India vs Pakistan match washed out due to rain: ಫೆಬ್ರವರಿ 12 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಕ್ರಿಕೆಟ್ ಪಂದ್ಯಕ್ಕೆ ಮಳೆಯ ಆತಂಕ ಎದುರಾಗಿದೆ. ಹವಾಮಾನ ಇಲಾಖೆಯು ಪಂದ್ಯದ ದಿನ ಶೇ.90 ರಷ್ಟು ಮಳೆಯಾಗುವ ಸಾಧ್ಯತೆಯನ್ನು ಮುನ್ಸೂಚನೆ ನೀಡಿದೆ.
- Home
- News
- India News
- India Latest News Live: T20 World Cup - ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ದಿನ ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ
India Latest News Live: T20 World Cup - ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ದಿನ ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ

ನವದೆಹಲಿ: 2024-25ನೇ ಸಾಲಿನ ಹಣಕಾಸು ವರ್ಷದಲ್ಲಿ 10 ಚುನಾವಣಾ ಟ್ರಸ್ಟ್ಗಳು 3826.34 ಕೋಟಿ ರು. ದೇಣಿಗೆ ಸ್ವೀಕರಿಸಿ, ರಾಜಕೀಯ ಪಕ್ಷಗಳಿಗೆ ಹಂಚಿದೆ. ಈ ಪೈಕಿ ಬಿಜೆಪಿ ಅತಿ ಹೆಚ್ಚು ಅಂದರೆ 3157 ಕೋಟಿ ರು. ದೇಣಿಗೆ ಸ್ವೀಕರಿಸಿದೆ. ಇದು ಒಟ್ಟು ದೇಣಿಗೆಯಲ್ಲಿ ಶೇ.82ರಷ್ಟಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ದೇಣಿಗೆ ಕುರಿತ ಅಂಕಿ ಅಂಶ ಆಧರಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆ ಈ ವರದಿ ಬಿಡುಗಡೆ ಮಾಡಿದೆ. ಒಟ್ಟು 20 ಚುನಾವಣಾ ಟ್ರಸ್ಟ್ಗಳ ಪೈಕಿ 10 ದೇಣಿಗೆ ಸಂಗ್ರಹಿಸಿವೆ, 5 ಸಂಸ್ಥೆಗಳ ಕುರಿತ ಯಾವುದೇ ವರದಿ ಸಲ್ಲಿಕೆಯಾಗಿಲ್ಲ. ಉಳಿದಂತೆ ಕಾಂಗ್ರೆಸ್ 298.7 ಕೋಟಿ ರು., ಟಿಎಂಸಿಗೆ 102 ಕೋಟಿ ರು. ನೀಡಲಾಗಿದೆ. ಉಳಿದಂತೆ 19 ಇತರ ಪಕ್ಷಗಳು 267.9 ಕೋಟಿ ರು. ದೇಣಿಗೆ ಸ್ವೀಕರಿಸಿವೆ
India Latest News Live 14 February 2026T20 World Cup - ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ದಿನ ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ
India Latest News Live 14 February 2026ನಿಮ್ಮ ಲವರ್ಗೆ ಇನ್ನೂ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಕೊಟ್ಟಿಲ್ವಾ? ಲಾಸ್ಟ್ ಮಿನಿಟ್ನಲ್ಲಿ ಈ 5 ರೀತಿ ಗಿಫ್ಟ್ ಮೂಲಕ ಸರ್ಪ್ರೈಸ್ ಕೊಡಿ!
ಅಯ್ಯೋ, ವ್ಯಾಲೆಂಟೈನ್ಸ್ ಡೇ ಬಂದೇ ಬಿಡ್ತು, ಇನ್ನೂ ನಿಮ್ಮ ಪಾರ್ಟ್ನರ್ಗೆ ಗಿಫ್ಟ್ ತಗೊಂಡಿಲ್ವಾ? ಟೆನ್ಶನ್ ಬೇಡ. ಕೊನೆ ಕ್ಷಣದಲ್ಲೂ ನಿಮ್ಮ ಸಂಗಾತಿಯ ಮುಖದಲ್ಲಿ ದೊಡ್ಡ ನಗು ತರಿಸುವಂತಹ ಕೆಲವು ಐಡಿಯಾಗಳಿವೆ.
India Latest News Live 14 February 2026LeT Operatives - ಪಾಕ್ ಉಗ್ರನಿಗೆ ಆಶ್ರಯ ಕೊಟ್ಟಿದ್ದ ಇಬ್ಬರಿಗೆ 15 ವರ್ಷ ಜೈಲು ಶಿಕ್ಷೆ!
LeT Operatives 2016ರಲ್ಲಿ ಕಾಶ್ಮೀರಕ್ಕೆ ನುಸುಳಿದ್ದ ಪಾಕಿಸ್ತಾನಿ ಉಗ್ರನೊಬ್ಬನಿಗೆ ಆಶ್ರಯ, ಊಟ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸಿದ್ದ ಲಷ್ಕರ್-ಎ-ತೊಯ್ಬಾದ ಇಬ್ಬರು ಸಹಚರರಿಗೆ ಎನ್ಐಎ ವಿಶೇಷ ನ್ಯಾಯಾಲಯ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
India Latest News Live 14 February 20264 ಕಾರಲ್ಲಿ ವಿದ್ಯಾರ್ಥಿನಿ ಮೇಲೆ ರೇ*, ಹಣ ಪೀಕಿದ ನಂತರ ಇಸ್ಲಾಂ ಮತಾಂತರಕ್ಕೆ ಪ್ರಯತ್ನ
11ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅತ್ಯಾ*ಚಾರ ಮಾಡಿ, ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಲಾಗಿದೆ. ಹಣಕ್ಕಾಗಿ ಪೀಡಿಸಿ, ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಈ ಪ್ರಕರಣದಲ್ಲಿ, ಸಂತ್ರಸ್ತೆಯ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ.