MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • World News
  • ಏಸು ಶಿಲುಬೆಗೇರಿದ ನಾಡಲ್ಲಿ ಕೊರೋನಾ, ಐತಿಹಾಸಿಕ ಚರ್ಚ್‌ ಬಾಗಿಲು ಮುಚ್ಚಿದ ಮುಸಲ್ಮಾನ ಕುಟುಂಬ!

ಏಸು ಶಿಲುಬೆಗೇರಿದ ನಾಡಲ್ಲಿ ಕೊರೋನಾ, ಐತಿಹಾಸಿಕ ಚರ್ಚ್‌ ಬಾಗಿಲು ಮುಚ್ಚಿದ ಮುಸಲ್ಮಾನ ಕುಟುಂಬ!

ಏಸು ಕ್ರಿಸ್ತನನ್ನು ಶಿಲುಬೆಗೇರಿಸಿದ ನಾಡು ಜೆರುಸಲೇಂನಲ್ಲೂ ಕೊರೋನಾ ಹಾವಳಿ ಆರಂಭವಾಗಿದ್ದು, ಶತಮಾನಗಳ ಬಳಿಕ ಪಾದ್ರಿಗಳು ಜೆರುಸಲೇಂನ ಐತಿಹಾಸಿಕ ಚರ್ಚ್‌ ಬಾಗಿಲು ಮುಚ್ಚಿದ್ದಾರೆ. 1349ರ ಬಳಿಕ ಇದೇ ಮೊದಲ ಬಾರಿ ಚರ್ಚ್ ಬಾಗಿಲು ಮುಚ್ಚಲಾಗಿದ್ದು, ಪ್ಲೇಗ್‌ ಮಹಾಮಾರಿ ಎಂಟ್ರಿ ಕೊಟ್ಟಿದ್ದ ಸಂದರ್ಭದಲ್ಲಿ ಈ ಚರ್ಚ್‌ ಬಂದ್ ಮಾಡಲಾಗಿತ್ತು. ಬಳಿಕ ಇತಿಹಾಸದಲ್ಲೇ ಎರಡನೇ ಬಾರಿ ಜೆರುಸಲೇಂನ ಚರ್ಚ್‌ಗೆ ಬೀಗ ಬಿದ್ದಿದೆ. ಆದರೆ ಈ ಚರ್ಚ್‌ಗೆ ಬೀಗ ಹಾಕಿದ್ದು ಮಾತ್ರ ಮುಸಲ್ಮಾನ ಕುಟುಂಬ. ಏನಿದರ ಹಿಂದಿನ ರಹಸ್ಯ? ಇಲ್ಲಿದೆ ವಿವರ

1 Min read
Suvarna News
Published : Apr 07 2020, 05:50 PM IST
Share this Photo Gallery
  • FB
  • TW
  • Linkdin
  • Whatsapp
110
ಜೆರುಸಲೇಂನ ಐತಿಹಾಸಿಕ ಚರ್ಚ್‌ನ ಬೀಗದ ಕೀ ಇದೀಗ ಮುಸ್ಲಿಮರ ಬಳಿ ಇದೆ. ಕಳೆದ 7ನೇ ಶತಮಾನದಿಂದಲೂ ಮುಸ್ಲಿಮರೇ ಈ ಚರ್ಚ್‌ನ ಭದ್ರತೆಯ ಹೊಣೆ ಹೊತ್ತಿದ್ದಾರೆ.

ಜೆರುಸಲೇಂನ ಐತಿಹಾಸಿಕ ಚರ್ಚ್‌ನ ಬೀಗದ ಕೀ ಇದೀಗ ಮುಸ್ಲಿಮರ ಬಳಿ ಇದೆ. ಕಳೆದ 7ನೇ ಶತಮಾನದಿಂದಲೂ ಮುಸ್ಲಿಮರೇ ಈ ಚರ್ಚ್‌ನ ಭದ್ರತೆಯ ಹೊಣೆ ಹೊತ್ತಿದ್ದಾರೆ.

