ಮಹಾರಾಷ್ಟ್ರದ ಸಿಂಧುದುರ್ಗ ತೀರದಲ್ಲಿ, ಭಾರತದ ಮೊದಲ ನೀರೊಳಗಿನ ವಸ್ತುಸಂಗ್ರಹಾಲಯ ನಿರ್ಮಾಣದ ಭಾಗವಾಗಿ ಐಎನ್ಎಸ್ ಗುಲ್ದಾರ್ ಯುದ್ಧನೌಕೆಯನ್ನು ಸಮುದ್ರದಲ್ಲಿ ಮುಳುಗಿಸಲಾಗಿದೆ. ಜೊತೆಗೆ ಸ್ಕೂಬಾ ಡೈವಿಂಗ್ ಮತ್ತು ಸಬ್ಮರೀನ್ ಮೂಲಕ ಸಾಗರ ವೀಕ್ಷಣೆಯ ಅವಕಾಶವನ್ನು ಕಲ್ಪಿಸಲಿದೆ.
- Home
- News
- India News
- India Latest News Live: ಮಹಾರಾಷ್ಟ್ರದ ಸಿಂಧುದುರ್ಗ ಸಮುದ್ರದಾಳ ಮುಳುಗಿದ ಗುಲ್ದಾರ್ ಯುದ್ಧನೌಕೆ, 22 ಅಡಿ ಆಳದಲ್ಲಿ ಮ್ಯೂಸಿಎಂ!
India Latest News Live: ಮಹಾರಾಷ್ಟ್ರದ ಸಿಂಧುದುರ್ಗ ಸಮುದ್ರದಾಳ ಮುಳುಗಿದ ಗುಲ್ದಾರ್ ಯುದ್ಧನೌಕೆ, 22 ಅಡಿ ಆಳದಲ್ಲಿ ಮ್ಯೂಸಿಎಂ!

ಅತ್ತ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ಯೋಜನೆಗೆ ಜಾರಿಗೆ ಚುರುಕು ನೀಡಿರುವ ಹೊತ್ತಿನಲ್ಲೇ, ಇತ್ತ ಯೋಜನೆ ವಿರುದ್ಧ ಕಾನೂನು ಹೋರಾಟ ತೀವ್ರಗೊಳಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್, ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಸರ್ಕಾರ ಯಾವುದೇ ಆಕ್ಷೇಪ ಎತ್ತುವಂತಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಅದಕ್ಕೆ ಭಾನುವಾರ ಪ್ರತಿಕ್ರಿಯೆ ನೀಡಿದ್ದ ಡಿಎಂಕೆ ನಾಯಕ ಕೆ.ಎನ್. ನೆಹರು ‘ಡಿಕೆಶಿ ನೀಡಿರುವ ಹೇಳಿಕೆ ಅವರ ದುರಂಹಕಾರದ ಮನೋಭಾವ ತೋರಿಸುತ್ತದೆ. ತಮಿಳುನಾಡಿನಲ್ಲಿ ದುರ್ಬಲ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಭಾವಿಸಿ ಅವರು ಇಂತಹ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕೂಡ ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದರಿಂದ ಯಾವುದೇ ವಿರೋಧ ಇರುವುದಿಲ್ಲ ಎಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.

India Latest News Liveಮಹಾರಾಷ್ಟ್ರದ ಸಿಂಧುದುರ್ಗ ಸಮುದ್ರದಾಳ ಮುಳುಗಿದ ಗುಲ್ದಾರ್ ಯುದ್ಧನೌಕೆ, 22 ಅಡಿ ಆಳದಲ್ಲಿ ಮ್ಯೂಸಿಎಂ!
India Latest News Liveಪಾಕ್ ಪ್ರಜಾಪ್ರಭುತ್ವದ ಮುಖವಾಡ ಕಳಚಿದ ಸೈಫರ್; ಇಮ್ರಾನ್ ಖಾನ್ ಪದಚ್ಯುತಿಯ ಹಿಂದೆ ಅಮೆರಿಕದ ಕುತಂತ್ರ ಬಯಲು!
‘ಸೈಫರ್ ನಂ. ಐ-0678’ ಎಂಬ ರಹಸ್ಯ ವರದಿಯು, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪದಚ್ಯುತಿಯ ಹಿಂದೆ ಅಮೆರಿಕದ ಕೈವಾಡವಿದೆ ಎಂಬ ಆರೋಪವನ್ನು ಸಾಬೀತುಪಡಿಸಿದೆ. ಅಮೆರಿಕದ ಅಧಿಕಾರಿಗಳು ನೀಡಿದ ಆಮಿಷವನ್ನು ಈ ವರದಿ ಬಹಿರಂಗಪಡಿಸುತ್ತದೆ.
India Latest News Liveಪಾಕ್ನಲ್ಲಿ ಕೂತು ದೇಶದಲ್ಲಿ ಡ್ರಗ್ಸ್, ಉಗ್ರ ಚಟುವಟಿಕೆ, ಭಾರತಕ್ಕೆ ಹೊಸ ತಲೆನೋವಾದ ಈ ಉಗ್ರ ಯಾರು?
Shahzad Bhatti ಪಾಕಿಸ್ತಾನದಿಂದಲ್ಲಿ ಕುಳಿತು ದೇಶದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಹಜಾದ್ ಭಟ್ಟಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೇರ ಎಚ್ಚರಿಕೆ ನೀಡಿದ್ದಾರೆ.ಭಾರತದಲ್ಲಿ ಭಯೋತ್ಪಾದನೆ, ಡ್ರಗ್ಸ್ ದಂಧೆ ಮತ್ತು ಯುವಕರನ್ನು ಬ್ರೇನ್ವಾಶ್ ಮಾಡುತ್ತಿರುವ ಭಟ್ಟಿ. ಅವನ ಶಾಕಿಂಗ್ ಕೃತ್ಯಗಳು ಏನು?
India Latest News Liveಮೇಕೆದಾಟು ಡ್ಯಾಂ ವಿರುದ್ಧ ಕಾನೂನು ಹೋರಾಟ ತೀವ್ರಕ್ಕೆ ಸಿಎಂ ವಿಜಯ್ ಸೂಚನೆ
ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಸರ್ಕಾರ ಯಾವುದೇ ಆಕ್ಷೇಪ ಎತ್ತುವಂತಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಅದಕ್ಕೆ ಭಾನುವಾರ ಪ್ರತಿಕ್ರಿಯೆ ನೀಡಿದ್ದ ಡಿಎಂಕೆ ನಾಯಕ ಕೆ.ಎನ್. ನೆಹರು ‘ಡಿಕೆಶಿ ನೀಡಿರುವ ಹೇಳಿಕೆ ಅವರ ದುರಂಹಕಾರದ ಮನೋಭಾವ ತೋರಿಸುತ್ತದೆ. ತಮಿಳುನಾಡಿನಲ್ಲಿ ದುರ್ಬಲ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಭಾವಿಸಿ ಅವರು ಇಂತಹ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕೂಡ ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದರಿಂದ ಯಾವುದೇ ವಿರೋಧ ಇರುವುದಿಲ್ಲ ಎಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.