ವಿಜಯ್ ದೇವರಕೊಂಡ ಕೆರಿಯರ್ನಲ್ಲಿ ಸೂಪರ್ ಹಿಟ್ ಸಿನಿಮಾಗಳ ಜೊತೆಗೆ, ದೊಡ್ಡ ಮಟ್ಟದಲ್ಲಿ ಶುರುವಾಗಿ ಅರ್ಧಕ್ಕೆ ನಿಂತುಹೋದ ಚಿತ್ರಗಳೂ ಇವೆ. ಆ ಎರಡು ಸಿನಿಮಾಗಳು ಯಾವುವು? ಅವು ನಿಲ್ಲಲು ಕಾರಣವೇನು?
- Home
- News
- India News
- ವಿಜಯ್ ದೇವರಕೊಂಡ ಕೆರಿಯರ್ ಬದಲಿಸಬಹುದಾಗಿದ್ದ ಎರಡು ಸಿನಿಮಾಗಳು ಯಾಕೆ ನಿಂತವು? ಅಸಲಿ ಕಾರಣ ಇಲ್ಲಿದೆ
ವಿಜಯ್ ದೇವರಕೊಂಡ ಕೆರಿಯರ್ ಬದಲಿಸಬಹುದಾಗಿದ್ದ ಎರಡು ಸಿನಿಮಾಗಳು ಯಾಕೆ ನಿಂತವು? ಅಸಲಿ ಕಾರಣ ಇಲ್ಲಿದೆ

ನವದೆಹಲಿ: 4 ದಿನ ನೀಟ್ ಸೋರಿಕೆ ವಿರೋಧಿ ಗದ್ದಲಕ್ಕೆ ಬಲಿಯಾದ ಮುಂಗಾರು ಅಧಿವೇಶನದ 5ನೇ ದಿನವಾದ ಸೋಮವಾರ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯವೆಸಗಿದ್ದಕ್ಕೆ ಸಂಬಂಧಿಸಿದಂತೆ ಕೋಲಾಹಲವೇಳುವ ಸಂಭವವಿದೆ. ಕಾಂಗ್ರೆಸ್ ಹಾಗೂ ಟಿಎಂಸಿ ಈ ವಿಷಯ ಪ್ರಸ್ತಾಪಿಸುವ ಸಂಭವವಿದೆ.
ಇದರ ಸುಳಿವು ನೀಡುವಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ‘ನ್ಯಾಯಯುತ ಶಿಕ್ಷಣ ವ್ಯವಸ್ಥೆಗೆ ಆಗ್ರಹಿಸಿ ಜು.20ರಂದು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರ ಹೊಣೆ ಹೊರಬೇಕು. ನಿಮ್ಮ ಅಡಿ ಬರುವ ದಿಲ್ಲಿ ಪೊಲೀಸರಿಗೆ ಪೆಲೆಟ್ ಗನ್ನಂತಹ ಮಾರಕ ಅಸ್ತ್ರಗಳನ್ನು ಬಳಸಲು ಅವಕಾಶ ಕೊಟ್ಟಿದ್ದಿರಾ? ನೀವಲ್ಲದಿದ್ದರೆ ಇನ್ಯಾರು ಕೊಟ್ಟಿದ್ದರು? ಮಫ್ತಿಯಲ್ಲಿದ್ದುಕೊಂಡು ಯುವಕರಿಗೆ ಹೊಡೆಯುತ್ತಿದ್ದವರು ಪೊಲೀಸರೇ ಅಥವಾ ಸ್ವಯಂಸೇವಕರೇ?’ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆಲ್ಲ ಕಲಾಪದ ವೇಳೆ ಉತ್ತರಿಸುವಂತೆ ಆಗ್ರಹಿಸಿದ್ದಾರೆ.
