- Home
- News
- India News
- India Latest News Live: 2 ದಿನ, 2000 ಬಲಿ? ಇರಾನ್ನಲ್ಲಿ ತುಂಬಿದ ಶವಾಗರಗಳು, ಶವವಿಡಲು ಜಾಗವೇ ಇಲ್ಲ; ಸೂಕ್ತ ವೈದ್ಯರೂ ಇಲ್ಲ
LIVE NOW
India Latest News Live: 2 ದಿನ, 2000 ಬಲಿ? ಇರಾನ್ನಲ್ಲಿ ತುಂಬಿದ ಶವಾಗರಗಳು, ಶವವಿಡಲು ಜಾಗವೇ ಇಲ್ಲ; ಸೂಕ್ತ ವೈದ್ಯರೂ ಇಲ್ಲ

ಸಾರಾಂಶ
ಗುಜರಾತ್ನಲ್ಲಿರುವ ಐತಿಹಾಸಿಕ ಸೋಮನಾಥ ದೇಗುಲದ ಮೇಲೆ ನಡೆದ ಮೊದಲ ದಾಳಿಗೆ 1000 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ‘ಸೋಮನಾಥ ಸ್ವಾಭಿಮಾನ ಪರ್ವ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಇದಕ್ಕೂ ಮೊದಲು ನಡೆದ ಶೌರ್ಯ ಯಾತ್ರೆಯಲ್ಲೂ ಭಾಗಿಯಾಗಿದ್ದ ಅವರು, ಶಿವನ ಆಯುಧ ‘ಡಮರು’ ನುಡಿಸಿ ಗಮನ ಸೆಳೆದರು.
07:37 AM (IST) Jan 12
India Latest News Live 12 January 2026 2 ದಿನ, 2000 ಬಲಿ? ಇರಾನ್ನಲ್ಲಿ ತುಂಬಿದ ಶವಾಗರಗಳು, ಶವವಿಡಲು ಜಾಗವೇ ಇಲ್ಲ; ಸೂಕ್ತ ವೈದ್ಯರೂ ಇಲ್ಲ
ಇರಾನ್ನಲ್ಲಿ ಖಮೇನಿ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ತೀವ್ರಗೊಂಡಿದ್ದು, ಸೇನಾ ಪಡೆಗಳು ಪ್ರತಿಭಟನಾಕಾರರನ್ನು ನಿರ್ದಯವಾಗಿ ಹತ್ತಿಕ್ಕುತ್ತಿವೆ. ಇದರ ಪರಿಣಾಮವಾಗಿ, ಆಸ್ಪತ್ರೆಗಳು ಗಾಯಾಳುಗಳು ಮತ್ತು ಶವಗಳಿಂದ ತುಂಬಿ ತುಳುಕುತ್ತಿದ್ದು, ಸಾವಿನ ಸಂಖ್ಯೆಯ ಬಗ್ಗೆ ಗೊಂದಲಮಯ ವರದಿಗಳು ಬರುತ್ತಿವೆ.
Read Full Story 06:30 AM (IST) Jan 12
India Latest News Live 12 January 2026 ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಸ್ಮಾರ್ಟ್ಫೋನ್ ಬಳಸದಿರುವ ಹಿಂದಿನ ರಹಸ್ಯ
ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರು ತಾವು ಸ್ಮಾರ್ಟ್ಫೋನ್ ಮತ್ತು ಇಂಟರ್ನೆಟ್ ಬಳಸುವುದಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ, ಅಲ್ ಫಲಾಹ್ ವಿವಿ ಜಪ್ತಿ ಸಾಧ್ಯತೆಗಳಿವೆ.