Mock Auction Shock: Cameroon Green Sold to KKR for Record ₹30.5 Crore Ahead of IPL 2026 Mini-Auction ಕೆಕೆಆರ್ ಐಪಿಎಲ್ 2026 ರ ಹರಾಜಿನಲ್ಲಿ 64.30 ಕೋಟಿ ರೂಪಾಯಿಗಳ ಅತಿ ದೊಡ್ಡ ಹಣದೊಂದಿಗೆ ಪ್ರವೇಶಿಸಲಿದೆ.
- Home
- News
- India News
- India Latest News Live: Mock Auction - 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್ಗೆ ಕ್ಯಾಮರೂನ್ ಗ್ರೀನ್!
India Latest News Live: Mock Auction - 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್ಗೆ ಕ್ಯಾಮರೂನ್ ಗ್ರೀನ್!

ಪುಣೆ: ‘ಡಿ.19ಕ್ಕೆ ಅಮೆರಿಕದಲ್ಲಿ ವಿವಾದಾತ್ಮಕ ಜೆಫ್ರಿ ಎಪ್ಸ್ಟೀನ್ ಲೈಂ*ಗಿಕ ಕಡತಗಳು ಬಿಡುಗಡೆಯಾಗಲಿವೆ. ಅದು ಭಾರತದ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ. ಹಾಗೇನಾದರೂ ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದಿಂದ ಕೆಳಗಿಳಿಯುತ್ತಾರೆ. ಮಹಾರಾಷ್ಟ್ರದಿಂದಲೇ ಒಬ್ಬರು ಪ್ರಧಾನಿಯಾಗುವ ಸಾಧ್ಯತೆಯಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಜೆಫ್ರಿ ಎಪ್ಸ್ಟೀನ್ ಅಮೆರಿಕದ ಲೈಂ*ಗಿಕ ಅಪರಾಧಿ. ಅಪ್ರಾಪ್ತ ಬಾಲಕಿಯರನ್ನು ಲೈಂ*ಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಆರೋಪದ ಮೇಲೆ 2019ರಲ್ಲಿ ಜೈಲಿನಲ್ಲಿದ್ದಾಗಲೇ ಸಾವನ್ನಪ್ಪಿದ್ದ. ಆತನ ಲೈಂ*ಗಿಕ ಹಗರಣಗಳ ರಹಸ್ಯ ದಾಖಲೆಗಳನ್ನು ಬಿಡುಗಡೆ ಮಾಡುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಹಿ ಹಾಕಿದ್ದಾರೆ. ಇದರಲ್ಲಿ ಅನೇಕ ಗಣ್ಯರ ಹೆಸರಿವೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಚವಾಣ್ ಈ ಹೇಳಿಕೆ ನೀಡಿದ್ದಾರೆ.
India Latest News Live 15 December 2025Mock Auction - 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್ಗೆ ಕ್ಯಾಮರೂನ್ ಗ್ರೀನ್!
India Latest News Live 15 December 202529 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಕ್ವಾಷ್ ವಿಶ್ವಕಪ್ ಗೆದ್ದ ಭಾರತ!
Squash World Cup 2025: ಭಾರತ ಸ್ಕ್ವಾಷ್ ವಿಶ್ವಕಪ್ ಗೆಲುವು ಸಾಧಿಸಿದೆ. ಇದರೊಂದಿಗೆ ಭಾರತ ಮೊದಲ ಬಾರಿಗೆ ಗೆಲುವಿನ ರುಚಿ ಸವಿಯಿತು. ಅಂತಿಮ ಪಂದ್ಯದಲ್ಲಿ ಹಾಂಗ್ ಕಾಂಗ್ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತು.
India Latest News Live 15 December 2025ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್ ಪ್ಲ್ಯಾನ್ ರಿಲೀಸ್ ಮಾಡಿದ ಜಿಯೋ!
ರಿಲಯನ್ಸ್ ಜಿಯೋ ಹ್ಯಾಪಿ ನ್ಯೂ ಇಯರ್ ಪ್ಲಾನ್ 2026 ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಪ್ಲಾನ್ ನಲ್ಲಿ ಡೇಟಾ, ಕರೆ ಮತ್ತು SMS ಜೊತೆಗೆ, ನೀವು ಕಡಿಮೆ ಬೆಲೆಗೆ 10 ಕ್ಕೂ ಹೆಚ್ಚು OTT ಆಪ್ ಗಳಿಗೆ ಉಚಿತ ಪ್ರವೇಶ ನೀಡಲಿದೆ.
