ಧಾರಾವಾಹಿಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಮುಂಬೈನ ಮಹಿಳಾ ಕಲಾವಿದೆಯೊಬ್ಬರನ್ನು ಲೈಂಗಿಕ ಶೋಷಣೆ. ಆರೋಪಿಗಳು ಸಂತ್ರಸ್ತೆಗೆ ಡ್ರಗ್ಸ್ ನೀಡಿ, ಆಕೆಯ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಇಂಟರ್ನೆಟ್ಗೆ ಹರಿಬಿಟ್ಟಿದ್ದಾರೆ. ಕೊಲೆ ಬೆದರಿಕೆ ನಡುವೆಯೂ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.
- Home
- News
- India News
- India Latest News Live: ಧಾರಾವಾಹಿಗಳಲ್ಲಿ ಚಾನ್ಸ್ ಕೊಡಿಸೋದಾಗಿ ನಂಬಿಸಿ ಲೈಂಗಿಕ ಕಿರುಕುಳ! ನಟಿಗೆ ಡ್ರಗ್ಸ್ ನೀಡಿ ಅಶ್ಲೀಲ ವಿಡಿಯೋ ಚಿತ್ರೀಕರಣ!
India Latest News Live: ಧಾರಾವಾಹಿಗಳಲ್ಲಿ ಚಾನ್ಸ್ ಕೊಡಿಸೋದಾಗಿ ನಂಬಿಸಿ ಲೈಂಗಿಕ ಕಿರುಕುಳ! ನಟಿಗೆ ಡ್ರಗ್ಸ್ ನೀಡಿ ಅಶ್ಲೀಲ ವಿಡಿಯೋ ಚಿತ್ರೀಕರಣ!

ಮುಂಬೈ: ಅಪಾರ್ಟ್ಮೆಂಟ್ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದ ಪ್ರಕರಣದಲ್ಲಿ ಬಾಲಿವುಡ್ ನಟ ಕಮಾಲ್ ರಶೀದ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ‘ಜ.18ರಂದು ಅಂಧೇರಿ ಬಳಿಯ ಓಶಿವಾರಾದ ನಳಂದಾ ಸೊಸೈಟಿಯ 2ನೇ ಮತ್ತು ನಾಲ್ಕನೇ ಮಹಡಿಯ ಮನೆಗಳ ಗುಂಡಿನ ದಾಳಿ ನಡೆದಿತ್ತು. ಬರಹಗಾರರು ಮತ್ತು ಮಾಡೆಲ್ಗಳನು ವಾಸವಿದ್ದ ಮನೆಯ ಮೇಲೆ ನಡೆದ ಗುಂಡಿನ ದಾಳಿ ತನಿಖೆ ವೇಳೆ, ಅಲ್ಲಿ ಸಿಕ್ಕ ಗುಂಡು ಕಮಾಲ್ ಖಾನ್ ಗನ್ನಿಂದ ಹಾರಿದ್ದು ಎಂದು ಸಾಬೀತಾಗಿತ್ತು. ವಿಚಾರಣೆ ವೇಳೆ ದಾಳಿ ನಡೆಸಿದ್ದನ್ನು ಖಾನ್ ಒಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಗುಂಡಿನ ದಾಳಿಗೆ ಕಾರಣ ತಿಳಿದುಬಂದಿಲ್ಲ
India Latest News Live 25 January 2026ಧಾರಾವಾಹಿಗಳಲ್ಲಿ ಚಾನ್ಸ್ ಕೊಡಿಸೋದಾಗಿ ನಂಬಿಸಿ ಲೈಂಗಿಕ ಕಿರುಕುಳ! ನಟಿಗೆ ಡ್ರಗ್ಸ್ ನೀಡಿ ಅಶ್ಲೀಲ ವಿಡಿಯೋ ಚಿತ್ರೀಕರಣ!
