ಆ ಕಾಲದಲ್ಲಿ ಹಾರರ್ ಸಿನೆಮಾಗಳಲ್ಲಿ ನಟಿಸುವುದು ಸುಲಭದ ಮಾತಾಗಿರಲಿಲ್ಲ. ‘ಶೂಟಿಂಗ್ ಬಹುತೇಕ ತಡರಾತ್ರಿಯಲ್ಲೇ ನಡೆಯುತ್ತಿತ್ತು. ದಟ್ಟವಾದ ಮಂಜು ಮತ್ತು ಸ್ಮಶಾನದಂತಹ ನಿಶ್ಯಬ್ದದ ನಡುವೆ ರಾತ್ರಿಯಿಡೀ ಕಿರುಚಾಡುತ್ತಾ, ದೆವ್ವಗಳಿಂದ ತಪ್ಪಿಸಿಕೊಂಡು ಓಡುವ ದೃಶ್ಯಗಳಲ್ಲಿ ಅಭಿನಯಿಸುವುದು ನಿಜಕ್ಕೂ ಮೈ ಜುಂ ಎನ್ನುವ ಅನುಭವ’ ಎಂದಿದ್ದಾರೆ ನಟಿ ಪ್ರೀತಿ ಸಪ್ರು.
- Home
- News
- India News
- India Latest News Live: ಈ ಹಾರರ್ ಸಿನಿಮಾನ ಒಮ್ಮೆ ನೀವು ನೋಡಿದ್ರೆ ಮುಗೀತು ಕಥೆ.. ರಾತ್ರಿ ಕಣ್ಣು ಬಿಡೋಕೂ ಹಿಂದೆ-ಮುಂದೆ ನೋಡ್ತೀರಾ!
India Latest News Live: ಈ ಹಾರರ್ ಸಿನಿಮಾನ ಒಮ್ಮೆ ನೀವು ನೋಡಿದ್ರೆ ಮುಗೀತು ಕಥೆ.. ರಾತ್ರಿ ಕಣ್ಣು ಬಿಡೋಕೂ ಹಿಂದೆ-ಮುಂದೆ ನೋಡ್ತೀರಾ!

ನವದೆಹಲಿ: ಭಾರತದ ಮುಖ್ಯ ನ್ಯಾಯಾಧೀಶ ನ್ಯಾ। ಸೂರ್ಯಕಾಂತ್ ಅವರ ಹೇಳಿಕೆಯಿಂದಾಗಿ ಹುಟ್ಟಿಕೊಂಡಿದ್ದ ‘ಜಿರಳೆ ಪಾರ್ಟಿ’ ಜೆನ್-ಝಿಗಳನ್ನು ಒಗ್ಗೂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನೇ ಕೆಳಗೆ ಇಳಿಸಿದೆ. ಇದರ ಬೆನ್ನಲ್ಲೇ, ದೇಶದಲ್ಲಿ ಸದ್ಯ ಜಾರಿಯಲ್ಲಿರುವ ಪೆಟ್ರೋಲ್ಗೆ ಶೇ.20ರಷ್ಟು ಎಥನಾಲ್ ಮಿಶ್ರಣ ಮಾಡುವ ಕ್ರಮದ ವಿರುದ್ಧ ‘ಇ20 ಜನತಾ ಪಾರ್ಟಿ’ ಎಂಬ ಇನ್ಸ್ಟಾಗ್ರಾಂ ಪೇಜ್ ಶುರು ಮಾಡಲಾಗಿದೆ ಹಾಗೂ ಇ20 ಪ್ರತಿಪಾದಕ ಕೇಂದ್ರ ಸಚಿವ ನಿತಿನ್ ಗಡ್ಕರಿ ರಾಜೀನಾಮೆಗೆ ಆಗ್ರಹಿಸಲಾಗಿದೆ.
ಈ ಪಕ್ಷವ ಖಾತೆಯನ್ನು ಇನ್ಸ್ಟಾಗ್ರಾಂನಲ್ಲಿ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಸೋಮವಾರ ಮಧ್ಯಾಹ್ನದವರೆಗೆ 2.18 ಲಕ್ಷ ಹಿಂಬಾಲಕರು ಫಾಲೋ ಮಾಡಿದ್ದಾರೆ.
ಯಾವುದೇ ಮಿಶ್ರಣವಿಲ್ಲದ ಶೇ.100ರಷ್ಟು ಶುದ್ಧ ಪೆಟ್ರೋಲ್ ಲಭ್ಯವಾಗುವಂತೆ ಮಾಡಬೇಕು ಹಾಗೂ ಅದರ ಬೆಲೆಯನ್ನು ತಗ್ಗಿಸಬೇಕು. ಜತೆಗೆ ಇ20 ಪೆಟ್ರೋಲ್ ಪರಿಚಯಿಸಿದ್ದಕ್ಕಾಗಿ ಭಾರೀ ಆಕ್ರೋಶ ಎದುರಿಸುತ್ತಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜೀನಾಮೆ ನೀಡಬೇಕು ಎಂಬುದು ಇ20 ಜನತಾ ಪಕ್ಷದ ಆಗ್ರಹವಾಗಿದೆ.
ಆದರೆ ಸರ್ಕಾರ ಮಾತ್ರ ಈ ಎರಡೂ ಪ್ರಸ್ತಾಪಗಳು ನಮ್ಮ ಮುಂದಿಲ್ಲ. ಇದರ ಜಾರಿ ಸಾಧ್ಯವಿಲ್ಲ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿದೆ.
India Latest News Live 28 July 2026ಈ ಹಾರರ್ ಸಿನಿಮಾನ ಒಮ್ಮೆ ನೀವು ನೋಡಿದ್ರೆ ಮುಗೀತು ಕಥೆ.. ರಾತ್ರಿ ಕಣ್ಣು ಬಿಡೋಕೂ ಹಿಂದೆ-ಮುಂದೆ ನೋಡ್ತೀರಾ!
India Latest News Live 28 July 2026ತಂದೆ ನಿಧನರಾದ ಲಂಡನ್ ಆಸ್ಪತ್ರೆಯಲ್ಲೇ ಮಗನ ಕೊನೆಯುಸಿರು - ಹಿರಿಯ ನಟ ದೇವಾನಂದ್ ಪುತ್ರ ಸುನೀಲ್ ಆನಂದ್ ವಿಧಿವಶ!
India Latest News Live 28 July 2026ಎಫ್ಐಆರ್ ಕುರಿತಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಒಪ್ಪಲ್ಲ ಎಂದ ಸಿಜೆಪಿ!
ವಿದ್ಯಾರ್ಥಿ ಪ್ರತಿಭಟನೆ ವೇಳೆ ದಾಖಲಾದ ಎಫ್ಐಆರ್ಗಳನ್ನು ಹಿಂಪಡೆಯುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸದಿದ್ದರೆ ಮತ್ತೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಸಿದೆ.
India Latest News Live 28 July 2026ಬೆಂಗಳೂರು ಸೇರಿ ಮೆಟ್ರೋ ಸಿಟಿಗಳನ್ನು ಹಿಂದಿಕ್ಕಿದ ಸಣ್ಣ ಪಟ್ಟಣಗಳು - ಹೆಚ್ಚು ವೇತನ ನೀಡುವುದರಲ್ಲಿ ಈ ನಗರವೇ ಟಾಪ್!