ಜೆರುಸಲೇಂನ ಐತಿಹಾಸಿಕ ಚರ್ಚ್‌ನ ಬೀಗದ ಕೀ ಇದೀಗ ಮುಸ್ಲಿಮರ ಬಳಿ ಇದೆ. ಕಳೆದ 7ನೇ ಶತಮಾನದಿಂದಲೂ ಮುಸ್ಲಿಮರೇ ಈ ಚರ್ಚ್‌ನ ಭದ್ರತೆಯ ಹೊಣೆ ಹೊತ್ತಿದ್ದಾರೆ.
210
ಒಟ್ಟೋಮಾನ್ ತುರುಷ್ಕರ ಕಾಲದಲ್ಲಿ ಆದ ವ್ಯವಸ್ಥೆ ಇದು. ಅಂದಿನಿಂದ ಇಂದಿನವರೆಗೂ ಮುಸ್ಲಿಂ ಕುಟುಂಬವೇ ಚರ್ಚ್‌ನ ಭದ್ರತೆಯ ಹೊಣೆ ಹೊತ್ತಿದೆ. ಸುನ್ನಿ ಮುಸ್ಲಿಂ ಕುಟುಂಬ ಶತಮಾನಗಳಿಂದಲೂ ಚರ್ಚ್‌ನ ಭದ್ರತೆ ಕಾರ್ಯ ನೋಡಿಕೊಳ್ಳುತ್ತಿದೆ.

ಒಟ್ಟೋಮಾನ್ ತುರುಷ್ಕರ ಕಾಲದಲ್ಲಿ ಆದ ವ್ಯವಸ್ಥೆ ಇದು. ಅಂದಿನಿಂದ ಇಂದಿನವರೆಗೂ ಮುಸ್ಲಿಂ ಕುಟುಂಬವೇ ಚರ್ಚ್‌ನ ಭದ್ರತೆಯ ಹೊಣೆ ಹೊತ್ತಿದೆ. ಸುನ್ನಿ ಮುಸ್ಲಿಂ ಕುಟುಂಬ ಶತಮಾನಗಳಿಂದಲೂ ಚರ್ಚ್‌ನ ಭದ್ರತೆ ಕಾರ್ಯ ನೋಡಿಕೊಳ್ಳುತ್ತಿದೆ.

ಒಟ್ಟೋಮಾನ್ ತುರುಷ್ಕರ ಕಾಲದಲ್ಲಿ ಆದ ವ್ಯವಸ್ಥೆ ಇದು. ಅಂದಿನಿಂದ ಇಂದಿನವರೆಗೂ ಮುಸ್ಲಿಂ ಕುಟುಂಬವೇ ಚರ್ಚ್‌ನ ಭದ್ರತೆಯ ಹೊಣೆ ಹೊತ್ತಿದೆ. ಸುನ್ನಿ ಮುಸ್ಲಿಂ ಕುಟುಂಬ ಶತಮಾನಗಳಿಂದಲೂ ಚರ್ಚ್‌ನ ಭದ್ರತೆ ಕಾರ್ಯ ನೋಡಿಕೊಳ್ಳುತ್ತಿದೆ.
310
1187ರಿಂದಲೂ ಮುಸ್ಲಿಮರ ಕುಟುಂಬಕ್ಕೆ ಚರ್ಚ್‌ನ ರಕ್ಷಣೆಯ ಹೊಣೆ ನೀಡಲಾಗಿದ್ದು, ಅವರು ತಲೆತಲಾಂತರಗಳಿಂದ ಈ ಕಾರ್ಯವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಿಕೊಂಡು ಬರ್ತಿದ್ಧಾರೆ.

1187ರಿಂದಲೂ ಮುಸ್ಲಿಮರ ಕುಟುಂಬಕ್ಕೆ ಚರ್ಚ್‌ನ ರಕ್ಷಣೆಯ ಹೊಣೆ ನೀಡಲಾಗಿದ್ದು, ಅವರು ತಲೆತಲಾಂತರಗಳಿಂದ ಈ ಕಾರ್ಯವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಿಕೊಂಡು ಬರ್ತಿದ್ಧಾರೆ.

