ಮೆಮೊರಿ ಘಟಕಗಳ ಬೆಲೆ ಏರಿಕೆಯಿಂದಾಗಿ ಆಪಲ್ ಭಾರತದಲ್ಲಿ ತನ್ನ ಮ್ಯಾಕ್ಬುಕ್, ಐಪ್ಯಾಡ್, ಮತ್ತು ಹೋಮ್ಪಾಡ್ಗಳ ಬೆಲೆಯನ್ನು ಹೆಚ್ಚಿಸಿದೆ. ಕೃತಕ ಬುದ್ಧಿಮತ್ತೆ (AI) ಡೇಟಾ ಸೆಂಟರ್ಗಳ ಬೇಡಿಕೆಯೇ ಈ ಏರಿಕೆಗೆ ಪ್ರಮುಖ ಕಾರಣವಾಗಿದ್ದು, ಸದ್ಯಕ್ಕೆ ಐಫೋನ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
- Home
- News
- India News
- India Latest News Live: ಗ್ರಾಹಕರಿಗೆ ಆಪಲ್ ಶಾಕ್; ಭಾರತದಲ್ಲಿ ಮ್ಯಾಕ್ಬುಕ್, ಐಪ್ಯಾಡ್, ಆಪಲ್ ಟಿವಿ ಬೆಲೆ ಭಾರಿ ಪ್ರಮಾಣದಲ್ಲಿ ಹೆಚ್ಚಳ!
India Latest News Live: ಗ್ರಾಹಕರಿಗೆ ಆಪಲ್ ಶಾಕ್; ಭಾರತದಲ್ಲಿ ಮ್ಯಾಕ್ಬುಕ್, ಐಪ್ಯಾಡ್, ಆಪಲ್ ಟಿವಿ ಬೆಲೆ ಭಾರಿ ಪ್ರಮಾಣದಲ್ಲಿ ಹೆಚ್ಚಳ!

ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣ ಭಾರಿ ಕೋಲಾಹಲ ಸೃಷ್ಟಿಸಿದೆ. ಮದುವೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಕೇತನ್ ಹತ್ಯೆ ಮಾಡಿದ ಭಾವಿ ಪತ್ನಿ ಸಿಯಾ ಗೋಯೆಲ್ ಕ್ರೂ ಮನಸ್ಸನ್ನು ಜನರು ಖಂಡಿಸುತ್ತಿದ್ದಾರೆ. ಇದೇ ವೇಳೆ ಸಿಯಾ ಗೋಯೆಲ್ ತಾಯಿ ಘಟನೆ ಕುರಿತು ಮಾತನಾಡಿದ್ದಾರೆ. ನನ್ನ ಮಗಳು ತಪ್ಪು ಮಾಡಿದ್ದರೆ ನೇಣಿಗೆ ಹಾಕಿ. ಇತ್ತ ಸಿಯಾ ಗೊಯೆಲ್ ತಂದೆ ಕೂಡ ಇದೇ ಮಾತನ್ನು ಹೇಳಿದ್ದಾರೆ. ಮೋದಿ ಸರ್ಕಾರದ ಯೋಜನೆ, ವಿಪಕ್ಷಗಳ ಟೀಕೆ, ಹೊರ್ಮುಜ್ನಲ್ಲಿ ಸರಕು ಹಡಗಿನ ಮೇಲೆ ಇರಾನ್ ದಾಳಿ, ದೇಶ, ವಿದೇಶಗಳ ಕ್ಷಣ ಕ್ಷಣದ ಲೈವ್ ಸುದ್ದಿ ಅಪ್ಡೇಟ್ ಇಲ್ಲಿದೆ.
India Latest News Live 26 June 2026ಗ್ರಾಹಕರಿಗೆ ಆಪಲ್ ಶಾಕ್; ಭಾರತದಲ್ಲಿ ಮ್ಯಾಕ್ಬುಕ್, ಐಪ್ಯಾಡ್, ಆಪಲ್ ಟಿವಿ ಬೆಲೆ ಭಾರಿ ಪ್ರಮಾಣದಲ್ಲಿ ಹೆಚ್ಚಳ!
India Latest News Live 26 June 2026ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾಗೆ ಶಾಕ್!; ಬೆಲ್ಫಾಸ್ಟ್ನಲ್ಲಿ ಐರ್ಲೆಂಡ್ ವಿರುದ್ಧ ಭಾರತಕ್ಕೆ 34 ರನ್ಗಳ ಹೀನಾಯ ಸೋಲು!
India Latest News Live 26 June 2026ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣದ Inside Story - ಸಿಸಿಟಿವಿ ಕಣ್ಣು ತಪ್ಪಿಸಿ ಕೋಟ್ಯಂತರ ಹಣ ಲೂಟಿ ಮಾಡಿದ ಕಿರಾತಕರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ದೇಣಿಗೆ ಹಣ ಮತ್ತು ಚಿನ್ನಾಭರಣಗಳನ್ನು ನೌಕರರೇ ಕಳ್ಳತನ ಮಾಡಿರುವ ಹಗರಣ ಬಯಲಾಗಿದೆ. ಹಿಡನ್ ಕ್ಯಾಮೆರಾ ದೃಶ್ಯಾವಳಿಗಳು ಮತ್ತು ಬ್ಯಾಂಕ್ ಠೇವಣಿಯಲ್ಲಾದ ವ್ಯತ್ಯಾಸಗಳಿಂದ ಈ ಕೃತ್ಯ ಬೆಳಕಿಗೆ ಬಂದಿದೆ.
India Latest News Live 26 June 2026ಮನೆ ಅಂಗಳದಲ್ಲಿ ಸಿಕ್ಕ ಕಾಂಡೋಮ್ - ವಿದೇಶದಲ್ಲಿರೋ ಪತ್ನಿಗೆ ವಿಷಯ ತಿಳಿಸಿದ್ದಕ್ಕೆ ಅತ್ತೆಯನ್ನೇ ರೇ* ಮಾಡಿದ ಅಳಿಯ
ಕೇರಳದ ಕೊಲ್ಲಂನಲ್ಲಿ, ಅಕ್ರಮ ಸಂಬಂಧದ ಬಗ್ಗೆ ವಿದೇಶದಲ್ಲಿದ್ದ ಮಗಳಿಗೆ ತಿಳಿಸಿದ್ದಕ್ಕೆ ಅಳಿಯನೇ ವೃದ್ಧ ಅತ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಲವು ದಿನಗಳಿಂದ ನಡೆಯುತ್ತಿದ್ದ ಈ ಕಿರುಕುಳವನ್ನು ವೃದ್ಧೆ ಸಂಬಂಧಿಕರಿಗೆ ತಿಳಿಸಿದ ನಂತರ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
India Latest News Live 26 June 2026Operation Sindoor ಹುತಾತ್ಮ 6 ಸೈನಿಕರ ಹೆಸರನ್ನು ಮೊದಲ ಬಾರಿಗೆ ಪ್ರಕಟಿಸಿದ ಕೇಂದ್ರ ಸರ್ಕಾರ
ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ನಡೆದ 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಆರು ಸಶಸ್ತ್ರ ಪಡೆಗಳ ಸಿಬ್ಬಂದಿ ಹೆಸರುಗಳನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ವೀರ ಯೋಧರ ಹೆಸರುಗಳನ್ನು ನವದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಕೆತ್ತಿಸಿ ಗೌರವಿಸಲಾಗುವುದು.
India Latest News Live 26 June 2026Kushboo Sundar Daughter Marriage - ಅಬ್ಬರವಿಲ್ಲ, ಜನಜಂಗುಳಿ ಇಲ್ಲ; ಮಗಳ ಮದುವೆ ಮಾಡಿದ 55ರ ಖುಷ್ಬೂ ಸುಂದರ್
Kushboo Sundar Daughter Wedding: ರಣಧೀರ ಸಿನಿಮಾ ಮೂಲಕ ದೊಡ್ಡ ಸಂಚಲನವನ್ನೇ ಮೂಡಿಸಿದ್ದ 55ರ ಹರೆಯದ ಖುಷ್ಬೂ ಸುಂದರ್ ಈಗ ಮಗಳ ಮದುವೆ ಖುಷಿಯಲ್ಲಿದ್ದಾರೆ. ಮಗಳ ಮದುವೆಯ ಫೋಟೋಗಳ ಸಮೇತ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಸುಂದರ ಫೋಟೋಗಳನ್ನು ನೋಡಿ.
India Latest News Live 26 June 2026ಅಜ್ಮಲ್ ಕಸಬ್ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, ಕೇತನ್ ಅಗರ್ವಾಲ್ ಕೇಸ್ನಲ್ಲಿ SPP
ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಭಾವಿ ಪತ್ನಿ ಹಾಗೂ ಆಕೆಯ ಪ್ರೇಮಿಯಿಂದ ಕೊಲೆಯಾದ ಕೇತನ್ ಅಗರ್ವಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮೃತನ ಕುಟುಂಬಕ್ಕೆ ನ್ಯಾಯದ ಭರವಸೆ ನೀಡಿದ್ದಾರೆ.
India Latest News Live 26 June 20266,526 ಕೋಟಿ ರೂ. ದುರುಪಯೋಗ ಪ್ರಕರಣ - ಅಂಬಾನಿಗೆ ಜತೆ ಸಂಧಾನಕ್ಕೆ ಒಪ್ಪದ ಸೆಬಿ, ರಿಲಯನ್ಸ್ ಷೇರು ವಹಿವಾಟು ಸ್ಥಗಿತ!
India Latest News Live 26 June 2026ಐರ್ಲೆಂಡ್ನಲ್ಲಿ ಜೋರಾಯ್ತು ವೈಭವ್ ಸೂರ್ಯವಂಶಿ ಕ್ರೇಜ್! ಭಾರತ-ಐರ್ಲೆಂಡ್ ಪಂದ್ಯದ ಟಿಕೆಟ್ಗಳು ನಿಮಿಷಗಳಲ್ಲೇ ಸೋಲ್ಡ್ ಔಟ್
India Latest News Live 26 June 2026ಸನಾತನ ಧರ್ಮದ ನಂಬಿಕೆಯ ಜೊತೆ ಆಟವಾಡಿದವರ ಸುಮ್ಮನೆ ಬಿಡೋದಿಲ್ಲ - ದೇಣಿಗೆ ಹಗರಣದ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಎಚ್ಚರಿಕೆ
ಅಯೋಧ್ಯೆ ರಾಮಮಂದಿರ ದೇಣಿಗೆಯಲ್ಲಿನ ದುರುಪಯೋಗದ ಆರೋಪಗಳ ಕುರಿತು ಸಿಎಂ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪ ಮಾಡುತ್ತಿರುವವರು, ಸಾಕ್ಷ್ಯಗಳಿದ್ದರೆ ಎಸ್ಐಟಿ ಮುಂದೆ ಹಾಜರುಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
India Latest News Live 26 June 2026ಈಗ ಅಮೆಜಾನ್, ಫ್ಲಿಪ್ಕಾರ್ಟ್ನಲ್ಲೂ ಸಿಗುತ್ತೆ ಕ್ಲಾಸಿಕ್ ಲುಕ್ನ 'ಜಾವಾ 42 ಐವರಿ' ಬೈಕ್! ಬುಕ್ ಮಾಡೋದು ಹೇಗೆ?
India Latest News Live 26 June 2026ಬಾಂಗ್ಲಾದೇಶ ಎದುರು ಗೆಲ್ಲುತ್ತಿದ್ದಂತೆಯೇ ಭಾರತದ ಸೆಮೀಸ್ ಹಾದಿ ಮತ್ತಷ್ಟು ಸುಗಮ! ಟಿ20 ವಿಶ್ವಕಪ್ ಸೆಮೀಸ್ ಲೆಕ್ಕಾಚಾರ ಇಲ್ಲಿದೆ
India Latest News Live 26 June 2026Nandamuri Balakrishna Movie - 112ನೇ ಸಿನಿಮಾ ಮುಹೂರ್ತದಲ್ಲಿ ನಂದಮೂರಿ ಬಾಲಕೃಷ್ಣ; ಸಖತ್ ಕಾಂಬಿನೇಶನ್ ಇದು
Actor Nandamuri Balakrishna Movie: ತೆಲುಗು ನಟ ಬಾಲಯ್ಯ 112ನೇ ಸಿನಿಮಾ ಅಮರಾವತಿಯಲ್ಲಿ ಸೆಟ್ಟೇರಿದೆ. ಈ ಅದ್ದೂರಿ ಮುಹೂರ್ತ ಸಮಾರಂಭಕ್ಕೆ ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್, ಕಂದುಲ ದುರ್ಗೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
India Latest News Live 26 June 2026ಆಡಿ ಮತ್ತು ಪೋರ್ಷೆ ತಯಾರಿಕಾ ಕಂಪೆನಿ ವೋಕ್ಸ್ವ್ಯಾಗನ್ನಲ್ಲಿ 1ಲಕ್ಷ ನೌಕರರ ವಜಾ! - 4 ಕಾರ್ಖಾನೆಗಳ ಮುಚ್ಚಲು ನಿರ್ಧಾರ!
India Latest News Live 26 June 2026ಕ್ರಿಕೆಟ್ ಬಿಡಲು ನಿರ್ಧರಿಸಿದ್ದ ಯುವಕ ಈಗ ಭಾರತಕ್ಕೆ ಸವಾಲು; ಜೈ ಮುಂದ್ರಾ ಸ್ಪೂರ್ತಿದಾಯಕ ಪಯಣ!
