07:10 AM (IST) Jul 29

India Latest News Live 29 July 2026ಪೆಲೆಟ್‌ ಗನ್‌ ಬಳಕೆ ಮಾಡಿದ್ಯಾಕೆ? ದೆಹಲಿ ಪೊಲೀಸ್‌ ಕಡತದಿಂದ ಮಾಹಿತಿ ಬಹಿರಂಗ, CJP ಎಚ್ಚರಿಕೆ

ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ, ಕ್ರಿಮಿನಲ್ ಹಿನ್ನೆಲೆ ಇಲ್ಲದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಘಟನೆಯ ಡಿಜಿಟಲ್ ಸಾಕ್ಷ್ಯಗಳನ್ನು ಸಂರಕ್ಷಿಸಲು ಮತ್ತು ಹಿಂಸಾಚಾರದ ಬಗ್ಗೆ ಎಸ್‌ಐಟಿ ತನಿಖೆ ನಡೆಸುವ ಬಗ್ಗೆಯೂ ನ್ಯಾಯಾಲಯ ಒಲವು ವ್ಯಕ್ತಪಡಿಸಿದೆ.

Read Full Story