India Latest News Live 25 January 2026ಬಿಜೆಪಿ ಅಲ್ಲ, ಈ ಬಾರಿ ಸಿಪಿಎಂ? ಶಶಿ ತರೂರ್ 'ಕಮ್ಯುನಿಸ್ಟ್' ಆಗ್ತಾರಾ? ಏನಿದು 'ದುಬೈ' ಕನೆಕ್ಷನ್?
ರಾಜಕೀಯ ವಿಷಯಗಳ ಬಗ್ಗೆ ವಿದೇಶದಲ್ಲಿ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ. ಮಾಧ್ಯಮಗಳ ಮೂಲಕ ಸುದ್ದಿ ತಿಳಿದಿದ್ದೇನೆ, ಬೇರೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
India Latest News Live 25 January 2026ಕೇವಲ 14 ಎಸೆತದಲ್ಲಿ ಹಾಫ್ ಸೆಂಚುರಿ, ಹಲವು ದಾಖಲೆ ಮುರಿದು ಯುವಿ ಸನಿಹಕ್ಕೆ ಬಂದ ಅಭಿಷೇಕ್
ಕೇವಲ 14 ಎಸೆತದಲ್ಲಿ ಹಾಫ್ ಸೆಂಚುರಿ, ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20ಯಲ್ಲಿ ಅಭಿಷೇಕ್ ಶರ್ಮಾ ಹಲವು ದಾಖಲೆ ಬರೆದಿದ್ದಾರೆ. ಸೂರ್ಯಕುಮಾರ್ ದಾಖಲೆ ಮುರಿದರೆ, ಯುವಿ ವಿಶ್ವ ದಾಖಲೆ ಸಮೀಪ ತಲುಪಿದ್ದಾರೆ.
India Latest News Live 25 January 2026ಪ್ರಮುಖ ನಾಯಕ ಕಾಂಗ್ರೆಸ್ನಿಂದ ಹೊರಬಂದು ಸಿಎಂ ಆಗಲಿದ್ದಾರೆ, ಕರ್ನಾಟಕ ಖ್ಯಾತ ಜ್ಯೋತಿಷಿ ಭವಿಷ್ಯ
ಪ್ರಮುಖ ನಾಯಕ ಕಾಂಗ್ರೆಸ್ನಿಂದ ಹೊರಬಂದು ಸಿಎಂ ಆಗಲಿದ್ದಾರೆ, ಜ್ಯೋತಿಷಿ ನುಡಿದ ಭವಿಷ್ಯದಿಂದ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಭವಿಷ್ಯ ಹೊರಬೀಳುತ್ತಿದ್ದಂತೆ ಕೆಲ ಮಹತ್ತರ ಬದಲಾವಣೆಗಳು ಕಾಣುತ್ತಿದೆ.
India Latest News Live 25 January 2026ಕುತ್ತಿಗೆಗೆ ಬಾಯಿ ಹಾಕಿದ ಚಿರತೆಗೆ ಸರಿಯಾಗಿ ತುಳಿದು ತನ್ನನ್ನು ತಾನು ರಕ್ಷಿಸಿಕೊಂಡ ಹೋರಿ - ವೀಡಿಯೋ ವೈರಲ್
India Latest News Live 25 January 2026ಮಾಜಿ ಲವರ್ ಪತ್ನಿಗೆ ಅಪಘಾತ ಮಾಡಿಸಿ ಏಡ್ಸ್ ರಕ್ತ ಇಂಜೆಕ್ಟ್ ಮಾಡಿದ ಮಹಿಳಾ ನರ್ಸ್
ಮಾಜಿ ಲವರ್ ಪತ್ನಿಗೆ ಅಪಘಾತ ಮಾಡಿಸಿ ಏಡ್ಸ್ ರಕ್ತ ಇಂಜೆಕ್ಟ್ ಮಾಡಿದ ಮಹಿಳಾ ನರ್ಸ್, ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ತನ್ನ ಮಾಜಿ ಗೆಳೆಯ ಬೇರೆ ಮದುವೆಯಾಗಿರುವುದು ಸಹಿಸಲು ಸಾಧ್ಯವಾಗದೆ ಮೂವರ ನೆರವು ಪಡೆದು ಈ ಕೃತ್ಯ ಎಸಗಲಾಗಿದೆ.
India Latest News Live 25 January 20263 ನಿಮಿಷ 24 ಸೆಕೆಂಡ್ ವಿಡಿಯೋ ಲೀಕ್, ಖ್ಯಾತ ನಟಿ ವೈರಲ್ ಕ್ಲಿಪ್ಗಾಗಿ ಮಿಲಿಯನ್ ಸರ್ಚ್
3 ನಿಮಿಷ 24 ಸೆಕೆಂಡ್ ವಿಡಿಯೋ ಲೀಕ್, ಈ ವೈರಲ್ ಕ್ಲಿಪ್ಗಾಗಿ ಜನ ಗೂಗಲ್, ಸೋಶಿಯಲ್ ಮೀಡಿಯಾ ಸೇರಿದಂತ ಎಲ್ಲೆಡೆ ಜಾಲಾಡುತ್ತಿದ್ದಾರೆ. ಯಾರು ಈ ಜನಪ್ರಿಯ ನಟಿ, ಏನಿದು ವಿಡಿಯೋ ಲೀಕ್ ಪ್ರಕರಣ?
India Latest News Live 25 January 2026ಮಹಿಳಾ ಕ್ರಿಕೆಟರ್ಗಳೇ ಪಲಾಶ್ಗೆ ಸರಿಯಾಗಿ ಥಳಿಸಿದ್ದರು ಎಂದ ಮಂಧಾನ ಬಾಲ್ಯ ಸ್ನೇಹಿತನ ವಿರುದ್ಧ10 ಕೋಟಿ ಮಾನನಷ್ಟ ಕೇಸ್
ಗಾಯಕ ಪಲಾಶ್ ಮುಚ್ಚಲ್, ಸ್ಮೃತಿ ಮಂಧಾನ ಜೊತೆಗಿನ ತನ್ನ ಮದುವೆ ರದ್ದಾಗಲು ಕಾರಣವಾದ ರಹಸ್ಯವನ್ನು ಬಹಿರಂಗಪಡಿಸಿದ ಸ್ಮೃತಿಯ ಬಾಲ್ಯದ ಗೆಳೆಯ ವಿದ್ನ್ಯಾನ್ ಮಾನೆ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಘೋಷಿಸಿದ್ದಾರೆ.
India Latest News Live 25 January 2026ಶತವಧಾನಿ ಆರ್ ಗಣೇಶ್ ಸೇರಿ ಕರ್ನಾಟಕ 9 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟ, ಇಲ್ಲಿದೆ ಫುಲ್ ಲಿಸ್ಟ್
ಶತವಧಾನಿ ಆರ್ ಗಣೇಶ್ ಸೇರಿ ಕರ್ನಾಟಕ 9 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟ, ಇತ್ತೀಚೆಗೆ ನಿಧನರಾದ ಬಾಲಿವುಡ್ ನಟ ಧಮೇಂದ್ರ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
India Latest News Live 25 January 2026ಫ್ಯಾನ್ಸ್ ನಡುವೆ ಸ್ಟಾರ್ ವಾರ್ - ದಳಪತಿ ವಿಜಯ್ ಅಭಿಮಾನಿಗೆ ಶರ್ಟ್ ಹರಿದು ಹೋಗುವಂತೆ ಥಳಿಸಿದ ಥಲಾ ಫ್ಯಾನ್ಸ್
ನಟ ಅಜಿತ್ ಅವರ 'ಮಂಕಥಾ' ಚಿತ್ರದ ಮರು-ಬಿಡುಗಡೆ ಪ್ರದರ್ಶನದ ವೇಳೆ, ದಳಪತಿ ವಿಜಯ್ ಅವರ ಅಭಿಮಾನಿಯೊಬ್ಬರು ಅವರ ಹೊಸ ಪಕ್ಷದ ಧ್ವಜವನ್ನು ಪ್ರದರ್ಶಿಸಿದ್ದಾರೆ. ಇದರಿಂದ ಕೆರಳಿದ ಅಜಿತ್ ಅಭಿಮಾನಿಗಳು ಥಿಯೇಟರ್ನಲ್ಲೇ ವಿಜಯ್ ಅಭಿಮಾನಿಗೆ ಹಿಗ್ಗಾಮುಗ್ಗಾ ಥಳಿಸಿ, ಶರ್ಟ್ ಹರಿದು ಹಾಕಿದ್ದಾರೆ.
