11:12 PM (IST) Aug 02

India latest news live 2nd Agust 2025ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ - ಸಚಿವ ಈಶ್ವರ್ ಖಂಡ್ರೆ

ಇಂದಿನ ಮಕ್ಕಳು ಚಿಕ್ಕ ವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಪಡುತ್ತಿದ್ದಾರೆ ಈ ಕುರಿತಂತೆ ಅವರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Read Full Story
10:56 PM (IST) Aug 02

India latest news live 2nd Agust 2025ದುಬೈ, ಅಬುಧಾಬಿಯಲ್ಲಿ ಏಷ್ಯಾಕಪ್‌ ಟಿ20, ಸೆ.14ಕ್ಕೆ ಭಾರತ-ಪಾಕ್‌ ಪಂದ್ಯ

ಸೆಪ್ಟೆಂಬರ್ 9 ರಿಂದ 28 ರವರೆಗೆ ದುಬೈ ಮತ್ತು ಅಬುಧಾಬಿಯಲ್ಲಿ ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪಂದ್ಯಗಳು ಆರಂಭವಾಗಲಿದ್ದು, ಒಟ್ಟು 19 ಪಂದ್ಯಗಳು ನಡೆಯಲಿವೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್-4 ಹಂತದಲ್ಲಿ ಸೆ. 21ರಂದು ಮುಖಾಮುಖಿಯಾಗಲಿವೆ.
Read Full Story
10:26 PM (IST) Aug 02

India latest news live 2nd Agust 2025ಇಂಗ್ಲೆಂಡ್‌-ಇಂಡಿಯಾ ಟೆಸ್ಟ್‌ ಮ್ಯಾಚ್‌ನಲ್ಲಿ ಕಾಮೆಂಟರಿ ಮಾಡಿದ ಗೂಗಲ್‌ ಸಿಇಒ ಸುಂದರ್‌ ಪಿಚೈ!

ಗೂಗಲ್ ಸಿಇಒ ಸುಂದರ್ ಪಿಚೈ ಇಂಗ್ಲೆಂಡ್-ಇಂಡಿಯಾ ಟೆಸ್ಟ್ ಪಂದ್ಯದಲ್ಲಿ ಕಾಮೆಂಟರಿ ಮಾಡಿದ್ದಾರೆ. ವಿರಾಟ್ ಕೊಹ್ಲಿ ಅವರ ನಾಯಕತ್ವ ಮತ್ತು ಆಕ್ರಮಣಕಾರಿ ಮನೋಭಾವವನ್ನು ಮೆಚ್ಚಿದ್ದಾರೆ. ಟೆಸ್ಟ್ ಕ್ರಿಕೆಟ್ ಪ್ರಿಯರೆಂದು ಹೇಳಿಕೊಂಡಿದ್ದಾರೆ.
Read Full Story
10:08 PM (IST) Aug 02

India latest news live 2nd Agust 2025ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವೆ - ಬಿ.ಎಸ್‌.ಯಡಿಯೂರಪ್ಪ

ಕರ್ನಾಟಕ ರಾಜ್ಯದ ಉದ್ದ ಅಗಲಕ್ಕೆ ಮತ್ತೊಮ್ಮೆ ಪ್ರವಾಸ ನಡೆಸಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿರುವುದಾಗಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

Read Full Story
10:00 PM (IST) Aug 02

India latest news live 2nd Agust 2025ಆಲಮಟ್ಟಿ ಡ್ಯಾಂ ಬಗ್ಗೆ ಮಹಾರಾಷ್ಟ್ರದ ವಾದಕ್ಕೆ ಅರ್ಥವಿಲ್ಲ - ಸಚಿವ ಎಂ.ಬಿ.ಪಾಟೀಲ್‌

ಆಲಮಟ್ಟಿ ಅಣೆಕಟ್ಟು ಎತ್ತರಿಸುವುದರಿಂದ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಯಾಗುತ್ತದೆ ಎನ್ನುವುದು ಅರ್ಥವಿಲ್ಲದ ವಾದವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

Read Full Story
09:46 PM (IST) Aug 02

India latest news live 2nd Agust 2025ಧಾರವಾಡದಲ್ಲಿ ಪಿಒಪಿ ಗಣೇಶ ವಿಗ್ರಹಗಳಿಗೆ ಕಟ್ಟುನಿಟ್ಟಿನ ನಿಷೇಧ - ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ

ಗಣಪತಿ ವಿಗ್ರಹ ಮಾರಾಟಗಾರರು ಪರಿಸರಸ್ನೇಹಿ ಮಣ್ಣಿನ ಗಣಪತಿಗಳನ್ನು ಮಾತ್ರ ಮಾರಾಟ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

Read Full Story
09:26 PM (IST) Aug 02

India latest news live 2nd Agust 2025ರೈತರ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ತಾತ್ಸಾರ - ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಮಳೆಗಾಲ ಚೆನ್ನಾಗಿ ಆಗಿದೆ. ಆದರೆ, ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ ರೈತರ ಬಗ್ಗೆ ತಾತ್ಸಾರ ಯಾಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

Read Full Story
09:07 PM (IST) Aug 02

India latest news live 2nd Agust 2025ರಾಷ್ಟ್ರೀಯ ಜೀವನೋಪಾಯದಡಿ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ - ಶ್ರೀವಿದ್ಯಾ

ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ "ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ"ವನ್ನು ಆರಂಭಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಶ್ರೀವಿದ್ಯಾ ತಿಳಿಸಿದ್ದಾರೆ.

Read Full Story
08:54 PM (IST) Aug 02

India latest news live 2nd Agust 2025ಜೈವಿಕ ಇಂಧನ ಕ್ಷೇತ್ರದಲ್ಲಿ ಬೆಳವಣಿಗೆಯನ್ನು ಸಾಧಿಸಲು ಸಂಶೋಧನೆ-ತಾಂತ್ರಿಕ ಸಂಸ್ಥೆಗಳಿಂದ ಸಾಧ್ಯ - ಎಸ್.ಈ.ಸುಧೀಂದ್ರ

ಜವಹರಲಾಲ್ ನೆಹರು ಕಾಲೇಜ್ ಆಫ್ ಇಂಜಿನಿಯರಿಂಗ್ ಸಂಸ್ಥೆಯ ಬಗ್ಗೆ ಮಾತನಾಡುತ್ತಾ, ಈ ತಾಂತ್ರಿಕ ಸಂಸ್ಥೆ ಸ್ವಾತಂತ್ರ್ಯ ಪೂರ್ವ1946 ರಲ್ಲಿ ಪ್ರಾರಂಭವಾಗಿದ್ದು,44 ವರ್ಷಗಳ ಇತಿಹಾಸವನ್ನು ಹೊಂದಿದೆ.

Read Full Story
08:29 PM (IST) Aug 02

India latest news live 2nd Agust 2025ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ - ಸಚಿವ ದಿನೇಶ್‌ ಗುಂಡೂರಾವ್‌

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನವಿದೆ. ದಕ್ಷಿಣದ ಇತರೇ ರಾಜ್ಯಗಳು ಈ ಅಂಗಾಂಗ ದಾನದಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Read Full Story
08:02 PM (IST) Aug 02

India latest news live 2nd Agust 2025ಇನ್‌ಸ್ಟಾಗ್ರಾಂ ನಿಮಯದಲ್ಲಿ ಮಹತ್ವದ ಬದಲಾವಣೆ, ಈ ಬಳಕೆದಾರರಿಗೆ ಲೈವ್ ಅವಕಾಶವಿಲ್ಲ

ಇನ್‌ಸ್ಟಾಗ್ರಾಂ ಸೋಶಿಯಲ್ ಮೀಡಿಯಾ ಬಹುತೇಕರು ಬಳಸುತ್ತಾರೆ. ಇದೀಗ ಇನ್‌ಸ್ಟಾ ತನ್ನ ನಿಯಮದಲ್ಲಿ ಕೆಲ ಬದಲಾವಣೆ ಮಾಡಿದೆ.ಎಲ್ಲರಿಗೂ ಲೈವ್ ಅವಕಾಶವಿಲ್ಲ. ಇದರ ಜೊತೆಗೆ ಬದಲಾವಣೆಯಾಗಿರುವ ನಿಯಮವೇನು?

Read Full Story
07:21 PM (IST) Aug 02

India latest news live 2nd Agust 2025ಕಣ್ಣೀರಿಡುತ್ತಾ ಪರಪ್ಪನ ಅಗ್ರಹಾರ ಜೈಲಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಪ್ರಜ್ವಲ್ ರೇವಣ್ಣ

ಅತ್ಯಾ*ರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಕರೆದೊಯ್ದಿದ್ದಾರೆ. ಕಣ್ಣೀರಿಡುತ್ತಾ ಪರಪ್ಪನ ಅಗ್ರಹಾರ ಜೈಲಿನತ್ತ ಪ್ರಜ್ವಲ್ ರೇವಣ್ಣ ಸಾಗಿದ್ದಾರೆ.

Read Full Story
07:13 PM (IST) Aug 02

India latest news live 2nd Agust 2025ದೂರವಾದಾಗಲೇ ಬೆಲೆ ತಿಳಿಯೋದು ವಿಚ್ಚೇದನ ಹಿಂಪಡೆದು ಮತ್ತೆ ಒಂದಾಗುತ್ತೇವೆಂದ ಸೈನಾ ನೆಹ್ವಾಲ್ ದಂಪತಿ

ವಿಚ್ಛೇದನದ ನಿರ್ಧಾರದಿಂದ ಹಿಂದೆ ಸರಿದ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್. ಏಳು ವರ್ಷಗಳ ದಾಂಪತ್ಯದ ನಂತರ ಬೇರೆಯಾಗಲು ನಿರ್ಧರಿಸಿದ್ದ ಜೋಡಿ ಮತ್ತೆ ಒಂದಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
Read Full Story
07:02 PM (IST) Aug 02

India latest news live 2nd Agust 2025ಸ್ವರಾಜ್‌ ಮಾಜ್ದಾ ಲಿಮಿಟೆಡ್‌ Isuzu ಖರೀದಿ ಮಾಡಿದ ಮಹೀಂದ್ರಾ ಇನ್ನುಂದೆ SML Mahindra!

ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್, SML ಇಸುಜು ಲಿಮಿಟೆಡ್‌ನಲ್ಲಿ 58.96% ಪಾಲನ್ನು ಸ್ವಾಧೀನಪಡಿಸಿಕೊಂಡಿದೆ. ಈ ಸ್ವಾಧೀನವು ಭಾರತದ ವಾಣಿಜ್ಯ ವಾಹನ ವಿಭಾಗದಲ್ಲಿ ತನ್ನ ಸ್ಥಾನವನ್ನು ಬಲಪಡಿಸಲು ಮಹೀಂದ್ರಾಗೆ ಸಹಾಯ ಮಾಡುತ್ತದೆ. ಕಂಪನಿಯನ್ನು SML ಮಹೀಂದ್ರಾ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಗುವುದು.
Read Full Story
06:16 PM (IST) Aug 02

India latest news live 2nd Agust 2025ಧರ್ಮಸ್ಥಳದಲ್ಲಿ ನಾಳೆ ಉತ್ಖನನ ಕಾರ್ಯಾಚರಣೆ ಬಹುತೇಕ ಡೌಟ್, ಕಾರಣವೇನು?

ಧರ್ಮಸ್ಥಳದಲ್ಲಿ ಎಸ್ಐಟಿ ನಡೆಸುತ್ತಿರುವ ಉತ್ಖನನ ಕಾರ್ಯಾಚರಣೆ 5 ದಿನ ಪೂರ್ಣಗೊಳಿಸಿದೆ. ಆದರೆ ನಾಳೆ (ಆ.02) ಉತ್ಖನನ ಕಾರ್ಯಾಚರಣೆ ಅನುಮಾನವಾಗಿದೆ.

Read Full Story
06:01 PM (IST) Aug 02

India latest news live 2nd Agust 2025ಪ್ರಜ್ವಲ್ ರೇವಣ್ಣಗೆ ಕೋರ್ಟ್ ಆವರಣದಲ್ಲಿ ತನ್ನದೇ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ ಅಪರಾಧಿ!