1187ರಿಂದಲೂ ಮುಸ್ಲಿಮರ ಕುಟುಂಬಕ್ಕೆ ಚರ್ಚ್‌ನ ರಕ್ಷಣೆಯ ಹೊಣೆ ನೀಡಲಾಗಿದ್ದು, ಅವರು ತಲೆತಲಾಂತರಗಳಿಂದ ಈ ಕಾರ್ಯವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಿಕೊಂಡು ಬರ್ತಿದ್ಧಾರೆ.
410
ಶತಮಾನಗಳಿಂದಲೂ ಕ್ರೈಸ್ತರ ಪುಣ್ಯಕ್ಷೇತ್ರವನ್ನು ಮುಸ್ಲಿಮರು ಕಾಯುತ್ತಿದ್ಧಾರೆ. ಆದ್ರೆ, ಅವರು ಚರ್ಚ್‌ ಒಳಗೆ ಮಾತ್ರ ಹೋಗುವುದಿಲ್ಲ.

ಶತಮಾನಗಳಿಂದಲೂ ಕ್ರೈಸ್ತರ ಪುಣ್ಯಕ್ಷೇತ್ರವನ್ನು ಮುಸ್ಲಿಮರು ಕಾಯುತ್ತಿದ್ಧಾರೆ. ಆದ್ರೆ, ಅವರು ಚರ್ಚ್‌ ಒಳಗೆ ಮಾತ್ರ ಹೋಗುವುದಿಲ್ಲ.

ಶತಮಾನಗಳಿಂದಲೂ ಕ್ರೈಸ್ತರ ಪುಣ್ಯಕ್ಷೇತ್ರವನ್ನು ಮುಸ್ಲಿಮರು ಕಾಯುತ್ತಿದ್ಧಾರೆ. ಆದ್ರೆ, ಅವರು ಚರ್ಚ್‌ ಒಳಗೆ ಮಾತ್ರ ಹೋಗುವುದಿಲ್ಲ.
510
ಬಹಳ ಹಿಂದೆ ಓಮರ್ ಬಿನ್ ಅಲ್ಖತಾಬ್ ಎಂಬ ಮುಸ್ಲಿಂ ವ್ಯಕ್ತಿ ಜೇರುಸಲೇಂ ಪಾದ್ರಿಗಳು ಚರ್ಚ್ ಒಳಗೆ ಬರುವಂತೆ ಆಹ್ವಾನಿಸಿದ್ದರಂತೆ. ಆದರೆ, ಆತ ಅವರ ಆಹ್ವಾನವನ್ನು ನಿರಾಕರಿಸಿದ. ಏಕೆಂದರೆ, ನನ್ನ ನಂತರವೂ ಮುಸ್ಲಿಮರು ಚರ್ಚ್ ಒಳಗೆ ಪ್ರವೇಶಿಸುವಂತಾದರೆ ಅವರು ಆ ಚರ್ಚನ್ನು ಮಸೀದಿಯನ್ನಾಗಿ ಪರಿವರ್ತಿಸುತ್ತಾರೆ. ಅದು ನನಗೆ ಇಷ್ಟವಿಲ್ಲ ಎಂದಿದ್ದನಂತೆ. ಹೀಗಾಗಿ, ಮುಸ್ಲಿಂ ಗೇಟ್ ಕೀಪಿಂಗ್ ಮಾಡುತ್ತಿರುವವರು ತಮ್ಮ ಓಡಾಟವನ್ನು ಗೇಟ್ ಬಳಿಗೆ ಸೀಮಿತ ಮಾಡಿಕೊಂಡಿದ್ದಾರೆ.