India Latest News Live 15 December 2025'ಮಹಿಳೆಯರು ಇರೋದು ಗಂಡನ ಜೊತೆ ಮಲಗೋಕೆ ಮಾತ್ರ..' ವಿಜಯೋತ್ಸವ ಭಾಷಣದಲ್ಲಿ ಸಿಪಿಎಂ ನಾಯಕನ ವಿವಾದಿತ ಮಾತು
India Latest News Live 15 December 2025ಸೊಂಟಕ್ಕೆ ಸನ್ಗ್ಲಾಸ್ ಸಿಕ್ಕಿಸಿಕೊಂಡು ನಟಿಯ ಪೋಸ್.. ಟ್ರೋಲಿಗರ ಕಾಮೆಂಟ್ಸ್ಗೆ ಕಂಗಾಲಾದ ಸೀರಿಯಲ್ ತಾರೆ!
Shivali Prab Photos: ಜನಪ್ರಿಯ ಮರಾಠಿ ನಟಿ ಶಿವಾಲಿ ಪರಬ್ ತಮ್ಮ ಇತ್ತೀಚಿನ ಹಾಟ್ ಫೋಟೋಶೂಟ್ಗಾಗಿ ಸುದ್ದಿಯಲ್ಲಿದ್ದಾರೆ. ಹಳದಿ ಸೀರೆ, ಬ್ಲೇಜರ್ ಧರಿಸಿ, ಸೊಂಟದ ಬಳಿ ಕನ್ನಡಕ ಇಟ್ಟುಕೊಂಡು ಪೋಸ್ ನೀಡಿದ ಫೋಟೋದಿಂದಾಗಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟ್ರೋಲ್ಗೆ ಒಳಗಾಗಿದ್ದಾರೆ.
India Latest News Live 15 December 2025ರೈಲ್ ಇಂಡಿಯಾ ನೇಮಕಾತಿ - 154 ಹುದ್ದೆಗಳಿಗೆ ಅರ್ಜಿ ಅಹ್ವಾಣ , ತಕ್ಷಣವೇ ಅರ್ಜಿ ಸಲ್ಲಿಸಿ
India Latest News Live 15 December 2025ಹಸೆಮಣೆ ಏರುವ ಮುನ್ನ ಎಕ್ಸ್ ಬಾಯ್ಫ್ರೆಂಡ್ ಜೊತೆ ಕೊನೆಯ ಹಗ್ ಮಾಡಿದ ವಧು! ಹೀಗೂ ಉಂಟು- ವಿಡಿಯೋ ವೈರಲ್
ಮದುವೆಗೆ ಕೆಲವೇ ಗಂಟೆಗಳ ಮೊದಲು, ವಧುವೊಬ್ಬಳು ತನ್ನ ಮಾಜಿ ಪ್ರೇಮಿಯನ್ನು ಭೇಟಿಯಾಗಿ ಅಪ್ಪಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಕುಟುಂಬದ ಒತ್ತಡದಿಂದ ಬೇರೆಯವರನ್ನು ಮದುವೆಯಾಗುತ್ತಿರುವ ಆಕೆ, ಕೊನೆಯ ಬಾರಿ ಪ್ರೇಮಿಗೆ ವಿದಾಯ ಹೇಳಲು ಬಂದಿದ್ದಳು.
India Latest News Live 15 December 2025Viral Video - ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
India Latest News Live 15 December 2025ನಕಲಿ ಕ್ಯೂಆರ್ ಕೋಡ್ಗೆ ಬಲಿಯಾಗದಿರಿ ಎಚ್ಚರ! ಯಾಮಾರಿದ್ರೆ ಅಕೌಂಟ್ ಖಾಲಿ - ನಕಲಿ ಗುರುತಿಸುವುದು ಹೇಗೆ?
ಡಿಜಿಟಲ್ ಯುಗದಲ್ಲಿ ಕ್ಯೂಆರ್ ಕೋಡ್ ಪಾವತಿ ಸಾಮಾನ್ಯವಾಗಿದ್ದು, ಇದರೊಂದಿಗೆ ಮೋಸದ ಜಾಲವೂ ಬೆಳೆಯುತ್ತಿದೆ. ಪಾರ್ಕಿಂಗ್ನಂತಹ ಸಾರ್ವಜನಿಕ ಸ್ಥಳಗಳಲ್ಲಿ ನಕಲಿ ಕ್ಯೂಆರ್ ಕೋಡ್ ಅಂಟಿಸಿ ವಂಚನೆ ಹೆಚ್ಚಾಗಿದ್ದು, ಇದನ್ನು ಗುರುತಿಸುವುದು ಮತ್ತು ಮೋಸ ಹೋದರೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ
India Latest News Live 15 December 2025ರಜೆ ಮುಗಿಸಿ ವಾಪಾಸ್ ಬಂದ ಬಾಲಕಿಯರಿಗೆ ಪ್ರೆಗ್ನೆನ್ಸಿ ಟೆಸ್ಟ್, ಸರ್ಕಾರಿ ಗರ್ಲ್ಸ್ ಹಾಸ್ಟೆಲ್ನ ಹೊಸ ನಿಯಮಕ್ಕೆ ಆಕ್ರೋಶ
ಮಹಿಳಾ ಆಯೋಗ ಕೂಡ ಈ ಸೂಕ್ಷ್ಮ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆಯನ್ನು ಪ್ರಾರಂಭಿಸಿದೆ. ಈ ಪರೀಕ್ಷೆಯು ಗೌಪ್ಯತೆಯ ಉಲ್ಲಂಘನೆ ಮಾತ್ರವಲ್ಲದೆ ತಾರತಮ್ಯವೂ ಆಗಿದೆ ಎಂದು ಮಹಿಳಾ ಹಕ್ಕುಗಳ ಕಾರ್ಯಕರ್ತರು ಹೇಳಿದ್ದಾರೆ.
