ಡಿಎಂಕೆ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹರಿಹಾಯ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಅದರ ಪತನ ನಿಶ್ಚಿತ ಎಂದಿದ್ದಾರೆ. ಕೇರಳದಲ್ಲಿ ಎಲ್ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳ ದುರಾಡಳಿತವನ್ನು ಟೀಕಿಸಿದ ಅವರು, ಶಬರಿಮಲೆ ಚಿನ್ನ ಕಳ್ಳರನ್ನು ಜೈಲಿಗಟ್ಟುವುದಾಗಿ 'ಮೋದಿ ಗ್ಯಾರಂಟಿ' ನೀಡಿದ್ದಾರೆ.
- Home
- News
- India News
- India Latest News Live: ಡಿಎಂಕೆ ಸರ್ಕಾರದ ಪತನಕ್ಕೆ ಕ್ಷಣಗಣನೆ, ಚಿನ್ನ ಕಳ್ಳರು ಜೈಲಿಗೆ - ಪ್ರಧಾನಿ ಮೋದಿ ಗುಡುಗು
LIVE NOW
India Latest News Live: ಡಿಎಂಕೆ ಸರ್ಕಾರದ ಪತನಕ್ಕೆ ಕ್ಷಣಗಣನೆ, ಚಿನ್ನ ಕಳ್ಳರು ಜೈಲಿಗೆ - ಪ್ರಧಾನಿ ಮೋದಿ ಗುಡುಗು

ಸಾರಾಂಶ
ಮುಂಬೈ: ಡಾಲರ್ ಎದುರು ರುಪಾಯಿ ಮೌಲ್ಯ ಪತನ ಮುಂದುವರೆದಿದ್ದು, ಶುಕ್ರವಾರ 30 ಪೈಸೆ ಕುಸಿತ ಕಂಡು 91.88ರಲ್ಲಿ ಮುಕ್ತಾಯವಾಗಿದೆ. ಅದು ಅಮೆರಿಕದ ಕರೆನ್ಸಿ ಎದುರು ಭಾರತದ ಕರೆನ್ಸಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯವಾಗಿದೆ. ಮಧ್ಯಂತರದ ವೇಳೆ ರುಪಾಯಿ ಮೌಲ್ಯ 92ರ ಗಡಿದಾಟಿತ್ತಾದರೂ ಬಳಿಕ ಅಲ್ಪ ಚೇತರಿಕೆ ಕಂಡಿತು. ವಿದೇಶಿ ಸಾಂಸ್ಥಿಕೆ ಹೂಡಿಕೆದಾರರಿಂದ ಹಣ ವಾಪಸ್, ಕಚ್ಚಾತೈಲ ಬೆಲೆ ಏರಿಕೆ, ಅಮೆರಿಕದ ಬಾಂಡ್ನ ಪ್ರತಿಫಲ ಹೆಚ್ಚಾಳವಾಗಿದ್ದು, ಡಾಲರ್ಗೆ ಬೇಡಿಕೆ ಹೆಚ್ಚಿದ್ದು ರುಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ.
07:05 AM (IST) Jan 24
India Latest News Live 24 January 2026ಡಿಎಂಕೆ ಸರ್ಕಾರದ ಪತನಕ್ಕೆ ಕ್ಷಣಗಣನೆ, ಚಿನ್ನ ಕಳ್ಳರು ಜೈಲಿಗೆ - ಪ್ರಧಾನಿ ಮೋದಿ ಗುಡುಗು
Read Full Story