India Latest News Liveವಿಜಯ್ ದೇವರಕೊಂಡ ಕೆರಿಯರ್ ಬದಲಿಸಬಹುದಾಗಿದ್ದ ಎರಡು ಸಿನಿಮಾಗಳು ಯಾಕೆ ನಿಂತವು? ಅಸಲಿ ಕಾರಣ ಇಲ್ಲಿದೆ
India Latest News Liveಸಿಜೆಪಿ ಪ್ರತಿಭಟನೆ ಎಫೆಕ್ಟ್ - 635K followers ಇದ್ದ ಇನ್ಸ್ಟಾಗ್ರಾಮ್ ಅಕೌಂಟ್ ಕಳೆದುಕೊಂಡ ವೈರಲ್ ಹುಡುಗ!
'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನೆಯ ವಿಡಿಯೋಗಳಿಂದ ಖ್ಯಾತರಾದ ಕಂಟೆಂಟ್ ಕ್ರಿಯೇಟರ್ ಅಭಿನವ್ ಬಿಷ್ಟ್ ಅವರ 6 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಇದ್ದ ಇನ್ಸ್ಟಾಗ್ರಾಮ್ ಖಾತೆಯನ್ನು ಮೆಟಾ ಅಮಾನತುಗೊಳಿಸಿದೆ.
India Latest News Liveಟಾಲಿವುಡ್ನಲ್ಲಿ ಗಾಯದ ಪರ್ವ.. ಫ್ಯಾನ್ಸ್ಗೆ ಶಾಕ್! ಜೂ.ಎನ್ಟಿಆರ್ಗೆ ಗಾಯ, 8 ವಾರ ಬೆಡ್ ರೆಸ್ಟ್ - ಆಗಿದ್ದೇನು?
ನಟ ಜೂ.ಎನ್ಟಿಆರ್ಗೆ ಗಾಯಗಳಾಗಿವೆ. ಅವರ ಭುಜಕ್ಕೆ ಗಾಯವಾಗಿದೆ ಎಂದು ಅವರ ತಂಡ ಮಾಹಿತಿ ನೀಡಿದೆ. ವೈದ್ಯಕೀಯ ಪರೀಕ್ಷೆಗಳ ನಂತರ ಎಂಟು ವಾರಗಳ ಬೆಡ್ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.
India Latest News Liveಕಾಕ್ರೋಚ್ಗೆ ಈಗ ಕಾನೂನು ಸಂಕಷ್ಟ, ₹1 ಕೋಟಿ ದೇಣಿಗೆ ನೀಡಿದ ಹಿರಿಯ ವಕೀಲ, ಮಾಜಿ ಕಾಂಗ್ರೆಸ್ಸಿಗ ಕಪಿಲ್ ಸಿಬಲ್!
ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟಿಸಿದ್ದಕ್ಕೆ ಎಫ್ಐಆರ್ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು 'ಕಾಕ್ರೋಚ್ ಜನತಾ ಪಾರ್ಟಿ' ಸ್ಥಾಪಿಸಿದ ನಿಧಿಗೆ ಹಿರಿಯ ವಕೀಲ ಕಪಿಲ್ ಸಿಬಲ್ ₹1 ಕೋಟಿ ದೇಣಿಗೆ ನೀಡಿದ್ದಾರೆ.
India Latest News Liveವಿಶ್ವದ ಶ್ರೇಷ್ಠ ವೈದ್ಯರ ತಂಡದಿಂದ ರಾಮ್ ಚರಣ್ಗೆ ಸರ್ಜರಿ - ಈಗ ಪೆದ್ದಿ ಆರೋಗ್ಯ ಹೇಗಿದೆ?
Ram Charan Health: ರಾಮ್ ಚರಣ್ ಅವರ ಮಣಿಕಟ್ಟು ಸರ್ಜರಿ ಯಶಸ್ವಿಯಾಗಿ ನಡೆದಿದೆ. ವಿಶ್ವದ ಖ್ಯಾತ ವೈದ್ಯರು ಈ ಸರ್ಜರಿ ಮಾಡಿರುವುದು ವಿಶೇಷ. ಹಾಗಾದರೆ ಈಗ ಚರಣ್ ಆರೋಗ್ಯ ಹೇಗಿದೆ? ಇಲ್ಲಿದೆ ವಿವರ.
