- Home
- News
- India News
- India Latest News Live: ಐರ್ಲೆಂಡ್ ಎದುರು ಹೀನಾಯ ಸೋಲಿನ ಬೆನ್ನಲ್ಲೇ ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್!
India Latest News Live: ಐರ್ಲೆಂಡ್ ಎದುರು ಹೀನಾಯ ಸೋಲಿನ ಬೆನ್ನಲ್ಲೇ ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್!

ಅಯೋಧ್ಯೆ ರಾಮಮಂದಿರದ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತರಾಗಿರುವ 8 ಆರೋಪಿಗಳ ಮನೆಗಳ ಮೇಲೆ ಭಾನುವಾರ ಏಕಕಾಲದಲ್ಲಿ ಪೊಲೀಸರು ದಾಳಿ ನಡೆಸಿ, ಚಿನ್ನ, ಹಣ ಹಾಗೂ ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಸ್ಥಳೀಯ ಮ್ಯಾಜಿಸ್ಟ್ರೇಟ್ಗಳ ಜತೆಗೂಡಿ ಪೊಲೀಸ್ ತಂಡಗಳು ಲವಕುಶ ಮಿಶ್ರಾ, ಅವಿನಾಶ್ ಶುಕ್ಲಾ ಮತ್ತು ರಾಮಶಂಕರ ಯಾದವ್ ಸೇರಿದಂತೆ ಎಲ್ಲಾ 8 ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿವೆ. ಅಯೋಧ್ಯೆ ಕೋರ್ಟ್ ಇವರನ್ನು ಸೋಮವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ 2 ದಿನಗಳ ಬಳಿಕ ಈ ದಾಳಿ ನಡೆದಿದೆ.
ಏನೇನು ವಶ?:
ಶೋಧದ ವೇಳೆ ಪೊಲೀಸರು ಆರೋಪಿ ಮನೀಶ್ ಯಾದವ್ ನಿವಾಸದಿಂದ ಆಧಾರ್ ಕಾರ್ಡ್ಗಳು, ಪ್ಯಾನ್ ಕಾರ್ಡ್ಗಳು, ಬ್ಯಾಂಕ್ ಸಂಬಂಧಿತ ವಿವರಗಳು ಸೇರಿದಂತೆ ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಮನೆಯಿಂದ ಹಣ, ಆಭರಣ ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರತಿಯೊಬ್ಬ ಆರೋಪಿಯ ಮನೆಯಿಂದಲೂ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಎಲ್ಲಾ ವಸ್ತುಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಾಸಿಕ್ಯೂಷನ್ ಪ್ರಕಾರ, ತನಿಖಾಧಿಕಾರಿಗಳು ಇಲ್ಲಿಯವರೆಗೆ 79.85 ಲಕ್ಷ ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
India Latest News Live 29 June 2026ಐರ್ಲೆಂಡ್ ಎದುರು ಹೀನಾಯ ಸೋಲಿನ ಬೆನ್ನಲ್ಲೇ ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್!
India Latest News Live 29 June 2026ಫುಟ್ಬಾಲ್ ಪಂದ್ಯದಲ್ಲಿ ನಿಗೂಢ ಬ್ಯೂಟಿ - ಕೆಲವೇ ಕ್ಷಣಗಳ ವೈರಲ್ ವಿಡಿಯೋಗೆ ವಿಶ್ವಾದ್ಯಂತ ಇನ್ನಿಲ್ಲದ ಡಿಮಾಂಡ್- ಯಾರೀಕೆ
India Latest News Live 29 June 2026ಬಡವರ ತಟ್ಟೆಗೆ ಅಕ್ಕಿ ಬಿಸಿ - ಒಂದೇ ತಿಂಗಳಲ್ಲಿ 3 ಬಾರಿ ಬೆಲೆ ಏರಿಕೆ; ಕೆಜಿ ಅಕ್ಕಿಗೆ ಒಟ್ಟು ₹18 ಹೆಚ್ಚಳ, ಕಂಗಾಲಾದ ಗ್ರಾಹಕ!
India Latest News Live 29 June 2026ಮದ್ಯ ಮಾರಾಟದಲ್ಲಿ ಯೋಗಿ ಸರ್ಕಾರ ಹೊಸ ದಾಖಲೆ; ಕರ್ನಾಟಕ, ಮಹಾರಾಷ್ಟ್ರವನ್ನು ಹಿಂದಿಕ್ಕಿ ಯುಪಿ ನಂ.1!
ದೇಶದಲ್ಲಿ ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಗಳ ಅಬಕಾರಿ ಸುಂಕ ಸಂಗ್ರಹಣೆಯು ಎರಡು ತಿಂಗಳಲ್ಲಿ ಶೇ. 82ರಷ್ಟು ಹೆಚ್ಚಾಗಿದೆ. ಒಟ್ಟು ಆದಾಯದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಹರಿಯಾಣವು ಅತಿ ಹೆಚ್ಚು ಬೆಳವಣಿಗೆ ದರವನ್ನು ದಾಖಲಿಸಿದೆ.
India Latest News Live 29 June 2026ರೇಡಿಯೋ ಇಲ್ಲ, ಬಾಹ್ಯಾಕಾಶದ ಉಪಗ್ರಹವೇ ದಾರಿ; ‘ಗಗನ್’ ತಂತ್ರಜ್ಞಾನ ಬಳಸಿ ಇಂಡಿಗೊ ವಿಮಾನದ ಐತಿಹಾಸಿಕ ಲ್ಯಾಂಡಿಂಗ್!
ಇಂಡಿಗೊ ವಿಮಾನವು ಇಸ್ರೋದ 'ಗಗನ್' ತಂತ್ರಜ್ಞಾನ ಬಳಸಿ ಉದಯಪುರದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಸ್ವದೇಶಿ ಉಪಗ್ರಹ ಆಧಾರಿತ ವ್ಯವಸ್ಥೆಯು GPS ಸಿಗ್ನಲ್ಗಳನ್ನು ಸರಿಪಡಿಸಿ, ಯಾವುದೇ ನೆಲದ ಉಪಕರಣಗಳಿಲ್ಲದೆ ವಿಮಾನಗಳ ಸುರಕ್ಷಿತ ಲ್ಯಾಂಡಿಂಗ್ಗೆ ದಾರಿ ಮಾಡಿಕೊಡುತ್ತದೆ.
India Latest News Live 29 June 2026ನಿಜವಾಯ್ತು ಘಾನಾ ಮಂತ್ರವಾದಿ ಭವಿಷ್ಯ - ಕೊನೆಗೂ ಗೋಲು ಹೊಡೆದ ಇಂಗ್ಲೆಂಡ್ ಕ್ಯಾಪ್ಟನ್ ಹ್ಯಾರಿ ಕೇನ್!
India Latest News Live 29 June 2026ಹರ್ಮನ್ಪ್ರೀತ್ ಕೌರ್ ಮತ್ತೆ ಕ್ಯಾಪ್ಟನ್ ಆಗಿ ಮುಂದುವರೆಯುತ್ತಾರಾ? ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾ ಹೆಡ್ ಕೋಚ್..!
ಲಂಡನ್: ಭಾರತ ಮಹಿಳಾ ಕ್ರಿಕೆಟ್ ತಂಡದ 2026ರ ಐಸಿಸಿ ಟಿ20 ವಿಶ್ವಕಪ್ ಸೆಮೀಸ್ಗೇರುವ ಕನಸು ಆಸೀಸ್ ಎದುರು ಸೋಲುವುದರೊಂದಿಗೆ ನುಚ್ಚುನೂರಾಗಿದೆ. ಇದರ ಬೆನ್ನಲ್ಲೇ ನಾಯಕಿ ಹರ್ಮನ್ಪ್ರೀತ್ ಕೌರ್ ನಾಯಕತ್ವ ಹಾಗೂ ಭವಿಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಕೋಚ್ ಮೌನ ಮುರಿದಿದ್ದಾರೆ.
India Latest News Live 29 June 2026Salman Khan-Aishwarya Rai Secret - ಸಲ್ಮಾನ್ ಖಾನ್-ಐಶ್ವರ್ಯಾ ರೈ ಲವ್ ಸೀಕ್ರೆಟ್ ಬಿಚ್ಚಿಟ್ಟ ಸಾದಿಯಾ ಸಿದ್ದಿಕಿ; ಇಲ್ಲಿರೋದು ಹೊಸ ವಿಷಯ!