ರಾಜಸ್ಥಾನ ಮೂಲದ ಆಲ್ರೌಂಡರ್ ಜೈ ಮುಂದ್ರಾ, ಭಾರತದ ವಿರುದ್ಧದ ಟಿ20 ಸರಣಿಯಲ್ಲಿ ಐರ್ಲೆಂಡ್ ಪರ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಒಂದು ಕಾಲದಲ್ಲಿ ಕ್ರಿಕೆಟ್ ವೃತ್ತಿಜೀವನವನ್ನೇ ತೊರೆಯುವ ಹಂತದಲ್ಲಿದ್ದ ಮುಂದ್ರಾ, ಐರ್ಲೆಂಡ್ಗೆ ತೆರಳಿದ ನಂತರ ತಮ್ಮ ಕಠಿಣ ಪರಿಶ್ರಮದಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
India Latest News Live 26 June 2026Priyanka Chopra - ಹಾಲಿವುಡ್ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ನಾಯಕಿ; ಇದಕ್ಕಾಗಿ ನಟಿ ಕಂಡುಕೊಂಡ ದಾರಿ ಯಾವುದು ಗೊತ್ತಾ?
ಪ್ರಿಯಾಂಕಾ ಚೋಪ್ರಾ ಅಮೆರಿಕಕ್ಕೆ ಕಾಲಿಟ್ಟಾಗ ಅಲ್ಲಿನ ಸ್ಟುಡಿಯೋಗಳು ಭಾರತೀಯ ನಟಿಯರನ್ನು ಕೇವಲ ಸಣ್ಣ ಅಥವಾ ಪೋಷಕ ಪಾತ್ರಗಳಿಗೆ ಸೀಮಿತಗೊಳಿಸಿದ್ದವು. ಆದರೆ ಪ್ರಿಯಾಂಕಾ ಅವರಿಗೆ ಬೇಕಾಗಿದ್ದು ಸೈಡ್ ರೋಲ್ ಅಲ್ಲ, ಬದಲಿಗೆ ಕಥೆಯನ್ನು ಮುನ್ನಡೆಸುವ ನಾಯಕಿ ಪಾತ್ರ.
India Latest News Live 26 June 2026ಭಾರತ-ಐರ್ಲೆಂಡ್ ಮೊದಲ ಟಿ20ಗೆ ಮಳೆ ಭೀತಿ! 15ರ ವೈಭವ್ ಸೂರ್ಯವಂಶಿಗೆ ಸಿಗುತ್ತಾ ಚೊಚ್ಚಲ ಅವಕಾಶ?
India Latest News Live 26 June 2026ವಂದೇ ಭಾರತ್ ರೈಲಿನಲ್ಲಿ ಸಾಕು ಪ್ರಾಣಿಗಳಿಗೆ ಟಿಕೆಟ್, ಬಾಕ್ಸ್ ಬುಕ್ ಮಾಡೋದು ಹೇಗೆ? ಇಲ್ಲಿದೆ ಫುಲ್ ಡಿಟೇಲ್ಸ್
India Latest News Live 26 June 2026ವೈಭವ್ ಸೂರ್ಯವಂಶಿಗಾಗಿ ಪಾಕಿಸ್ತಾನದಲ್ಲಿ ಗೂಗಲ್ ಹುಡುಕಾಟ - ಏನೆಲ್ಲಾ ಸರ್ಚ್ ಮಾಡಿದ್ರು ನೋಡಿ
15 ವರ್ಷದ ಭಾರತೀಯ ಕ್ರಿಕೆಟಿಗ ವೈಭವ್ ಸೂರ್ಯವಂಶಿ ತಮ್ಮ ನಿರ್ಭೀತ ಬ್ಯಾಟಿಂಗ್ ಶೈಲಿಯಿಂದ ಪಾಕಿಸ್ತಾನದಲ್ಲಿ ಜನಪ್ರಿಯತೆ ಗಳಿಸುತ್ತಿದ್ದಾರೆ. ಗೂಗಲ್ ಟ್ರೆಂಡ್ಸ್ ಪ್ರಕಾರ, ಪಾಕಿಸ್ತಾನಿ ಅಭಿಮಾನಿಗಳು ಅವರ ಬಗ್ಗೆ ಹೆಚ್ಚು ಹುಡುಕಾಟ ನಡೆಸುತ್ತಿದ್ದಾರೆ.