India Latest News Liveಜೂ.ಎನ್ಟಿಆರ್ 'ದೇವರ' ಕಲೆಕ್ಷನ್ ನಿಜಾನಾ, ಸುಳ್ಳಾ? ದುಬೈ ಪಾರ್ಟಿ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ನಿರ್ಮಾಪಕ!
ಜೂ.ಎನ್ಟಿಆರ್ ನಟನೆಯ 'ದೇವರ' ಚಿತ್ರದ ಕಲೆಕ್ಷನ್ ನಿಜವೇ ಅಥವಾ ಫೇಕ್ ಎಂಬ ಚರ್ಚೆ ಟಾಲಿವುಡ್ನಲ್ಲಿ ಇನ್ನೂ ನಡೆಯುತ್ತಿದೆ. ನೆಗೆಟಿವ್ ಟಾಕ್ ನಡುವೆಯೂ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ ಎಂದು ನಿರ್ಮಾಪಕರು ಹೇಳಿದ್ದರು.
India Latest News Liveಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎರಡು ತುಂಡಾದ ಬಸ್, ಭೀಕರ ಘಟನೆಯ ವಿಡಿಯೋ ವೈರಲ್!
India Latest News Live'ಪಿಚ್ಚರ್ ಅಭೀ ಭೀ ಬಾಕಿ ಹೈ' ಎಂದಿದ್ದ CJP ದೀಪ್ಕೆ ಪಿಚ್ಚರ್ ಬಿಟ್ಟೋಯ್ತು - ಕೇಳಿದ ಈ ಪ್ರಶ್ನೆಗೆ ಉತ್ತರವಿಲ್ಲದೇ ಸುಸ್ತಾದ್ರು
India Latest News Liveಸತತ 7 ಫ್ಲಾಪ್! ವಿಜಯ್ ಚಿತ್ರವೂ ಕೈ ಹಿಡಿಯಲಿಲ್ಲ - 'ಬುಟ್ಟಬೊಮ್ಮ' ಪೂಜಾ ಹೆಗ್ಡೆಗೆ ಸಂಕಷ್ಟ
ನಟಿ ಪೂಜಾ ಹೆಗ್ಡೆ ಇತ್ತೀಚೆಗೆ 'ಜನ ನಾಯಗನ್' ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಈ ಸಿನಿಮಾ ಸೋಲಿನತ್ತ ಸಾಗುತ್ತಿದ್ದು, ಪೂಜಾ ಇಟ್ಟಿದ್ದ ಭರವಸೆ ಹುಸಿಯಾಗಿದೆ. ಸತತ ಸೋಲುಗಳಿಂದ ಅವರ ವೃತ್ತಿಜೀವನ ಸಂಕಷ್ಟದಲ್ಲಿದೆ.
India Latest News Live'ಬಾಹುಬಲಿ'ಗಾಗಿ ನಾಸರ್ಗೆ ಸಿಕ್ಸ್ ಪ್ಯಾಕ್ ಮಾಡಲು ಹೇಳಿದ್ದರಾ ರಾಜಮೌಳಿ? ಇಲ್ಲಿದೆ ಕುತೂಹಲಕಾರಿ ಕಥೆ
Baahubali Movie Secrets: ತಮಗೆ ಬೇಕಾದ ಔಟ್ಪುಟ್ ಬರುವವರೆಗೂ ರಾಜಮೌಳಿ ಕಲಾವಿದರನ್ನು ಬಿಡುವುದಿಲ್ಲ. ಚಿಕ್ಕ ಪಾತ್ರವೇ ಇರಲಿ, ದೊಡ್ಡ ಪಾತ್ರವೇ ಇರಲಿ, ಪರ್ಫೆಕ್ಷನ್ ಇರಲೇಬೇಕು ಎನ್ನುವ ನಿರ್ದೇಶಕ ಅವರು.