India Latest News Live 15 December 2025ಅದೇನೇ ಆಫರ್ ಬರಲಿ, ಬಿಜೆಪಿ ಮಾತ್ರ ಸೇರೋದಿಲ್ಲ, ಜಾತ್ಯಾತೀತಕ್ಕೆ ನನ್ನ ಬೆಂಬಲ - ಕಾಂಗ್ರೆಸ್ ರೆಬಲ್ ಲೀಡರ್
Congress Rebel H. Rasheed Wins Palakkad Polls, Declares Support for Secular Front; Will Not Join BJP ಪಕ್ಷದಿಂದ ಉಚ್ಚಾಟನೆಗೊಂಡಿರುವುದರಿಂದ ತಾನು ಸ್ವತಂತ್ರ ಅಭ್ಯರ್ಥಿಯಾಗಿಯೇ ಉಳಿಯುತ್ತೇನೆ ಎಂದು ರಶೀದ್ ಹೇಳಿದ್ದಾರೆ.
India Latest News Live 15 December 2025ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!
ಬೆಂಗಳೂರು: 2026ರ ಐಪಿಎಲ್ ಮಿನಿ ಹರಾಜು ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಹೀಗಿರುವಾಗಲೇ 19ನೇ ಆವೃತ್ತಿಯ ಐಪಿಎಲ್ ಹರಾಜಿಗೂ ಮುನ್ನ ಟಾಪ್ 06 ದುಬಾರಿ ಆಟಗಾರರು ಯಾರು ಎನ್ನುವುದನ್ನು ನೋಡೋಣ ಬನ್ನಿ.
India Latest News Live 15 December 2025ಕೋಡಿಂಗ್, ನಿರಂತರ ಮೀಟಿಂಗ್ ನಡೆಸಿ ಬೇಸತ್ತು 30 ಲಕ್ಷ ರೂ ವೇತನದ ಉದ್ಯೋಗ ತೊರೆದ ಚೆನ್ನೈ ಟೆಕ್ಕಿ!
India Latest News Live 15 December 2025ಮೋದಿಗೆ ಸಮಾಧಿ ತೊಡುತ್ತೇವೆ - ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ 'ಮೋದಿ ತೇರಿ ಕಬರ್ ಖುದೇಗಿ' ಎಂಬ ಘೋಷಣೆ ಕೂಗಲಾಗಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಘೋಷಣೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಮೊಘಲರಂತೆ ಅಂತ್ಯ ಕಾಣಲಿದೆ ಎಂದು ಹೇಳಿದೆ.
India Latest News Live 15 December 2025'ಇದಪ್ಪಾ ಕಾನ್ಪಿಡೆನ್ಸ್ ಅಂದ್ರೆ..' ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಬರೋ ಮುನ್ನವೇ 12 ಸಾವಿರ ಲಡ್ಡು ಮಾಡಿಸಿಟ್ಟ ಸ್ಪರ್ಧಿ!
ತ್ರಿಕ್ಕಾಕರದ ಸ್ವತಂತ್ರ ಅಭ್ಯರ್ಥಿ ಸಾಬು ಫ್ರಾನ್ಸಿಸ್, ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ 12,000 ಲಡ್ಡುಗಳನ್ನು ತಯಾರಿಸುವ ಮೂಲಕ ತಮ್ಮ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದರು. ಇದು ವ್ಯರ್ಥ ಕೂಡ ಆಗಲಿಲ್ಲ. ಆತ 142 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
India Latest News Live 15 December 2025ಮೆಸ್ಸಿ ಜತೆ ಮುಗಿಬಿದ್ದು ಸೆಲ್ಫಿ ಕ್ಲಿಕ್ಕಿಸಿಕೊಂಡ ಅಮೃತಾ ಫಡ್ನವೀಸ್! ಮಹಾರಾಷ್ಟ್ರ ಸಿಎಂ ಪತ್ನಿ ಫುಲ್ ಟ್ರೋಲ್
ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್, ಮುಂಬೈನಲ್ಲಿ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ವೇಳೆ ಸಹ ಆಟಗಾರರನ್ನು ಬದಿಗೆ ಸರಿಸಿ, ಅನುಮತಿ ಇಲ್ಲದೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅವರ ವರ್ತನೆಯು ನೆಟ್ಟಿಗರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.
India Latest News Live 15 December 2025ಮನ್ರೆಗಾ ಹೆಸರು ಬದಲಿಸಲು ಇಚ್ಛಿಸಿದ ಮೋದಿ ಸರ್ಕಾರ, ಇನ್ಮುಂದೆ ಇದು VBGRAMG!
ಮೋದಿ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಯನ್ನು ರದ್ದುಗೊಳಿಸಿ, 'ವಿಕಸಿತ ಭಾರತ- ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಖಾತರಿ ಮಿಷನ್ (ಗ್ರಾಮೀಣ) (ವಿಬಿ-ಜಿ RAM ಜಿ) ಮಸೂದೆ, 2025' ಎಂಬ ಹೊಸ ಕಾನೂನನ್ನು ಪರಿಚಯಿಸುತ್ತಿದೆ.
India Latest News Live 15 December 2025ರಾಮಕಥಾ ವಾಚಿಸುತ್ತಲೇ ಕೊನೆಯುಸಿರು - ರಾಮಮಂದಿರ ಚಳುವಳಿಯ ಹಿರಿಯ ಸಂತ ಡಾ ರಾಮವಿಲಾಸ್ ದಾಸ್ ಇನ್ನಿಲ್ಲ...
ರಾಮ ಮಂದಿರ ಚಳವಳಿಯ ಹಿರಿಯ ಸಂತ ಮತ್ತು ಮಾಜಿ ಸಂಸದ ಡಾ. ರಾಮ್ ವಿಲಾಸ್ ದಾಸ್ ವೇದಾಂತಿ ಅವರು ಮಧ್ಯಪ್ರದೇಶದ ರೇವಾದಲ್ಲಿ ನಿಧನರಾಗಿದ್ದಾರೆ. ರಾಮ ಜನ್ಮಭೂಮಿ ನ್ಯಾಸ್ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದ ಅವರು, ರಾಮಕಥಾ ಪ್ರವಚನದ ವೇಳೆ ಆರೋಗ್ಯ ಹದಗೆಟ್ಟು ಕೊನೆಯುಸಿರೆಳೆದಿದ್ದಾರೆ.
India Latest News Live 15 December 2025ಶುಭ್ಮನ್ ಗಿಲ್ಗೆ ಇನ್ನೂ 2 ಮ್ಯಾಚ್ನಲ್ಲಿ ಅವಕಾಶ ಕೊಡಿ - ಅಶ್ವಿನ್ ಅಚ್ಚರಿಯ ಹೇಳಿಕೆ
ಓಪನರ್ ಆಗಿ ನಿರಾಸೆ ಮೂಡಿಸುತ್ತಿರುವ ಶುಭಮನ್ ಗಿಲ್ಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮುಂದಿನ 2 ಪಂದ್ಯಗಳಲ್ಲಿ ಅವಕಾಶ ನೀಡಬೇಕು ಎಂದು ಮಾಜಿ ಆಟಗಾರ ಆರ್. ಅಶ್ವಿನ್ ಹೇಳಿದ್ದಾರೆ. ಒಂದು ವೇಳೆ ಆ ಪಂದ್ಯಗಳಲ್ಲೂ ಗಿಲ್ ವಿಫಲವಾದರೆ, ಅವರನ್ನು ತಂಡದಿಂದ ಕೈಬಿಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.
India Latest News Live 15 December 2025ಬಿಟೆಕ್ ಪದವಿಯನ್ನು ಪೂರ್ಣಗೊಳಿಸಲು ಅಸಮರ್ಥರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಯೋಜನೆ ಘೋಷಿಸಿದ ಐಐಟಿ ಮದ್ರಾಸ್
ಐಐಟಿ ಮದ್ರಾಸ್, ಬಿಟೆಕ್ ಪದವಿ ಪೂರ್ಣಗೊಳಿಸಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ನಂತರ ಬಿಎಸ್ಸಿ ಪದವಿಯೊಂದಿಗೆ ನಿರ್ಗಮಿಸುವ ಹೊಸ ಆಯ್ಕೆಯನ್ನು ಪರಿಚಯಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿರುವ ಈ ಕ್ರಮವು, ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಗುರಿ ಹೊಂದಿದೆ.