05:19 AM (IST) Sep 02

India Latest News Live 2 September 2026ಜಿರಳೆಗಳ ವಿರುದ್ಧದ ಕೇಸ್‌ ದೇಶಾದ್ಯಂತ ವಾಪಸ್‌; ವಿಶೇಷಾಧಿಕಾರ ಬಳಸಿ ಸುಪ್ರೀಂಕೋರ್ಟ್‌ ಆದೇಶ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟಿಸಿದ್ದ ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ತನ್ನ ವಿಶೇಷಾಧಿಕಾರ ಬಳಸಿ ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ 'ದೆಹಲಿ ಚಲೋ' ಪ್ರತಿಭಟನೆಯನ್ನು ಹಿಂಪಡೆದಿದೆ. ಆತ್ಮ*ಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಲು ಕೇಂದ್ರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.

Read Full Story