05:53 AM (IST) Jun 15

India Latest News Live 15 June 2026ಟಿಎಂಸಿ ಇಬ್ಭಾಗ ಬಹುತೇಕ ಖಚಿತ - ಮಮತಾ ವಿರುದ್ಧ 20 ಸಂಸದರು, ಎನ್‌ಡಿಎಗೆ ಬೆಂಬಲ ಘೋಷಣೆ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನಲ್ಲಿ ಭಾರಿ ಬಂಡಾಯ ಭುಗಿಲೆದ್ದಿದ್ದು, 20 ಸಂಸದರು ಪಕ್ಷದ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದಾರೆ. ಈ ಬಂಡಾಯ ಬಣವು ತ್ರಿಪುರಾದ ಎನ್‌ಸಿಪಿಐ ಪಕ್ಷದಲ್ಲಿ ವಿಲೀನಗೊಂಡು, ಕೇಂದ್ರದ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದೆ.
Read Full Story
05:18 AM (IST) Jun 15

India Latest News Live 15 June 2026ರಾಜಸ್ಥಾನದಲ್ಲಿ ಲಂಚ ಕೇಳಿ ಸಿಕ್ಕಿಬಿದ್ದ ಬೆಂಗ್ಳೂರು ಖಾಕಿ - ಲೇಡಿ SI, ಮುಖ್ಯಪೇದೆಗಳ ಬಂಧನ

ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮಹಿಳಾ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರನ್ನು ರಾಜಸ್ಥಾನದ ಎಸಿಬಿ ಅಧಿಕಾರಿಗಳು ಜೈಪುರದಲ್ಲಿ ಬಂಧಿಸಿದ್ದಾರೆ. ಪ್ರಕರಣದಿಂದ ಕೈಬಿಡಲು 2 ಲಕ್ಷ ರೂ. ಬೇಡಿಕೆಯಿಟ್ಟು, 40 ಸಾವಿರ ರೂ. ಪಡೆಯುವಾಗ ಪೊಲೀಸರು ಸಿಕ್ಕಿಬಿದ್ದಿದ್ದಾರೆ.
Read Full Story