07:47 AM (IST) Feb 10

 India Latest News Live 10 february 2026SIR - ಮಮತಾ ಬ್ಯಾನರ್ಜಿ ಕಾನೂನು ಹೋರಾಟಕ್ಕೆ ಹಿನ್ನಡೆ; ಸುಪ್ರೀಂಕೋರ್ಟ್‌ ಖಡಕ್ ಎಚ್ಚರಿಕೆ!

SIR ವಿಶೇಷ ಮತಪಟ್ಟಿ ಪರಿಷ್ಕರಣೆಗೆ (ಎಸ್‌ಐಆರ್‌) ಯಾವುದೇ ಅಡ್ಡಿ ಉಂಟಾಗಲು ಬಿಡುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಈ ಪ್ರಕ್ರಿಯೆಯನ್ನು ವಿರೋಧಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಕಾನೂನು ಹೋರಾಟಕ್ಕೆ ಇದರಿಂದ ಹಿನ್ನಡೆಯಾಗಿದೆ.

Read Full Story
07:37 AM (IST) Feb 10

 India Latest News Live 10 february 2026ಬಹಿಷ್ಕಾರದಿಂದ ಯೂಟರ್ನ್‌ - ಇಲ್ಲಿ ದುಡ್ಡೇ ದೊಡ್ಡಪ್ಪ! ICC ಮುಂದೆ ಅಂಗಲಾಚಿದ ಪಾಕ್

ಭಾರತದಲ್ಲಿ ಟಿ20 ವಿಶ್ವಕಪ್ ಪಂದ್ಯ ಆಡಲು ನಿರಾಕರಿಸಿದ್ದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ, ಈಗ ಹಣಕಾಸಿನ ಕಾರಣಗಳಿಗಾಗಿ ತಮ್ಮ ನಿಲುವನ್ನು ಬದಲಿಸಿವೆ. ಭಾರತದೊಂದಿಗೆ ದ್ವಿಪಕ್ಷೀಯ ಸರಣಿಗಾಗಿ ಪಾಕಿಸ್ತಾನವು ಐಸಿಸಿ ಮುಂದೆ ಬೇಡಿಕೆಯಿಟ್ಟಿದ್ದು, ಬಹಿಷ್ಕಾರದ ನಿರ್ಧಾರವನ್ನು ಹಿಂಪಡೆಯುವ ಸಾಧ್ಯತೆಯಿದೆ.
Read Full Story