How did thieves steal a whole mobile tower in Bihar: ಏನೇನೋ ಕಳ್ಳತನ ಆಗಿದ್ದನ್ನು ನೋಡಿರುತ್ತೀರಿ, ಎಷ್ಟೋ ಬಾರಿ ಎಟಿಎಂ ಮಶಿನ್ ಕದಿಯಲು ಹೋಗಿ, ಪಾಸ್ಬುಕ್ ಪ್ರಿಂಟರ್ ಕದ್ದ ಉದಾಹರಣೆ ಕೂಡ ಇದೆ. ಈ ಕಳ್ಳರು ಮಾತ್ರ ಈಗ ಮೊಬೈಲ್ ಟವರ್ ಕದ್ದಿದ್ದಾರೆ, ಹೌದ್ರೀ, ನೀವು ನಂಬಲೇಬೇಕು.
- Home
- News
- India News
- India Latest News Live: Mobile Tower Stolen - ಮೊಬೈಲ್ ಅಲ್ರೀ.. 40 ಅಡಿ ಟವರ್ ಕದ್ದ ಕಳ್ಳರು! ಖಾಲಿ ಜಾಗ ನೋಡಿ ಎಲ್ರೂ ಕಂಗಾಲು!
India Latest News Live: Mobile Tower Stolen - ಮೊಬೈಲ್ ಅಲ್ರೀ.. 40 ಅಡಿ ಟವರ್ ಕದ್ದ ಕಳ್ಳರು! ಖಾಲಿ ಜಾಗ ನೋಡಿ ಎಲ್ರೂ ಕಂಗಾಲು!

ನವದೆಹಲಿ/ಅಹಮದಾಬಾದ್: ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ 29 ಕೋಟಿ ರು.ಮೌಲ್ಯದ 22 ಕೆಜಿಯಷ್ಟು ಚಿನ್ನವನ್ನು ಕಳೆದ 2 ದಿನದಲ್ಲಿ ದೇಶದ 3 ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ದುಬೈನಿಂದ ಬಂದಿದ್ದ ಇಂಡಿಗೋ ವಿಮಾನದ ಶೌಚಾಲಯವೊಂದರ ಸ್ಪೀಕರ್ನಲ್ಲಿದ್ದ 4.26 ಕೋಟಿ ರು. ಮೊತ್ತದ ಅಂದಾಜು 3 ಕೆಜಿ ಚಿನ್ನವನ್ನು ಅಹಮದಾಬಾದ್ನಲ್ಲಿ ಸುಂಕ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅತ್ತ ಕೋಲ್ಕತಾ ಮತ್ತು ತ್ರಿಪುರಾದ ಅಗರ್ತಲಾದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು, 25 ಕೋಟಿ ರು. ಬೆಲೆಯ 17 ಕೆ.ಜಿ. ಚಿನ್ನವನ್ನು ವಶಕ್ಕೆ ಪಡೆದು, 10 ಜನರನ್ನು ಬಂಧಿಸಿದ್ದಾರೆ. ಥಾಯ್ಲೆಂಡ್ನಿಂದ ಕೋಲ್ಕತಾ ಏರ್ಪೋರ್ಟ್ ಮೂಲಕ 11.6 ಕೆ.ಜಿ.(17 ಕೋಟಿ ರು.) ಚಿನ್ನವನ್ನು ಅಕ್ರಮವಾಗಿ ಸಾಗಿಸಲೆತ್ನಿಸುತ್ತಿದ್ದ 7 ಮಂದಿಯನ್ನು ಶುಕ್ರವಾರ ಬಂಧಿಸಲಾಗಿದೆ. ಅತ್ತ ಅದೇ ದಿನ ಅಗರ್ತಲಾದಲ್ಲಿ ಬಾಂಗ್ಲಾ ಗಡಿ ಮೂಲಕ ಸಾಗಿಸಲಾಗುತ್ತಿದ್ದ 8 ಕೋಟಿ ರು. ಮೌಲ್ಯದ 5.1 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.
