ಶಿವಮೊಗ್ಗದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಕರ್ನಾಟಕದ ಮನಸ್ಥಿತಿಯನ್ನು ಕಾಣಬಹುದಾಗಿದೆ. ಕಾಂಗ್ರೆಸ್ನ ಕಳಪೆ ಆಡಳಿತದಿಂದ ಜನರು ಈಗಾಗಲೇ ಹತಾಶರಾಗಿದ್ದಾರೆ: ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು ಮೂಲದ ರವಿ, ನವೀನ್ ಕುಮಾರ್, ಗೂರ್ ಅಹಮದ್ ಹಾಗೂ ಅಬ್ದುಲ್ ದಸ್ತಗಿರ್ ಬಂಧಿತರು. ಆರೋಪಿಗಳಿಂದ ನಕಲಿ ಡೈಮಂಡ್ ಹರಳುಗಳು, ಹರಳು ಪರೀಕ್ಷಿಸುವ ಯಂತ್ರ ಸೇರಿದಂತೆ ಕೆಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಹೈದರಾಬಾದ್ನ ರಾಜಮಂಡ್ರಿ ಮೂಲದ ಲಕ್ಷ್ಮೀನಾರಾಯಣ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಾಲಿವುಡ್ ನಟ ಆರ್ ಮಾಧವನ್ ತುಂಬಾ ಸಿಂಪಲ್ ನಟ. ಹೀಗಾಗಿ ಐಷಾರಾಮಿ ಕಾರು, ಬೈಕ್ ಕುರಿತು ಅತೀಯಾದ ವ್ಯಾಮೋಹವಿಲ್ಲ. ಆದರೆ ಇದೀಗ ಆರ್ ಮಾಧವನ್ ಭಾರತದಲ್ಲಿ ಅಂಬಾನಿ, ಸಿಂಘಾನಿಯಾ ಸೇರಿದಂತೆ ಕೆಲವೇ ಮಂದಿಯಲ್ಲಿರುವ ಐಷಾರಾಮಿ, ಅತೀ ದುಬಾರಿ ವಾಹನ ಖರೀದಿಸಿದ್ದಾರೆ. ಈ ವಾಹವನ್ನು ದುಬೈನಲ್ಲಿ ಪಾರ್ಕ್ ಮಾಡಿದ್ದಾರೆ.
ಕಾಶ್ಮೀರಿ ಪ್ಯಾರಾ ಕ್ರಿಕೆಟ್ ಟೀಮ್ನ ನಾಯಕ ಅಮಿರ್ ಹುಸೈನ್ ಲೊನ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾನ್ ಪುತ್ರ ನೀರು ಕುಡಿಯುವುದಕ್ಕೆ ಸಹಾಯ ಮಾಡುತ್ತಿರುವ ವೀಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದುವರೆಗೆ 3,75,399 ಮಂದಿ ನೋಂದಣಿ ಮಾಡಿಕೊಂಡಿದ್ದು ದಾಖಲೆಯಾಗಿದೆ. ಕಳೆದ ವರ್ಷಕ್ಕಿಂತ 1 ಲಕ್ಷಕ್ಕೂ ಹೆಚ್ಚು ಮಂದಿ ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ(ಸಿಇಟಿ) ಅರ್ಜಿ ಸಲ್ಲಿಸಿದ್ದಾರೆ.
ನಟಿ ಸಾಯಿ ಪಲ್ಲವಿ 'ಪ್ರೇಮ' ಹೆಸರಿನ ಮಲಯಾಳಂ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಪ್ರೇಮಂ ಚಿತ್ರವು ಸೂಪರ್ ಹಿಟ್ ಆಯ್ತು. ಬಳಿಕ ಅವರು ತಮಿಳು ಹಾಗು ತೆಲುಗು ಸಿನಿಮಾಗಳಲ್ಲಿ ನಟಿಸಿದರು. ಸಾಯಿ ಪಲ್ಲವಿ ನಟಿಸಿದ ಸಾಕಷ್ಟು ಚಿತ್ರಗಳು ಸೂಪರ್ ಹಿಟ್...
ಕೆಲವೊಮ್ಮೆ ಯುಪಿಐ ಪಿನ್ ಮರೆತು ಹೋಗಿ ತೊಂದರೆ ಅನುಭವಿಸೋದುಂಟು. ಇಂಥ ಸಂದರ್ಭಗಳಲ್ಲಿ ಯುಪಿಐ ಪಿನ್ ಬದಲಾಯಿಸೋದು ಹೇಗೆ? ಇಲ್ಲಿದೆ ಸರಳ ವಿಧಾನ.
ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್(Petrol rate), ಡೀಸೆಲ್ ಬೆಲೆಯಲ್ಲಿ (diesel rate) ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.