10:52 PM (IST) Nov 17

India Latest News Live 17 November 20252,000 ವರ್ಷ ಬಳಿಕ ಊಸರವಳ್ಳಿಯ 360 ಡಿಗ್ರಿ ಕಣ್ಣಿನ ರಹಸ್ಯ ಬಯಲು ಮಾಡಿದ ಸಂಶೋಧಕರು

2,000 ವರ್ಷ ಬಳಿಕ ಊಸರವಳ್ಳಿಯ 360 ಡಿಗ್ರಿ ಕಣ್ಣಿನ ರಹಸ್ಯ ಬಯಲು ಮಾಡಿದ ಸಂಶೋಧಕರು , ಸಿಸಿಟಿವಿ ಕ್ಯಾಮೆರಾ ರೀತಿ ಊಸರವಳ್ಳಿ ಕಣ್ಣುಗಳು ತಿರುತ್ತದೆ. ಇಷ್ಟೇ ಅಲ್ಲ ಒಂದೇ ಸಮಯದಲ್ಲಿ ಬೇರೆ ಬೇರೆ ಕಡೆ ನೋಡಲು ಸಾಧ್ಯವಾಗುತ್ತದೆ. ಈ ರಹಸ್ಯ ಬಯಲಾಗಿದೆ.

Read Full Story
08:45 PM (IST) Nov 17

India Latest News Live 17 November 2025ಒಂದೇ ವರ್ಷದಲ್ಲಿ 3ನೇ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ನಟಿ ಮೀರಾ, ಮತ್ತೆ ಸಿಂಗಲ್ ಸಿಗ್ನಲ್

ಒಂದೇ ವರ್ಷದಲ್ಲಿ 3ನೇ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ನಟಿ ಮೀರಾ, ಮತ್ತೆ ಸಿಂಗಲ್ ಸಿಗ್ನಲ್ ಸೂಚನೆ ಕೊಟ್ಟಿದ್ದಾರೆ. ಸ್ವತಃ ಮೀರಾ ವಾಸುದೇವನ್ ತಮ್ಮ ಡಿವೋರ್ಸ್ ಘೋಷಿಸಿದ್ದಾರೆ. ತಾನೀಗ ಸಿಂಗಲ್ ಎಂದು ಸೂಚನೆ ಕೊಟ್ಟಿದ್ದಾರೆ.

Read Full Story
07:43 PM (IST) Nov 17

India Latest News Live 17 November 2025ದೆಹಲಿ ಸ್ಫೋಟದ ಮತ್ತೊಬ್ಬ ಉಗ್ರ ಜಸೀರ್ ಬಿಲಾಲ್ ಅರೆಸ್ಟ್, ಸ್ಫೋಟ ಬಾಂಬ್‌ಗೆ ಸೀಮಿತವಾಗಿರ್ಲಿಲ್ಲ

ದೆಹಲಿ ಸ್ಫೋಟದ ಮತ್ತೊಬ್ಬ ಉಗ್ರ ಜಸೀರ್ ಬಿಲಾಲ್ ಅರೆಸ್ಟ್, ಸ್ಫೋಟ ಬಾಂಬ್‌ಗೆ ಸೀಮಿತವಾಗಿರ್ಲಿಲ್ಲ, ತನಿಖೆ ತೀವ್ರಗೊಳ್ಳುತ್ತಿದ್ದಂತೆ ಸ್ಫೋಟಕ ಮಾಹಿತಿ ಬಯಲಾಗುತ್ತಿದೆ. ಇದೀಗ ಮತ್ತೊಬ್ಬನ ಬಂಧನ ಬೆನ್ನಲ್ಲೇ ದೆಹಲಿ ಸ್ಫೋಟಕ ಕೇವಲ ಬಾಂಬ್‌ಗೆ ಮಾತ್ರ ಸೀಮಿತವಾಗಿರಲಿಲ್ಲ ಅನ್ನೋದು ಬಯಲಾಗಿದೆ.