India Latest News Live 14 June 2026Mobile Tower Stolen - ಮೊಬೈಲ್ ಅಲ್ರೀ.. 40 ಅಡಿ ಟವರ್ ಕದ್ದ ಕಳ್ಳರು! ಖಾಲಿ ಜಾಗ ನೋಡಿ ಎಲ್ರೂ ಕಂಗಾಲು!
India Latest News Live 14 June 2026ಮಹಿಳಾ ಟಿ20 ವಿಶ್ವಕಪ್ - ಇಂದು ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್!
India Latest News Live 14 June 2026ಗರ್ಭಿಣಿ ತಾಯಿಗೆ ವಿಮಾನವೇರಲು ನಿರಾಕರಿಸಿದ್ದರಿಂದ ಅಮೆರಿಕದಲ್ಲೇ ಹುಟ್ಟಿದ್ದವ ಈಗ ವಿಶ್ವಕಪ್ನ ಸ್ಟಾರ್!
India Latest News Live 14 June 2026demographic changes - ಗಡಿ ಪ್ರದೇಶಗಳಿಗೆ ಭೇಟಿನೀಡಿ ಜನಸಂಖ್ಯಾ ಬದಲು ಪರಿಶೀಲಿಸಲು ಅಮಿತ್ ಶಾ ಮಹತ್ವದ ಆದೇಶ!
India Latest News Live 14 June 2026ಧರ್ಮಶಾಲಾದಲ್ಲಿ ರನ್ ಮಳೆಯಲ್ಲಿ ಭಾರತ ಜಯಭೇರಿ! ರೋಹಿತ್ ಅಪರೂಪದ ದಾಖಲೆ
India Latest News Live 14 June 2026ಅಕ್ರಮ ವಲಸೆ ತಡೆಗೆ ಅಸ್ಸಾಂ ಸಿಎಂ ಮಾಸ್ಟರ್ ಪ್ಲಾನ್ - 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ಸ್ಥಗಿತ!
ಅಕ್ರಮ ವಲಸೆಗೆ ಕಡಿವಾಣ ಹಾಕುವ ಉದ್ದೇಶದಿಂದ ಅಸ್ಸಾಂ ಸರ್ಕಾರವು 18 ವರ್ಷ ಮೇಲ್ಪಟ್ಟವರಿಗೆ ಹೊಸ ಆಧಾರ್ ಕಾರ್ಡ್ ವಿತರಣೆಯನ್ನು ನಿರ್ಬಂಧಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಈ ನಿರ್ಧಾರದ ಪ್ರಕಾರ, ಇನ್ನು ಮುಂದೆ ಸರ್ಕಾರದ ವಿಶೇಷ ಅನುಮತಿ ಪಡೆದ ನಂತರವೇ ಆಧಾರ್ ನೀಡಲಾಗುತ್ತದೆ.
India Latest News Live 14 June 2026ಸ್ಟ್ಯಾಂಡ್ಅಪ್ ಕಾಮಿಡಿಯಲ್ಲಿ ಪುರುಷ ಶವಗಳ ಬಗ್ಗೆ ಅಸಭ್ಯ ಹೇಳಿಕೆ; ವೈದ್ಯೆ ಸೆಜಲ್ ಪವಾರ್ಗೆ ಕಡ್ಡಾಯ ರಜೆ ಶಾಕ್ (ವಿಡಿಯೋ)
ಸ್ಟ್ಯಾಂಡ್-ಅಪ್ ಕಾಮಿಡಿ ಶೋ(Stand-up comedy show)ನಲ್ಲಿ ಪುರುಷ ಶವಗಳ(Male corpses) ಕುರಿತು ಅಸಭ್ಯವಾಗಿ ಮಾತನಾಡಿದ ವೈದ್ಯಕೀಯ ವಿದ್ಯಾರ್ಥಿನಿ ಸೇಜಲ್ ಪವಾರ್(Sejal pawar)ಗೆ 15 ದಿನಗಳ ಕಡ್ಡಾಯ ರಜೆ ನೀಡಲಾಗಿದೆ. ಈ ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾದ ನಂತರ, ಮುಂಬೈನ ಕೆಇಎಂ ಆಸ್ಪತ್ರೆ ಈ ಕ್ರಮ ಕೈಗೊಂಡಿದೆ.