MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • World News
  • ದಾವೋಸ್‌ನಲ್ಲಿ BSY, ಚಿತ್ರಗಳಲ್ಲಿ ಸಿಎಂ ಸಂಚಾರ!

ದಾವೋಸ್‌ನಲ್ಲಿ BSY, ಚಿತ್ರಗಳಲ್ಲಿ ಸಿಎಂ ಸಂಚಾರ!

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್ ಸಿಎಂ   ಯಡಿಯೂರಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಸಂಸ್ಥೆಯ ಫೋರಂನ ವ್ಯವಸ್ಥಾಪಕ ನಿರ್ದೇಶಕ ಮೊರಾಟ್ ಸಾನ್ಮೆಝ್ ಮಾತನಾಡಿ, ವ್ಯಾಪಾರ ವಹಿವಾಟಿನಲ್ಲಿ ನೈತಿಕತೆಯು ಕಡಿಮೆಯಾಗುತ್ತಿರುವ ಕುರಿತು ಹೂಡಿಕೆದಾರರು ಕಳವಳ ಹೊಂದಿದ್ದು, ಈ ಹಿನ್ನೆಲೆಯಲ್ಲಿ  ಸರ್ಕಾರಗಳು ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ ಎಂದು ವಿವರಿಸಿದರು.

1 Min read
Suvarna News
Published : Jan 20 2020, 10:51 PM IST| Updated : Jan 20 2020, 11:45 PM IST
Share this Photo Gallery
  • FB
  • TW
  • Linkdin
  • Whatsapp
19
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಉಪಸ್ಥಿತರಿದ್ದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಉಪಸ್ಥಿತರಿದ್ದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಉಪಸ್ಥಿತರಿದ್ದರು.
29
ಕಾರ್ಯಕ್ರಮಕ್ಕೆ ಚಾಲನೆ

ಕಾರ್ಯಕ್ರಮಕ್ಕೆ ಚಾಲನೆ

ಕಾರ್ಯಕ್ರಮಕ್ಕೆ ಚಾಲನೆ
39
ಕಾರ್ಯಕ್ರಮದ ನೋಟ

ಕಾರ್ಯಕ್ರಮದ ನೋಟ

ಕಾರ್ಯಕ್ರಮದ ನೋಟ
49
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಕರ್ನಾಟಕ ಪೆವಿಲಿಯನ್ ಗೆ ಭೇಟಿ ನೀಡಿದ ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಕರ್ನಾಟಕ ಪೆವಿಲಿಯನ್ ಗೆ ಭೇಟಿ ನೀಡಿದ ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಕರ್ನಾಟಕ ಪೆವಿಲಿಯನ್ ಗೆ ಭೇಟಿ ನೀಡಿದ ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಮಾತುಕತೆ ನಡೆಸಿದರು.
59
ಮಾತುಕತೆ

ಮಾತುಕತೆ

ಮಾತುಕತೆ
69
ಗ್ರೂಪ್ ಪೋಟೋ

ಗ್ರೂಪ್ ಪೋಟೋ

ಗ್ರೂಪ್ ಪೋಟೋ
79
ಗಂಭೀರ ಚರ್ಚೆ

ಗಂಭೀರ ಚರ್ಚೆ

ಗಂಭೀರ ಚರ್ಚೆ
89
ದಾವೋಸ್ ಚಳಿಯಿಂದ ರಕ್ಷಣೆಗೆ ಬಿಎಸ್‌ವೈ ಪ್ಲಾನ್

ದಾವೋಸ್ ಚಳಿಯಿಂದ ರಕ್ಷಣೆಗೆ ಬಿಎಸ್‌ವೈ ಪ್ಲಾನ್

ದಾವೋಸ್ ಚಳಿಯಿಂದ ರಕ್ಷಣೆಗೆ ಬಿಎಸ್‌ವೈ ಪ್ಲಾನ್
99
BSY

BSY

BSY

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved