ಪಶ್ಚಿಮ ಬಂಗಾಳದ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಕ್ಕೆ ಸಿಎಂ ಮಮತಾ ಬ್ಯಾನರ್ಜಿ, ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
- Home
- News
- India News
- India Latest News Live: ಪಶ್ಚಿಮ ಬಂಗಾಳ ಚುನಾವಣೆಗೆ ಮೊದಲೇ ಅಧಿಕಾರಿಗಳ ವರ್ಗಾವಣೆ - ಚುನಾವಣಾ ಆಯೋಗದ ವಿರುದ್ಧ ಮಮತಾ ಆಕ್ರೋಶ
LIVE NOW
India Latest News Live: ಪಶ್ಚಿಮ ಬಂಗಾಳ ಚುನಾವಣೆಗೆ ಮೊದಲೇ ಅಧಿಕಾರಿಗಳ ವರ್ಗಾವಣೆ - ಚುನಾವಣಾ ಆಯೋಗದ ವಿರುದ್ಧ ಮಮತಾ ಆಕ್ರೋಶ

ಸಾರಾಂಶ
ನವದೆಹಲಿ: ಭಾರತದ ಹಡಗುಗಳನ್ನು ಹೋರ್ಮಜ್ ಜಲಸಂಧಿ ಮೂಲಕ ಸಾಗಲು ಇರಾನ್ ಬಿಟ್ಟಿದ್ದಕ್ಕೆ ಆ ದೇಶದ ಜೊತೆಗೆ ಭಾರತ ಒಪ್ಪಂದ ಮಾಡಿಕೊಂಡಿದೆ ಎಂದು ಅಮೆರಿಕ ಆರೋಪ ಮಾಡಿದೆ. ಆದರೆ ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್ ಅವರ ಈ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಭಾರತದ ವಿದೇಶಾಂಗ ಸಚಿವ ಜೈಶಂಕರ್, ‘ಇದು ನಮ್ಮ ರಾಜತಾಂತ್ರಿಕ ಮಾತುಕತೆಯ ಫಲವೇ ಹೊರತು, ಭಾರತ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
07:07 AM (IST) Mar 17
India Latest News Live 17 March 2026ಪಶ್ಚಿಮ ಬಂಗಾಳ ಚುನಾವಣೆಗೆ ಮೊದಲೇ ಅಧಿಕಾರಿಗಳ ವರ್ಗಾವಣೆ - ಚುನಾವಣಾ ಆಯೋಗದ ವಿರುದ್ಧ ಮಮತಾ ಆಕ್ರೋಶ
Read Full Story