ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಸಚಿವ ಮುಸಾದಿಕ್ ಮಲಿಕ್ ಭಾರತಕ್ಕೆ ಮತ್ತೆ ನೇರ ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನದ ಪಾಲಿನ ನೀರನ್ನು ಪಡೆಯಲು ಯತ್ನಿಸಿದರೆ ಕೈ ಕತ್ತರಿಸುವುದಾಗಿ ಉದ್ಧಟತನದ ಹೇಳಿಕೆ ನೀಡಿದ್ದು, ಈ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
- Home
- News
- India News
- India Latest News Live: Indus Water Treaty dispute - ಆಪರೇಷನ್ ಸಿಂದೂರ್ ಬಳಿಕವೂ ಬುದ್ಧಿ ಕಲಿಯದ ಪಾಕ್; ಭಾರತಕ್ಕೆ ಮತ್ತೆ ನೇರ ಬೆದರಿಕೆ! (Video))
India Latest News Live: Indus Water Treaty dispute - ಆಪರೇಷನ್ ಸಿಂದೂರ್ ಬಳಿಕವೂ ಬುದ್ಧಿ ಕಲಿಯದ ಪಾಕ್; ಭಾರತಕ್ಕೆ ಮತ್ತೆ ನೇರ ಬೆದರಿಕೆ! (Video))

ರಾಯ್ಪುರ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಎಣಿಕೆ ಕೇಂದ್ರದಲ್ಲಿ ನಿಯೋಜಿಸಲಾದ ಸಿಬ್ಬಂದಿಯನ್ನು ತೆಗೆದುಹಾಕಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 3 ತಿಂಗಳ ಹಿಂದೆ ಶಿಫಾರಸು ಮಾಡಿತ್ತು. ಹಾಗಿದ್ದರೆ ನಿಧಿ ದುರುಪಯೋಗ ಬೆಳಕಿಗೆ ಬರುವ ಮೊದಲು ಅವರನ್ನು ಯಾರು ರಕ್ಷಿಸುತ್ತಿದ್ದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ‘ಅಯೋಧ್ಯಾ ಕಿ ಲೂಟ್ ಝಾಂಕಿ ಹೈ, ಕಾಶಿ-ಮಥುರಾ ಅಭಿ ಬಾಕಿ ಹೈ (ಅಯೋಧ್ಯೆಯಲ್ಲಿ ಆಪಾದಿತ ಲೂಟಿ ಕೇವಲ 1 ನೋಟ ಮಾತ್ರ, ಕಾಶಿ ಮತ್ತು ಮಥುರಾ ಇನ್ನೂ ಬಾಕಿ ಇದೆ)’ ಎಂದು ಕುಟುಕಿದರು.
‘ರಾಮ ಮಂದಿರ ಆಡಳಿತವನ್ನು ಆರ್ಎಸ್ಎಸ್ ಮತ್ತು ಪಿಎಂಒ ನೇರವಾಗಿ ನೋಡಿಕೊಳ್ಳುತ್ತಿದೆ. ಅಲ್ಲಿ ಏನಾದರೂ ತಪ್ಪು ನಡೆದಿದ್ದರೆ, ಬುಲ್ಡೋಜರ್ ಹೋಗುವುದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನಿವಾಸಕ್ಕೋ ಅಥವಾ ಪಿಎಂಒಗೋ?’ ಎಂದೂ ಖೇರಾ ಪ್ರಶ್ನಿಸಿದರು.
India Latest News Live 30 June 2026Indus Water Treaty dispute - ಆಪರೇಷನ್ ಸಿಂದೂರ್ ಬಳಿಕವೂ ಬುದ್ಧಿ ಕಲಿಯದ ಪಾಕ್; ಭಾರತಕ್ಕೆ ಮತ್ತೆ ನೇರ ಬೆದರಿಕೆ! (Video))
India Latest News Live 30 June 2026ಐರ್ಲೆಂಡ್ ವಿರುದ್ಧ ಹೀನಾಯ ಸೋಲು, ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ವಿರುದ್ಧ ಮುಗಿಬಿದ್ದ ಫ್ಯಾನ್ಸ್!
India Latest News Live 30 June 2026ಭಾರತದ ಮೊಟ್ಟಮೊದಲ ‘ಕಡಲ ಏರ್ಪೋರ್ಟ್’ - ಮುಂಬೈ ಸಮುದ್ರದಲ್ಲೇ ತಲೆಯೆತ್ತಲಿದೆ ಅತ್ಯಾಧುನಿಕ ವಿಮಾನ ನಿಲ್ದಾಣ!
India Latest News Live 30 June 2026ಗ್ರೂಪ್ ಹಂತದಲ್ಲೇ ವಿಶ್ವಕಪ್ ಸೋತರೂ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತ ಮಹಿಳಾ ಕ್ರಿಕೆಟ್ ತಂಡ; ಪುರುಷರ ತಂಡದ ಭವಿಷ್ಯ ಡಿಸೆಂಬರ್ನಲ್ಲಿ ನಿರ್ಧಾರ!
ನವದೆಹಲಿ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗ್ರೂಪ್ ಹಂತದಲ್ಲೇ ಹೊರಬಿದ್ದರೂ, ಭಾರತ ಮಹಿಳಾ ತಂಡವು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಇನ್ನು ಪುರುಷರ ತಂಡದ ಕಥೆ ಏನು? ಅರ್ಹತಾ ಮಾನದಂಡಗಳೇನು? ನೋಡೋಣ ಬನ್ನಿ.
India Latest News Live 30 June 2026ದೆಹಲಿಯಲ್ಲಿ 2028ರ ಏಪ್ರಿಲ್ 1ರಿಂದ ಇ-ಬೈಕ್ ಮಾತ್ರ ನೋಂದಣಿ; ಸರ್ಕಾರಿಂದ ಆರ್ಥಿಕ ಪ್ರೋತ್ಸಾಹ
ವಾಯುಮಾಲಿನ್ಯವನ್ನು ತಗ್ಗಿಸಲು, ರಾಜ್ಯ ಸರ್ಕಾರವು ಹೊಸ ಎಲೆಕ್ಟ್ರಿಕ್ ವೆಹಿಕಲ್ (ಇವಿ) ನೀತಿಯನ್ನು ಅನುಮೋದಿಸಿದೆ. ಈ ನೀತಿಯ ಅಡಿಯಲ್ಲಿ, 2028ರಿಂದ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿಯನ್ನು ಹಂತಹಂತವಾಗಿ ನಿಲ್ಲಿಸಲಾಗುವುದು ಮತ್ತು ಇ-ವಾಹನ ಖರೀದಿಗೆ ಆರ್ಥಿಕ ಪ್ರೋತ್ಸಾಹ ನೀಡಲಾಗುವುದು.