09:02 AM (IST) Jul 27

India Latest News Liveಸೈಲೆಂಟಾಗಿ ಬೇರೆ ತಂಡ ಸೇರಿಕೊಂಡ ಆರ್‍‌ಸಿಬಿ ಸ್ಟಾರ್ ಯಶ್ ದಯಾಳ್..!

ವೈಯಕ್ತಿಕ ಕಾರಣಗಳಿಂದಾಗಿ ಭಾರೀ ಸುದ್ದಿಯಲ್ಲಿದ್ದ ಆರ್‍‌ಸಿಬಿ ಸ್ಟಾರ್ ಯಶ್ ದಯಾಳ್ ಅವರು ತಂಡ ಬದಲಿಸಿದ್ದಾರೆ. ಬೆನ್ನಲ್ಲೇ ಬೆಂಗಳೂರಿಗೆ ಅವರು ಆಗಮಿಸಿದ್ದು, ಯಾವ ತಂಡ ಸೇರಿದ್ದಾರೆ? ಯಾಕೆ ಈ ನಿರ್ಧಾರ ಕೈಗೊಂಡ್ರು ಅನ್ನೋ ವಿವರ ಈ ಸ್ಟೋರಿಯಲ್ಲಿದೆ.

Read Full Story
08:33 AM (IST) Jul 27

India Latest News Liveಜಂತರ್‌ಮಂತರ್‌ ಸಿಜೆಪಿ ಪ್ರತಿಭಟನಾ ಸ್ಥಳದಲ್ಲಿ 60 ಮೆಟ್ರಿಕ್‌ ಟನ್ ಕಸ! ಎನ್‌ಡಿಎಂಸಿ ಸ್ವಚ್ಛತಾ ಕಾರ್ಯ

ಜಂತರ್‌ಮಂತರ್‌ನಲ್ಲಿ ತಿಂಗಳ ಕಾಲ ನಡೆದ ಪ್ರತಿಭಟನೆ ಮುಗಿದಿದ್ದು, 60 ಮೆಟ್ರಿಕ್‌ ಟನ್‌ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಮತ್ತೊಂದೆಡೆ, ನೀಟ್‌ ಪರೀಕ್ಷೆ ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ಹೊಣೆಯನ್ನು ಅಮಿತ್ ಶಾ ಹೊರಬೇಕೆಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
Read Full Story