Read Full Story
07:13 PM (IST) Nov 17

India Latest News Live 17 November 2025Red Fort blast - ಸಾವಿನ ಸಂಖ್ಯೆ 15ಕ್ಕೆ ಏರಿಕೆ, ಚಿಕಿತ್ಸೆ ಫಲಕಾರಿಯಾಗದೇ ಮತ್ತಿಬ್ಬರ ಮರಣ

ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿದೆ. ಈ ಘಟನೆಯು ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕ ಹುಸೇನ್ ದಲ್ವಾಯಿ ಅವರು ಇದನ್ನು ಜಮ್ಮು ಮತ್ತು ಕಾಶ್ಮೀರದಲ್ಲಿನ 'ಅನ್ಯಾಯ'ದ ಪರಿಣಾಮ ಎಂದಿದ್ದಾರೆ.

Read Full Story
07:05 PM (IST) Nov 17

India Latest News Live 17 November 2025ಹೀನಾಯ ಸೋಲು ಕಂಡರೂ 1 ಸ್ಥಾನದಿಂದ ತೇಜಸ್ವಿ ಯಾದವ್‌ಗೆ ವಿರೋಧ ಪಕ್ಷ ನಾಯಕ ಪಟ್ಟ?

ಹೀನಾಯ ಸೋಲು ಕಂಡರೂ 1 ಸ್ಥಾನದಿಂದ ತೇಜಸ್ವಿ ಯಾದವ್‌ಗೆ ವಿರೋಧ ಪಕ್ಷ ನಾಯಕ ಪಟ್ಟ, ಆರ್‌ಜೆಡಿ ಶಾಸಕರು ತೇಜಸ್ವಿ ಯಾದವ್ ವಿರೋಧ ಪಕ್ಷ ನಾಯಕ ಎಂದು ಆಯ್ಕೆ ಮಾಡಿದ್ದಾರೆ. 243ರಲ್ಲಿ 25 ಸ್ಥಾನ ಗೆದ್ದಿರುವ ಆರ್‌ಜೆಡಿಗೆ ವಿರೋಧ ಪಕ್ಷ ನಾಯಕನಾಗಲು ಸಾಧ್ಯವೇ?

Read Full Story
06:30 PM (IST) Nov 17

India Latest News Live 17 November 2025ಸೌದಿ ಅರೇಬಿಯಾ ಮೆಕ್ಕಾ ಯಾತ್ರಿಕರ ಬಸ್ ದುರಂತ - ಹೈದರಾಬಾದ್‌ನ ಒಂದೇ ಕುಟುಂಬ ಮೂರು ತಲೆಮಾರಿನ 18 ಜನ ಸಾವು

Saudi Arabia Tragedy: ಸೌದಿ ಅರೇಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಭಾರತೀಯ ಉಮ್ರಾ ಯಾತ್ರಿಕರ ಬಸ್, ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾಗಿದೆ. ಈ ಭೀಕರ ದುರಂತದಲ್ಲಿ ಹೈದರಾಬಾದ್‌ನ ಒಂದೇ ಕುಟುಂಬದ 18 ಮಂದಿ ಸೇರಿದಂತೆ ಒಟ್ಟು 42 ಜನ ಸಾವನ್ನಪ್ಪಿದ್ದಾರೆ.

Read Full Story
06:26 PM (IST) Nov 17

India Latest News Live 17 November 2025ಐಪಿಎಲ್ ಮಿನಿ ಹರಾಜು - 4 ಆಲ್ರೌಂಡರ್ ಟಾರ್ಗೆಟ್, ಚೆನ್ನೈ ಸೂಪರ್ ಕಿಂಗ್ಸ್ ಮಾಸ್ಟರ್ ಪ್ಲಾನ್!

ಬೆಂಗಳೂರು: ಐಪಿಎಲ್ 2026ರ ಮಿನಿ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಒಂದು ಪಕ್ಕಾ ಪ್ಲಾನ್‌ನೊಂದಿಗೆ ಮುನ್ನುಗ್ಗುತ್ತಿದೆ. ಮುಂಬರುವ ಮಿನಿ ಹರಾಜಿನಲ್ಲಿ ಪ್ರಮುಖ ನಾಲ್ಕು ಆಲ್ರೌಂಡರ್ ಮೇಲೆ ಧೋನಿ ಪಡೆ ಕಣ್ಣಿಟ್ಟಿದೆ. ಯಾರವರು? ನೋಡೋಣ ಬನ್ನಿ.

