05:23 AM (IST) May 05

India Latest News 5 May 2026ತಮಿಳುನಾಡಿಗೆ ವಿಜಯ್ ಹೊಸ ‘ಜನ’ನಾಯಕ; ದ್ರಾವಿಡ ನಾಡಿಗೆ ಸಿಎಂ ಆಗ್ತಾರಾ ದಳಪತಿ?

ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷವು ಚೊಚ್ಚಲ ಚುನಾವಣೆಯಲ್ಲೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದು 60 ವರ್ಷಗಳ ದ್ರಾವಿಡ ಪಕ್ಷಗಳ ಪ್ರಾಬಲ್ಯವನ್ನು ಕೊನೆಗೊಳಿಸಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವುದರಿಂದ ಸರ್ಕಾರ ರಚನೆಗೆ ವಿಜಯ್ ಮೈತ್ರಿ ಯತ್ನ ನಡೆಸಿದ್ದಾರೆ.
Read Full Story
05:15 AM (IST) May 05

India Latest News 5 May 2026ಮೋದಿ-ಶಾ ಜೋಡಿ ಬಂಗಾಳ ಗೆದ್ದಿದ್ದು ಹೇಗೆ? ಜನಸಂಘದ ಸಂಸ್ಥಾಪಕರ ತವರಲ್ಲಿ ಕಡೆಗೂ ಅರಳಿತು ಕಮಲ

ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ ಮುಖರ್ಜಿ ಅವರ ತವರು ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಬೂತ್ ಮಟ್ಟದ ತಂತ್ರಗಾರಿಕೆ, ಡಬಲ್ ಎಂಜಿನ್ ಸರ್ಕಾರದ ಭರವಸೆ ಹಾಗೂ ಟಿಎಂಸಿ ಅಪಪ್ರಚಾರಕ್ಕೆ ಪ್ರತ್ಯುತ್ತರ ನೀಡಿದ್ದು ಈ ಗೆಲುವಿಗೆ ಪ್ರಮುಖ ಕಾರಣವಾಯಿತು.
Read Full Story