ಬಹಳ ಹಿಂದೆ ಓಮರ್ ಬಿನ್ ಅಲ್ಖತಾಬ್ ಎಂಬ ಮುಸ್ಲಿಂ ವ್ಯಕ್ತಿ ಜೇರುಸಲೇಂ ಪಾದ್ರಿಗಳು ಚರ್ಚ್ ಒಳಗೆ ಬರುವಂತೆ ಆಹ್ವಾನಿಸಿದ್ದರಂತೆ. ಆದರೆ, ಆತ ಅವರ ಆಹ್ವಾನವನ್ನು ನಿರಾಕರಿಸಿದ. ಏಕೆಂದರೆ, ನನ್ನ ನಂತರವೂ ಮುಸ್ಲಿಮರು ಚರ್ಚ್ ಒಳಗೆ ಪ್ರವೇಶಿಸುವಂತಾದರೆ ಅವರು ಆ ಚರ್ಚನ್ನು ಮಸೀದಿಯನ್ನಾಗಿ ಪರಿವರ್ತಿಸುತ್ತಾರೆ. ಅದು ನನಗೆ ಇಷ್ಟವಿಲ್ಲ ಎಂದಿದ್ದನಂತೆ. ಹೀಗಾಗಿ, ಮುಸ್ಲಿಂ ಗೇಟ್ ಕೀಪಿಂಗ್ ಮಾಡುತ್ತಿರುವವರು ತಮ್ಮ ಓಡಾಟವನ್ನು ಗೇಟ್ ಬಳಿಗೆ ಸೀಮಿತ ಮಾಡಿಕೊಂಡಿದ್ದಾರೆ.

ಬಹಳ ಹಿಂದೆ ಓಮರ್ ಬಿನ್ ಅಲ್ಖತಾಬ್ ಎಂಬ ಮುಸ್ಲಿಂ ವ್ಯಕ್ತಿ ಜೇರುಸಲೇಂ ಪಾದ್ರಿಗಳು ಚರ್ಚ್ ಒಳಗೆ ಬರುವಂತೆ ಆಹ್ವಾನಿಸಿದ್ದರಂತೆ. ಆದರೆ, ಆತ ಅವರ ಆಹ್ವಾನವನ್ನು ನಿರಾಕರಿಸಿದ. ಏಕೆಂದರೆ, ನನ್ನ ನಂತರವೂ ಮುಸ್ಲಿಮರು ಚರ್ಚ್ ಒಳಗೆ ಪ್ರವೇಶಿಸುವಂತಾದರೆ ಅವರು ಆ ಚರ್ಚನ್ನು ಮಸೀದಿಯನ್ನಾಗಿ ಪರಿವರ್ತಿಸುತ್ತಾರೆ. ಅದು ನನಗೆ ಇಷ್ಟವಿಲ್ಲ ಎಂದಿದ್ದನಂತೆ. ಹೀಗಾಗಿ, ಮುಸ್ಲಿಂ ಗೇಟ್ ಕೀಪಿಂಗ್ ಮಾಡುತ್ತಿರುವವರು ತಮ್ಮ ಓಡಾಟವನ್ನು ಗೇಟ್ ಬಳಿಗೆ ಸೀಮಿತ ಮಾಡಿಕೊಂಡಿದ್ದಾರೆ.
610
ಇಷ್ಟೇ ಅಲ್ಲ ಜೆರುಸಲೇಂ, ಬೆತ್ಲಹೇಂ, ಜೆರಿಕೋ, ನಜರೆತ್ ಸೇರಿದಂತೆ 8ಕ್ಕೂ ಹೆಚ್ಚು ಐತಿಹಾಸಿಕ ಚರ್ಚ್‌ಗಳಲ್ಲಿ ಮುಸ್ಲಿಂ ಕುಟುಂಬಗಳೇ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರೋದು ಮುಸ್ಲಿಮರೇ..!