Read Full Story
06:16 PM (IST) Nov 17

India Latest News Live 17 November 2025ಗಡ್ಡೆ ಮಾತ್ರವಲ್ಲದೇ Breast cancerನ 5 ಲಕ್ಷಣಗಳೇನು? ಸುಲಭದಲ್ಲಿ ವಿವರಿಸಿದ್ದಾರೆ ಖ್ಯಾತ ವೈದ್ಯೆ

ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಸ್ತನ ಕ್ಯಾನ್ಸರ್​ಗೆ ಗಡ್ಡೆಗಳು ಮಾತ್ರ ಲಕ್ಷಣವಲ್ಲ. ವೈದ್ಯರು ಕಿತ್ತಳೆ ಹಣ್ಣಿಗೆ ಹೋಲಿಸಿ ವಿವರಿಸಿದಂತೆ, ಸ್ತನದ ಬಣ್ಣ ಬದಲಾವಣೆ, ತೊಟ್ಟಿನಿಂದ ಸ್ರಾವ, ಮತ್ತು ನಿರಿಗೆಗಳಂತಹ ಐದು ಪ್ರಮುಖ ಲಕ್ಷಣಗಳನ್ನು ನಿರ್ಲಕ್ಷಿಸಬಾರದು.

Read Full Story
05:56 PM (IST) Nov 17

India Latest News Live 17 November 2025ತಾಂತ್ರಿಕ ದೋಷ, 39 ಸಾವಿರ ಗ್ರ್ಯಾಂಡ್ ವಿಟಾರಾ ಕಾರು ಹಿಂಪಡೆಯಲು ಮುಂದಾದ ಮಾರುತಿ

ತಾಂತ್ರಿಕ ದೋಷ, 39 ಸಾವಿರ ಗ್ರ್ಯಾಂಡ್ ವಿಟಾರಾ ಕಾರು ಹಿಂಪಡೆಯಲು ಮುಂದಾದ ಮಾರುತಿ ಸುಜುಕಿ, 2022ರಲ್ಲಿ ಕಾರು ಲಾಂಚ್ ಆದ ಬಳಿಕ ಗರಿಷ್ಠ ಸಂಖ್ಯೆ ಕಾರುಗಳನ್ನು ಹಿಂಪಡೆಯಲು ಮಾರುತಿ ಮುಂದಾಗಿದೆ. ಕಾರಿನಲ್ಲಿ ಕಾಣಿಸಿಕೊಂಡಿರುವ ತಾಂತ್ರಿಕ ಸಮಸ್ಯೆ ಏನು?

Read Full Story
05:36 PM (IST) Nov 17

India Latest News Live 17 November 2025ಬೆಂಗಳೂರಿನ ಕನ್ಸರ್ಟ್‌ನಲ್ಲಿ ಅಮೇರಿಕನ್ ಗಾಯಕ ಅಕಾನ್ ಪ್ಯಾಂಟ್ ಜಾರಿಸಿದ ಅಭಿಮಾನಿಗಳು

Fans pull Akon's pants video: ಬೆಂಗಳೂರಿನಲ್ಲಿ ನಡೆದ ಸಂಗೀತ ರಸಮಂಜರಿಯಲ್ಲಿ, ಅಮೆರಿಕನ್ ಗಾಯಕ ಅಕಾನ್‌ಗೆ ಅಭಿಮಾನಿಗಳು ಅವರ ಪ್ಯಾಂಟ್ ಎಳೆದು ಮುಜುಗರ ಉಂಟುಮಾಡಿದ್ದಾರೆ. ಆದರೂ, ಅಕಾನ್ ತಾಳ್ಮೆ ಕಳೆದುಕೊಳ್ಳದೆ ತಮ್ಮ ಪ್ರದರ್ಶನವನ್ನು ಮುಂದುವರೆಸಿದ್ದಾರೆ.