India Latest News Live 28 July 2026ಭಾರತದಲ್ಲಿ ಅನಾವರಣವಾದ Toyota Hilux, ಮತ್ತಷ್ಟು ಸೈಲಿಷ್ ಹಾಗೂ ಸ್ಮಾರ್ಟ್ ಆದ ಜನಪ್ರಿಯ ಪಿಕಪ್
ಟೊಯೋಟಾ ಸಂಸ್ಥೆಯು ತನ್ನ ಜನಪ್ರಿಯ ಪಿಕಪ್ ಟ್ರಕ್ 'ಹೈಲಕ್ಸ್'ನ ಹೊಸ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ, ಇದರ ಆರಂಭಿಕ ಬೆಲೆ ₹31.99 ಲಕ್ಷ. ಈ ಹೊಸ ಮಾದರಿಯು ಆಕರ್ಷಕ ಬಾಹ್ಯ ವಿನ್ಯಾಸ, ಪ್ರೀಮಿಯಂ ಇಂಟೀರಿಯರ್ ಫೀಚರ್ಗಳನ್ನು ಹೊಂದಿದೆ.
India Latest News Live 28 July 2026CJP ಮುಂದಿನ ಟಾಸ್ಕ್ ರಾಹುಲ್ ಗಾಂಧಿ ಮದ್ವೆ - ಖುದ್ದು ಅಕ್ಕ ಪ್ರಿಯಾಂಕಾ ಜಿರಳೆಗಳಿಗೆ ಹೀಗೊಂದು ಮನವಿ
India Latest News Live 28 July 2026'ನನ್ನ ಹೆಸರಲ್ಲಿ ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರೆ..' ಮೀಸಲಾತಿ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ ನಟಿ ಶಿಲ್ಪಾ ಶೆಟ್ಟಿ
ನಟಿ ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿ ಜಾತಿ ಆಧಾರಿತ ಮೀಸಲಾತಿ ಕುರಿತು ವೈರಲ್ ಆಗಿದ್ದ ವಿವಾದಾತ್ಮಕ ಹೇಳಿಕೆಯು ಸಂಪೂರ್ಣ ನಕಲಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಮಗೆ ಆಘಾತವಾಗಿದೆ ಎಂದು ಹೇಳಿರುವ ಅವರು, ಇಂತಹ ಸುಳ್ಳು ಸುದ್ದಿ ಮತ್ತು ವದಂತಿಗಳನ್ನು ನಂಬದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
India Latest News Live 28 July 2026ಜಿರಳೆಗಳಿಗೆ 35 ದಿನ ಊಟ ಹಾಕಿದೆ, ಈಗ ನಿಜ ಬಣ್ಣ ಗೊತ್ತಾಯ್ತು - ಬಿಕ್ಕಿ ಬಿಕ್ಕಿ ಅತ್ತ ಮೊಹಮ್ಮದ್ ಜುನೈದ್
India Latest News Live 28 July 2026ಯೂರಿಯಾ ಆಮದು ತಗ್ಗಿಸಲು ಕೃಷಿಯಲ್ಲಿ ನೇರ 'ಅಮೋನಿಯಾ' ಬಳಕೆಗೆ ಭಾರತ ಗ್ರೀನ್ ಸಿಗ್ನಲ್!
ಯೂರಿಯಾ ಆಮದು ಅವಲಂಬನೆ ತಗ್ಗಿಸಲು, ಕೇಂದ್ರ ಸರ್ಕಾರವು ಕೃಷಿಯಲ್ಲಿ ನೇರವಾಗಿ 'ಅನ್ಹೈಡ್ರಸ್ ಅಮೋನಿಯಾ' ಬಳಕೆಗೆ ಅನುಮತಿ ನೀಡಿದೆ. ಶೇ. 82ರಷ್ಟು ಸಾರಜನಕ ಹೊಂದಿರುವ ಈ ಪರ್ಯಾಯವು ಕ್ರಾಂತಿಕಾರಕವಾಗಿದ್ದರೂ, ಇದರ ಸುರಕ್ಷಿತ ಬಳಕೆ ಮತ್ತು ವಿತರಣೆಗೆ ಬೇಕಾದ ಮೂಲಸೌಕರ್ಯ ನಿರ್ಮಾಣವು ದೊಡ್ಡ ಸವಾಲಾಗಿದೆ.
