ತಕ್ಷಣವೇ ಬಾಗಿಳಿದು ವೃದ್ಧೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. SI ಕಾರ್ಯಕ್ಕೆ ಸ್ಥಳಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
16

<p>Water Well</p>
Water Well
26
auto rickshaw
auto rickshaw
36
<p>ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ರಾಜೇಶ್, ಬಾವಿಗಿಳಿದು ವೃದ್ಧೆಯನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮೇಲಕ್ಕೆ ತರಲು ಸಾಧ್ಯವಾಗಿಲ್ಲ<br /> </p>
ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ರಾಜೇಶ್, ಬಾವಿಗಿಳಿದು ವೃದ್ಧೆಯನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮೇಲಕ್ಕೆ ತರಲು ಸಾಧ್ಯವಾಗಿಲ್ಲ
46
<p>ವಯರ್ ಲೆಸ್ ನಲ್ಲಿ ಮಾಹಿತಿ ಪಡೆದ ಎಸೈ ಸದಾಶಿವ ಗವರೋಜಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾಲಹರಣ ಮಾಡದೇ ಸಮವಸ್ತ್ರದಲ್ಲೇ ಬಾವಿಗೆ ಇಳಿದಿದ್ದಾರೆ</p>
ವಯರ್ ಲೆಸ್ ನಲ್ಲಿ ಮಾಹಿತಿ ಪಡೆದ ಎಸೈ ಸದಾಶಿವ ಗವರೋಜಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾಲಹರಣ ಮಾಡದೇ ಸಮವಸ್ತ್ರದಲ್ಲೇ ಬಾವಿಗೆ ಇಳಿದಿದ್ದಾರೆ
56
<p>ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ್ ಕೂಡ ಬಾವಿಗೆ ಇಳಿದ್ದಾರೆ. ಮೂವರು ಸೇರಿ ಹಗ್ಗದ ಸಹಾಯದಿಂದ ವೃದ್ಧೆಯನ್ನು ಬಾವಿಯಿಂದ ರಕ್ಷಿಸಿದ್ದಾರೆ. </p>
ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ್ ಕೂಡ ಬಾವಿಗೆ ಇಳಿದ್ದಾರೆ. ಮೂವರು ಸೇರಿ ಹಗ್ಗದ ಸಹಾಯದಿಂದ ವೃದ್ಧೆಯನ್ನು ಬಾವಿಯಿಂದ ರಕ್ಷಿಸಿದ್ದಾರೆ.
66
<p>ಆಟೋಚಾಲಕ ರಾಜೇಶ್, ಅಗ್ನಿಶಾಮಕ ದಳ ಸಿಬ್ಬಂದಿ ವಿನಾಯಕ್ ಹಾಗೂ ಎಸ್ಐ ಸದಾಶಿವ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>
ಆಟೋಚಾಲಕ ರಾಜೇಶ್, ಅಗ್ನಿಶಾಮಕ ದಳ ಸಿಬ್ಬಂದಿ ವಿನಾಯಕ್ ಹಾಗೂ ಎಸ್ಐ ಸದಾಶಿವ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Latest Videos