India Latest News Live 25 January 2026ಬಿಗ್ ಬಾಸ್ ಮಾಜಿ ಸ್ಪರ್ಧಿ ಜೊತೆ ಟೀಂ ಇಂಡಿಯಾ ಕ್ರಿಕೆಟಿಗನ ಡೇಟಿಂಗ್? ಜೊತೆಯಾಗಿ ಕಾಣಿಸಿಕೊಂಡ ಜೋಡಿ
ಬಿಗ್ ಬಾಸ್ ಮಾಜಿ ಸ್ಪರ್ಧಿ ಜೊತೆ ಟೀಂ ಇಂಡಿಯಾ ಕ್ರಿಕೆಟಿಗನ ಡೇಟಿಂಗ್? ಜೊತೆಯಾಗಿ ಕಾಣಿಸಿಕೊಂಡ ಜೋಡಿ, ಇಬ್ಬರು ಜೊತೆಯಾಗಿ ರೆಸ್ಟೋರೆಂಟ್ ಹೊರಗೆ ಕಾಣಿಸಿಕೊಂಡಿದ್ದಾರೆ. ಆರ್ಜೆ ಮಹ್ವಾಶ್ ಅನ್ಫಾಲೋ ಮಾಡಿದ ಬೆನ್ನಲ್ಲೇ ಬಿಗ್ ಬಾಸ್ ಮಾಜಿ ಸ್ಪರ್ಧಿ ಜೊತೆ ಚಹಲ್ ಕಾಣಿಸಿಕೊಂಡಿದ್ದಾರೆ.
India Latest News Live 25 January 2026ಬಾಂಗ್ಲಾದೇಶವನ್ನು ನಡುನೀರಲ್ಲಿ ಕೈಬಿಟ್ಟು, ಟಿ20 ವಿಶ್ವಕಪ್ ಟೂರ್ನಿಗೆ ತಂಡ ಪ್ರಕಟಿಸಿದ ಪಾಕಿಸ್ತಾನ!
ಬಹಿಷ್ಕಾರದ ಬೆದರಿಕೆಗಳ ನಡುವೆಯೂ, 2026ರ ಟಿ20 ವಿಶ್ವಕಪ್ಗೆ ಪಾಕಿಸ್ತಾನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸಲ್ಮಾನ್ ಅಲಿ ಆಘಾ ನಾಯಕತ್ವದ ತಂಡಕ್ಕೆ ಬಾಬರ್ ಅಜಂ ಮರಳಿದ್ದು, ಮೊಹಮ್ಮದ್ ರಿಜ್ವಾನ್ ಮತ್ತು ಹ್ಯಾರಿಸ್ ರೌಫ್ ಅವರಂತಹ ಪ್ರಮುಖ ಆಟಗಾರರನ್ನು ಕೈಬಿಡಲಾಗಿದೆ.
India Latest News Live 25 January 2026ಬಿಸಿಲಿಗಿಟ್ಟ ಸೋಪಾ ಒಳಗೆ ಹೋಗಿ ಹೊರಗೆ ಬರುವಷ್ಟರಲ್ಲಿ ಮಾಯ - ಸಿಸಿಟಿವಿ ನೋಡಿ ಆಘಾತ
ಮನೆಯ ಗೃಹಿಣಿಯೊಬ್ಬರು ಸೋಫಾಗೆ ಸ್ವಲ್ಪ ಬಿಸಿಲು ತಾಗಲಿ ಎಂದು ಸೋಫಾವನ್ನು ಮನೆಯ ಹೊರಗೆ ಇಟ್ಟಿದ್ದರು. ಆದರೆ ಅವರ ಹೊರಗೆ ಹೋಗಿ ಒಳಗೆ ಬರುವಷ್ಟರಲ್ಲಿ ಅವರ ಸೊಗಸಾದ ಸೋಫಾ ಮಾಯವಾಗಿದೆ. ಹಾಗಿದ್ರೆ ಮನೆಯ ಮುಂಭಾಗ ಇದ್ದ ಸೋಫಾ ಏನಾಯ್ತು? ಇಲ್ಲಿದೆ ನೋಡಿ ಇಂಟರೆಸ್ಟಿಂಗ್ ಸ್ಟೋರಿ..
India Latest News Live 25 January 2026ಅಂಕೇಗೌಡ ಸೇರಿ ಮೂವರು ಕನ್ನಡಿಗರಿಗೆ ಪದ್ಮಶ್ರೀ ಪ್ರಶಸ್ತಿ, ಇಲ್ಲಿದೆ 45 ಸಾಧಕರ ಸಂಪೂರ್ಣ ಪಟ್ಟಿ
ಅಂಕೇಗೌಡ ಸೇರಿ ಮೂವರು ಕನ್ನಡಿಗರಿಗೆ ಪದ್ಮಶ್ರೀ ಪ್ರಶಸ್ತಿ, ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪುರಸ್ಕಾರ ಪ್ರಕಟಗೊಂಡಿದೆ. ಕರ್ನಾಟಕದ ಯಾರೆಲ್ಲೂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ?
India Latest News Live 25 January 2026'ಕೆಲಸ ಮಾಡಿದ್ರೆ ತಾನೇ ಕೆಲಸದ ಹೊರೆ?' - ಈ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ಮೇಲೆ ಕಿಡಿಕಾರಿದ ಮೊಹಮ್ಮದ್ ಕೈಫ್!
ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಿದ ಟೀಮ್ ಮ್ಯಾನೇಜ್ಮೆಂಟ್ ನಿರ್ಧಾರವನ್ನು ಮೊಹಮ್ಮದ್ ಕೈಫ್ ತೀವ್ರವಾಗಿ ಟೀಕಿಸಿದ್ದಾರೆ. ಹೆಚ್ಚು ಪಂದ್ಯಗಳನ್ನು ಆಡದ ಬುಮ್ರಾಗೆ ವರ್ಕ್ಲೋಡ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ವಿಶ್ರಾಂತಿ ನೀಡುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ
India Latest News Live 25 January 2026ಸುಲಭವಾಗಿ ಕೇವಲ 72 ಗಂಟೆಗಳಲ್ಲಿ ಇಲ್ಲಿ ಸಿಗುತ್ತೆ ₹5 ಲಕ್ಷ ಸಾಲ..! ಬ್ಯಾಂಕ್ಗೆ ಹೋಗುವ ಕೆಲಸವೂ ಇಲ್ಲ!