Read Full Story
05:17 PM (IST) Nov 17

India Latest News Live 17 November 2025ಮೊದಲ ಕೆಲಸಕ್ಕೆ ಸೇರಿದ ಮೂರೇ ಗಂಟೆಯಲ್ಲಿ ರಾಜೀನಾಮೆ, ಅಚ್ಚರಿಗೊಳಿಸಿದ ಯುವಕನ ನಿರ್ಧಾರ

ಮೊದಲ ಕೆಲಸಕ್ಕೆ ಸೇರಿದ ಮೂರೇ ಗಂಟೆಯಲ್ಲಿ ರಾಜೀನಾಮೆ, ಅಚ್ಚರಿಗೊಳಿಸಿದ ಯುವಕನ ನಿರ್ಧಾರ, ರೆಡ್ಡಿಟ್ ಪೋಸ್ಟ್‌ನಲ್ಲಿ ಕೆಲಸಕ್ಕ ರಿಸೈನ್ ಮಾಡಿದ ಕಾರಣವನ್ನು ಹೇಳಿದ್ದಾರೆ. ಹಲವರು ಯುವಕನ ನಿರ್ಧಾರ ಬೆಂಬಲಿಸಿದ್ದಾರೆ.

Read Full Story
05:10 PM (IST) Nov 17

India Latest News Live 17 November 2025ಚುನಾವಣೆಯಿಂದಲೇ ಬ್ಯಾನ್‌ ಆಗಬೇಕಾದ ಒಕ್ಕೂಟ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿದೆ ಎಂದ ಕಿಶೋರ್‌!

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ. ಈ ಫಲಿತಾಂಶದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನಟ ಕಿಶೋರ್, ಇದು ಪ್ರಜಾಪ್ರಭುತ್ವದ ಕೊಲೆ ಎಂದು ಕರೆದಿದ್ದು, ಚುನಾವಣಾ ಆಯುಕ್ತರನ್ನು 'ಭ್ರಷ್ಟಬೀಜಾಸುರ' ಎಂದು ಟೀಕಿಸಿದ್ದಾರೆ. 

Read Full Story
04:29 PM (IST) Nov 17

India Latest News Live 17 November 2025ತಂದೆ ಜತೆ ಜೂಜಾಡಲು ಪತ್ನಿಯನ್ನೇ ಅಡವಿಟ್ಟ! ಮಾವ, ಮೈದುನ ಸೇರಿ 8 ಮಂದಿ ರೇ* - ಸಮುದ್ರಕ್ಕೆ ತಳ್ಳಿದ ಪಾಪಿಗಳು!

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಪತಿಯೊಬ್ಬ ಜೂಜಾಟದಲ್ಲಿ ತನ್ನ ಪತ್ನಿಯನ್ನು ಪಣಕ್ಕಿಟ್ಟು ಸೋತಿದ್ದಾನೆ. ಬಳಿಕ, ಆತನ ತಂದೆ, ಮೈದುನ ಸೇರಿದಂತೆ ಸಂಬಂಧಿಕರು ಮಹಿಳೆಯ ಮೇಲೆ ಸಾಮೂಹಿಕ ಅ*ತ್ಯಾಚಾರ ಎಸಗಿದ್ದಾರೆ.

Read Full Story
04:21 PM (IST) Nov 17

India Latest News Live 17 November 2025ಅತ್ಯಾಕರ್ಷಕ ಟಾಟಾ ಸಿಯೆರಾ ಕಾರಿನ ಬೆಲೆ ಎಷ್ಟು? 11 ಸಾವಿರಕ್ಕೆ ಅನ್‌ಅಫೀಶಿಯಲ್ ಬುಕಿಂಗ್ ಆರಂಭ

