ಆಹಾರ ವ್ಯವಸ್ಥೆ ಸವಾಲುಗಳು; ವಿಶ್ವಸಂಸ್ಥೆಯೊಂದಿಗೆ ಸಚಿವೆ ಶೋಭಾ ಸಂವಾದ
ನವದೆಹಲಿ(ಜು. 27) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ 'ವಿಶ್ವ ಸಂಸ್ಥೆಯ ಆಹಾರ ವ್ಯವಸ್ಥೆಯ ಶೃಂಗ ಸಭೆ-2021' ರಲ್ಲಿ ಭಾರತದ ಪರವಾಗಿ ಭಾಗವಹಿಸಿ ಮಾತನಾಡಿದರು.
14

<p>'ಸುಸ್ಥಿರ ಅಭಿವೃದ್ಧಿಯ ಜಾಗತೀಕ ಗುರಿಗಳನ್ನು ಸಾಧಿಸಲು ಆಹಾರ ವ್ಯವಸ್ಥೆಯಲ್ಲಿನ ಸವಾಲುಗಳು' ಈ ಕುರಿತು ದೇಶದ ಪರವಾಗಿ ವಿಚಾರ ಮಂಡನೆ ನಡೆಸಲಾಯಿತು. </p>
'ಸುಸ್ಥಿರ ಅಭಿವೃದ್ಧಿಯ ಜಾಗತೀಕ ಗುರಿಗಳನ್ನು ಸಾಧಿಸಲು ಆಹಾರ ವ್ಯವಸ್ಥೆಯಲ್ಲಿನ ಸವಾಲುಗಳು' ಈ ಕುರಿತು ದೇಶದ ಪರವಾಗಿ ವಿಚಾರ ಮಂಡನೆ ನಡೆಸಲಾಯಿತು.
24
<p>ಭಾರತ ಕೈಗೊಡಿರುವ ಕ್ರಮಗಳು, ಸುಸ್ಥಿರ ಅಭಿವೃದ್ಧಿಯನ್ನು ಹೊಂದುವ ನಿಟ್ಟಿನಲ್ಲಿರುವ ಕಾರ್ಯತಂತ್ರಗಳ ಕುರಿತು ಮಾತನಾಡಲಾಯಿತು.</p>
ಭಾರತ ಕೈಗೊಡಿರುವ ಕ್ರಮಗಳು, ಸುಸ್ಥಿರ ಅಭಿವೃದ್ಧಿಯನ್ನು ಹೊಂದುವ ನಿಟ್ಟಿನಲ್ಲಿರುವ ಕಾರ್ಯತಂತ್ರಗಳ ಕುರಿತು ಮಾತನಾಡಲಾಯಿತು.
34
<p>ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿ ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.</p>
ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿ ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.
44
<p>ರಾಜ್ಯ ರಾಜಕಾರಣದಲ್ಲಿಯೂ ಅನುಭವ ಹೊಂದಿದ್ದ ಶೋಭಾ ಸಂಸದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. </p>
ರಾಜ್ಯ ರಾಜಕಾರಣದಲ್ಲಿಯೂ ಅನುಭವ ಹೊಂದಿದ್ದ ಶೋಭಾ ಸಂಸದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos