10:15 PM (IST) May 25

India Latest News Live 25 May 2026ಅಬ್ಬಬ್ಬಾ ಲಾಟ್ರಿ ಹೊಡೆದ್ರು ರಶ್ಮಿಕಾ - ನ್ಯಾಷನಲ್ ಕ್ರಶ್ ಬಗ್ಗೆ ಹೀಗಾ ಹೇಳೋದು ಬ್ಲ್ಯಾಕ್ ಪ್ಯಾಂಥರ್ ಸ್ಟಾರ್?

ರಶ್ಮಿಕಾ ಮಂದಣ್ಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡ್ತಿದ್ದಾರೆ. ಜಪಾನ್‌ನ ಟೋಕಿಯೋದಲ್ಲಿ ಶನಿವಾರ ರಾತ್ರಿ ನಡೆದ 10ನೇ ಕ್ರಂಚಿರೋಲ್ ಆನಿಮೆ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಹಾಲಿವುಡ್ ನಟ ವಿನ್‌ಸ್ಟನ್ ಡ್ಯೂಕ್ ಜೊತೆ ರಶ್ಮಿಕಾ ವೇದಿಕೆ ಹಂಚಿಕೊಂಡಿದ್ದಾರೆ.

Read Full Story
09:38 PM (IST) May 25

India Latest News Live 25 May 2026Troll - ರಾಮ್ ಚರಣ್ ಎಡವಟ್ಟಿಗೆ 'ಯಶ್' ಎಳೆದುತಂದಿದ್ದು ಯಾಕೆ? 'RRR' ಸ್ಟಾರ್ ನಟನೀಗ ಫುಲ್ ರೋಸ್ಟ್!

ಚರಣ್​ ಕ್ಷಮೆ ಕೇಳಿದ ಮೇಲೆ ಅದಕ್ಕೆ ಉತ್ತರ ಭಾರತದ ಫ್ಯಾನ್ಸ್ ಓಕೆ ಯಶ್ ಬಾಸ್ ಅಂತ ಕಾಮೆಂಟ್ ಮಾಡ್ತಾ ಇದ್ದಾರೆ. ಅಷ್ಟಕ್ಕೂ ಚರಣ್​ನ ಯಶ್ ಅಂತಿರೋದ್ಯಾಕೆ ಗೊತ್ತಾ,.? ಅದರ ಹಿಂದೆನೂ ಭಾರೀ ದೊಡ್ಡದೊಂದು ಕಥೆ ಇದೆ… ಏನದು ನೋಡಿ..

Read Full Story
09:27 PM (IST) May 25

India Latest News Live 25 May 2026ದಿನಕ್ಕೆ 2 ಪಿಜ್ಜಾ, 3 ಬ್ರೌನಿ ತಿಂತಿದ್ರು ಈ ಬಾಲಿವುಡ್ ನಟಿ - ಇದ್ದಕ್ಕಿದ್ದ ಹಾಗೆ 45 ಕೆಜಿ ತೂಕ ಇಳಿಸಿದ್ದು ಹೇಗೆ?

ಕೇದಾರ್‌ನಾಥ್‌ ಸಿನಿಮಾಕ್ಕಾಗಿ 45 ಕೆಜಿ ತೂಕ ಇಳಿಸಿಕೊಳ್ಳುವ ಮುನ್ನ ತಮ್ಮ ಆಹಾರ ಪದ್ಧತಿ ಹೇಗಿತ್ತು ಎಂದು ಸಾರಾ ಅಲಿ ಖಾನ್‌ ವಿವರಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ವಿದ್ಯಾರ್ಥಿಯಾಗಿದ್ದಾಗ ಪಿಜ್ಜಾ, ಬ್ರೌನಿಗಳನ್ನು ಮನಸ್ಸಿಗೆ ಬಂದಂತೆ ತಿನ್ನುತ್ತಿದ್ದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ.

Read Full Story
08:54 PM (IST) May 25

India Latest News Live 25 May 2026ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ನಿಯಮದಲ್ಲಿ ಭಾರಿ ಬದಲಾವಣೆ - ಇನ್ಮುಂದೆ ಈ ಗ್ರಾಹಕರಿಗೆ ಸಿಗಲ್ಲ ಸಿಲಿಂಡರ್!

ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಪಿಎನ್‌ಜಿ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿದೆ. ಸ್ಟ್ರೇಟ್ ಆಫ್ ಹಾರ್ಮುಜ್ ದಿಗ್ಬಂಧನದಿಂದ ಉಂಟಾಗಿರುವ ಗ್ಯಾಸ್ ಕೊರತೆಯನ್ನು ನಿಭಾಯಿಸಲು ಈ ನಿರ್ಧಾರ ಮಾಡಲಾಗಿದೆ.

Read Full Story
08:41 PM (IST) May 25

India Latest News Live 25 May 2026Ranveer Singh Ban - 'ಕಾಂತಾರ' ದೈವಕ್ಕೆ ಅಪಮಾನ ಮಾಡಿದ್ದೇ ಶಾಪವಾಯ್ತಾ? ಅದಕ್ಕೇ Top Star ಆಗಿರುವಾಗಲೇ ಬ್ಯಾನ್!?

ರಣವೀರ್ ಕೆರಿಯರ್ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆ, "ಅಂದು ದೈವಕ್ಕೆ ಅವಮಾನ ಮಾಡಿದ್ದಕ್ಕೆ ಈಗ ನಿನಗೆ ದೈವವೇ ಶಿಕ್ಷೆ ನೀಡುತ್ತಿದೆ. ಕಾಂತಾರ ದೈವದ ಶಾಪ ತಟ್ಟಿದೆ" ಎಂದು ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್‌ಗಳ ಸುರಿಮಳೆಯಾಗುತ್ತಿದೆ. ದೈವದ ಶಕ್ತಿಯನ್ನು ಹಗುರವಾಗಿ ಕಂಡರೆ ಅದರ ಪರಿಣಾಮ ಹೀಗೆ ಇರುತ್ತದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

Read Full Story
08:22 PM (IST) May 25

India Latest News Live 25 May 2026ಗಿಣಿಶಾಸ್ತ್ರ ಹೇಳಿದೆ ಭವಿಷ್ಯ, ಕ್ವಾಲಿಫೈಯರ್‌-1 ಗೆಲ್ಲೋದು ಇದೇ ಟೀಮ್‌!

ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಕ್ವಾಲಿಫೈಯರ್-1 ಪಂದ್ಯದ ಕುರಿತು ಗಿಣಿಶಾಸ್ತ್ರದ ಭವಿಷ್ಯವೊಂದು ವೈರಲ್ ಆಗಿದೆ. ಈ ಹಿಂದೆ ಆರ್‌ಸಿಬಿ ಗೆಲುವನ್ನು ನಿಖರವಾಗಿ ಭವಿಷ್ಯ ನುಡಿದಿದ್ದ ಗಿಣಿ, ಈ ಪಂದ್ಯದಲ್ಲೂ ಆರ್‌ಸಿಬಿ ಗೆದ್ದು ಫೈನಲ್‌ಗೆ ಏರಲಿದೆ ಎಂದು ಹೇಳಿದೆ. 

Read Full Story
07:35 PM (IST) May 25

India Latest News Live 25 May 2026ಸಿಎಂ ಕುರ್ಚಿ ನೋಡಿದ್ದೇ ತಡ ಆ ಸಿನಿಮಾ ನೆನಪಾಯ್ತು - ಸರ್ಜಾ ಬಳಿ ದಳಪತಿ ವಿಜಯ್ ಹೀಗಾ ಹೇಳೋದು!

ದಳಪತಿ ವಿಜಯ್ ಸಿಎಂ ಆದ ಬೆನ್ನಲ್ಲೇ, ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಇಂಟರೆಸ್ಟಿಂಗ್ ಹೇಳಿಕೆ ನೀಡಿದ್ದಾರೆ. ರಾಜಕೀಯಕ್ಕೆ ಬರಲು ನನ್ನ ಬಳಿ ಹಣವಿಲ್ಲ, ಹಣವಿಲ್ಲದೆ ರಾಜಕೀಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Read Full Story
06:40 PM (IST) May 25

India Latest News Live 25 May 2026Shocking - ನಟಿ ಸೌಂದರ್ಯ ನಿಧನರಾದ ದಿನ ಆ ನಟನಿಗೆ ಚಪ್ಪಲಿಯಲ್ಲಿ ಹೊಡೆದರು.. ಇಂದು ಈ ನಟ ಎಲ್ಲಿದ್ದಾರೆ?

ಆದರೆ ತಮಗೆ ಚಪ್ಪಲಿಯಿಂದ ಹೊಡೆದ ಆ 'ಸ್ಟಾರ್ ನಟ' ಯಾರು ಎಂಬುವುದನ್ನು ಈ ನಟ ಬಹಿರಂಗ ಪಡಿಸಿಲ್ಲ. ಆದರೆ 'ಅವರು ಒಳ್ಳೆಯವರೇ, ನನಗೆ ಮೊದಲೂ ಸಹಾಯ ಮಾಡಿದ್ದಾರೆ. ಆದರೆ ಅಂದು ಏಕೆ ಹಾಗೆ ಮಾಡಿದರೋ ಗೊತ್ತಿಲ್ಲ…' ಎಂದಿದ್ದಾರೆ..

Read Full Story
06:21 PM (IST) May 25

India Latest News Live 25 May 2026ಅಂದಿನ ಸ್ನೇಹವೇ ಬೇರೆ.. - ಹೃತಿಕ್ ಜೊತೆಗಿನ ಅಪರೂಪದ ಫೋಟೋ ಹಂಚಿಕೊಂಡಿದ್ಯಾಕೆ ಅಮೀಶಾ ಪಟೇಲ್?

ನಟಿ ಅಮೀಶಾ ಪಟೇಲ್ ತಮ್ಮ ಹಳೆಯ ದಿನಗಳ ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ. ತಮ್ಮ ಮೊದಲ ಸಿನಿಮಾ 'ಕಹೋ ನಾ ಪ್ಯಾರ್ ಹೈ' ದಿನಗಳಿಗೆ ಜಾರಿದ ಅವರು, ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಅಪರೂಪದ ಫೋಟೋ ಶೇರ್ ಮಾಡಿದ್ದಾರೆ.

Read Full Story
05:58 PM (IST) May 25

India Latest News Live 25 May 2026'ನಾನು ನಟ ಸೂರ್ಯರನ್ನು ಭೇಟಿ ಮಾಡೋದಿದ್ರೆ..' - ನಟಿಯ ಹಳೆಯ ಮಾತು ಈಗ ವೈರಲ್!

'ಕಾತಲ್' ಶೂಟಿಂಗ್ ವೇಳೆ ಸೂರ್ಯ ಅವರನ್ನು ಭೇಟಿಯಾಗಲು ಆಗಲಿಲ್ಲ. ಆದರೆ, ಮುಂದೆ ಭೇಟಿಯಾದರೆ ಅವರ ಜೊತೆ ನಟಿಸುವುದಕ್ಕಾಗಿಯೇ ಭೇಟಿಯಾಗುತ್ತೇನೆ ಎಂದು ಅಂದುಕೊಂಡಿದ್ದೆ ಎಂದು ನಟಿ ಅನಘಾ ರವಿ ಹೇಳಿಕೊಂಡಿದ್ದಾರೆ.

Read Full Story
05:48 PM (IST) May 25

India Latest News Live 25 May 2026RCB ಸಕ್ಸಸ್ ಸೀಕ್ರೆಟ್ ಬಿಚ್ಚಿಟ್ಟ IPL ಡೇಟಾ - ಟೀಮ್ ಚೇಂಜ್ ಮಾಡದೇ ಅಂಕಪಟ್ಟಿಯ ‘ಕಿಂಗ್’ ಆದ ಬೆಂಗಳೂರು!

ಐಪಿಎಲ್ 2026ರಲ್ಲಿ, ಕಡಿಮೆ ಆಟಗಾರರನ್ನು ಬಳಸಿ ಸ್ಥಿರತೆ ಕಾಯ್ದುಕೊಂಡ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿವೆ. ಅತಿ ಹೆಚ್ಚು ಆಟಗಾರರನ್ನು ಪ್ರಯೋಗಿಸಿದ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಅಂಕಪಟ್ಟಿಯ ಕೊನೆಯ ಸ್ಥಾನಗಳಿಗೆ ಕುಸಿದಿವೆ.

Read Full Story
05:40 PM (IST) May 25

India Latest News Live 25 May 2026ಬಿಗ್ ಬಾಸ್ 8 ಲೋಗೋದಲ್ಲಿದ್ದ ಒಂದು ಪದ ನೋಡಿ ಅಭಿಮಾನಿಗಳು ಶಾಕ್ - ಏನಿದರ ಅರ್ಥ?

ಮಲಯಾಳಂ ಬಿಗ್ ಬಾಸ್ ಸೀಸನ್ 8ರ ಲೋಗೋ ರಿಲೀಸ್ ಆಗಿದ್ದು, ಅದರಲ್ಲಿರುವ ಗ್ರೀಕ್ ಪದದ ರಹಸ್ಯವನ್ನು ಅಭಿಮಾನಿಗಳು ಪತ್ತೆ ಹಚ್ಚಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

Read Full Story
05:28 PM (IST) May 25

India Latest News Live 25 May 2026Yash - ಟಾಕ್ಸಿಕ್‌ಗೂ ಮೊದಲೇ ರಾಮಾಯಣ; ದೀಪಾವಳಿಗೆ 'ರಾವಣ'ನಾಗಿ ಡಿಸೆಂಬರ್‌ಗೆ 'ರಾಯ'ನಾಗಲಿರುವ ಯಶ್!

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ರಿಲೀಸ್ ಯಾವಾಗ ಖಂಡಿತ ಗೊತ್ತಿಲ್ಲ. ಆದರೆ ಟಾಕ್ಸಿಕ್​ಗೂ ಮುನ್ನ ರಾಮಾಯಣ ಬರೋದಂತೂ ಫಿಕ್ಸ್ ಆಗಿದೆ. ದೀಪಾವಳಿಗೆ ರಿಲೀಸ್ ಆಗಬೇಕಿದ್ದ ರಾಮಾಯಣ ಅದಕ್ಕೂ ಮುನ್ನ ಥಿಯೇಟರ್ ಅಂಗಳಕ್ಕೆ ಬರ್ತಾ ಇದೆ.

Read Full Story
05:06 PM (IST) May 25

India Latest News Live 25 May 2026Mental Health - ಲೈಫ್‌ ಬೇಡ, ಜಿಗುಪ್ಸೆ ಬಂತು, ಜೀವನವೇ ಸಾಕು ಎನಿಸ್ತಿದ್ಯಾ? ಹಾಗಿದ್ರೆ ನೀವು ಹೀಗೆ ಮಾಡ್ಬೇಕು!

Top 10 tips to maintain your mental health: ಇಂದು ಎಲ್ಲರೂ ಧಾವಂತದ ಬದುಕಿನಲ್ಲಿ ಓಡುತ್ತಿದ್ದಾರೆ. ಕೆಲಸದ ಒತ್ತಡ, ಒಂಟಿತನ, ಅನಾರೋಗ್ಯ, ಶಿಸ್ತಿಲ್ಲದ ಜೀವನಶೈಲಿ ಅನೇಕರನ್ನು ಡಿಪ್ರೆಶನ್‌ಗೆ ತಳ್ಳಿ ಹಾಕುತ್ತಿವೆ. ಜೀವನವೇ ಸಾಕು, ಜೀವನದ ಮೇಲೆ ಜಿಗುಪ್ಸೆ ಬಂದಿದೆ ಎಂದು ಕೆಲವರು ಹೇಳುತ್ತಾರೆ. 

Read Full Story
04:58 PM (IST) May 25

India Latest News Live 25 May 2026ಸತತ ಎರಡನೇ ಬಾರಿಗೆ ಲೀಗ್‌ನಲ್ಲೇ ಹೊರಬಿದ್ದ ಕೆಕೆಆರ್ ಬಗ್ಗೆ ಮನಬಿಚ್ಚಿ ಮಾತಾಡಿದ ಅಜಿಂಕ್ಯ ರಹಾನೆ!

ಐಪಿಎಲ್ 2026ರಿಂದ ಕೆಕೆಆರ್ ಹೊರಬಿದ್ದ ನಂತರ, ತಂಡದ ಕಳಪೆ ಪ್ರದರ್ಶನ ಮತ್ತು ತಮ್ಮ ನಾಯಕತ್ವದ ಬಗ್ಗೆ ಎದ್ದ ಟೀಕೆಗಳಿಗೆ ನಾಯಕ ಅಜಿಂಕ್ಯ ರಹಾನೆ ಪ್ರತಿಕ್ರಿಯಿಸಿದ್ದಾರೆ. ಸಂಕಷ್ಟದ ಸಮಯದಲ್ಲಿ ಓಡಿಹೋಗದೆ, ನಾಯಕನಾಗಿ ಗಟ್ಟಿಯಾಗಿ ನಿಲ್ಲುವುದು ಮುಖ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಸೀಸನ್‌ನಲ್ಲಿ ಕೆಕೆಆರ್ 14 ಪಂದ್ಯಗಳಿಂದ 13 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿ ಮುಗಿಸಿತು.
Read Full Story
04:50 PM (IST) May 25

India Latest News Live 25 May 20268 ವರ್ಷಗಳಿಂದ ಕೆಲಸವಿಲ್ಲ, ದೇವರೇ ನನ್ನನ್ನು ಕರೆದುಕೋ - ಕಣ್ಣೀರು ಹಾಕಿದ ಖ್ಯಾತ ಟಿವಿ ನಟಿ!

ಟಿವಿ ಲೋಕದ ಹಿರಿಯ ನಟಿ ಅನಿತಾ ಕನ್ವಲ್ ಇತ್ತೀಚೆಗೆ ತಮ್ಮ ವೃತ್ತಿಜೀವನ ಮತ್ತು ವೈಯಕ್ತಿಕ ಸಂಕಷ್ಟಗಳ ಬಗ್ಗೆ ಆಘಾತಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಬದುಕಲು ಇನ್ನು ಯಾವುದೇ ಉದ್ದೇಶ ಉಳಿದಿಲ್ಲ ಎನಿಸುತ್ತಿದೆ ಎಂದು ಅನಿತಾ ಭಾವುಕರಾಗಿದ್ದಾರೆ.

Read Full Story
04:22 PM (IST) May 25

India Latest News Live 25 May 2026ರಾಜ್ಯದಲ್ಲಿ SIRಗೆ ವಿರೋಧ - ಬಂಗಾಳದಿಂದ ಕರ್ನಾಟಕ ನುಗ್ಗುತ್ತಿರುವ ನುಸುಳುಕೋರರು- ಶಾಕಿಂಗ್​ ವಿಡಿಯೋ ವೈರಲ್​

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಿಂದ ಹೊರಬಿದ್ದ ಬಾಂಗ್ಲಾ ನುಸುಳುಕೋರರು ಈಗ ಕರ್ನಾಟಕದತ್ತ ಮುಖಮಾಡುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ. ನಕಲಿ ಆಧಾರ್ ಕಾರ್ಡ್ ಬಳಸಿ ವಲಸಿಗರು ರಾಜ್ಯ ಪ್ರವೇಶಿಸುತ್ತಿದ್ದು, ಇದು ರಾಜ್ಯದ ಭದ್ರತೆಗೆ ದೊಡ್ಡ ಅಪಾಯವನ್ನುಂಟುಮಾಡಬಹುದು ಎಂದು ಹಿಂದೂಪರ ಸಂಘಟನೆಗಳು ಎಚ್ಚರಿಸಿವೆ.
Read Full Story
04:14 PM (IST) May 25

India Latest News Live 25 May 2026ಕೊಹ್ಲಿ-ಹೆಡ್ ನಡುವೆ ಕಿರಿಕ್; ಟ್ರ್ಯಾವಿಸ್ ಹೆಡ್ ಪತ್ನಿ ಮೇಲೆ ಸೈಬರ್ ದಾಳಿ ನಡೆಸಿದ ಭಾರತೀಯ ಫ್ಯಾನ್

ಐಪಿಎಲ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್ ನಡುವೆ ನಡೆದ ಜಗಳದ ನಂತರ, ಹೆಡ್ ಅವರ ಪತ್ನಿ ಜೆಸ್ಸಿಕಾ ಮೇಲೆ ಕೊಹ್ಲಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ನಿಂದನೆ ಮಾಡಿದ್ದಾರೆ. ಈ ಹಿಂದೆ 2023ರ ವಿಶ್ವಕಪ್ ಫೈನಲ್ ನಂತರವೂ ಜೆಸ್ಸಿಕಾ ಇದೇ ರೀತಿಯ ಸೈಬರ್ ದಾಳಿಯನ್ನು ಎದುರಿಸಿದ್ದರು, ಇದು ಭಾರತೀಯ ಕ್ರಿಕೆಟ್‌ಗೆ ಮುಜುಗರ ತಂದಿದೆ.
Read Full Story
04:08 PM (IST) May 25

India Latest News Live 25 May 2026AI Shock - ಎಐ ಎಂಬ ಹೊಸ ದುಶ್ಯಾಸನ, ನಟಿಯರ ಸೆರಗಿಗೆ ಕೈ ಹಾಕ್ತಿರೋ AI ಬೇತಾಳ; ಆಗ ರಶ್ಮಿಕಾ, ಈಗ ರುಕ್ಮಿಣಿ!

ಸದ್ಯಕ್ಕಂತೂ ಸೈಬಲ್ ಠಾಣೆಗೆ ದೂರು ನೀಡಿ ರುಕ್ಮಿಣಿ ಕಿರಾತಕರಿಗೆ ಪಾಠ ಕಲಿಸೋದಕ್ಕೆ ಸಿದ್ದವಾಗಿದ್ದಾರೆ. ಹಲವು ನಟಿಮಣಿಯರು ಈ ಬಗ್ಗೆ ಧಿಟ್ಟ ಧ್ವನಿ ಎತ್ತಿದ್ದಾರೆ. ಅಷ್ಟಾಗಿಯೂ ಈ ಎಐ ದುಶ್ಯಾಸನನ ಅವಾಂತರ ಹೆಚ್ತಾನೆ ಇದೆ. ಈ ದುಶ್ಯಾಸನನ್ನ ಸಂಹರಿಸೋದು ಯಾರು ಅನ್ನೋದೇ ಸದ್ಯ ಎಲ್ಲರನ್ನೂ ಕಾಡ್ತಾ ಇರೋ ಪ್ರಶ್ನೆ..!

Read Full Story
03:43 PM (IST) May 25

India Latest News Live 25 May 2026ಭಾರತದಲ್ಲಿ ಮನೆ ಮುಂದೆ ಗೇಟ್‌, ಕಾಂಪೌಂಡ್‌ಗಾಗಿ ಜಗಳ; ಅಮೆರಿಕದಲ್ಲಿ ಗೇಟ್‌, ಕಾಂಪೌಂಡ್‌ ಹಾಕೋದೇ ಇಲ್ಲ; ಯಾಕೆ?

Why American Houses Don't Have Gates: ಭಾರತದಲ್ಲಿ ಸ್ವಲ್ಪ ಜಾಗ ಸಿಕ್ರೂ, ಗೇಟ್‌ ಹಾಕಿ ಇದು ನನ್ನ ಜಾಗ ಅಂತಾರೆ. ಆದರೆ ಅಮೆರಿಕದಲ್ಲಿ ಮಾತ್ರ ಎಲ್ಲಿಯೂ ಕಾಂಪೌಂಡ್‌ ಇರೋದಿಲ್ಲ, ಗೇಟ್‌ ಇರೋದಿಲ್ಲ. ಅಮೆರಿಕದಲ್ಲಿ ಮನೆಯ ರಸ್ತೆಯಿಂದ ನೇರವಾಗಿ ಹುಲ್ಲು ಕಾಣುತ್ತದೆ. ಇದಕ್ಕೂ ಕೂಡ ಕಾರಣ ಇದೆ.

Read Full Story