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾ*ರ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಮೊಬೈಲ್ ಅನ್ನು ವಾಪಸ್ ಕೊಡಲು ನ್ಯಾಯಾಲಯ ನಿರಾಕರಿಸಿದೆ. ಆದರೆ, ಕೋರ್ಟ್‌ನಲ್ಲಿಯೇ ವಿಡಿಯೋ ಮತ್ತು ಫೋಟೋಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿದೆ. ಪ್ರಜ್ವಲ್ ಎಫ್‌ಎಸ್‌ಎಲ್ ವರದಿ ಪ್ರಶ್ನಿಸಿದ್ದರು.

Read Full Story
05:42 PM (IST) Aug 02

India latest news live 2nd Agust 2025ಧರ್ಮಸ್ಥಳದ ಪಾಯಿಂಟ್ 10ರ ಕಾರ್ಯಾಚರಣೆ ಅಂತ್ಯ, ಸಿಗಲಿಲ್ಲ ಕಳೇಬರ

ಧರ್ಮಸ್ಥಳದಲ್ಲಿ ದೂರುದಾರ ಗುರುಸಿತಿದ 10ನೇ ಪಾಯಿಂಟ್ ಕಾರ್ಯಾಚರಣೆ ಅಂತ್ಯಗೊಂಡಿದೆ. ಅನಾಮಿಕ 10ನೇ ಪಾಯಿಂಟ್‌ನಲ್ಲಿ ಮೂರು ಶವ ಹೂತಿಟ್ಟಿರುವುದಾಗಿ ಹೇಳಿದ್ದಾನೆ. ಆದರೆ ಯಾವುದೇ ಕಳೇಬರ ಪತ್ತೆಯಾಗಿಲ್ಲ

Read Full Story
05:16 PM (IST) Aug 02

India latest news live 2nd Agust 2025ರಾಜ್ಯಾದ್ಯಂತ ಅಕ್ರಮ ರಸಗೊಬ್ಬರ, ಕೀಟನಾಶಕ ಮಾರಾಟದ ಮೇಲೆ ದಾಳಿ; 8 ಟ್ರೇಡರ್ಸ್ ಪರವಾನಗಿ ರದ್ದು

ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕೃಷಿ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಬನ್ನೂರು, ನಂಜನಗೂಡು ಮತ್ತು ದಾವಣಗೆರೆಯಲ್ಲಿ ದಾಳಿ ನಡೆಸಿ, ಅನಧಿಕೃತ ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದೆ ಮತ್ತು ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ.
Read Full Story
04:52 PM (IST) Aug 02

India latest news live 2nd Agust 2025ಎಲ್ಟು ಮುತ್ತಾ ಸಿನಿಮಾ ವಿಮರ್ಶೆ - ಸಾವಿನ ಹಾಡಿಯಲ್ಲಿ ನವಿಲು ಕುಣಿತ, ಮನುಷ್ಯನ ದುರಾಸೆ

ಅಲ್ಲೊಂದು ಗುಂಪು. ನವಿಲಿನ ಮುಗ್ಧತೆ ಮತ್ತು ರೋಷ ಎರಡನ್ನೂ ಮೈಗೂಡಿಸಿಕೊಂಡಿರುವ ಆ ಗುಂಪಿನ ನಾಯಕ. ಆತನ ಹೆಸರು ಮುತ್ತಾ.

Read Full Story
04:49 PM (IST) Aug 02

India latest news live 2nd Agust 2025ಗಂಡನಿಗೆ 'ನಪುಂಸಕ' ಅಂದ್ರೆ ಮಾನಹಾನಿಯೇ? ಹೈಕೋರ್ಟ್ ತೀರ್ಪು

Defamation Lawsuit in Mumbai: ವಿಚ್ಛೇದನ ಅರ್ಜಿಯಲ್ಲಿ ಗಂಡನನ್ನ 'ನಪುಂಸಕ' ಅಂತ ಕರೆಯೋದು ಮಾನಹಾನಿಯೇ ಎಂಬುದರ ಕುರಿತು ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.

Read Full Story