ಅತ್ಯಾಕರ್ಷಕ ಟಾಟಾ ಸಿಯೆರಾ ಕಾರಿನ ಬೆಲೆ ಎಷ್ಟು? 11 ಸಾವಿರಕ್ಕೆ ಅನ್‌ಅಫೀಶಿಯಲ್ ಬುಕಿಂಗ್ ಆರಂಭ , ಜನ ಕಾರು ಬುಕಿಂಗ್ ಮಾಡಲು ಮುಗಿ ಬೀಳುತ್ತಿದ್ದಾರೆ. ಇದರ ಫೀಚರ್, ಅತ್ಯಾಧುನಿಕ ತಂತ್ರಜ್ಞಾನ, ಸುರಕ್ಷತೆ ಜೊತೆಗೆ ಇದರ ಬೆಲೆ ಪ್ರಮುಖ ಆಕರ್ಷಕಣೆಯಾಗಿದೆ.

Read Full Story
04:17 PM (IST) Nov 17

India Latest News Live 17 November 2025ದೆಹಲಿ ಸ್ಫೋಟದಿಂದಾಗಿ ಕಾಶ್ಮೀರದ ಸಮಸ್ಯೆಗಳು ಕೆಂಪು ಕೋಟೆ ಮುಂದೆ ಪ್ರತಿಧ್ವನಿಸಿವೆ - ಮೆಹಾಬೂಬಾ ಮುಫ್ತಿ ಹೇಳಿಕೆ

Mehbooba Mufti controversial statement: ದೆಹಲಿ ಕಾರ್ ಬಾಂಬ್ ಸ್ಫೋಟಕ್ಕೆ ಕೇಂದ್ರ ಸರ್ಕಾರದ ನೀತಿಗಳೇ ಕಾರಣ ಎಂದು ಜೆಕೆಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Read Full Story
03:46 PM (IST) Nov 17

India Latest News Live 17 November 2025ನಕಲಿ ಪಾನ್‌ ಕಾರ್ಡ್‌ ಕೇಸ್‌, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌, ಪುತ್ರ ಅಬ್ದುಲ್ಲಾಗೆ ತಲಾ 7 ವರ್ಷ ಶಿಕ್ಷೆ

ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್ ಮತ್ತು ಅವರ ಪುತ್ರ ಅಬ್ದುಲ್ಲಾಗೆ ನಕಲಿ ಪ್ಯಾನ್ ಕಾರ್ಡ್ ಪ್ರಕರಣದಲ್ಲಿ ತಲಾ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 2017ರ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದ ಮಗನಿಗೆ ನಕಲಿ ಜನನ ಪ್ರಮಾಣಪತ್ರದ ಆಧಾರದ ಮೇಲೆ ಪ್ಯಾನ್ ಕಾರ್ಡ್ ಪಡೆದ ಆರೋಪ ಸಾಬೀತಾಗಿದೆ.

Read Full Story
03:27 PM (IST) Nov 17

India Latest News Live 17 November 2025ಐಪಿಎಲ್ ಮಿನಿ ಹರಾಜಿಗೂ ಮೊದಲೇ ಖಡಕ್ ತೀರ್ಮಾನ ತೆಗೆದುಕೊಂಡ ರಾಜಸ್ಥಾನ ರಾಯಲ್ಸ್; ಈ ದಿಗ್ಗಜನ ಹೆಗಲಿಗೆ ಮಹತ್ವದ ಜವಾಬ್ದಾರಿ

18ನೇ ಐಪಿಎಲ್‌ನಲ್ಲಿನ ನೀರಸ ಪ್ರದರ್ಶನದ ನಂತರ, ರಾಜಸ್ಥಾನ ರಾಯಲ್ಸ್ 2026ರ ಟೂರ್ನಿಗೆ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಾಹುಲ್ ದ್ರಾವಿಡ್ ರಾಜೀನಾಮೆ ನೀಡಿದ ಬಳಿಕ, ಶ್ರೀಲಂಕಾದ ದಿಗ್ಗಜ ಕುಮಾರ ಸಂಗಕ್ಕಾರ ಅವರನ್ನು ತಂಡದ ಹೊಸ ಹೆಡ್‌ಕೋಚ್ ಆಗಿ ನೇಮಿಸಲಾಗಿದೆ.

Read Full Story
03:13 PM (IST) Nov 17

India Latest News Live 17 November 2025ಮಾರುಕಟ್ಟೆಗೆ Groww ಗ್ರ್ಯಾಂಡ್‌ ಎಂಟ್ರಿ, ನಾಲ್ಕೇ ದಿನದಲ್ಲಿ ಬಿಲಿಯನೇರ್‌ ಕ್ಲಬ್‌ ಸೇರಿದ ರೈತನ ಮಗ!

ಹೂಡಿಕೆ ವೇದಿಕೆ ಗ್ರೋವ್‌ನ ಸಹ-ಸಂಸ್ಥಾಪಕ ಲಲಿತ್ ಕೇಶ್ರೆ, ಕಂಪನಿಯ ಷೇರು ಮಾರುಕಟ್ಟೆ ಯಶಸ್ಸಿನ ನಂತರ ಬಿಲಿಯನೇರ್‌ ಕ್ಲಬ್ ಸೇರಿದ್ದಾರೆ. ಮಧ್ಯಪ್ರದೇಶದ ರೈತನ ಮಗನಾಗಿ, ಐಐಟಿ ಬಾಂಬೆಯಲ್ಲಿ ಓದಿ, ಫ್ಲಿಪ್‌ಕಾರ್ಟ್‌ನಲ್ಲಿ ಕೆಲಸ ಮಾಡಿ, ನಂತರ ಗ್ರೋವ್‌ ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ.

Read Full Story
02:38 PM (IST) Nov 17

India Latest News Live 17 November 2025ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ - ಢಾಕಾ ಕೋರ್ಟ್ ಆದೇಶ

ಬಾಂಗ್ಲಾದೇಶದ ಉಚ್ಚಾಟಿತ ಪ್ರಧಾನಿ ಶೇಖ್ ಹಸೀನಾ ಅವರು ಹಲವರ ಸಾವಿಗೆ ಕಾರಣವಾದ ವಿದ್ಯಾರ್ಥಿ ದಂಗೆ ಪ್ರಕರಣದಲ್ಲಿ ದೋಷಿ ಎಂದು ಅಲ್ಲಿನ ಢಾಕಾದ ವಿಶೇಷ ನ್ಯಾಯ ಮಂಡಳಿಯೂ ಘೋಷಿಸಿದ್ದು, ಮರಣದಂಡನೆ ಶಿಕ್ಷೆ ಘೋಷಿಸಿದೆ.

Read Full Story
01:09 PM (IST) Nov 17

India Latest News Live 17 November 2025ದೆಹಲಿ ಬಾಂಬ್​ ಬ್ಲಾಸ್ಟ್​ - ಮಹಿಳಾ ವೈದ್ಯರಿಂದ 'ಆಪರೇಷಮ್​ ಹಮ್​ದರ್ದ್​'! ಬೆಚ್ಚಿಬೀಳೋ ಸ್ಟೋರಿ ಇದು

ದೆಹಲಿ ಕೆಂಪು ಕೋಟೆ ಕಾರು ಸ್ಫೋಟದ ತನಿಖೆಯು 'ಆಪರೇಷನ್ ಹಮ್​ದರ್ದ್' ಎಂಬ ಭಯಾನಕ ಜಾಲವನ್ನು ಬಯಲುಮಾಡಿದೆ. ಈ ಜಾಲದಲ್ಲಿ ವೈದ್ಯರ ರೂಪದಲ್ಲಿರುವ ಮಹಿಳಾ ಉಗ್ರರು ದಾಳಿಗೆ ತರಬೇತಿ ಪಡೆಯುತ್ತಿದ್ದು, ಹಲವರನ್ನು ಬಂಧಿಸಲಾಗಿದೆ. ಈ ಸಂಚು ಅಲ್ ಫಲಾಹ್ ವಿಶ್ವವಿದ್ಯಾಲಯದೊಂದಿಗೆ ಸಂಪರ್ಕ ಹೊಂದಿದೆ.
Read Full Story