India Latest News Live'ಹೌದು ನಾವಿರೋದೇ ಹಿಂಗೆ..' ರೆಸಿಗ್ನೇಶನ್ ಪಾರ್ಟಿ ವಿಡಿಯೋಗೆ ಟೀಕೆ ಬಂದ ಬೆನ್ನಲ್ಲೇ ಸಮರ್ಥಿಸಿಕೊಂಡ ಸಿಜೆಪಿಯ ಸೌರವ್ ದಾಸ್
ದೆಹಲಿಯ ಜಂತರ್ ಮಂತರ್ನಲ್ಲಿ 37 ದಿನಗಳ ಪ್ರತಿಭಟನೆಯನ್ನು ಹಿಂಪಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP), ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಾರ್ಟಿ ಮಾಡಿ ಸಂಭ್ರಮಿಸಿದೆ. ಈ ವಿಡಿಯೋ ವೈರಲ್ ಆಗಿ ತೀವ್ರ ಟೀಕೆಗೆ ಗುರಿಯಾಗಿದೆ.
India Latest News LiveSalary Hike - ಸಂಬಳ ಜಾಸ್ತಿಯಾದ್ರೂ ಕೈಯಲ್ಲಿ ಹಣ ಉಳೀತಿಲ್ವಾ? ಹಾಗಿದ್ರೆ ಈ ತಪ್ಪನ್ನಂತೂ ಮಾಡಲೇಬೇಡಿ!
ವರ್ಷಗಟ್ಟಲೆ ಕಷ್ಟಪಟ್ಟು ದುಡಿದಿದ್ದಕ್ಕೆ ಸಂಬಳ ಜಾಸ್ತಿಯಾದ್ರೆ ಸಿಗೋ ಖುಷಿಯೇ ಬೇರೆ. ತಿಂಗಳ ಬಜೆಟ್, ಖರ್ಚು ಕಡಿತ ಅಂತ ಕಸರತ್ತು ಮಾಡಿದ ಮೇಲೆ ಕೈಯಲ್ಲಿ ಸ್ವಲ್ಪ ಹೆಚ್ಚು ಹಣ ಬರೋದು ದೊಡ್ಡ ರಿಲೀಫ್ ಕೊಡುತ್ತೆ. ಈ ಟೈಮ್ನಲ್ಲಿ ಖರ್ಚು ಮಾಡಲು ಹೊಸ ಹೊಸ ಆಸೆ ಬರೋದು ಸಹಜ.
India Latest News Liveಮದುವೆಗೂ ಮುನ್ನವೇ ಗೊತ್ತಿತ್ತು.. - ಪತ್ನಿ ಜೈನಬ್ ಟ್ರೋಲ್ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಅಖಿಲ್
ನಟ ಅಖಿಲ್ ಅಕ್ಕಿನೇನಿ ತಮ್ಮ ಪತ್ನಿ ಜೈನಬ್ ವಿರುದ್ಧ ನಡೆಯುತ್ತಿರುವ ಟ್ರೋಲಿಂಗ್ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಮದುವೆಗೂ ಮುನ್ನವೇ ಈ ಬಗ್ಗೆ ನಮಗೆ ತಿಳಿದಿತ್ತು ಎಂದು ಅಖಿಲ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
India Latest News LiveLOVE STORY - ಕುಚ್ಕುಚ್ ಹೋಗಯಾ.. ಕಾಶ್ಮೀರದ ಸುಂದರಿ ಸಮ್ರೀನ್ ಕೌರ್ ಲವ್ವಲ್ಲಿ ಬಿದ್ರಾ ಅರ್ಷ್ದೀಪ್ ಸಿಂಗ್?
ಮೈದಾನದಲ್ಲಿ ಬ್ಯಾಟರ್ಗಳನ್ನು ನಡುಗಿಸುವ ಅರ್ಶದೀಪ್ ಈಗ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಾರೆ. ಅಭಿಮಾನಿಗಳಂತೂ ಈ ಹೊಸ ಜೋಡಿಯನ್ನು ನೋಡಿ "ಪರ್ಫೆಕ್ಟ್ ಮ್ಯಾಚ್" ಎಂದು ಸಂಭ್ರಮಿಸುತ್ತಿದ್ದಾರೆ! ಆದರೆ, ಈ ಲವ್ ಸ್ಟೋರಿಯಿಂದ ಈ ಇಬ್ಬರ ಕೆರಿಯರ್ ಸಮಸ್ಯೆ ಎದುರಿಸದೇ ಇರಲಿ ಎಂದೂ ಕೂಡ ಹಲವರು ಹಾರೈಸುತ್ತಿದ್ದಾರೆ.