ವಿಶ್ವಸುಂದರಿ ಪಟ್ಟ ಪಡೆದಿದ್ದ ಐಶ್ವರ್ಯಾ ರೈ ಕೇವಲ ಸುಂದರಿ ಮಾತ್ರವಲ್ಲ, ಎಂತಹ ಕಷ್ಟದ ಪರಿಸ್ಥಿತಿಯಲ್ಲಿ ಅದೇನು ಮಾಡಿದ್ದರು ಎಂಬ ಸೀಕ್ರೆಟ್ ಇಲ್ಲಿ ರಿವೀಲ್ ಆಗಿದೆ. ಈ ಸಂಗತಿಯನ್ನು ಸಹನಟಿ ಸಾದಿಯಾ ಹೇಳಿದ್ದಾರೆ. ಮುಂದೆ 2007ರಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾ
India Latest News Live 29 June 2026Actress Krishi Thapanda - ತನ್ನ ಮನೆಯೊಳಗಡೆ ಪ್ರಾಣಬಿಟ್ಟ ಗೆಳೆಯ; ಫಸ್ಟ್ ರಿಯಾಕ್ಷನ್ ಕೊಟ್ಟ ಕೃಷಿ ತಾಪಂಡ
kannada actress krishi thapanda: ನಟಿ, ಬಿಗ್ ಬಾಸ್ ಸ್ಪರ್ಧಿ ಕೃಷಿ ತಾಪಂಡ ಅವರ ಮನೆಯಲ್ಲಿ ಗೆಳೆಯ ವೈಶಾಖ್ ಆತ್ಮ*ಹತ್ಯೆ ಮಾಡಿಕೊಂಡಿದ್ದರು. ಈಗ ಕೃಷಿ ತಾಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಕೃಷಿ ಈಗ ಏನು ಹೇಳ್ತಿದ್ದಾರೆ?
India Latest News Live 29 June 2026ಫಿಫಾ ವಿಶ್ವಕಪ್ ನಾಕೌಟ್ ಸೆಣಸಾಟಕ್ಕೆ ವೇದಿಕೆ ಸಿದ್ಧ! ನಾಕೌಟ್ನಲ್ಲಿ ಪಂದ್ಯ ಡ್ರಾ ಆದ್ರೆ ಫಲಿತಾಂಶ ನಿರ್ಧಾರ ಹೇಗೆ?
India Latest News Live 29 June 2026FIFA World Cup 2026 ಡೆಂಬೆಲೆ ಹ್ಯಾಟ್ರಿಕ್ - ನಾರ್ವೆ ವಿರುದ್ಧ ಗೆದ್ದ ಫ್ರಾನ್ಸ್ ನಾಕೌಟ್ ಪ್ರವೇಶ
India Latest News Live 29 June 2026ಜುಲೈನಲ್ಲಿ 12 ದಿನ ಬ್ಯಾಂಕ್ಗಳಿಗೆ ರಜೆ; ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
India Latest News Live 29 June 2026ಮಗನ ಹಠಾತ್ ಸಾವಿನ 16 ದಿನಕ್ಕೆ, ಆತನ ಜನ್ಮದಿನದಂದೇ ಪ್ರಾಣಬಿಟ್ಟ ಭಾರತದ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ತಾಯಿ
ಖ್ಯಾತ ಶೂಟರ್ ಜಸ್ಪಾಲ್ ರಾಣಾ ಅವರ ನಿಧನದ ದುಃಖ ಮಾಸುವ ಮುನ್ನವೇ, ಅವರ ತಾಯಿ ಶ್ಯಾಮಾ ದೇವಿ ರಾಣಾ ಅವರು ಕ್ಯಾನ್ಸರ್ನಿಂದಾಗಿ ದೆಹಲಿಯಲ್ಲಿ ನಿಧನರಾಗಿದ್ದಾರೆ. ಮಗನ ಜನ್ಮದಿನದಂದೇ ತಾಯಿ ಇಹಲೋಕ ತ್ಯಜಿಸಿದ್ದು, ರಾಣಾ ಕುಟುಂಬದ ದುಃಖವನ್ನು ಇಮ್ಮಡಿಗೊಳಿಸಿದೆ.