India Latest News Live 28 July 2026ಬೆಂಗಳೂರಿನ ಬಾನಂಗಳದಲ್ಲಿ ಅಪರೂಪದ ಅತಿಥಿಯ ಆಗಮನ! 1873ರಲ್ಲಿ ಪತ್ತೆಯಾಗಿದ್ದ ಧೂಮಕೇತು ಭೂಮಿಗೆ ಅತ್ಯಂತ ಸಮೀಪ!
India Latest News Live 28 July 2026ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಶತಕೋಟ್ಯಧಿಪತಿಗಳ ಸಂಖ್ಯೆ ನಾಲ್ಕು ಪಟ್ಟು ಏರಿಕೆ
ಭಾರತದಲ್ಲಿ ₹100 ಕೋಟಿಗೂ ಹೆಚ್ಚು ಆದಾಯ ಘೋಷಿಸುವವರ ಸಂಖ್ಯೆ ಕಳೆದ ಐದು ವರ್ಷಗಳಲ್ಲಿ ನಾಲ್ಕು ಪಟ್ಟು ಹೆಚ್ಚಾಗಿದ್ದು, 2025-26ರ ಮೌಲ್ಯಮಾಪನ ವರ್ಷದಲ್ಲಿ 576ಕ್ಕೆ ತಲುಪಿದೆ ಎಂದು ಆದಾಯ ತೆರಿಗೆ ರಿಟರ್ನ್ಸ್ ಡೇಟಾ ಬಹಿರಂಗಪಡಿಸಿದೆ.
India Latest News Live 28 July 2026ಟೆಕ್ ಜಗತ್ತಿನಲ್ಲಿ ಎಐ ಭರಾಟೆ - ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ! ವರದಿ
India Latest News Live 28 July 2026ಏಷ್ಯಾದ ಅತಿ ಕ್ರೂರ ಭಯಾನಕ ರಹಸ್ಯವಿರುವ ಮ್ಯಾನ್ಮಾರ್ನ ಈ ಜಾಗ, ಚೀನಾದ ಬೆಂಬಲ ಮಾನವರ ಮಾರಣ ಹೋಮ!
India Latest News Live 28 July 2026ಶ್ರೀಲಂಕಾ ಎದುರಿನ ಟೆಸ್ಟ್ ಸರಣಿಗೆ ಭಾರತ ತಂಡ - ಮುಗಿಯಿತಾ ಈ ಮೂವರು ಸ್ಟಾರ್ ಆಟಗಾರರ ಕ್ರಿಕೆಟ್ ಬದುಕು?
India Latest News Live 28 July 2026ತಿಂಗಳಿಗೆ 5 ಲಕ್ಷ ಸಂಪಾದನೆ 70 ಲಕ್ಷ ಮೌಲ್ಯದ ಚಿನ್ನ ಆದ್ರೂ ಶ್ರೀಮಂತರಲ್ಲ! ಟೆಕ್ಕಿಯನ್ನು ಕಾಡುತ್ತಿದೆ ಆ ಒಂದು ಭಯ!