ಇಷ್ಟೇ ಅಲ್ಲ ಜೆರುಸಲೇಂ, ಬೆತ್ಲಹೇಂ, ಜೆರಿಕೋ, ನಜರೆತ್ ಸೇರಿದಂತೆ 8ಕ್ಕೂ ಹೆಚ್ಚು ಐತಿಹಾಸಿಕ ಚರ್ಚ್‌ಗಳಲ್ಲಿ ಮುಸ್ಲಿಂ ಕುಟುಂಬಗಳೇ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರೋದು ಮುಸ್ಲಿಮರೇ..!

ಇಷ್ಟೇ ಅಲ್ಲ ಜೆರುಸಲೇಂ, ಬೆತ್ಲಹೇಂ, ಜೆರಿಕೋ, ನಜರೆತ್ ಸೇರಿದಂತೆ 8ಕ್ಕೂ ಹೆಚ್ಚು ಐತಿಹಾಸಿಕ ಚರ್ಚ್‌ಗಳಲ್ಲಿ ಮುಸ್ಲಿಂ ಕುಟುಂಬಗಳೇ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರೋದು ಮುಸ್ಲಿಮರೇ..!
710
ಇಂದಿಗೂ ಕೂಡಾ ಮುಸ್ಲಿಂ ಹಾಗೂ ಕ್ರೈಸ್ತನ ನಡುವಣ ಕಲಹ ನಡೆದುಕೊಂಡೇ ಬಂದಿದೆ. ಒಟ್ಟೋಮಾನ್ ತುರುಷ್ಕರ ಕಾಲದಲ್ಲಂತೂ ಈ ಕಲಹ ತಾರಕಕ್ಕೇರಿತ್ತು. ಆದ್ರೆ, ಏಸು ಕ್ರಿಸ್ತನ ಮಹಾ ಬಲಿದಾನವಾದ ಭೂಮಿಯಲ್ಲಿ ಸೌಹಾರ್ದತೆ, ಸಹಬಾಳ್ವೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಸಣ್ಣದೊಂದು ಹೊಂದಾಣಿಕೆ ಮಾಡಿಕೊಳ್ಳಲಾಯ್ತು.

ಇಂದಿಗೂ ಕೂಡಾ ಮುಸ್ಲಿಂ ಹಾಗೂ ಕ್ರೈಸ್ತನ ನಡುವಣ ಕಲಹ ನಡೆದುಕೊಂಡೇ ಬಂದಿದೆ. ಒಟ್ಟೋಮಾನ್ ತುರುಷ್ಕರ ಕಾಲದಲ್ಲಂತೂ ಈ ಕಲಹ ತಾರಕಕ್ಕೇರಿತ್ತು. ಆದ್ರೆ, ಏಸು ಕ್ರಿಸ್ತನ ಮಹಾ ಬಲಿದಾನವಾದ ಭೂಮಿಯಲ್ಲಿ ಸೌಹಾರ್ದತೆ, ಸಹಬಾಳ್ವೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಸಣ್ಣದೊಂದು ಹೊಂದಾಣಿಕೆ ಮಾಡಿಕೊಳ್ಳಲಾಯ್ತು.

ಇಂದಿಗೂ ಕೂಡಾ ಮುಸ್ಲಿಂ ಹಾಗೂ ಕ್ರೈಸ್ತನ ನಡುವಣ ಕಲಹ ನಡೆದುಕೊಂಡೇ ಬಂದಿದೆ. ಒಟ್ಟೋಮಾನ್ ತುರುಷ್ಕರ ಕಾಲದಲ್ಲಂತೂ ಈ ಕಲಹ ತಾರಕಕ್ಕೇರಿತ್ತು. ಆದ್ರೆ, ಏಸು ಕ್ರಿಸ್ತನ ಮಹಾ ಬಲಿದಾನವಾದ ಭೂಮಿಯಲ್ಲಿ ಸೌಹಾರ್ದತೆ, ಸಹಬಾಳ್ವೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಸಣ್ಣದೊಂದು ಹೊಂದಾಣಿಕೆ ಮಾಡಿಕೊಳ್ಳಲಾಯ್ತು.
810
ಚರ್ಚ್‌ನ ಪಾದ್ರಿಗಳು ಹೊರಗೆ ಹೋದ ನಂತರ, ಚರ್ಚ್‌ನ ಮುಖ್ಯ ದ್ವಾರಕ್ಕೆ ಬೀಗ ಹಾಕಿ ಅದನ್ನು ತಮ್ಮ ಬಳಿ ಇಟ್ಟುಕೊಳ್ಳುವ ಜವಾಬ್ದಾರಿ ಮಾತ್ರ ಮುಸ್ಲಿಮರದ್ದು

