MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • 60ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಂಗ್ರೆಸ್‌ ಹಿರಿಯ ನಾಯಕ!

60ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಂಗ್ರೆಸ್‌ ಹಿರಿಯ ನಾಯಕ!

ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ತಮ್ಮ 60ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಅಚ್ಚರಿ ಮೂಡಿಸಿದ್ದಾರೆ. ಇವರ ವಿವಾಹಕ್ಕೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಸಾಕ್ಷಿಯಾದರು. ಯಾರು ಆ ನಾಯಕ..?

1 Min read
Suvarna News
Published : Mar 09 2020, 02:38 PM IST| Updated : Mar 09 2020, 03:03 PM IST
Share this Photo Gallery
  • FB
  • TW
  • Linkdin
  • Whatsapp
19
ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು 60ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು 60ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು 60ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
29
ನವದೆಹಲಿಯ ಪಂಚತಾರಾ ಹೋಟೆಲ್‌ನಲ್ಲಿ ನಡೆದ ವಿವಾಹಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್, ಕರ್ನಾಟಕದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಸಾಕ್ಷಿಯಾಗಿ, ಶುಭ ಹಾರೈಸಿದ್ದಾರೆ.

ನವದೆಹಲಿಯ ಪಂಚತಾರಾ ಹೋಟೆಲ್‌ನಲ್ಲಿ ನಡೆದ ವಿವಾಹಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್, ಕರ್ನಾಟಕದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಸಾಕ್ಷಿಯಾಗಿ, ಶುಭ ಹಾರೈಸಿದ್ದಾರೆ.

ನವದೆಹಲಿಯ ಪಂಚತಾರಾ ಹೋಟೆಲ್‌ನಲ್ಲಿ ನಡೆದ ವಿವಾಹಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್, ಕರ್ನಾಟಕದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಸಾಕ್ಷಿಯಾಗಿ, ಶುಭ ಹಾರೈಸಿದ್ದಾರೆ.
39
ತಮ್ಮ ಬಹುಕಾಲದ ಗೆಳತಿ ರವೀನಾ ಖುರಾನಾ ಅವರನ್ನ ಮುಕುಲ್ ವಾಸ್ನಿಕ್ ಭಾನುವಾರ ವರಿಸಿದ್ದಾರೆ.

ತಮ್ಮ ಬಹುಕಾಲದ ಗೆಳತಿ ರವೀನಾ ಖುರಾನಾ ಅವರನ್ನ ಮುಕುಲ್ ವಾಸ್ನಿಕ್ ಭಾನುವಾರ ವರಿಸಿದ್ದಾರೆ.

ತಮ್ಮ ಬಹುಕಾಲದ ಗೆಳತಿ ರವೀನಾ ಖುರಾನಾ ಅವರನ್ನ ಮುಕುಲ್ ವಾಸ್ನಿಕ್ ಭಾನುವಾರ ವರಿಸಿದ್ದಾರೆ.
49
ದಲಿತ ರಾಜಕಾರಣಿಯಾಗಿರು ಮುಕುಲ್ ವಾಸ್ನಿಕ್ 2009ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ದಲಿತ ರಾಜಕಾರಣಿಯಾಗಿರು ಮುಕುಲ್ ವಾಸ್ನಿಕ್ 2009ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ದಲಿತ ರಾಜಕಾರಣಿಯಾಗಿರು ಮುಕುಲ್ ವಾಸ್ನಿಕ್ 2009ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
59
ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವಾ ಮುಕುಲ್‌ ವಾಸ್ನಿಕ್‌ ಮತ್ತು ರವೀನಾ ಖುರಾನಾ ಅವರಿಗೆ ಅಭಿನಂದನೆಗಳು. ಮುಂದಿನ ನಿಮ್ಮ ಬದುಕು ಸಂತೋಷದಿಂದ ಕೂಡಿರಲಿ ಎಂದು ಅಶೋಕ್ ಗೆಹ್ಲೋಟ್ ಟ್ವಿಟ್ಟರ್‌ನಲ್ಲಿ ಶುಭಾಶಯ ಕೋರಿದ್ದಾರೆ.

ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವಾ ಮುಕುಲ್‌ ವಾಸ್ನಿಕ್‌ ಮತ್ತು ರವೀನಾ ಖುರಾನಾ ಅವರಿಗೆ ಅಭಿನಂದನೆಗಳು. ಮುಂದಿನ ನಿಮ್ಮ ಬದುಕು ಸಂತೋಷದಿಂದ ಕೂಡಿರಲಿ ಎಂದು ಅಶೋಕ್ ಗೆಹ್ಲೋಟ್ ಟ್ವಿಟ್ಟರ್‌ನಲ್ಲಿ ಶುಭಾಶಯ ಕೋರಿದ್ದಾರೆ.

ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವಾ ಮುಕುಲ್‌ ವಾಸ್ನಿಕ್‌ ಮತ್ತು ರವೀನಾ ಖುರಾನಾ ಅವರಿಗೆ ಅಭಿನಂದನೆಗಳು. ಮುಂದಿನ ನಿಮ್ಮ ಬದುಕು ಸಂತೋಷದಿಂದ ಕೂಡಿರಲಿ ಎಂದು ಅಶೋಕ್ ಗೆಹ್ಲೋಟ್ ಟ್ವಿಟ್ಟರ್‌ನಲ್ಲಿ ಶುಭಾಶಯ ಕೋರಿದ್ದಾರೆ.
69
1988-90 ರಲ್ಲೇ ಭಾರತೀಯ ಯೂತ್ ಕಾಂಗ್ರೆಸ್ ಸೇರಿದ್ದ ಮುಕುಲ್, ಕಾಂಗ್ರೆಸ್ ನಲ್ಲಿ ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

1988-90 ರಲ್ಲೇ ಭಾರತೀಯ ಯೂತ್ ಕಾಂಗ್ರೆಸ್ ಸೇರಿದ್ದ ಮುಕುಲ್, ಕಾಂಗ್ರೆಸ್ ನಲ್ಲಿ ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

1988-90 ರಲ್ಲೇ ಭಾರತೀಯ ಯೂತ್ ಕಾಂಗ್ರೆಸ್ ಸೇರಿದ್ದ ಮುಕುಲ್, ಕಾಂಗ್ರೆಸ್ ನಲ್ಲಿ ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
79
2009 ರಲ್ಲಿ ಮಹಾರಾಷ್ಟ್ರದ ರಾಮ್ತೇಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಕುಲ್ ಬಾಲಕೃಷ್ಣ ವಾಸ್ನಿಕ್ ಕೇಂದ್ರ ಸಚಿವನಾಗಿಯೂ ಗುರುತಿಸಿಕೊಂಡಿದ್ದರು.

2009 ರಲ್ಲಿ ಮಹಾರಾಷ್ಟ್ರದ ರಾಮ್ತೇಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಕುಲ್ ಬಾಲಕೃಷ್ಣ ವಾಸ್ನಿಕ್ ಕೇಂದ್ರ ಸಚಿವನಾಗಿಯೂ ಗುರುತಿಸಿಕೊಂಡಿದ್ದರು.

2009 ರಲ್ಲಿ ಮಹಾರಾಷ್ಟ್ರದ ರಾಮ್ತೇಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಕುಲ್ ಬಾಲಕೃಷ್ಣ ವಾಸ್ನಿಕ್ ಕೇಂದ್ರ ಸಚಿವನಾಗಿಯೂ ಗುರುತಿಸಿಕೊಂಡಿದ್ದರು.
89
ಪ್ರಸ್ತುತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಮುಕುಲ್ ಬಾಲಕೃಷ್ಣ ವಾಸ್ನಿಕ್

ಪ್ರಸ್ತುತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಮುಕುಲ್ ಬಾಲಕೃಷ್ಣ ವಾಸ್ನಿಕ್

ಪ್ರಸ್ತುತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಮುಕುಲ್ ಬಾಲಕೃಷ್ಣ ವಾಸ್ನಿಕ್
99
ಕಾಂಗ್ರೆಸ್ ನಲ್ಲಿ ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಬಾಲಕೃಷ್ಣ ರಾಮಚಂದ್ರ ವಾಸ್ನಿಕ್ ರವರ ಪುತ್ರ ಈ ಮುಕುಲ್ ಬಾಲಕೃಷ್ಣ ವಾಸ್ನಿಕ್.

ಕಾಂಗ್ರೆಸ್ ನಲ್ಲಿ ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಬಾಲಕೃಷ್ಣ ರಾಮಚಂದ್ರ ವಾಸ್ನಿಕ್ ರವರ ಪುತ್ರ ಈ ಮುಕುಲ್ ಬಾಲಕೃಷ್ಣ ವಾಸ್ನಿಕ್.

ಕಾಂಗ್ರೆಸ್ ನಲ್ಲಿ ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಬಾಲಕೃಷ್ಣ ರಾಮಚಂದ್ರ ವಾಸ್ನಿಕ್ ರವರ ಪುತ್ರ ಈ ಮುಕುಲ್ ಬಾಲಕೃಷ್ಣ ವಾಸ್ನಿಕ್.

About the Author

SN
Suvarna News
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved