08:42 AM (IST) Feb 18

India Latest News Live 18 February 2026ಟಿ20 ವಿಶ್ವಕಪ್ 2026 - ಭಾರತಕ್ಕಿಂದು ಡಚ್ಚರ ಸವಾಲು; ಬೌಲಿಂಗ್‌ನಲ್ಲಿ ಮಹತ್ವದ ಬದಲಾವಣೆ?

ಈಗಾಗಲೇ ಸೂಪರ್‌-8 ಪ್ರವೇಶಿಸಿರುವ ಭಾರತ, ಗುಂಪು ಹಂತದ ಕೊನೆಯ ಪಂದ್ಯದಲ್ಲಿ ನೆದರ್‌ಲೆಂಡ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯವನ್ನು ಸೂಪರ್-8ರ ಕಸರತ್ತಾಗಿ ಬಳಸಿಕೊಳ್ಳಲು ಟೀಂ ಇಂಡಿಯಾ ಸಜ್ಜಾಗಿದ್ದು, ಬೌಲಿಂಗ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಿದೆ.

Read Full Story
07:58 AM (IST) Feb 18

India Latest News Live 18 February 2026ನಯನತಾರಾ ಮಾಡಿದ ಅದೊಂದು ಸಣ್ಣ ತಪ್ಪು, ಅನುಷ್ಕಾ ಶೆಟ್ಟಿಯನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿತು!

ಲೇಡಿ ಸೂಪರ್‌ಸ್ಟಾರ್ ನಯನತಾರಾ ಮಾಡಿದ ಒಂದು ಸಣ್ಣ ತಪ್ಪಿನಿಂದ ಅನುಷ್ಕಾ ಶೆಟ್ಟಿ ಪ್ಯಾನ್ ಇಂಡಿಯಾ ಹೀರೋಯಿನ್ ಆದರು. ಆ ಒಂದು ಅವಕಾಶ ಅನುಷ್ಕಾ ಬದುಕನ್ನೇ ಬದಲಾಯಿಸಿತು. ಏನಿದು ಇಂಟ್ರೆಸ್ಟಿಂಗ್ ಕಥೆ? ಇಲ್ಲಿದೆ ನೋಡಿ.
Read Full Story
07:32 AM (IST) Feb 18

India Latest News Live 18 February 2026ಇಮ್ರಾನ್‌ ಖಾನ್‌ಗೆ ಚಿಕಿತ್ಸೆ ಕೊಡಿಸಿ - ಕಪಿಲ್‌, ಗವಾಸ್ಕರ್‌ ಸೇರಿದಂತೆ 14 ದಿಗ್ಗಜ ಕ್ರಿಕೆಟಿಗರ ಒತ್ತಾಯ

ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಆರೋಗ್ಯ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ, ಭಾರತದ ಕಪಿಲ್‌ ದೇವ್‌, ಸುನೀಲ್‌ ಗವಾಸ್ಕರ್‌ ಸೇರಿದಂತೆ ವಿಶ್ವದ 14 ಕ್ರಿಕೆಟ್‌ ದಿಗ್ಗಜರು ಪಾಕ್‌ ಸರ್ಕಾರಕ್ಕೆ ಪತ್ರ ಬರೆದು, ಅವರಿಗೆ ಸೂಕ್ತ ವೈದ್ಯಕೀಯ ಆರೈಕೆ ನೀಡುವಂತೆ ಒತ್ತಾಯಿಸಿದ್ದಾರೆ.

Read Full Story
07:19 AM (IST) Feb 18

India Latest News Live 18 February 2026ಪಾಕಿಸ್ತಾನಕ್ಕೆ ಭೀಕರವಾಗಲಿದ ಬೇಸಿಗೆ; ಭಾರತದಿಂದ ಅತಿದೊಡ್ಡ ಏಟು, ಮತ್ತೊಂದು ಆಘಾತಕ್ಕೆ ಪಾಕ್ ವಿಲವಿಲ

ಭಾರತವು ರಾವಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಶಹಪುರ ಕಂಡಿ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಇದರಿಂದ ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಹೆಚ್ಚುವರಿ ನೀರು ಸ್ಥಗಿತಗೊಳ್ಳಲಿದ್ದು, ಜಮ್ಮು ಮತ್ತು ಕಾಶ್ಮೀರದ ಕಥುವಾ, ಸಾಂಬಾ ಜಿಲ್ಲೆಗಳ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಸಿಗಲಿದೆ.
Read Full Story