ಸಾಲ ಬೇಕಂದ್ರೆ ಒಳ್ಳೆ ಸಿಬಿಲ್ ಸ್ಕೋರ್ ಇರಬೇಕು ಅನ್ನೋದು ಗೊತ್ತೇ ಇದೆ. ಆಮೇಲೆ ಬ್ಯಾಂಕ್ಗಳ ಸುತ್ತ ಅಲೆಯಬೇಕು. ಆದರೆ, ಹಾಗಿಲ್ಲದೆ ಫೋನ್ನಲ್ಲಿ ಒಂದೇ ಕ್ಲಿಕ್ನಲ್ಲಿ ಹಣ ನಿಮ್ಮ ಖಾತೆಗೆ ಬಂದರೆ ಚೆನ್ನಾಗಿರುತ್ತೆ ಅಲ್ವಾ! ಫೋನ್ಪೇ ಈಗ ಅಂತಹದ್ದೇ ಒಂದು ಫೀಚರ್ ತಂದಿದೆ.
India Latest News Live 25 January 2026ಯೋಧನ ಚಿತೆಗೆ ಬೆಂಕಿ ಇಟ್ಟ 1 ವರ್ಷದ ಪುತ್ರ - ಜಿಲ್ಲಾಧಿಕಾರಿ ಕಣ್ಣಲ್ಲೂ ನೀರು ತರಿಸಿತು ಭಾವುಕ ಕ್ಷಣ
India Latest News Live 25 January 2026ರೂ.25,000ಕ್ಕಿಂತ ಹೆಚ್ಚು, ಎಸ್ಬಿಐ ಹೊಸ ಶುಲ್ಕ ಪ್ರಕಟ - ಗ್ರಾಹಕರೇ ಈಗಲೇ ನೋಟ್ ಮಾಡ್ಕೊಳ್ಳಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಇದು ಫೆಬ್ರವರಿ 15, 2026 ರಿಂದ ಜಾರಿಗೆ ಬರಲಿದೆ. ಬ್ಯಾಂಕ್ ಗ್ರಾಹಕರು ಈ ಬಗ್ಗೆ ವಿವರಗಳನ್ನು ತಿಳಿದುಕೊಳ್ಳುವುದು ಅವಶ್ಯಕ.
India Latest News Live 25 January 2026ಕೇರಳ ಗಡಿಯಲ್ಲಿ ಸಿಕ್ಕಿಬಿದ್ದ ಬೆಂಗಳೂರಿನಿಂದ ಬರ್ತಿದ್ದ ಯುವಕ - ಬ್ಯಾಗ್ನಲ್ಲಿತ್ತು 30 ಲಕ್ಷ ನಗದು
ಕೇರಳ-ಕರ್ನಾಟಕ ಗಡಿಯ ತೋಲ್ಪೆಟ್ಟಿಯಲ್ಲಿ, ದಾಖಲೆಗಳಿಲ್ಲದೆ ಬಸ್ನಲ್ಲಿ ಸಾಗಿಸುತ್ತಿದ್ದ ₹30.93 ಲಕ್ಷ ಸಮೇತ ಕೋಯಿಕ್ಕೋಡ್ನ ಯುವಕನನ್ನು ಅಬಕಾರಿ ಇಲಾಖೆ ಬಂಧಿಸಿದೆ. ಬೆಂಗಳೂರಿನಿಂದ ಕೋಯಿಕ್ಕೋಡ್ಗೆ ತೆರಳುತ್ತಿದ್ದ ಈತನನ್ನು ತಪಾಸಣೆ ವೇಳೆ ಹಿಡಿಯಲಾಗಿದೆ.
India Latest News Live 25 January 2026ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ; ಕಿವೀಸ್ ಎದುರಿನ ಪಂದ್ಯದಲ್ಲಿ ಒಂದು ಮಹತ್ವದ ಬದಲಾವಣೆ?
ಗುವಾಹಟಿ: ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ಇಂದು ಗುವಾಹಟಿಯಲ್ಲಿ ಆರಂಭವಾಗಲಿದ್ದು, ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಸರಣಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಟೀಂ ಇಂಡಿಯಾದಲ್ಲಿ ಒಂದು ಮೇಜರ್ ಚೇಂಜ್ ಆಗುವ ಸಾಧ್ಯತೆಯಿದೆ.