ಐಎಸ್ ಭಯೋತ್ಪಾದಕ ಸಂಘಟನೆಗೆ ದಕ್ಷಿಣ ಭಾರತದ ಯುವಕರು| ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಕೇಂದ್ರ| 17 ಪ್ರಕರಣಗಳನ್ನು ದಾಖಲಿಸಿದ ಎನ್‌ಐಎ

ನವದೆಹಲಿ(ಸೆ.16): ಐಎಸ್ ಭಯೋತ್ಪಾದಕ ಸಂಘಟನೆಗೆ ಕರ್ನಾಟಕ ಸೇರಿ ದಕ್ಷಿಣ ಭಾರತದ ಯುವಕರು ನೇಮಕವಾಗುತ್ತಿರುವ ಮಾಹಿತಿ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Add Asianetnews Kannada as a Preferred SourcegooglePreferred

'ಕೇರಳವನ್ನು 10 ವರ್ಷದಲ್ಲಿ ಸಂಪೂರ್ಣ ಇಸ್ಲಾಂ ರಾಜ್ಯ ಮಾಡ್ತೆವೆ'

ಹೌದು ಕೇಂದ್ರ ಸರ್ಕಾರ ಇಂತಹುದ್ದೊಂದು ಶಾಕಿಂಗ್ ಮಾಹಿತಿ ಬಯಲುಗೊಳಿಸಿದೆ. ಅದರಲ್ಲೂ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಹಾಗು ತಮಿಳುನಾಡು ಈ ರಾಜ್ಯಗಳಿಂದ 17 ಪ್ರಕರಣಗಳನ್ನು ಎನ್‌ಐಎ ದಾಖಲಿಸಿರುವುದಾಗಿ ಹೇಳಿದೆ.

ಐಸಿಸ್‌ ಉಗ್ರರ ಚಿಕಿತ್ಸೆಗಾಗಿ ಬೆಂಗ್ಳೂರು ಡಾಕ್ಟರ್‌ ಆ್ಯಪ್‌: ಶಸ್ತ್ರಾಸ್ತ್ರ ಪೂರೈಕೆಗೂ ಬಳಕೆ!

ಈ ಉಗ್ರ ಸಂಘಟನೆಗೆ ದಕ್ಷಿಣ ಭಾರತದ ರಾಜ್ಯಗಳು ಸೇರಿ ವಿವಿಧ ರಾಜ್ಯಗಳಿಂದ ಯುವಕರೇ ನೇಮಕವಾಗುತ್ತಿದ್ದು, 122 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ಗೃಹ ಇಲಾಖೆ ಹೇಳಿದೆ.