08:13 AM (IST) Jul 15

India Latest News Live 15 July 202620 ವರ್ಷಗಳ ಬಳಿಕ ಕೋಲ್ಕತಾಗೆ ಬರಲು ತಸ್ಲೀಮಾ ನಸ್ರೀನ್‌ ಸಜ್ಜು! 2007ರ ಆ ಘಟನೆಯಿಂದ ಪಶ್ಚಿಮ ತೊರೆದಿದ್ದ ಲೇಖಕಿ!

2007ರಲ್ಲಿ ತಮ್ಮ ಬರಹಗಳ ಕಾರಣದಿಂದ ಸೃಷ್ಟಿಯಾಗಿದ್ದ ವಿರೋಧದಿಂದ ಕೋಲ್ಕತಾ ತೊರೆದಿದ್ದ ಬಾಂಗ್ಲಾದೇಶದ ಲೇಖಕಿ 20 ತಸ್ಲೀಮಾ ನಸ್ರೀನ್‌(Taslima Nasrin) ವರ್ಷಗಳ ಬಳಿಕ ಮತ್ತೆ ಕೋಲ್ಕತಾಗೆ ಮರಳಲು ಸಜ್ಜಾಗಿದ್ದಾರೆ. ಆಗಸ್ಟ್‌ 1 ರಂದು ರವೀಂದ್ರ ಸದನದಲ್ಲಿ ನಡೆಯವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Read Full Story
07:31 AM (IST) Jul 15

India Latest News Live 15 July 2026ಭೋಜಶಾಲಾ ಸಮೀಪ ನಮಾಜ್‌ಗೆ ಪ್ರತ್ಯೇಕ ಸ್ಥಳವಕಾಶಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣದ ಬಳಿ ಮುಸ್ಲಿಮರಿಗೆ ಶುಕ್ರವಾರದ ನಮಾಜ್‌ಗೆ ಪ್ರತ್ಯೇಕ ಸ್ಥಳ ಕಲ್ಪಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಯಾವುದೇ ರಚನಾತ್ಮಕ ಬದಲಾವಣೆ ಮಾಡದಂತೆ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಿದೆ.

Read Full Story