India Latest News Liveಬದಲಾಗುತ್ತಿದೆ 10ರೂ 20 ರೂ ನೋಟು, ಡಿಮಾನಿಟೈಸೇಶನ್ ಬಳಿಕ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ
ಡಿಮಾನಿಟೈಸೇಶನ್ ಬಳಿಕ ನೋಟಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. 10 ರೂಪಾಯಿ ಹಾಗೂ 20 ರೂಪಾಯಿ ನೋಟುಗಳ ರೂಪ, ಸ್ವರೂಪ ಎಲ್ಲವೂ ಬದಲಾಗುತ್ತಿದೆ. ಏನಿದು?
India Latest News Live"ಅಭಿಷೇಕ್ಗೆ ಸಿಗೋ ಚಾನ್ಸ್ ಸಂಜುಗೆ ಯಾಕಿಲ್ಲ?" - ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ವಿರುದ್ಧ ಕೆಂಡವಾದ ಕೃಷ್ಣಮಾಚಾರಿ ಶ್ರೀಕಾಂತ್!
India Latest News Liveರಾಷ್ಟ್ರ ಪ್ರಶಸ್ತಿ ವಿವಾದಕ್ಕೆ ನಟ ಧನುಷ್ ಖಡಕ್ ಕೌಂಟರ್.. 'ಆವತ್ತು ಸಿಗದಿದ್ದಾಗ ಏಕೆ ಚರ್ಚೆ ಆಗಿಲ್ಲ?' ಎಂದ ನಟ!
ಧನುಷ್ ಅವರ ಈ ಪ್ರಾಮಾಣಿಕ ಮಾತುಗಳು ಈಗ ಅಭಿಮಾನಿಗಳ ಹೃದಯ ಗೆದ್ದಿವೆ. ಟ್ರೋಲ್ ಮಾಡುವವರಿಗೆ ತಮ್ಮ ಕೆಲಸದ ಮೂಲಕವೇ ಉತ್ತರ ನೀಡುವ ಧನುಷ್, ಈಗ ರಾಷ್ಟ್ರ ಪ್ರಶಸ್ತಿಯ ವಿವಾದವನ್ನೂ ತಮ್ಮ ಚಾಣಾಕ್ಷತನದಿಂದ ತಣ್ಣಗಾಗಿಸಿದ್ದಾರೆ. ನಿಜಕ್ಕೂ ಧನುಷ್ ಅಂದ್ರೆ ಸುಮ್ನೇನಾ? ಈ ಸ್ಟೋರಿ ನೋಡಿ..
India Latest News Liveಮಾರುಕಟ್ಟೆಯಲ್ಲಿ ತೀವ್ರ ದರ ಸಮರ, 3 ಬೃಹತ್ ಜಾಗತಿಕ ಒಪ್ಪಂದ ಕಳೆದುಕೊಂಡ ಇನ್ಫೋಸಿಸ್
India Latest News LiveMint Growing - ಹೊರಗೆ ಹೋಗಬೇಕಿಲ್ಲ, ಅಡುಗೆಮನೆಯಲ್ಲೇ ಖರ್ಚಿಲ್ಲದೇ ಸುಲಭವಾಗಿ ಪುದೀನಾ ಬೆಳೆಯಿರಿ!
ಪುದೀನಾವನ್ನು ಮನೆಯ ಅಡುಗೆಮನೆಯಲ್ಲಿ ಅಥವಾ ಬಾಲ್ಕನಿಯಲ್ಲಿ ತುಂಬಾ ಸುಲಭವಾಗಿ ಬೆಳೆಸಬಹುದು. ಸಮೃದ್ಧವಾಗಿ ಪುದೀನಾ ಬೆಳೆಯಲು ಇಲ್ಲಿವೆ ಕೆಲವು ಸರಳ ಟಿಪ್ಸ್.