India Latest News Live 28 July 2026ಪ್ರೊಟೀನ್ ಶೇಕ್ ಕುಡಿದ್ರೆ ಬುದ್ಧಿಹೀನ ಆಗ್ತಾರೆ - ಫಿಟ್ನೆಸ್ ಪ್ರಿಯರಿಗೆ ಆಘಾತ ತಂದ ಕಂಗನಾ ಹೇಳಿಕೆ
ನಟಿ ಕಂಗನಾ ರಣಾವತ್ ಅವರ ಪ್ರಕಾರ ಹೆಚ್ಚು ಪ್ರೊಟೀನ್ ಸೇವನೆಯಿಂದ ಬುದ್ಧಿಶಕ್ತಿ ಕುಂದುತ್ತದೆ. ಆದರೆ, ವೈಜ್ಞಾನಿಕವಾಗಿ ಇದಕ್ಕೆ ಯಾವುದೇ ಪುರಾವೆಗಳಿಲ್ಲವೆಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಪ್ರೊಟೀನ್ ಮೆದುಳಿಗೆ ಅವಶ್ಯಕ. ಕಾರ್ಬೋಹೈಡ್ರೇಟ್ ಮತ್ತು ನೀರಿನ ಕೊರತೆಯಿಂದ ತಾತ್ಕಾಲಿಕವಾಗಿ ಮೆದುಳು ಮಂದವಾಗಬಹುದೇ ಹೊರತು, ಐಕ್ಯೂ ಕಡಿಮೆಯಾಗುವುದಿಲ್ಲ. ಆದ್ದರಿಂದ ಸಮತೋಲಿತ ಆಹಾರ ಸೇವಿಸುವುದು ಮುಖ್ಯವಾಗಿದೆ.
India Latest News Live 28 July 2026ಸ್ವಿಗ್ಗಿ ಇನ್ಸ್ಟಾಮಾರ್ಟ್ ನೂತನ ಸಿಇಒ ಆಗಿ ನಂದಿತಾ ಸಿನ್ಹಾ ನೇಮಕ - ಮಿಂತ್ರಾ ಮಾಜಿ ಮುಖ್ಯಸ್ಥೆಗೆ ಮಹತ್ವದ ಜವಾಬ್ದಾರಿ
India Latest News Live 28 July 2026ಟೆಕ್ಸಾಸ್ ವಿವಿ ವಿರುದ್ಧ ಭಾರತೀಯ ವಿದ್ಯಾರ್ಥಿ ವೈಭವ್ ದುಗ್ಗಲ್ ಪೋಷಕರ ಕಾನೂನು ಸಮರ - 30 ಮಿಲಿಯನ್ ಡಾಲರ್ ಬೇಡಿಕೆ
India Latest News Live 28 July 2026'3-4 ಆಟಗಾರರನ್ನು ಟೀಂ ಇಂಡಿಯಾ ಕ್ಯಾಪ್ಟನ್ ಬಚ್ಚಿಡೋಕಾಗಲ್ಲ' - ಸುನಿಲ್ ಗವಾಸ್ಕರ್ ಹೀಗಂದಿದ್ದೇಕೆ?
India Latest News Live 28 July 2026ಮೈಗೆ ಎಣ್ಣೆ ಹಚ್ಚಿಕೊಂಡಂತೆ ದೊಡ್ಡ ಗಂಡಾಂತರದಿಂದ ಪಾರಾದ ಎಸ್ಎಸ್ ರಾಜಮೌಳಿ.. 'ವಾರಣಾಸಿ' ಕೊನೆಗೂ ಬಚಾವಾಯ್ತು!
ರಾಜಮೌಳಿ ಸಿನಿಮಾಗೆ 'ವಾರಣಾಸಿ' ಟೈಟಲ್ಆಗಿ ತೆಲುಗು ಫಿಲ್ಮ್ ನಗರಿಯ ಕಾಂಪೌಂಡ್ನಲ್ಲಿ ವಾರ್ ಶುರುವಾಗಿತ್ತು. ನಿಜ ಹೇಳ್ಬೇಕಂದ್ರೆ, 2023ರಲ್ಲೇ ‘ವಾರಣಾಸಿ’ ಶೀರ್ಷಿಕೆಯನ್ನು ತಮ್ಮ ಬ್ಯಾನರ್ ಅಡಿಯಲ್ಲಿ ಸುಬ್ಬಾರೆಡ್ಡಿ ಆಫೀಶಿಯಲ್ ಆಗಿ ರಿಜಿಸ್ಟರ್ ಮಾಡಿಸಿಕೊಂಡು ಕಥೆ ರೆಡಿ ಮಾಡಿಕೊಳ್ತಿದ್ರು. ಆಗ ಶುರುವಾಯ್ತು ವಾರ್!