ಚರ್ಚ್‌ನ ಪಾದ್ರಿಗಳು ಹೊರಗೆ ಹೋದ ನಂತರ, ಚರ್ಚ್‌ನ ಮುಖ್ಯ ದ್ವಾರಕ್ಕೆ ಬೀಗ ಹಾಕಿ ಅದನ್ನು ತಮ್ಮ ಬಳಿ ಇಟ್ಟುಕೊಳ್ಳುವ ಜವಾಬ್ದಾರಿ ಮಾತ್ರ ಮುಸ್ಲಿಮರದ್ದು

ಚರ್ಚ್‌ನ ಪಾದ್ರಿಗಳು ಹೊರಗೆ ಹೋದ ನಂತರ, ಚರ್ಚ್‌ನ ಮುಖ್ಯ ದ್ವಾರಕ್ಕೆ ಬೀಗ ಹಾಕಿ ಅದನ್ನು ತಮ್ಮ ಬಳಿ ಇಟ್ಟುಕೊಳ್ಳುವ ಜವಾಬ್ದಾರಿ ಮಾತ್ರ ಮುಸ್ಲಿಮರದ್ದು
910
ಆದರೀಗ ಪಾದ್ರಿಗಳು ಜೆರುಸಲೇಂನ ಐತಿಹಾಸಿಕ ಚರ್ಚ್‌ ಬಾಗಿಲು ಮುಚ್ಚಿದ್ದಾರೆ.

ಆದರೀಗ ಪಾದ್ರಿಗಳು ಜೆರುಸಲೇಂನ ಐತಿಹಾಸಿಕ ಚರ್ಚ್‌ ಬಾಗಿಲು ಮುಚ್ಚಿದ್ದಾರೆ.

ಆದರೀಗ ಪಾದ್ರಿಗಳು ಜೆರುಸಲೇಂನ ಐತಿಹಾಸಿಕ ಚರ್ಚ್‌ ಬಾಗಿಲು ಮುಚ್ಚಿದ್ದಾರೆ.
1010
ಐತಿಹಾಸಿಕ ಚರ್ಚ್ ಹೊರ ಭಾಗದಲ್ಲಿ ಕೊರೋನಾ ನಿಯಂತ್ರಿಸಲು ನಡೆಯುತ್ತಿರುವ ಸ್ವಚ್ಛತಾ ಕಾರ್ಯ.

ಐತಿಹಾಸಿಕ ಚರ್ಚ್ ಹೊರ ಭಾಗದಲ್ಲಿ ಕೊರೋನಾ ನಿಯಂತ್ರಿಸಲು ನಡೆಯುತ್ತಿರುವ ಸ್ವಚ್ಛತಾ ಕಾರ್ಯ.

ಐತಿಹಾಸಿಕ ಚರ್ಚ್ ಹೊರ ಭಾಗದಲ್ಲಿ ಕೊರೋನಾ ನಿಯಂತ್ರಿಸಲು ನಡೆಯುತ್ತಿರುವ ಸ್ವಚ್ಛತಾ ಕಾರ್ಯ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
Recommended image2
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!
Recommended image3
'ಟ್ರಂಪ್ ಮಾತ್ರವಲ್ಲ, ಕ್ಲಿಂಟನ್, ಬಿಲ್ ಗೇಟ್ಸ್ ಕೂಡ..' ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಫೋಟೋಗಳು ರಿಲೀಸ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved